Headlines
Optical Illusion: P ನಡುವೆ ಅಡಗಿರುವ F ಅಕ್ಷರವನ್ನು ಹುಡುಕಲು ನಿಮ್ಮಿಂದ ಸಾಧ್ಯವೇ?

Optical Illusion: P ನಡುವೆ ಅಡಗಿರುವ F ಅಕ್ಷರವನ್ನು ಹುಡುಕಲು ನಿಮ್ಮಿಂದ ಸಾಧ್ಯವೇ?

ಇತ್ತೀಚೆಗಿನ ದಿನಗಳಲ್ಲಿ ಬ್ರೈನ್ ಟೀಸರ್, ಆಪ್ಟಿಕಲ್‌ ಇಲ್ಯೂಷನ್‌ನಂತಹ (Optical Illusion) ಒಗಟಿನ ಆಟಗಳು ಬಹಳಷ್ಟು ಜನಪ್ರಿಯವಾಗುತ್ತಿದೆ. ಬಿಡುವು ಸಿಕ್ಕಾಗಲೆಲ್ಲಾ ಹೆಚ್ಚಿನವರು ಇಂತಹ ಒಗಟನ್ನು ಬಿಡಿಸುವುದರಲ್ಲೇ ಸಮಯ ಕಳೆಯುತ್ತಾರೆ. ಈ ಚಿತ್ರಗಳು ದೃಷ್ಟಿ ಮತ್ತು ಬುದ್ಧಿಗೆ ಸವಾಲು ಎಸೆಯುತ್ತವೆ. ಈ ಮೋಜಿನ ಆಟಗಳು ತಲೆ ಕೆಡಿಸಿಕೊಳ್ಳುವಂತೆ ಮಾಡುವುದರೊಂದಿಗೆ ಮೆದುಳಿಗೆ ಕೆಲಸ ನೀಡುತ್ತದೆ. ಇದೀಗ ಇಲ್ಲೊಂದು ದೃಷ್ಟಿ ಸಾಮರ್ಥ್ಯಕ್ಕೆ ಸವಾಲೊಡ್ಡುವ ಫೋಟೋವೊಂದು ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದ್ದು, ಈ ಚಿತ್ರದಲ್ಲಿ P ಅಕ್ಷರಗಳ ನಡುವೆ ಅಡಗಿರುವ F ಅಕ್ಷರವನ್ನು ನೀವು ಕಂಡು…

Read More
ಕ್ಯಾನ್ಸರ್‌ನಿಂದ ಬಳಲ್ತಿರುವವರಿಗೆ ಗುಡ್‌ ನ್ಯೂಸ್‌ ಕೊಟ್ಟ ನಟ! ಇಂಥ ಒಳ್ಳೆಯನತಕ್ಕೆ ಜೈ ಬಾಲಯ್ಯ ಎಂದ ಜನರು | Actor Nandamuri Balakrishna Balakrishna Announces 1000 Bed Cancer Hospital In Amaravati

ಕ್ಯಾನ್ಸರ್‌ನಿಂದ ಬಳಲ್ತಿರುವವರಿಗೆ ಗುಡ್‌ ನ್ಯೂಸ್‌ ಕೊಟ್ಟ ನಟ! ಇಂಥ ಒಳ್ಳೆಯನತಕ್ಕೆ ಜೈ ಬಾಲಯ್ಯ ಎಂದ ಜನರು | Actor Nandamuri Balakrishna Balakrishna Announces 1000 Bed Cancer Hospital In Amaravati

ಅಮರಾವತಿಯಲ್ಲಿ ಹೊಸದಾಗಿ ಸಾವಿರ ಹಾಸಿಗೆಗಳ ಬಸವತಾರಕಂ ಕ್ಯಾನ್ಸರ್ ಆಸ್ಪತ್ರೆಯನ್ನು ನಿರ್ಮಿಸಲಾಗುವುದು ಎಂದು ಹಿಂದೂಪುರ ಶಾಸಕ, ಚಿತ್ರನಟ ನಂದಮೂರಿ ಬಾಲಕೃಷ್ಣ ತಿಳಿಸಿದ್ದಾರೆ. ಶೀಘ್ರದಲ್ಲೇ ಅದಕ್ಕೆ ಶಂಕುಸ್ಥಾಪನೆ ನೆರವೇರಿಸಲಾಗುವುದು ಎಂದು ಹೇಳಿದರು. ಆಂಧ್ರಪ್ರದೇಶದ ಜನರಿಗೆ ಹಿಂದೂಪುರ ಶಾಸಕ, ನಟ, ಬಸವತಾರಕಂ ಇಂಡೋ ಅಮೇರಿಕನ್ ಕ್ಯಾನ್ಸರ್ ಆಸ್ಪತ್ರೆಯ ಅಧ್ಯಕ್ಷ ನಂದಮೂರಿ ಬಾಲಕೃಷ್ಣ ಒಂದು ಒಳ್ಳೆಯ ಸುದ್ದಿ ನೀಡಿದ್ದಾರೆ. ಹೈದರಾಬಾದ್‌ನಲ್ಲಿ ಬಸವತಾರಕಂ ಆಸ್ಪತ್ರೆಯ ರಜತ ಮಹೋತ್ಸವದಲ್ಲಿ ಭಾಗವಹಿಸಿದ ಅವರು, ಆಸ್ಪತ್ರೆಯ ಅಭಿವೃದ್ಧಿ ಮತ್ತು ಮುಂದಿನ ಯೋಜನೆಗಳ ಬಗ್ಗೆ ಮಾಹಿತಿ ಹಂಚಿಕೊಂಡರು. ಈಗ ಎಷ್ಟು…

Read More
ಒಳಮೀಸಲಾತಿ ಹಂಚಿಕೆಯ ಶಿಫಾರಸು ವರದಿಯನ್ನು ಬೇಗ ಕೊಡಿ: ಸಚಿವ ಮಧು ಬಂಗಾರಪ್ಪ | Submit The Recommendation Report On Internal Reservation Allocation Soon Says Minister Madhu Bangarappa Gvd

ಒಳಮೀಸಲಾತಿ ಹಂಚಿಕೆಯ ಶಿಫಾರಸು ವರದಿಯನ್ನು ಬೇಗ ಕೊಡಿ: ಸಚಿವ ಮಧು ಬಂಗಾರಪ್ಪ | Submit The Recommendation Report On Internal Reservation Allocation Soon Says Minister Madhu Bangarappa Gvd

ಪರಿಶಿಷ್ಟ ಜಾತಿಗಳಿಗೆ ಒಳಮೀಸಲಾತಿ ಹಂಚಿಕೆಯ ಶಿಫಾರಸುಗಳ ವರದಿಯನ್ನು ಬೇಗನೇ ಸರ್ಕಾರಕ್ಕೆ ಸಲ್ಲಿಸುವಂತೆ ನಿವೃತ್ತ ನ್ಯಾಯ ಮೂರ್ತಿ ನಾಗಮೋಹನ ದಾಸ್ ಅವರಿಗೆ ಶಿಕ್ಷಣ ಸಚಿವ ಮಧುಬಂಗಾರಪ್ಪ ಮನವಿ ಮಾಡಿದರು. ಶಿವಮೊಗ್ಗ (ಜೂ.23): ಪರಿಶಿಷ್ಟ ಜಾತಿಗಳಿಗೆ ಒಳಮೀಸಲಾತಿ ಹಂಚಿಕೆಯ ಶಿಫಾರಸುಗಳ ವರದಿಯನ್ನು ಬೇಗನೇ ಸರ್ಕಾರಕ್ಕೆ ಸಲ್ಲಿಸುವಂತೆ ನಿವೃತ್ತ ನ್ಯಾಯ ಮೂರ್ತಿ ನಾಗಮೋಹನ ದಾಸ್ ಅವರಿಗೆ ಶಿಕ್ಷಣ ಸಚಿವ ಮಧುಬಂಗಾರಪ್ಪ ಮನವಿ ಮಾಡಿದರು. ನಗರದ ಮಲ್ಲಿಗೇನಹಳ್ಳಿಯ ಸನ್ನಿಧಿ ಪಾಲನಾ ನವೀಕರಣ ಕೇಂದ್ರದಲ್ಲಿ ಸಂವಿಧಾನ ಓದು ಅಭಿಯಾನ ಕರ್ನಾಟಕ, ಸಮಾನ ಮನಸ್ಕ ಸಂಘಟನೆಗಳ…

Read More
ಮಾನವೀಯತೆ ಮರೆತು ಅಮ್ಮನ ರಸ್ತೇಲಿ ಬಿಟ್ಹೋದ ಮಗ, ಮನಕಲಕುವ ವೀಡಿಯೋ ವೈರಲ್ | Son Abandons Mentally Ill Mother On Roadside In Mandya Emotional Video Goes Viral Sat

ಮಾನವೀಯತೆ ಮರೆತು ಅಮ್ಮನ ರಸ್ತೇಲಿ ಬಿಟ್ಹೋದ ಮಗ, ಮನಕಲಕುವ ವೀಡಿಯೋ ವೈರಲ್ | Son Abandons Mentally Ill Mother On Roadside In Mandya Emotional Video Goes Viral Sat

ಮಂಡ್ಯದಲ್ಲಿ ಮಾನವೀಯತೆ ಮರೆತ ಮಗನೊಬ್ಬ ತನ್ನ ವೃದ್ಧ ತಾಯಿಯನ್ನು ರಸ್ತೆ ಬದಿಯಲ್ಲಿ ಕೈಬಿಟ್ಟು ಹೋಗಿರುವ ಘಟನೆ ನಡೆದಿದೆ. ಸ್ಥಳೀಯರ ಸಹಾಯದಿಂದ ವೃದ್ಧೆಗೆ ಆಹಾರ ಒದಗಿಸಲಾಗಿದ್ದು, ಸರ್ಕಾರಿ ಅಧಿಕಾರಿಗಳು ಆಕೆಯನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಮಂಡ್ಯ (ಜೂ.23): ಮಾನವೀಯತೆ ಮರೆತ ಮಗನೊಬ್ಬನ ಕೃತ್ಯ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆಗೆ ಗ್ರಾಸವಾಗಿದೆ. ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲ್ಲೂಕಿನ ಕಿರುಗಾವಲು ಗ್ರಾಮದಲ್ಲಿ ನಡೆದಿರುವ ಈ ದುಃಖದ ಘಟನೆ ಹಲವರ ಮನವನ್ನು ಮಡುಗಟ್ಟಿಸಿದೆ. ಸ್ಥಳೀಯರ ಮಾಹಿತಿ ಪ್ರಕಾರ, ಸುಮಾರು 70-80 ವರ್ಷದ ವೃದ್ಧೆ ತೀವ್ರ…

Read More
ಕಣ್ ಹೊಡ್ಯೋದ್ರಲ್ಲಿ ರವಿಚಂದ್ರನ್​ ಮೀರಿಸಿದ ರಚಿತಾ ರಾಮ್

ಕಣ್ ಹೊಡ್ಯೋದ್ರಲ್ಲಿ ರವಿಚಂದ್ರನ್​ ಮೀರಿಸಿದ ರಚಿತಾ ರಾಮ್

ರಚಿತಾ ರಾಮ್ (Rachita Ram) ಅವರು ಡಿಂಪಲ್ ಕ್ವೀನ್. ರವಿಚಂದ್ರನ್ ಅವರು ಕ್ರೇಜಿ ಸ್ಟಾರ್. ಇವರಿಬ್ಬರೂ ‘ಭರ್ಜರಿ ಬ್ಯಾಚುಲರ್ಸ್ ಸೀಸನ್ 2’ ವೇದಿಕೆ ಮೇಲೆ ಗಮನ ಸೆಳೆಯುತ್ತಿದ್ದಾರೆ. ತೆರೆಮೇಲೆ ‘ರೊಮ್ಯಾಂಟಿಕ್ ಆಗಿರೋದು’ ಅನ್ನೋ ವಿಚಾರದಲ್ಲಿ ಇಬ್ಬರೂ ಮುಂದಿದ್ದಾರೆ. ವೇದಿಕೆ ಮೇಲೆ ಡ್ರೋನ್ ಪ್ರಾತಪ್​ಗೆ ಕಣ್ಣು ಹೊಡೆಯೋಕೆ ಬಂದಿರಲಿಲ್ಲ. ಆಗ ರವಿಚಂದ್ರನ್ ಅವರು ಪ್ರತಾಪ್​ಗೆ ಇದನ್ನು ಕಲಿಸಿಕೊಟ್ಟರು. ಆದರೆ, ರವಿಚಂದ್ರನ್ ಅವರನ್ನೂ ಮೀರಿಸುವಂತೆ ರಚಿತಾ ರಾಮ್ ಅವರು ಕಣ್ಣು ಹೊಡೆದು ಕಿಸ್ ಮಾಡಿದರು. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ  …

Read More
ಈ ಮೂರು ರಾಶಿಗೆ ಸೂರ್ಯ-ಶನಿಯಿಂದ ಅದೃಷ್ಟ, ಸಂತೋಷ ಮತ್ತು ಸಂಪತ್ತು ನಾಲ್ಕು ತಿಂಗಳು ಇರುತ್ತೆ

ಈ ಮೂರು ರಾಶಿಗೆ ಸೂರ್ಯ-ಶನಿಯಿಂದ ಅದೃಷ್ಟ, ಸಂತೋಷ ಮತ್ತು ಸಂಪತ್ತು ನಾಲ್ಕು ತಿಂಗಳು ಇರುತ್ತೆ

<p>ಗ್ರಹಗಳ ರಾಜ ಸೂರ್ಯ ಮಿಥುನ ರಾಶಿಯಲ್ಲಿ ಸಾಗುತ್ತಿದ್ದಾನೆ. ಪ್ರತಿದಿನ ಸೂರ್ಯನು ಯಾವುದಾದರೂ ಒಂದು ಗ್ರಹದೊಂದಿಗೆ ಯೋಗವನ್ನು ರೂಪಿಸುತ್ತಿದ್ದಾನೆ. ಅದೇ ರೀತಿ ಸೂರ್ಯ-ಶನಿ ಕೇಂದ್ರ ಯೋಗವು ಶೀಘ್ರದಲ್ಲೇ ರೂಪುಗೊಳ್ಳಲಿದೆ.</p><p>&nbsp;</p><img><p>ವೈದಿಕ ಕ್ಯಾಲೆಂಡರ್ ಪ್ರಕಾರ ಜೂನ್ 23 ರಂದು ಮಧ್ಯಾಹ್ನ 1:57 ಕ್ಕೆ, ಸೂರ್ಯ ಮತ್ತು ಶನಿ 90 ಡಿಗ್ರಿ ಅಂತರದಲ್ಲಿದ್ದು, ಕೇಂದ್ರ ಯೋಗವನ್ನು ಸೃಷ್ಟಿಸುತ್ತದೆ. ಜ್ಯೋತಿಷ್ಯದಲ್ಲಿ, ಶನಿ ಮತ್ತು ಸೂರ್ಯನ ನಡುವಿನ ಸಂಬಂಧವನ್ನು ಮಗ ಮತ್ತು ತಂದೆಯ ಸಂಬಂಧ ಎಂದು ವಿವರಿಸಲಾಗಿದೆ.</p><img><p>ಕೇಂದ್ರ ಯೋಗದ ರಚನೆಯಿಂದಾಗಿ, ಕೆಲವು ರಾಶಿಚಕ್ರ ಚಿಹ್ನೆಗಳ ಬಾಕಿ…

Read More
ರಾಯಚೂರಲ್ಲಿ ಇಂದು ₹936 ಕೋಟಿ ವಿವಿಧ ಕಾಮಗಾರಿಗೆ ಸಿಎಂ ಸಿದ್ದರಾಮಯ್ಯ ಚಾಲನೆ | Cm Siddaramaiah Inaugurated Various Works Worth 936 Crore In Raichur Today Gvd

ರಾಯಚೂರಲ್ಲಿ ಇಂದು ₹936 ಕೋಟಿ ವಿವಿಧ ಕಾಮಗಾರಿಗೆ ಸಿಎಂ ಸಿದ್ದರಾಮಯ್ಯ ಚಾಲನೆ | Cm Siddaramaiah Inaugurated Various Works Worth 936 Crore In Raichur Today Gvd

ಗ್ರಾಮೀಣ ವಿಧಾನಸಭಾ ಕ್ಷೇತ್ರದಲ್ಲಿ ₹936 ಕೋಟಿ ವೆಚ್ಚದಲ್ಲಿ ವಿವಿಧ ಕಾಮಗಾರಿಗಳಿಗೆ ಶಂಕುಸ್ಥಾಪನೆ ಹಾಗೂ ಉದ್ಘಾಟನೆ, ಬುಡಕಟ್ಟು ಸಾಂಸ್ಕೃತಿಕ ಉತ್ಸವ ಸೇರಿದಂತೆ ವಿವಿಧ ಕಾರ್ಯಕ್ರಮಗಳಿಗೆ ಸೋಮವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಲಿದ್ದಾರೆ. ರಾಯಚೂರು (ಜೂ.23): ಗ್ರಾಮೀಣ ವಿಧಾನಸಭಾ ಕ್ಷೇತ್ರದಲ್ಲಿ ₹936 ಕೋಟಿ ವೆಚ್ಚದಲ್ಲಿ ವಿವಿಧ ಕಾಮಗಾರಿಗಳಿಗೆ ಶಂಕುಸ್ಥಾಪನೆ ಹಾಗೂ ಉದ್ಘಾಟನೆ, ಬುಡಕಟ್ಟು ಸಾಂಸ್ಕೃತಿಕ ಉತ್ಸವ ಸೇರಿದಂತೆ ವಿವಿಧ ಕಾರ್ಯಕ್ರಮಗಳಿಗೆ ಸೋಮವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಲಿದ್ದಾರೆ. ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾನಿಲಯದ ನಾಮಕರಣ, ಆದಿಕವಿ ಶ್ರೀ ಮಹರ್ಷಿ…

Read More
ನಟ ನಾಗಾರ್ಜುನರನ್ನು ಫಾಲೋ ಮಾಡ್ತೀನಿ: ಎಲ್ಲರ ಮುಂದೆ ಸತ್ಯ ಒಪ್ಕೊಂಡ Mega Star Chiranjeevi! | Telugu Actor Chiranjeevi Inspired By Nagarjuna S Character Roles In Kuberaa Movie

ನಟ ನಾಗಾರ್ಜುನರನ್ನು ಫಾಲೋ ಮಾಡ್ತೀನಿ: ಎಲ್ಲರ ಮುಂದೆ ಸತ್ಯ ಒಪ್ಕೊಂಡ Mega Star Chiranjeevi! | Telugu Actor Chiranjeevi Inspired By Nagarjuna S Character Roles In Kuberaa Movie

ಮೆಗಾಸ್ಟಾರ್‌ ಚಿರಂಜೀವಿ ಸೆನ್ಸೇಷನಲ್‌ ಹೇಳಿಕೆ ಕೊಟ್ಟಿದ್ದಾರೆ. ನಾಗಾರ್ಜುನ್‌ ಹಾದಿಯಲ್ಲೇ ತಾವೂ ಹೋಗ್ತೀವಿ ಅಂತ ಹೇಳಿದ್ದಾರೆ. ಹಾಗೇ ಪಾತ್ರಗಳು ಮಾಡೋಕೆ ರೆಡಿ ಅಂತಿದ್ದಾರೆ.  ಸೀನಿಯರ್‌ ಹೀರೋಗಳು ಒಂದುಕಡೆ ಹೀರೋ ಆಗಿ ಸಿನಿಮಾ ಮಾಡ್ತಿದ್ರೆ, ಇನ್ನೊಂದು ಕಡೆ ಬೇರೆ ಹೀರೋಗಳ ಸಿನಿಮಾದಲ್ಲಿ ಗಟ್ಟಿ ಪಾತ್ರಗಳು ಸಿಕ್ಕಿದ್ರೆ ಮಾಡೋಕೆ ಹಿಂದೆ ಮುಂದೆ ನೋಡ್ತಿಲ್ಲ. ವೆಂಕಟೇಶ್‌ ಅದೇ ದಾರಿಯಲ್ಲಿ ಹೋಗ್ತಿದ್ದಾರೆ. ಹೀರೋ ಆಗಿ ಮಾಡ್ತಾನೇ ಮಲ್ಟಿಸ್ಟಾರರ್‌ ಮೂವೀಸ್‌ನಲ್ಲೂ ನಟಿಸ್ತಿದ್ದಾರೆ. ಗೆಲುವುಗಳನ್ನೂ ಕಾಣ್ತಿದ್ದಾರೆ. ಕಮಲ್‌ ಹಾಸನ್‌ ಬಹಳ ದಿನಗಳಿಂದ ಹೀಗೆ ಮಾಡ್ತಾನೇ ಬಂದಿದ್ದಾರೆ. `ಕಲ್ಕಿ…

Read More
ಇರಾನ್ ಮೇಲೆ ದಾಳಿ ನಡೆಸಿ ಸುಮ್ಮನಾದ ಟ್ರಂಪ್, ರಷ್ಯಾಗೆ ಹೊರಟ ಇರಾನ್ ವಿದೇಶಾಂಗ ಸಚಿವ, ಒಂದು ದಿನದಲ್ಲಿ ಏನೆಲ್ಲಾ ನಡೀತು

ಇರಾನ್ ಮೇಲೆ ದಾಳಿ ನಡೆಸಿ ಸುಮ್ಮನಾದ ಟ್ರಂಪ್, ರಷ್ಯಾಗೆ ಹೊರಟ ಇರಾನ್ ವಿದೇಶಾಂಗ ಸಚಿವ, ಒಂದು ದಿನದಲ್ಲಿ ಏನೆಲ್ಲಾ ನಡೀತು

ಇರಾನ್, ಜೂನ್ 23: ಒಂದೆಡೆ ಇರಾನ್(Iran) ಮೇಲೆ ಒಮ್ಮೆ ದಾಳಿ ನಡೆಸಿ ಅಮೆರಿಕ ಸುಮ್ಮನಾಗಿದ್ದರೂ ಕೂಡ ಇರಾನ್ ಸುಮ್ಮನೆ ಕುಳಿತಿಲ್ಲ, ಅಮೆರಿಕದ ಮೇಲಿರುವ ಸಿಟ್ಟನ್ನು ಇಸ್ರೇಲ್ ಮೇಲೆ ತೀರಿಸಿಕೊಳ್ಳುತ್ತಿದೆ. ಇಸ್ರೇಲ್ ಹಾಗೂ ಇರಾನ್ ದಾಳಿ ಪ್ರತಿದಾಳಿ ನಡೆಸುತ್ತಲೇ ಇದೆ. ಇಸ್ರೇಲ್ ಹಾಗೂ ಅಮೆರಿಕದೊಂದಿಗಿನ ಉದ್ವಿಗ್ನತೆ ಕುರಿತು ಚರ್ಚಿಸಲು ಇರಾನ್ ವಿದೇಶಾಂಗ ಸಚಿವ ಅಬ್ಬಾಸ್ ಮಾಸ್ಕೋಗೆ ತೆರಳಿದ್ದಾರೆ. ಇಂದು ಪುಟಿನ್ ಜತೆ ಮಾತನಾಡಿ ಯಾವ ನಿರ್ಧಾರಕ್ಕೆ ಬರಲಿದ್ದಾರೆ ಎಂದು ಕಾದುನೋಡಬೇಕಿದೆ.ಮಧ್ಯಪ್ರಾಚ್ಯದಲ್ಲಿ ವಿಶ್ವದ ಮೂರು ಶಕ್ತಿಶಾಲಿ ರಾಷ್ಟ್ರಗಳ ಕಾರ್ಯಾಚರಣೆ ನಡೆಯುತ್ತಿದೆ….

Read More
ಕಾಂಗ್ರೆಸ್‌ ಶಾಸಕರಿಂದಲೇ ಸರ್ಕಾರ ಕರ್ಮಕಾಂಡ ಬಯಲು: ಸಂಸದ ಜಗದೀಶ ಶೆಟ್ಟರ್‌ ಟೀಕೆ | Congress Mlas Exposed The Governments Corruption Says Mp Jagadish Shettar Gvd

ಕಾಂಗ್ರೆಸ್‌ ಶಾಸಕರಿಂದಲೇ ಸರ್ಕಾರ ಕರ್ಮಕಾಂಡ ಬಯಲು: ಸಂಸದ ಜಗದೀಶ ಶೆಟ್ಟರ್‌ ಟೀಕೆ | Congress Mlas Exposed The Governments Corruption Says Mp Jagadish Shettar Gvd

ವಸತಿ ನಿಗಮದಲ್ಲಿನ ಭ್ರಷ್ಟಾಚಾರದ ಕರ್ಮಕಾಂಡವನ್ನು ಕೈ ಶಾಸಕರೇ ಬಯಲು ಮಾಡಿರುವ ಕಾರಣ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು ಎಂದು ಸಂಸದ ಜಗದೀಶ ಶೆಟ್ಟರ್ ಒತ್ತಾಯಿಸಿದ್ದಾರೆ. ಹೂವಿನಹಡಗಲಿ (ಜೂ.23): ವಸತಿ ನಿಗಮದಲ್ಲಿನ ಭ್ರಷ್ಟಾಚಾರದ ಕರ್ಮಕಾಂಡವನ್ನು ಕೈ ಶಾಸಕರೇ ಬಯಲು ಮಾಡಿರುವ ಕಾರಣ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು ಎಂದು ಸಂಸದ ಜಗದೀಶ ಶೆಟ್ಟರ್ ಒತ್ತಾಯಿಸಿದ್ದಾರೆ. ಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಕಾಂಗ್ರೆಸ್‌ ಶಾಸಕ ಬಿ.ಆರ್‌.ಪಾಟೀಲ ಅವರು…

Read More