Headlines
ಬೆಂಗಳೂರು: ರೈಲಿನಡಿ ಬೀಳುತ್ತಿದ್ದವನ ದೇವರಂತೆ ಬಂದು ರಕ್ಷಿಸಿದ ಸಿಬ್ಬಂದಿ, ಇಲ್ಲಿದೆ ವಿಡಿಯೋ

ಬೆಂಗಳೂರು: ರೈಲಿನಡಿ ಬೀಳುತ್ತಿದ್ದವನ ದೇವರಂತೆ ಬಂದು ರಕ್ಷಿಸಿದ ಸಿಬ್ಬಂದಿ, ಇಲ್ಲಿದೆ ವಿಡಿಯೋ

ಬೆಂಗಳೂರು, ಜೂನ್ 24: ಚಲಿಸುತ್ತಿದ್ದ ರೈಲು ಹತ್ತಲು ಹೋಗಿ ಅಡಿಗೆ ಬೀಳುತ್ತಿದ್ದ ಪ್ರಯಾಣಿಕನೊಬ್ಬನನ್ನು ರೈಲ್ವೆ ಇಲಾಖೆ ಸಿಬ್ಬಂದಿ ಹಾಗೂ ಮಾಜಿ ಸೈನಿಕ ದೇವರಂತೆ ಬಂದು ರಕ್ಷಿಸಿದ ವಿಡಿಯೋ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಬೆಂಗಳೂರಿನ ಕೆಆರ್​​ ಪುರಂ ರೈಲು ನಿಲ್ದಾಣದಲ್ಲಿ ಸೋಮವಾರ ರಾತ್ರಿ ಘಟನೆ ನಡೆದಿದೆ. ಬೆಂಗಳೂರಿನಿಂದ ಮಂಗಳೂರು ಕಡೆಗೆ ಹೊರಟಿದ್ದ ರೈಲು ವೇಗ ಪಡೆದುಕೊಂಡಿತ್ತು. ಅಷ್ಟರಲ್ಲಿ ಪ್ರಯಾಣಿಕನೊಬ್ಬ ಆಯತಪ್ಪಿ ಬಿದ್ದಿದ್ದು, ರೈಲು ಆತನನ್ನೆಳೆದುಕೊಂಡೇ ಸಾಗುತ್ತಿತ್ತು. ಇನ್ನೇನು ಆತ, ರೈಲಿನಡಿ ಬೀಳಬೇಕು ಎನ್ನುವಷ್ಟರಲ್ಲಿ ಮಾಜಿ ಸೈನಿಕ ಸತೀಶ್ ಮತ್ತು…

Read More
‘ಭರ್ಜರಿ ಬ್ಯಾಚುಲರ್ಸ್’ನಲ್ಲಿ ಜಡ್ಜಸ್ ಬಳಿ ಸೈ ಎನಿಸಿಕೊಂಡ  ಜೂನಿಯರ್ ಬುಲೆಟ್

‘ಭರ್ಜರಿ ಬ್ಯಾಚುಲರ್ಸ್’ನಲ್ಲಿ ಜಡ್ಜಸ್ ಬಳಿ ಸೈ ಎನಿಸಿಕೊಂಡ ಜೂನಿಯರ್ ಬುಲೆಟ್

<p>ಸದ್ಯ ಭರ್ಜರಿ ಬ್ಯಾಚುಲರ್ಸ್‌ನಲ್ಲಿ ಯಾವ ಸ್ಪರ್ಧಿಗಳು ವಿನ್‌ ಆಗಬಹುದು ಎಂಬ ಕುತೂಹಲ ಎಲ್ಲರಲ್ಲೂ ಇದೆ. ಏಕೆಂದರೆ ಪ್ರತಿಯೊಬ್ಬರು ಪ್ರತಿ ಟಾಸ್ಕ್‌ನಲ್ಲಿ ಭರ್ಜರಿಯಾಗಿಯೇ ವೀಕ್ಷರಿಗೆ ಮನರಂಜನೆ ನೀಡುತ್ತಿದ್ದಾರೆ.</p><img><p>ವಾರದಿಂದ ವಾರಕ್ಕೆ ‘ಭರ್ಜರಿ ಬ್ಯಾಚುಲರ್ಸ್ ಸೀಸನ್ 2’ (Bharjari Bachelors Season 2) ರಿಯಾಲಿಟಿ ಶೋ ಕಳೆಗಟ್ಟುತ್ತಿದೆ. ಈ ವಾರ ಶೋನಲ್ಲಿ ಲವ್ ಕೆಮಿಸ್ಟ್ರಿ ರೌಂಡ್ ಇತ್ತು. ಸ್ಪರ್ಧಿಗಳ ನಡುವೆ ಜುಗಲ್ ಬಂದಿಯೂ ಇತ್ತು. ಅಂದಹಾಗೆ ರಕ್ಷಕ್-ರಮೋಲಾಗೆ ಎದುರಾಳಿಯಾಗಿ ಸುಕೃತಾ ನಾಗ್ ಹಾಗೂ ಪ್ರವೀಣ್​ ಡ್ಯಾನ್ಸ್ ಮಾಡಿದರು.</p><img><p>ಕ್ರೇಜಿಸ್ಟಾರ್ ರವಿಚಂದ್ರನ್ ನಟನೆಯ ಮಲ್ಲ…

Read More
ಚಿನ್ನದ ದರ ಮೇಲೆ ಇರಾನ್-ಇಸ್ರೇಲ್ ಕದನ ವಿರಾಮ ಪರಿಣಾಮ, ಭಾರಿ ಇಳಿಕೆಯಾದ ಬಂಗಾರ ಬೆಲೆ | Gold Price Today In India After Iran Israel Ceasefire Deal

ಚಿನ್ನದ ದರ ಮೇಲೆ ಇರಾನ್-ಇಸ್ರೇಲ್ ಕದನ ವಿರಾಮ ಪರಿಣಾಮ, ಭಾರಿ ಇಳಿಕೆಯಾದ ಬಂಗಾರ ಬೆಲೆ | Gold Price Today In India After Iran Israel Ceasefire Deal

ಭಾರತದಲ್ಲಿ ಜೂನ್ ಆರಂಭದಲ್ಲಿ 10 ಗ್ರಾಂ 24 ಕ್ಯಾರೆಟ್ ಚಿನ್ನದ ಸರಾಸರಿ ಬೆಲೆ 1,00,690 ರೂಪಾಯಿ ಆಗಿತ್ತು. ಇನ್ನು 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ 92,300 ರೂಪಾಯಿ ಆಗಿದ್ದರೆ, 18 ಕ್ಯಾರೆಟ್ ಚಿನ್ನದ ಬೆಲೆ 75,510 ರೂಪಾಯಿ ಆಗಿತ್ತು. ಚಿನ್ನದ ಬೆಲೆಯಲ್ಲಿ ವ್ಯತ್ಯಸಗಳಾಗಿದ್ದರೆ ಬೆಳ್ಳಿ ಬೆಲೆಯಲ್ಲಿ ಹೆಚ್ಚಿನ ಬದಲಾವಣೆಯಾಗಿಲ್ಲ. 1ಕೆಜಿ ಬೆಳ್ಳಿ ಬೆಳೆ 1,10,000 ರೂಪಾಯಿ ಆಗಿದೆ. Source link

Read More
Why Rachita Ram not attending film promotion: ರಚಿತಾ ರಾಮ್ ಮೇಲೆ ವಾಣಿಜ್ಯ ಮಂಡಳಿ ಅಧ್ಯಕ್ಷರು ಗರಂ ಆಗಲು ಕಾರಣ ಏನು? | Rachita Ram Faces Kfcc Ire Over Sanju Weds Geetha 2 Promotion Dispute Rav

Why Rachita Ram not attending film promotion: ರಚಿತಾ ರಾಮ್ ಮೇಲೆ ವಾಣಿಜ್ಯ ಮಂಡಳಿ ಅಧ್ಯಕ್ಷರು ಗರಂ ಆಗಲು ಕಾರಣ ಏನು? | Rachita Ram Faces Kfcc Ire Over Sanju Weds Geetha 2 Promotion Dispute Rav

ರಚಿತಾ ರಾಮ್ ಮತ್ತು ‘ಸಂಜು ವೆಡ್ಸ್ ಗೀತಾ 2’ ಚಿತ್ರತಂಡದ ನಡುವಿನ ವಿವಾದವು KFCC ಮೆಟ್ಟಿಲೇರಿದೆ. ಚಿತ್ರ ಪ್ರಚಾರದಲ್ಲಿ ರಚಿತಾ ಭಾಗವಹಿಸದಿರುವುದು ವಿವಾದಕ್ಕೆ ಕಾರಣ ಎನ್ನಲಾಗಿದ್ದು, KFCC ಅಧ್ಯಕ್ಷರು ರಚಿತಾ ಅವರನ್ನು ಕರೆಸುವಲ್ಲಿ ವಿಫಲರಾಗಿದ್ದಾರೆ. ಕನ್ನಡ ಚಿತ್ರರಂಗದ ಖ್ಯಾತ ನಟಿ ರಚಿತಾ ರಾಮ್ ಹಾಗೂ ‘ಸಂಜು ವೆಡ್ಸ್ ಗೀತಾ 2’ ಸಿನಿಮಾ ತಂಡದ ನಡುವೆ ವಿವಾದ ತಲೆದೋರಿದೆ. ಈ ಬಗ್ಗೆ ಸಿನಿಮಾದ ನಿರ್ದೇಶಕ ನಾಗಶೇಖರ್, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಗೆ (KFCC) ದೂರು ಸಲ್ಲಿಸಿದ್ದಾರೆ. ಆದರೆ, ರಚಿತಾ…

Read More
ಹಂಸಲೇಖ ಮತ್ತು ನಾನು ದೂರ ಆಗಲು ಕಾರಣ ಏನೆಂದರೆ.. ವಿವರಿಸಿದ ರವಿಚಂದ್ರನ್

ಹಂಸಲೇಖ ಮತ್ತು ನಾನು ದೂರ ಆಗಲು ಕಾರಣ ಏನೆಂದರೆ.. ವಿವರಿಸಿದ ರವಿಚಂದ್ರನ್

ಹಂಸಲೇಖ ಹಾಗೂ ರವಿಚಂದ್ರನ್ (Ravichandran) ಅವರದ್ದು ಹಿಟ್ ಕಾಂಬಿನೇಷನ್. ಆದರೆ, ಒಂದು ಹಂತದಲ್ಲಿ ಇಬ್ಬರೂ ದೂರ ಆದರು. ಇದಕ್ಕೆ ಕಾರಣ ಏನು ಎಂಬುದನ್ನು ರವಿಚಂದ್ರನ್ ವಿವರಿಸಿದರು. ಹಂಸಲೇಖ ಅವರ ನಿರ್ದೇಶನದ ‘ಓಕೆ’ ಸಿನಿಮಾದ ಲಾಂಚ್ ಕಾರ್ಯಕ್ರಮದಲ್ಲಿ ರವಿಚಂದ್ರನ್ ಮಾತನಾಡಿದರು. ‘ನಾನು ಹಾಗೂ ಹಂಸಲೇಖ ದೂರು ಆಗಲು ಕಾರಣ ಏನು ಎಂಬುದು ನಮಗೂ ಗೊತ್ತಿಲ್ಲ. ನಾನು ಮತ್ತು ಹಂಸಲೇಖ ಈವರೆಗೆ ಜಗಳ ಆಡಿಲ್ಲ. ಯಾವುದೂ ಬಿಟ್ಟು ಹೋಗುವ ಕಾರಣ ಆಗಿರಲಿಲ್ಲ. ಡೆಸ್ಟಿನಿ ಹೇಗೆ ಒಂದು ಮಾಡುತ್ತದೆಯೋ ಹಾಗೆಯೇ ದೂರ…

Read More
ಮುಂಬೈ:  ಕ್ಯಾನ್ಸರ್​ಪೀಡಿತ ಅಜ್ಜಿಯನ್ನು ಕಸದ ರಾಶಿಯಲ್ಲಿ ಎಸೆದು ಹೋದ ಮೊಮ್ಮಗ

ಮುಂಬೈ: ಕ್ಯಾನ್ಸರ್​ಪೀಡಿತ ಅಜ್ಜಿಯನ್ನು ಕಸದ ರಾಶಿಯಲ್ಲಿ ಎಸೆದು ಹೋದ ಮೊಮ್ಮಗ

ಮುಂಬೈ, ಜೂನ್ 24: ಮಾನವೀಯತೆ ಎಲ್ಲಿದೆ? ಇನ್ನೆಂಥಾ ಕ್ರೂರಿ ಇರಬೇಕು ಆತ.  ತನ್ನನ್ನು ಸಾಕಿ ಬೆಳೆಸಿದ್ದ ಅಜ್ಜಿಗೆ ಕ್ಯಾನ್ಸರ್​​(Cancer) ಬಂದಿದೆ ಎಂದು ಮರುಗುವ ಬದಲು ಮೊಮ್ಮಗನೊಬ್ಬ ಕಸದ ತೊಟ್ಟಿಯಲ್ಲಿ ಎಸೆದು ಹೋಗಿರುವ ಹೃದಯ ವಿದ್ರಾವಕ ಘಟನೆ ಮುಂಬೈನಲ್ಲಿ ನಡೆದಿದೆ. 60 ವರ್ಷದ ಯಶೋಧಾ ಗಾಯಕ್ವಾಡ್ ಅವರನ್ನು ಸ್ವಂತ ಮೊಮ್ಮಗನೇ ಕಸದ ರಾಶಿಯಲ್ಲಿ ಎಸೆದಿದ್ದಾನೆ. ಯಶೋಧಾ ಚರ್ಮದ ಕ್ಯಾನ್ಸರ್​ನಿಂದ ಬಳಲುತ್ತಿದ್ದಾರೆ ಎಂದು ಹೇಳಲಾಗುತ್ತಿದೆ. ಶನಿವಾರ ಬೆಳಗ್ಗೆ ಆರ್​ ಕಾಲೋನಿಯ ರಸ್ತೆಬದಿಯ ಕಸದ ರಾಶಿಯ ಮೇಲೆ ಮಹಿಳೆಯೊಬ್ಬರು ದುರ್ಬಲ ಸ್ಥಿತಿಯಲ್ಲಿ…

Read More
ಜನತಾ ದರ್ಶನದಲ್ಲಿ ಮಗುವಿನ ಚಮತ್ಕಾರಕ್ಕೆ ಮನಸೋತ ಸಿಎಂ ಯೋಗಿ ಆದಿತ್ಯನಾಥ್ | Cm Yogi Charmed By Childs Wit In Janta Darshan Mrq

ಜನತಾ ದರ್ಶನದಲ್ಲಿ ಮಗುವಿನ ಚಮತ್ಕಾರಕ್ಕೆ ಮನಸೋತ ಸಿಎಂ ಯೋಗಿ ಆದಿತ್ಯನಾಥ್ | Cm Yogi Charmed By Childs Wit In Janta Darshan Mrq

ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಜನತಾ ದರ್ಶನದಲ್ಲಿ ಒಂದು ಮಗುವಿನ ಶಾಲಾ ಪ್ರವೇಶದ ಬೇಡಿಕೆಗೆ ಸ್ಪಂದಿಸಿ, ಅದನ್ನು ಪೂರೈಸುವ ಭರವಸೆ ನೀಡಿದರು. ಮಗು ಮತ್ತು ಮುಖ್ಯಮಂತ್ರಿ ನಡುವಿನ ಮುದ್ದಾದ ಸಂಭಾಷಣೆ ಎಲ್ಲರ ಮನಗೆದ್ದಿತು. ಲಕ್ನೋ, ಜೂನ್ 24: ಗೋರಕ್ಷಪೀಠಾಧೀಶ್ವರರಾಗಿ ಸಂತನ ಪಾತ್ರ, ಮುಖ್ಯಮಂತ್ರಿಯಾಗಿ ಕಟ್ಟುನಿಟ್ಟಿನ ಆಡಳಿತಗಾರನ ಜವಾಬ್ದಾರಿ, ಆದರೆ ಇವೆಲ್ಲದರ ಹೊರತಾಗಿಯೂ ಪ್ರಕೃತಿಯೊಂದಿಗಿನ ಅವಿನಾಭಾವ ಸಂಬಂಧ ಮತ್ತು ಮಕ್ಕಳೊಂದಿಗೆ ಬೆರೆಯುವ ಗುಣದಿಂದಾಗಿ ಯೋಗಿ ಆದಿತ್ಯನಾಥ್ ಅವರ ವ್ಯಕ್ತಿತ್ವ ಎಲ್ಲರ ಮನಸ್ಸಿನಲ್ಲಿ ಅಚ್ಚಳಿಯದೆ ಉಳಿದಿದೆ. ಪ್ರತಿಯೊಂದು ಪ್ರವಾಸ, ಪರಿಶೀಲನೆ, ಕಾರ್ಯಕ್ರಮಗಳಲ್ಲಿ…

Read More
ನಮ್ಮತ್ರ ದುಡ್ಡಿಲ್ಲ, ಸಿದ್ದರಾಮಣ್ಣನತ್ರ ದುಡ್ಡಿಲ್ಲ: ಗೃಹ ಸಚಿವ ಪರಮೇಶ್ವರ್ ಶಾಕಿಂಗ್ ಹೇಳಿಕೆ, ವಿಡಿಯೋ ನೋಡಿ

ನಮ್ಮತ್ರ ದುಡ್ಡಿಲ್ಲ, ಸಿದ್ದರಾಮಣ್ಣನತ್ರ ದುಡ್ಡಿಲ್ಲ: ಗೃಹ ಸಚಿವ ಪರಮೇಶ್ವರ್ ಶಾಕಿಂಗ್ ಹೇಳಿಕೆ, ವಿಡಿಯೋ ನೋಡಿ

ಬಾಗಲಕೋಟೆ, ಜೂನ್ 24: ಒಂದೆಡೆ ವಸತಿ ಯೋಜನೆಯಲ್ಲಿ ಅಕ್ರಮದ ಬಗ್ಗೆ ಕಾಂಗ್ರೆಸ್ ಶಾಸಕ ಬಿಆರ್ ಪಾಟೀಲ್ ಆರೋಪ ಮಾಡಿದ್ದರೆ, ಮತ್ತೊಂದೆಡೆ ಅನುದಾನ ವಿಚಾರವಾಗಿ ಶಾಸಕ ರಾಜು ಕಾಗೆ ಅಸಮಧಾನ ವ್ಯಕ್ತಪಡಿಸಿದ್ದಾರೆ. ಅದರ ಬೆನ್ನೆಲ್ಲೇ ಈಗ ಗೃಹ ಸಚಿವ ಡಾ. ಜಿ ಪರಮೇಶ್ವರ ಕೂಡ ಅಭಿವೃದ್ಧಿ ಯೋಜನೆಗಳಿಗೆ ಸರ್ಕಾರದ ಬಳಿ ಹಣ ಇಲ್ಲ ಎಂದು ಬಹಿರಂಗವಾಗಿ ಹೇಳಿದ್ದಾರೆ. ಬಾಗಲಕೋಟೆಯಲ್ಲಿ ಸೋಮವಾರ ಮಾತನಾಡಿದ ಸಚಿವರು, ಬಾದಾಮಿ ಅಭಿವೃದ್ಧಿಗೆ ಒಂದು ಯೋಜನೆ ಸಿದ್ದ ಮಾಡಿ. ಅದು ಎಷ್ಟು ಮೊತ್ತದ್ದಾದರೂ ಪರವಾಗಿಲ್ಲ. ಅದು…

Read More
Indira Gandhi’s Emergency: ಇಂದಿರಾ ಗಾಂಧಿ ಅಧಿಕಾರ ಲಾಲಸೆಯ ನಿರ್ಲಜ್ಜ ಆಟಕ್ಕೆ ನಲುಗಿತ್ತು ದೇಶ! | R Ashok On Indira Gandhi S Emergency Rav

Indira Gandhi’s Emergency: ಇಂದಿರಾ ಗಾಂಧಿ ಅಧಿಕಾರ ಲಾಲಸೆಯ ನಿರ್ಲಜ್ಜ ಆಟಕ್ಕೆ ನಲುಗಿತ್ತು ದೇಶ! | R Ashok On Indira Gandhi S Emergency Rav

1975ರ ತುರ್ತುಪರಿಸ್ಥಿತಿಯ ಕರಾಳ ದಿನಗಳನ್ನು ವಿಧಾನಸಭೆ ಪ್ರತಿಪಕ್ಷ ನಾಯಕ ಆರ್.ಅಶೋಕ स्मरण ಮಾಡಿಕೊಂಡಿದ್ದಾರೆ. ಇಂದಿರಾ ಗಾಂಧಿಯವರ ಸರ್ವಾಧಿಕಾರಿ ಆಡಳಿತದ ವಿರುದ್ಧ ಆರೆಸ್ಸೆಸ್ ಹೋರಾಟ ನಡೆಸಿತು ಎಂದು ಹೇಳಿದ್ದಾರೆ. ತುರ್ತುಪರಿಸ್ಥಿತಿಯ ವಿರುದ್ಧ ಹೋರಾಡಿದ ನಾಯಕರನ್ನು ಸ್ಮರಿಸಿದ್ದಾರೆ. -ಆರ್.ಅಶೋಕ, ವಿಧಾನಸಭೆ ಪ್ರತಿಪಕ್ಷದ ನಾಯಕ ನೀವೀಗ ರಾಹುಲ್ ಗಾಂಧಿ ಮತ್ತು ಕಂಪನಿ ಎಲ್ಲ ಕಡೆಗಳಲ್ಲೂ ಸಂವಿಧಾನದ ಪ್ರತಿಯನ್ನು ಹಿಡಿದುಕೊಂಡು ಪ್ರಚಾರದ ಗೀಳಿಗೆ ಇಳಿದಿರುವುದನ್ನು ನೋಡಿಯೇ ಇರುತ್ತೀರಿ. ಇದು, ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ, ಬಿಜೆಪಿ, ಆರೆಸ್ಸೆಸ್ ಮತ್ತು ನಾವು…

Read More
ಮಳೆಗಾಲದಲ್ಲಿ ಸಂಗಾತಿ ಜೊತೆ ಭೇಟಿ ನೀಡಬೇಕಾದ ಪ್ರವಾಸಿ ತಾಣಗಳು

ಮಳೆಗಾಲದಲ್ಲಿ ಸಂಗಾತಿ ಜೊತೆ ಭೇಟಿ ನೀಡಬೇಕಾದ ಪ್ರವಾಸಿ ತಾಣಗಳು

ಮಳೆಗಾಲದಲ್ಲಿ ಕೆಲವೊಂದು ಪ್ರವಾಸಿ ತಾಣಗಳು ಸ್ವರ್ಗದಂತೆ ಬದಲಾಗಿರುತ್ತವೆ. ಈ ಸಮಯದಲ್ಲಿ ಸಂಗಾತಿಯೊಂದಿಗೆ ಸ್ಥಳಗಳಿಗೆ ಭೇಟಿ ನೀಡಿ ರೊಮ್ಯಾಂಟಿಕ್ ಆಗಿ ಸಮಯ ಕಳೆಯಬಹುದು. Source link

Read More