ಮುಂದಿನ ವರ್ಷ ಚುನಾವಣೆ ಎದುರಿಸುವ ಪಶ್ಚಿಮ ಬಂಗಾಳದ ಮಮತಾ ಬ್ಯಾನರ್ಜಿ ಸರ್ಕಾರ ಆರ್ಥಿಕ ಸಂಕಷ್ಟಕ್ಕೀಡಾಗಿದೆ. | Didi Who Took A Loan Of 4000 Crore And Gave Da To Employees
ಮುಂದಿನ ವರ್ಷ ಚುನಾವಣೆ ಎದುರಿಸುವ ಪಶ್ಚಿಮ ಬಂಗಾಳದ ಮಮತಾ ಬ್ಯಾನರ್ಜಿ ಸರ್ಕಾರ ಆರ್ಥಿಕ ಸಂಕಷ್ಟಕ್ಕೀಡಾಗಿದೆ. ಕೋಲ್ಕತಾ: ಮುಂದಿನ ವರ್ಷ ಚುನಾವಣೆ ಎದುರಿಸುವ ಪಶ್ಚಿಮ ಬಂಗಾಳದ ಮಮತಾ ಬ್ಯಾನರ್ಜಿ ಸರ್ಕಾರ ಆರ್ಥಿಕ ಸಂಕಷ್ಟಕ್ಕೀಡಾಗಿದೆ. ಹೀಗಾಗಿ ತನ್ನ ನೌಕರರರಿಗೆ ತುಟ್ಟಿಭತ್ಯೆ (ಡಿಎ) ನೀಡಲು 4000 ಕೋಟಿ ರು. ಸಾಲ ಪಡೆಯಲು ನಿರ್ಧರಿಸಿದೆ. ಇದು ಈಗಾಗಲೇ 7 ಲಕ್ಷ ಕೋಟಿ ರು.ಗೆ ತಲುಪಿರುವ ರಾಜ್ಯದ ಸಂಕಷ್ಟವನ್ನು ಇನ್ನಷ್ಟು ಹೆಚ್ಚು ಮಾಡಲಿಲದೆ. ರಾಜ್ಯ ಸರ್ಕಾರಿ ನೌಕರರಿಗೆ ಬಾಕಿ ಉಳಿದಿರುವ ಡಿಎ ಪ್ರಮಾಣದಲ್ಲಿ ಜೂ.25ರಷ್ಟನ್ನು…