‘ಮೋದಿ ಈ ದೇಶದ ಸಂಪತ್ತು’ ಅಂತಾರಾಷ್ಟ್ರೀಯ ವೇದಿಕೆಯಲ್ಲಿ ಪ್ರಧಾನಿ ಕಾರ್ಯಕ್ಕೆ ಶಶಿ ತರೂರು ಮೆಚ್ಚುಗೆ | Shashi Tharoor Praises Pm Modi Calls Him India S Prime Asset Rav

‘ಮೋದಿ ಈ ದೇಶದ ಸಂಪತ್ತು’ ಅಂತಾರಾಷ್ಟ್ರೀಯ ವೇದಿಕೆಯಲ್ಲಿ ಪ್ರಧಾನಿ ಕಾರ್ಯಕ್ಕೆ ಶಶಿ ತರೂರು ಮೆಚ್ಚುಗೆ | Shashi Tharoor Praises Pm Modi Calls Him India S Prime Asset Rav

ಆಪರೇಷನ್ ಸಿಂದೂರ ಕಾರ್ಯಾಚರಣೆಯ ಬಗ್ಗೆ ಕೇಂದ್ರ ಸರ್ಕಾರದ ನಿಲುವನ್ನು ಬೆಂಬಲಿಸಿದ್ದ ಶಶಿ ತರೂರ್, ಪ್ರಧಾನಿ ಮೋದಿಯವರನ್ನು ದೇಶದ ಪ್ರಮುಖ ಸಂಪತ್ತು ಎಂದು ಬಣ್ಣಿಸಿದ್ದಾರೆ. ಅಂತಾರಾಷ್ಟ್ರೀಯ ವೇದಿಕೆಯಲ್ಲಿ ಮೋದಿಯವರ ಶಕ್ತಿ ಮತ್ತು ಕ್ರಿಯಾಶೀಲತೆ ದೇಶಕ್ಕೆ ಒಂದು ಆಸ್ತಿ ಎಂದು ತರೂರ್ ಹೇಳಿದ್ದಾರೆ. ನವದೆಹಲಿ (ಜೂ.23) : ಆಪರೇಷನ್‌ ಸಿಂದೂರ ಕಾರ್ಯಾಚರಣೆ ವಿಚಾರವಾಗಿ ಕೇಂದ್ರ ಸರ್ಕಾರದ ನಿಲುವನ್ನು ಬಹಿರಂಗವಾಗಿ ಬೆಂಬಲಿಸಿ ಸ್ವಪಕ್ಷೀಯರ ಕೆಂಗಣ್ಣಿಗೆ ಗುರಿಯಾಗಿದ್ದ ಕಾಂಗ್ರೆಸ್‌ ಸಂಸದ ಶಶಿತರೂರ್‌ ಅವರು ಇದೀಗ ಮತ್ತೊಮ್ಮೆ ಪ್ರಧಾನಿ ಮೋದಿ ಕುರಿತು ಬಹಿಂಗವಾಗಿಯೇ ಭಾರೀ…

Read More
ರಾಜ್ಯ ಕಾಂಗ್ರೆಸ್‌ ಸರ್ಕಾರದ ವಿರುದ್ಧ ಸ್ವಪಕ್ಷೀಯ ಶಾಸಕರ ಅಸಮಾಧಾನ ಮುಂದುವರಿದಿದ್ದು, ಜಮೀರ್‌ ರಾಜೀನಾಮೆ ನೀಡಿ, ತನಿಖೆ‌ ಎದುರಿಸಲಿ : ಬೇಳೂರು | Zameer Should Resign And Face Investigation Belur Gopalakrishna

ರಾಜ್ಯ ಕಾಂಗ್ರೆಸ್‌ ಸರ್ಕಾರದ ವಿರುದ್ಧ ಸ್ವಪಕ್ಷೀಯ ಶಾಸಕರ ಅಸಮಾಧಾನ ಮುಂದುವರಿದಿದ್ದು, ಜಮೀರ್‌ ರಾಜೀನಾಮೆ ನೀಡಿ, ತನಿಖೆ‌ ಎದುರಿಸಲಿ : ಬೇಳೂರು | Zameer Should Resign And Face Investigation Belur Gopalakrishna

ರಾಜ್ಯ ಕಾಂಗ್ರೆಸ್‌ ಸರ್ಕಾರದ ವಿರುದ್ಧ ಸ್ವಪಕ್ಷೀಯ ಶಾಸಕರ ಅಸಮಾಧಾನ ಮುಂದುವರಿದಿದ್ದು, ವಸತಿ ಸಚಿವ ಜಮೀರ್‌ ಅಹಮದ್‌ ಖಾನ್‌ ಅವರ ರಾಜೀನಾಮೆಗೆ ಸಾಗರ ಕ್ಷೇತ್ರದ ಕಾಂಗ್ರೆಸ್‌ ಶಾಸಕ ಗೋಪಾಲಕೃಷ್ಣ ಬೇಳೂರು ಒತ್ತಾಯಿಸಿದ್ದಾರೆ. ಶಿವಮೊಗ್ಗ : ರಾಜ್ಯ ಕಾಂಗ್ರೆಸ್‌ ಸರ್ಕಾರದ ವಿರುದ್ಧ ಸ್ವಪಕ್ಷೀಯ ಶಾಸಕರ ಅಸಮಾಧಾನ ಮುಂದುವರಿದಿದ್ದು, ವಸತಿ ಸಚಿವ ಜಮೀರ್‌ ಅಹಮದ್‌ ಖಾನ್‌ ಅವರ ರಾಜೀನಾಮೆಗೆ ಸಾಗರ ಕ್ಷೇತ್ರದ ಕಾಂಗ್ರೆಸ್‌ ಶಾಸಕ, ರಾಜ್ಯ ಅರಣ್ಯ ಕೈಗಾರಿಕಾ ಅಭಿವೃದ್ದಿ ನಿಗಮದ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು ಒತ್ತಾಯಿಸಿದ್ದಾರೆ. ನಗರದಲ್ಲಿ ಸೋಮವಾರ ಸುದ್ದಿಗಾರರ…

Read More
ನಾನು ನಿಜವನ್ನೇ ಹೇಳಿರುವೆ, ರಾಜೀವ್ ಗಾಂಧಿ ವಸತಿ ನಿಗಮದ ಹಗರಣ ಕುರಿತು ಮಾಡಿರುವ ಆರೋಪದಿಂದ ಹಿಂದೆ ಸರಿಯಲ್ಲ ಆರೋಪಕ್ಕೆ ಬದ್ಧ : ಬಿಆರ್‌ಪಿ | I Have Told The Truth Says Br Patil

ನಾನು ನಿಜವನ್ನೇ ಹೇಳಿರುವೆ, ರಾಜೀವ್ ಗಾಂಧಿ ವಸತಿ ನಿಗಮದ ಹಗರಣ ಕುರಿತು ಮಾಡಿರುವ ಆರೋಪದಿಂದ ಹಿಂದೆ ಸರಿಯಲ್ಲ ಆರೋಪಕ್ಕೆ ಬದ್ಧ : ಬಿಆರ್‌ಪಿ | I Have Told The Truth Says Br Patil

ರಾಜೀವ್ ಗಾಂಧಿ ವಸತಿ ನಿಗಮದ ಹಗರಣ ಕುರಿತು ಮಾಡಿರುವ ಆರೋಪದಿಂದ ಹಿಂದೆ ಸರಿಯಲ್ಲ’ ಎಂದು ರಾಜ್ಯ ಯೋಜನಾ ಆಯೋಗದ ಉಪಾಧ್ಯಕ್ಷ, ಶಾಸಕ ಬಿ.ಆರ್‌.ಪಾಟೀಲ ಸ್ಪಷ್ಟಪಡಿಸಿದ್ದಾರೆ. ಕಲಬುರಗಿ : ‘ನಾನು ಕದನ ಭೂಮಿಯಿಂದ ಓಡಿ ಹೋಗುವವನಲ್ಲ. ನಾನು ಸತ್ಯವನ್ನೇ ಹೇಳಿದ್ದೀನಿ. ನನ್ನ ಹೇಳಿಕೆಗೆ ನಾನು ಈಗಲೂ ಬದ್ದ. ರಾಜೀವ್ ಗಾಂಧಿ ವಸತಿ ನಿಗಮದ ಹಗರಣ ಕುರಿತು ಮಾಡಿರುವ ಆರೋಪದಿಂದ ಹಿಂದೆ ಸರಿಯಲ್ಲ’ ಎಂದು ರಾಜ್ಯ ಯೋಜನಾ ಆಯೋಗದ ಉಪಾಧ್ಯಕ್ಷ, ಶಾಸಕ ಬಿ.ಆರ್‌.ಪಾಟೀಲ ಸ್ಪಷ್ಟಪಡಿಸಿದ್ದಾರೆ. ನಗರದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಅವರು…

Read More
Today, Tuesday, is auspicious and lucky for this zodiac sign | Today Horoscope Prediction For June 24th 2025 All Zodiac Signs Suh

Today, Tuesday, is auspicious and lucky for this zodiac sign | Today Horoscope Prediction For June 24th 2025 All Zodiac Signs Suh

24ನೇ ಜೂನ್ 2025 ಮಂಗಳವಾರ ನಿಮ್ಮ ರಾಶಿಗೆ ಈ ದಿನದ ಫಲ ಹೇಗಿದೆ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ. 12 ರಾಶಿ ಚಕ್ರಗಳ ಭವಿಷ್ಯವನ್ನು ಇಲ್ಲಿ ತಿಳಿಸಲಾಗಿದೆ  ಮೇಷ: ಇಚ್ಛಿಸಿದ ಕೆಲಸ ಪೂರ್ಣಗೊಳ್ಳುವುದರಿಂದ ಮನಸ್ಸಿನಲ್ಲಿ ಶಾಂತಿ ಮತ್ತು ಸಂತೋಷ. ಜ್ಞಾನೋದಯ ಮತ್ತು ಆಸಕ್ತಿದಾಯಕ ಸಾಹಿತ್ಯವನ್ನು ಓದಲು ಸಮಯ ಕಳೆಯುತ್ತೀರಿ. ಸಂಚಾರ ನಿಯಮಗಳನ್ನು ಉಲ್ಲಂಘಿಸುವುದು ಹಾನಿಕಾರಕ. ಉದ್ಯೋಗಿಗಳಿಗೆ ಬಡ್ತಿಯ ಸಾಧ್ಯತೆ ಇದೆ, ಆದ್ದರಿಂದ ನಿಮ್ಮ ಕೆಲಸವನ್ನು ಸ್ವಲ್ಪ ಕಾಳಜಿ ಮತ್ತು ಪ್ರಾಮಾಣಿಕತೆಯಿಂದ ಮಾಡಿ. ವೃಷಭ: ಮನೆಯಲ್ಲಿ ಕೆಲವು ಧಾರ್ಮಿಕ…

Read More
ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ಸ್ವಪಕ್ಷದ ಶಾಸಕರುಗಳ ಅಸಮಾಧಾನ ಮುಂದುವರಿದಿದ್ದು, ಬಿ.ಆರ್ ಪಾಟೀಲ್, ರಾಜು ಕಾಗೆ ಬಳಿಕ ಮತ್ತೊಬ್ಬ ಶಾಸಕರು ಸರ್ಕಾರದ ವಿರುದ್ಧ ಅಸಮಾಧಾನ | Not A Single Drain Has Been Built Mla Ny

ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ಸ್ವಪಕ್ಷದ ಶಾಸಕರುಗಳ ಅಸಮಾಧಾನ ಮುಂದುವರಿದಿದ್ದು, ಬಿ.ಆರ್ ಪಾಟೀಲ್, ರಾಜು ಕಾಗೆ ಬಳಿಕ ಮತ್ತೊಬ್ಬ ಶಾಸಕರು ಸರ್ಕಾರದ ವಿರುದ್ಧ ಅಸಮಾಧಾನ | Not A Single Drain Has Been Built Mla Ny

ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ಸ್ವಪಕ್ಷದ ಶಾಸಕರುಗಳ ಅಸಮಾಧಾನ ಮುಂದುವರಿದಿದ್ದು, ಬಿ.ಆರ್ ಪಾಟೀಲ್, ರಾಜು ಕಾಗೆ ಬಳಿಕ ಮತ್ತೊಬ್ಬ ಶಾಸಕರು ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಮೊಳಕಾಲ್ಮುರು/ಚಿತ್ರದುರ್ಗ :  ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ಸ್ವಪಕ್ಷದ ಶಾಸಕರುಗಳ ಅಸಮಾಧಾನ ಮುಂದುವರಿದಿದ್ದು, ಬಿ.ಆರ್ ಪಾಟೀಲ್, ರಾಜು ಕಾಗೆ ಬಳಿಕ ಮತ್ತೊಬ್ಬ ಶಾಸಕರು ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ‘ನಾನು ಶಾಸಕನಾಗಿದ್ದುಕೊಂಡು ನಮ್ಮ ಗ್ರಾಮಗಳಲ್ಲಿ ಒಂದು ಚರಂಡಿ ಮಾಡಿಸುವುದಕ್ಕೆ ನನ್ನಿಂದ ಸಾಧ್ಯವಾಗುತ್ತಿಲ್ಲ’ ಎಂದು ಮೊಳಕಾಲ್ಮುರು ಕಾಂಗ್ರೆಸ್‌ ಶಾಸಕ ಎನ್.ವೈ.ಗೋಪಾಲಕೃಷ್ಣ ಬೇಸರ ವ್ಯಕ್ತಪಡಿಸಿದ್ದಾರೆ. ಮೊಳಕಾಲ್ಮೂರು…

Read More
ಆರ್‌ಸಿಬಿ ವಿಜಯೋತ್ಸವ ವೇಳೆ ಕಾಲ್ತುಳಿತ ಕೇಸ್‌ : ಎಮಿಕಸ್‌ ಕ್ಯೂರಿ ಆಗಿ ಸುಶೀಲಾ ನೇಮಕ | Rcb Victory Celebration Stampede Case Sushila Appointed As Amicus Curiae

ಆರ್‌ಸಿಬಿ ವಿಜಯೋತ್ಸವ ವೇಳೆ ಕಾಲ್ತುಳಿತ ಕೇಸ್‌ : ಎಮಿಕಸ್‌ ಕ್ಯೂರಿ ಆಗಿ ಸುಶೀಲಾ ನೇಮಕ | Rcb Victory Celebration Stampede Case Sushila Appointed As Amicus Curiae

ಆರ್‌ಸಿಬಿ ವಿಜಯೋತ್ಸವ ವೇಳೆ ನಡೆದ ಕಾಲ್ತುಳಿತದಿಂದ 11 ಮಂದಿ ಸಾವಿಗೀಡಾದ ಪ್ರಕರಣ ಸಂಬಂಧ ದಾಖಲಿಸಿಕೊಂಡಿರುವ ಸ್ವಯಂಪ್ರೇರಿತ ಅರ್ಜಿ ಸಂಬಂಧ ನ್ಯಾಯಾಲಯಕ್ಕೆ ಅಗತ್ಯ ಸಲಹೆ ಹಾಗೂ ನೆರವು ನೀಡಲು ಹಿರಿಯ ವಕೀಲೆ ಸುಶೀಲಾ ಅವರನ್ನು ಎಮಿಕಸ್‌ ಕ್ಯೂರಿಯಾಗಿ (ಕೋರ್ಟ್‌ ಸಹಾಯಕರು) ಹೈಕೋರ್ಟ್‌ ನೇಮಿಸಿದೆ. ಬೆಂಗಳೂರು : ಆರ್‌ಸಿಬಿ ವಿಜಯೋತ್ಸವ ವೇಳೆ ನಡೆದ ಕಾಲ್ತುಳಿತದಿಂದ 11 ಮಂದಿ ಸಾವಿಗೀಡಾದ ಪ್ರಕರಣ ಸಂಬಂಧ ದಾಖಲಿಸಿಕೊಂಡಿರುವ ಸ್ವಯಂಪ್ರೇರಿತ ಅರ್ಜಿ ಸಂಬಂಧ ನ್ಯಾಯಾಲಯಕ್ಕೆ ಅಗತ್ಯ ಸಲಹೆ ಹಾಗೂ ನೆರವು ನೀಡಲು ಹಿರಿಯ ವಕೀಲೆ ಸುಶೀಲಾ…

Read More
ಮಕ್ಕಳಿಲ್ಲದ ಸಂಬಂಧಿಕರಿಗಾಗಿ ನೆರೆ ಮನೆಯ 5 ವರ್ಷದ ಬಾಲಕಿಯನ್ನೇ ಅಪಹರಿಸಿದ ಮಹಿಳೆಯರ ಬಂಧನ | Women Arrested For Kidnapping 5 Year Old Neighbors Girl For Childless Relatives

ಮಕ್ಕಳಿಲ್ಲದ ಸಂಬಂಧಿಕರಿಗಾಗಿ ನೆರೆ ಮನೆಯ 5 ವರ್ಷದ ಬಾಲಕಿಯನ್ನೇ ಅಪಹರಿಸಿದ ಮಹಿಳೆಯರ ಬಂಧನ | Women Arrested For Kidnapping 5 Year Old Neighbors Girl For Childless Relatives

ತಮ್ಮ ನೆರೆಮನೆಯ ಐದು ವರ್ಷದ ಬಾಲಕಿಯನ್ನು ಅಪಹರಿಸಿ ಮಕ್ಕಳಿಲ್ಲದ ಬಂಧುವಿಗೆ ನೀಡಲು ಯತ್ನಿಸಿದ್ದ ಆರೋಪದ ಮೇರೆಗೆ ಇಬ್ಬರು ಮಹಿಳೆಯರನ್ನು ಜ್ಞಾನಭಾರತಿ ಠಾಣೆ ಪೊಲೀಸರು ಸೋಮವಾರ ಬಂಧಿಸಿದ್ದಾರೆ. ಬೆಂಗಳೂರು : ತಮ್ಮ ನೆರೆಮನೆಯ ಐದು ವರ್ಷದ ಬಾಲಕಿಯನ್ನು ಅಪಹರಿಸಿ ಮಕ್ಕಳಿಲ್ಲದ ಬಂಧುವಿಗೆ ನೀಡಲು ಯತ್ನಿಸಿದ್ದ ಆರೋಪದ ಮೇರೆಗೆ ಇಬ್ಬರು ಮಹಿಳೆಯರನ್ನು ಜ್ಞಾನಭಾರತಿ ಠಾಣೆ ಪೊಲೀಸರು ಸೋಮವಾರ ಬಂಧಿಸಿದ್ದಾರೆ. ವಿಶ್ವೇಶ್ವರಯ್ಯ ಲೇಔಟ್‌ನ ನಿವಾಸಿಗಳಾದ ಸುಲೋಚನ ಹಾಗೂ ಬಸವಮ್ಮ ಬಂಧಿತರಾಗಿದ್ದು, ಆರೋಪಿಗಳಿಂದ ಅಪಹೃತ ಬಾಲಕಿಯನ್ನು ಕೃತ್ಯ ನಡೆದ ಕೆಲವೇ ತಾಸುಗಳಲ್ಲಿ ಪೊಲೀಸರು…

Read More
ಆಟೋ ಪ್ರಯಾಣ ದರ ಹೆಚ್ಚಳ ಆದೇಶ ಹೊರಡಿಸುವಲ್ಲಿ ವಿಳಂಬ ಮಾಡುತ್ತಿರುವ ಜಿಲ್ಲಾಧಿಕಾರಿ ವಿರುದ್ಧ ಚಾಲಕರ ಆಕ್ರೋಶ | Drivers Express Anger Against The District Collector For Delay In Increasing Auto Fares

ಆಟೋ ಪ್ರಯಾಣ ದರ ಹೆಚ್ಚಳ ಆದೇಶ ಹೊರಡಿಸುವಲ್ಲಿ ವಿಳಂಬ ಮಾಡುತ್ತಿರುವ ಜಿಲ್ಲಾಧಿಕಾರಿ ವಿರುದ್ಧ ಚಾಲಕರ ಆಕ್ರೋಶ | Drivers Express Anger Against The District Collector For Delay In Increasing Auto Fares

ಆಟೋ ಪ್ರಯಾಣ ದರ ಹೆಚ್ಚಳ ಆದೇಶ ಹೊರಡಿಸುವಲ್ಲಿ ವಿಳಂಬ ಮಾಡುತ್ತಿರುವ ಬೆಂಗಳೂರು ನಗರ ಜಿಲ್ಲಾಧಿಕಾರಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿರುವ ಆಟೋ ಚಾಲಕರ ಸಂಘಟನೆಗಳು, ಜೂ.25ರೊಳಗೆ ದರ ಹೆಚ್ಚಳಕ್ಕೆ ಕ್ರಮ ಕೈಗೊಳ್ಳದಿದ್ದರೆ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಕೆ ನೀಡಿದ್ದಾರೆ. ಬೆಂಗಳೂರು : ಆಟೋ ಪ್ರಯಾಣ ದರ ಹೆಚ್ಚಳ ಆದೇಶ ಹೊರಡಿಸುವಲ್ಲಿ ವಿಳಂಬ ಮಾಡುತ್ತಿರುವ ಬೆಂಗಳೂರು ನಗರ ಜಿಲ್ಲಾಧಿಕಾರಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿರುವ ಆಟೋ ಚಾಲಕರ ಸಂಘಟನೆಗಳು, ಜೂ.25ರೊಳಗೆ ದರ ಹೆಚ್ಚಳಕ್ಕೆ ಕ್ರಮ ಕೈಗೊಳ್ಳದಿದ್ದರೆ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಕೆ ನೀಡಿದ್ದಾರೆ. ಬಸ್‌…

Read More
ಅಮೆರಿಕ ನೆಲೆ ಮೇಲೆ ಇರಾನ್‌ ಕ್ಷಿಪಣಿ ಬಾಂಬ್‌ : ಮಧ್ಯಪ್ರಾಚ್ಯದಲ್ಲಿ ಪ್ರತೀಕಾರ – ಒಂದೇ ದಿನ 3 ದೇಶಕ್ಕಬ್ಬಿದ ಸಮರ | Iran Missile Bomb On Us Base

ಅಮೆರಿಕ ನೆಲೆ ಮೇಲೆ ಇರಾನ್‌ ಕ್ಷಿಪಣಿ ಬಾಂಬ್‌ : ಮಧ್ಯಪ್ರಾಚ್ಯದಲ್ಲಿ ಪ್ರತೀಕಾರ – ಒಂದೇ ದಿನ 3 ದೇಶಕ್ಕಬ್ಬಿದ ಸಮರ | Iran Missile Bomb On Us Base

ತನ್ನ ಮೂರು ಪರಮಾಣು ನೆಲೆಗಳ ಮೇಲೆ ಅಮೆರಿಕ ನಡೆಸಿದ ದಾಳಿಯಿಂದ ಆಕ್ರೋಶಗೊಂಡಿದ್ದ ಇರಾನ್‌, ಸೋಮವಾರ ವಿಶ್ವದ ಅತ್ಯಂತ ಶಕ್ತಿಶಾಲಿ ದೇಶದ ಮೇಲೆ ಪ್ರತೀಕಾರದ ದಾಳಿ ಆರಂಭಿಸಿದೆ. ಟೆಹ್ರಾನ್‌: ತನ್ನ ಮೂರು ಪರಮಾಣು ನೆಲೆಗಳ ಮೇಲೆ ಅಮೆರಿಕ ನಡೆಸಿದ ದಾಳಿಯಿಂದ ಆಕ್ರೋಶಗೊಂಡಿದ್ದ ಇರಾನ್‌, ಸೋಮವಾರ ವಿಶ್ವದ ಅತ್ಯಂತ ಶಕ್ತಿಶಾಲಿ ದೇಶದ ಮೇಲೆ ಪ್ರತೀಕಾರದ ದಾಳಿ ಆರಂಭಿಸಿದೆ. ಮಧ್ಯಪ್ರಾಚ್ಯದಲ್ಲಿರುವ ಅಮೆರಿಕದ ಸೇನಾ ನೆಲೆಗಳನ್ನು ಗುರಿಯಾಗಿಸಿ ಇರಾನ್ ಸೇನೆ ಸೋಮವಾರ ರಾತ್ರಿ ಭೀಕರ ಕ್ಷಿಪಣಿ ದಾಳಿ ನಡೆಸಿದೆ. ಸಿರಿಯಾ, ಕತಾರ್‌ನ ದೋಹಾ…

Read More
ಅಮೆರಿಕದ ಭಾರೀ ಬಾಂಬ್‌ ದಾಳಿ ಬೆನ್ನಲ್ಲೇ ಇಸ್ರೇಲ್‌ ಮತ್ತು ಇರಾನ್‌ ನಡುವಿನ ಸಂಘರ್ಷ ಮತ್ತಷ್ಟು ತೀವ್ರಗೊಂಡಿದೆ | Israeli Attack Destroys Irans Nuclear Facility 6 Airports 15 Aircraft

ಅಮೆರಿಕದ ಭಾರೀ ಬಾಂಬ್‌ ದಾಳಿ ಬೆನ್ನಲ್ಲೇ ಇಸ್ರೇಲ್‌ ಮತ್ತು ಇರಾನ್‌ ನಡುವಿನ ಸಂಘರ್ಷ ಮತ್ತಷ್ಟು ತೀವ್ರಗೊಂಡಿದೆ | Israeli Attack Destroys Irans Nuclear Facility 6 Airports 15 Aircraft

ಅಮೆರಿಕದ ಭಾರೀ ಬಾಂಬ್‌ ದಾಳಿ ಬೆನ್ನಲ್ಲೇ ಇಸ್ರೇಲ್‌ ಮತ್ತು ಇರಾನ್‌ ನಡುವಿನ ಸಂಘರ್ಷ ಮತ್ತಷ್ಟು ತೀವ್ರಗೊಂಡಿದೆ. ಅಮೆರಿಕದ ದಾಳಿಗೆ ಪ್ರತಿಯಾಗಿ ಇರಾನ್‌, ಇಸ್ರೇಲ್‌ ಮೇಲೆ ‘ಟ್ರೂ ಪ್ರಾಮಿಸ್‌ 3’ ಹೆಸರಲ್ಲಿ ಹಲವು ನಗರಗಳ ಮೇಲೆ ದಾಳಿ ನಡೆಸಿದೆ. ದುಬೈ: ಅಮೆರಿಕದ ಭಾರೀ ಬಾಂಬ್‌ ದಾಳಿ ಬೆನ್ನಲ್ಲೇ ಇಸ್ರೇಲ್‌ ಮತ್ತು ಇರಾನ್‌ ನಡುವಿನ ಸಂಘರ್ಷ ಮತ್ತಷ್ಟು ತೀವ್ರಗೊಂಡಿದೆ. ಅಮೆರಿಕದ ದಾಳಿಗೆ ಪ್ರತಿಯಾಗಿ ಇರಾನ್‌, ಇಸ್ರೇಲ್‌ ಮೇಲೆ ‘ಟ್ರೂ ಪ್ರಾಮಿಸ್‌ 3’ ಹೆಸರಲ್ಲಿ ಹಲವು ನಗರಗಳ ಮೇಲೆ ದಾಳಿ ನಡೆಸಿದೆ….

Read More