ವಿಜಯ್ GOAT ಚಿತ್ರದ ದಾಖಲೆ ಮುರಿದ ಧನುಷ್; ಕುಬೇರಾ ಅಬ್ಬರ ಬಲು ಜೋರು!

ವಿಜಯ್ GOAT ಚಿತ್ರದ ದಾಖಲೆ ಮುರಿದ ಧನುಷ್; ಕುಬೇರಾ ಅಬ್ಬರ ಬಲು ಜೋರು!

ಜೂನ್ 20 ರಂದು ಬಿಡುಗಡೆಯಾದ ಧನುಷ್ ಅವರ 51 ನೇ ಚಿತ್ರ ಕುಬೇರಾ, ಶೇಖರ್ ಕಮ್ಮುಲ ನಿರ್ದೇಶನದಲ್ಲಿ ಮೂಡಿಬಂದಿದೆ. ಈ ಚಿತ್ರದಲ್ಲಿ ಧನುಷ್ ಜೊತೆ ರಶ್ಮಿಕಾ ಮಂದಣ್ಣ ನಾಯಕಿಯಾಗಿ ಮತ್ತು ನಾಗಾರ್ಜುನ ಖಳನಾಯಕನಾಗಿ ನಟಿಸಿದ್ದಾರೆ. ಈ ಚಿತ್ರವು ತಮಿಳು, ತೆಲುಗು, ಹಿಂದಿ, ಕನ್ನಡ ಮತ್ತು ಮಲಯಾಳಂ ಭಾಷೆಗಳಲ್ಲಿ ಬಿಡುಗಡೆಯಾಗಿದೆ. ಚಿತ್ರದಲ್ಲಿ ಧನುಷ್ ಭಿಕ್ಷುಕನ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ವೆಂಕಟೇಶ್ವರ ಸಿನಿಮಾಸ್ ಈ ಚಿತ್ರವನ್ನು ನಿರ್ಮಿಸಿದ್ದು, ಸುಮಾರು 120 ಕೋಟಿ ಬಜೆಟ್‌ನಲ್ಲಿ ಚಿತ್ರ ನಿರ್ಮಾಣವಾಗಿದೆ. ಧನುಷ್‌ಗೆ 30 ಕೋಟಿ ಸಂಭಾವನೆ…

Read More
VVIP Number Plate: 1 ಲಕ್ಷದ ಸ್ಕೂಟರ್‌ ಗೆ 14 ಲಕ್ಷದ ನಂಬರ್ ಪ್ಲೇಟ್ ! ವಿವಿಐಪಿ ನಂಬರ್ ಪ್ಲೇಟ್ ಪಡೆಯೋದು ಹೇಗೆ? | Man Buys 14 Lakh Vip Number Plate For 1 Lakh Scooter How Can You Get A Vvip Number

VVIP Number Plate: 1 ಲಕ್ಷದ ಸ್ಕೂಟರ್‌ ಗೆ 14 ಲಕ್ಷದ ನಂಬರ್ ಪ್ಲೇಟ್ ! ವಿವಿಐಪಿ ನಂಬರ್ ಪ್ಲೇಟ್ ಪಡೆಯೋದು ಹೇಗೆ? | Man Buys 14 Lakh Vip Number Plate For 1 Lakh Scooter How Can You Get A Vvip Number

ಫ್ಯಾನ್ಸಿ ನಂಬರ್ ಪ್ಲೇಟ್ಗೆ ಜನರು ಲಕ್ಷಾಂತರ ರೂಪಾಯಿ ಖರ್ಚು ಮಾಡ್ತಾರೆ. ನಿಮಗೂ ಇಂಥ ನಂಬರ್ ಪ್ಲೇಟ್ ಬೇಕು ಅಂದ್ರೆ ಏನು ಮಾಡ್ಬೇಕು ಗೊತ್ತಾ?  ಜನರ ಆಸಕ್ತಿ, ಹವ್ಯಾಸಗಳು ಸಂಪೂರ್ಣ ಭಿನ್ನವಾಗಿರುತ್ತವೆ. ಜನರು ತಮ್ಮ ಶೋಕಿ ಪೂರೈಸಲು ಏನೇನ್ ಮಾಡೋದಿಲ್ಲ ಹೇಳಿ?. ಕೆಲವರು ಫಾರೆನ್ ಟ್ರಿಪ್ ಗೆ ಹೋಗ್ತಾರೆ. ಮತ್ತೆ ಕೆಲವರು ಸಾಹಸ ಮಾಡೋದನ್ನು ಇಷ್ಟಪಡ್ತಾರೆ. ಮತ್ತೆ ಕೆಲವರು ದುಬಾರಿ, ಐಷಾರಾಮಿ ವಾಹವನ್ನು ಖರೀದಿ ಮಾಡ್ತಾರೆ. ಆದರೆ ಮತ್ತೆ ಕೆಲವರಿಗೆ ಕಾರಿಗಿಂತ ವಿಐಪಿ ಸಂಖ್ಯೆ ಮೇಲೆ ಹೆಚ್ಚಿನ ಮೋಹವಿರುತ್ತದೆ….

Read More
ತಾನಾಡಿದ ಐಪಿಎಲ್‌ ತಂಡದ ಬಗ್ಗೆ ಗಂಭೀರ ಆರೋಪ ಮಾಡಿದ ಎಬಿ ಡಿವಿಲಿಯರ್ಸ್!

ತಾನಾಡಿದ ಐಪಿಎಲ್‌ ತಂಡದ ಬಗ್ಗೆ ಗಂಭೀರ ಆರೋಪ ಮಾಡಿದ ಎಬಿ ಡಿವಿಲಿಯರ್ಸ್!

About the Author Naveen Kodase ನವೀನ್ ಕೊಡಸೆ ಏಷ್ಯಾನೆಟ್ ಕನ್ನಡದಲ್ಲಿ ಮುಖ್ಯ ಉಪಸಂಪಾದಕ. ಕಳೆದ 9 ವರ್ಷಗಳಿಂದಲೂ ಮಾಧ್ಯಮ ಜಗತ್ತಿನಲ್ಲಿದ್ದೇನೆ. ಅಪ್ಪಟ ಮಲೆನಾಡಿನ ಹುಡುಗ. ಕುವೆಂಪು ವಿವಿಯ ಪತ್ರಿಕೋದ್ಯಮ ಪದವಿ ಇದೆ. ರಾಜ್‌ ನ್ಯೂಸ್‌ ಮೂಲಕ ಮಾಧ್ಯಮ ಲೋಕಕ್ಕೆ ಕಾಲಿಟ್ಟವನು. ಡಿಜಿಟಲ್‌ ಮಾಧ್ಯಮ ಲೋಕದಲ್ಲಿ ಪಳಗಿದರೂ, ಕಲಿಯೋದಿದೆ ಅಪಾರ. ಕ್ರೀಡೆ, ರಾಜಕೀಯ, ಸಾಹಿತ್ಯದಲ್ಲಿದೆ ಆಸಕ್ತಿ. ಕ್ರೀಡಾ ಸುದ್ದಿಯೇ ನನ್ನ ಜೀವಾಳ. Read More… Source link

Read More
ಕೇಂದ್ರ ಸಚಿವ ಕುಮಾರಸ್ವಾಮಿ ಯೋಚನೆ ಮಾಡೋದು ಬಿಟ್ಟು ಕೆಲಸ ಮಾಡಲಿ: ರವಿ ಗಣಿಗ

ಕೇಂದ್ರ ಸಚಿವ ಕುಮಾರಸ್ವಾಮಿ ಯೋಚನೆ ಮಾಡೋದು ಬಿಟ್ಟು ಕೆಲಸ ಮಾಡಲಿ: ರವಿ ಗಣಿಗ

ಮಂಡ್ಯ, ಜೂನ್ 23: ಕೈಯಲ್ಲೇ ಅಸ್ತ್ರವನ್ನು ಹಿಡಿದು ಅದನ್ನು ಹುಡುಕುವ ರಾಜಕಾರಣಿ ದೇಶದಲ್ಲಿ ಯಾರಾದರೂ ಇದ್ದರೆ ಅದು ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ (HD Kumaraswamy) ಎಂದು ಮಂಡ್ಯದ ಕಾಂಗ್ರೆಸ್ ಶಾಸಕ ರವಿ ಗಣಿಗ ಹೇಳಿದರು. ಮಾಧ್ಯಮಗಳೊಂದಿಗೆ ಮಾತಾಡಿದ ಅವರು, ತಾನು ಶಾಸಕನಾದ ಮೇಲೆ 2-3 ಸಾವಿರ ಉದ್ಯೋಗ ಸೃಷ್ಟಿ ಮಾಡಿದ್ದೇನೆ, ಹತ್ತಾರು ಮಾಲ್​ಗಳು ಮಂಡ್ಯ ನಗರಕ್ಕೆ ಬಂದಿವೆ, ಉತ್ತಮ ಹೋಟೆಲ್​ಗಳು ತಲೆಯೆತ್ತಿವೆ, ಇನ್ನೊಂದಾರು ತಿಂಗಳಲ್ಲಿ ಜವಳಿ ಪಾರ್ಕ್​ಗೆ ಗುದ್ದಲಿ ಪೂಜೆ ಮಾಡಿಸುವವರಿದ್ದೇವೆ, ಅಮ್ಯೂಸ್ಮೆಂಟ್ ಪಾರ್ಕ್​…

Read More
Mahanati ವೇದಿಕೆ ಮೇಲೆಯೇ ಬಿಕ್ಕಿಬಿಕ್ಕಿ ಅತ್ತ ಪ್ರೇಮಾ: ನಟಿಯ ನೋಡಿ ವೀಕ್ಷಕರೂ ಕಣ್ಣೀರು- ಆಗಿದ್ದೇನು? | Actress Prema Created Sensetional Environment In Mahanati Reality Show Suc

Mahanati ವೇದಿಕೆ ಮೇಲೆಯೇ ಬಿಕ್ಕಿಬಿಕ್ಕಿ ಅತ್ತ ಪ್ರೇಮಾ: ನಟಿಯ ನೋಡಿ ವೀಕ್ಷಕರೂ ಕಣ್ಣೀರು- ಆಗಿದ್ದೇನು? | Actress Prema Created Sensetional Environment In Mahanati Reality Show Suc

ಜೀ ಕನ್ನಡದಲ್ಲಿ ಮಹಾನಟಿ ರಿಯಾಲಿಟಿ ಷೋ ನಡೆಯುತ್ತಿದ್ದು, ಅದರಲ್ಲಿ ನಟಿ ಪ್ರೇಮಾ ಬಿಕ್ಕಿಬಿಕ್ಕಿ ಅತ್ತಿದ್ದಾರೆ. ಅಷ್ಟಕ್ಕೂ ಷೋನಲ್ಲಿ ಆಗಿದ್ದೇನು ನೋಡಿ!  ಜೀ ಕನ್ನಡದಲ್ಲಿ ಮಹಾನಟಿ ರಿಯಾಲಿಟಿ ಷೋ ನಡೆಯುತ್ತಿದ್ದು, ಇದಾಗಲೇ ಕರ್ನಾಟಕದ ಮೂಲೆಮೂಲೆಗಳಿಂದ ಹಲವು ಯುವತಿಯರು ಪ್ರತಿಭೆ ಪ್ರದರ್ಶನ ಮಾಡುತ್ತಿದ್ದಾರೆ. ಸಹಸ್ರಾರು ಮಂದಿಯ ನಟನೆಯನ್ನು ನೋಡಿದ ಬಳಿಕ ಕೆಲವರನ್ನು ಈ ಸ್ಪರ್ಧೆಗೆ ಆಯ್ಕೆ ಮಾಡಲಾಗಿದ್ದು, ತಮ್ಮ ಅದ್ಭುತ ಪ್ರತಿಭೆಯಿಂದ ಅವರು ಗಮನ ಸೆಳೆಯುತ್ತಿದ್ದಾರೆ. ಇವರಲ್ಲಿ ಆಯ್ಕೆಯಾದವರಿಗೆ ಸಿನಿಮಾದಲ್ಲಿಯೂ ಅವಕಾಶ ಸಿಗಬಹುದು ಎನ್ನುವ ನಿರೀಕ್ಷೆಯನ್ನು ಹೊತ್ತು ಬಂದವರೇ ಹಲವರು….

Read More
Premanand Maharaj: ಪ್ರೇಮಾನಂದ ಮಹಾರಾಜರ ಎರಡು ಕಿಡ್ನಿಯೂ ವಿಫಲ! ಮೂತ್ರಪಿಂಡಗಳಿಲ್ಲದೆ ಬದುಕೋಕೆ ಸಾಧ್ಯನಾ? | Is Premanand Maharaj Living Without Two Kidney Pav

Premanand Maharaj: ಪ್ರೇಮಾನಂದ ಮಹಾರಾಜರ ಎರಡು ಕಿಡ್ನಿಯೂ ವಿಫಲ! ಮೂತ್ರಪಿಂಡಗಳಿಲ್ಲದೆ ಬದುಕೋಕೆ ಸಾಧ್ಯನಾ? | Is Premanand Maharaj Living Without Two Kidney Pav

ಪ್ರೇಮಾನಂದ ಮಹಾರಾಜರು ಯಾವ ಮೂತ್ರಪಿಂಡ ಕಾಯಿಲೆಯಿಂದ ಬಳಲುತ್ತಿದ್ದಾರೆ? ಮಾಹಿತಿಯ ಪ್ರಕಾರ, ಪ್ರೇಮಾನಂದ ಮಹಾರಾಜರು ಆಟೋಸೋಮಲ್ ಡಾಮಿನೆಂಟ್ ಪಾಲಿಸಿಸ್ಟಿಕ್ ಮೂತ್ರಪಿಂಡ ಕಾಯಿಲೆಯಿಂದ (autosomal polycystic kidney disease) ಬಳಲುತ್ತಿದ್ದಾರೆ. ತಜ್ಞರ ಪ್ರಕಾರ, ಈ ರೋಗವು ಪೋಷಕರಿಂದ ಮಕ್ಕಳಿಗೆ ಹರಡುತ್ತದೆ, ಇದರಲ್ಲಿ ಮೂತ್ರಪಿಂಡದ ಗಾತ್ರವು ದೊಡ್ಡದಾಗುತ್ತದೆ. ಮೂತ್ರಪಿಂಡದಲ್ಲಿ ನೀರು ಸಂಗ್ರಹವಾಗುತ್ತದೆ. ನಂತರ ಕ್ರಮೇಣ ಗಡ್ಡೆಗಳು ರೂಪುಗೊಳ್ಳುತ್ತವೆ ಮತ್ತು ನಂತರ ಮೂತ್ರಪಿಂಡವು ಕೆಲಸ ಮಾಡುವುದನ್ನು ನಿಲ್ಲಿಸುತ್ತದೆ. ಇಂತಹ ಅಪಾಯಕಾರಿ ಕಾಯಿಲೆಯ ನಂತರವೂ ಪ್ರೇಮಾನಂದ ಮಹಾರಾಜ್ ಜೀವಂತವಾಗಿದ್ದಾರೆ. ಇದೆಲ್ಲವನ್ನೂ ನೋಡಿ ವೈದ್ಯಕೀಯ ವಿಜ್ಞಾನವೂ…

Read More
Usiru Kannada Movie: 07.08.09 ಕೋಡ್ ವರ್ಡ್ ಇರುವ ‘ಉಸಿರು’: ಇನ್‌ವೆಸ್ಟಿಗೇಟಿವ್ ಥ್ರಿಲ್ಲರ್‌ನಲ್ಲಿ ತಿಲಕ್ ಶೇಖರ್ | Tillak Priya Hegde Starrer Usiru Kannada Movie Teaser Released Gvd

Usiru Kannada Movie: 07.08.09 ಕೋಡ್ ವರ್ಡ್ ಇರುವ ‘ಉಸಿರು’: ಇನ್‌ವೆಸ್ಟಿಗೇಟಿವ್ ಥ್ರಿಲ್ಲರ್‌ನಲ್ಲಿ ತಿಲಕ್ ಶೇಖರ್ | Tillak Priya Hegde Starrer Usiru Kannada Movie Teaser Released Gvd

ತಿಲಕ್‌ ಶೇಖರ್‌ ಹಾಗೂ ಪ್ರಿಯಾ ಹೆಗ್ಡೆ ನಟನೆಯ ಸಸ್ಪೆನ್ಸ್, ಥ್ರಿಲ್ಲರ್ ಕಥಾಹಂದರ ಒಳಗೊಂಡ ‘ಉಸಿರು’ ಚಿತ್ರದ ಟೀಸರನ್ನು ಶ್ರೀನಗರ ಕಿಟ್ಟಿ ಹಾಗೂ ನಿರ್ದೇಶಕ ರವಿ ಆರ್‌ ಗರಣಿ ಬಿಡುಗಡೆ ಮಾಡಿದರು. ತಿಲಕ್‌ ಶೇಖರ್‌ ಹಾಗೂ ಪ್ರಿಯಾ ಹೆಗ್ಡೆ ನಟನೆಯ ಸಸ್ಪೆನ್ಸ್, ಥ್ರಿಲ್ಲರ್ ಕಥಾಹಂದರ ಒಳಗೊಂಡ ‘ಉಸಿರು’ ಚಿತ್ರದ ಟೀಸರನ್ನು ಶ್ರೀನಗರ ಕಿಟ್ಟಿ ಹಾಗೂ ನಿರ್ದೇಶಕ ರವಿ ಆರ್‌ ಗರಣಿ ಬಿಡುಗಡೆ ಮಾಡಿದರು. ಲಕ್ಷ್ಮೀ ಹರೀಶ್‌ ನಿರ್ಮಿಸುತ್ತಿರುವ ಈ ಚಿತ್ರವನ್ನು ಪ್ರಭಾಕರ್‌ ನಿರ್ದೇಶಿಸಿದ್ದಾರೆ. ಪೊಲೀಸ್‌ ಅಧಿಕಾರಿಯೊಬ್ಬ ಸಂಕಷ್ಟದಲ್ಲಿ ಸಿಲುಕುವ…

Read More
ಮಧ್ಯಪ್ರಾಚ್ಯ ಬಿಕ್ಕಟ್ಟು: ಎಲ್​​ಪಿಜಿ ನಿಂತುಹೋದರೆ ಏನು ಗತಿ? ಭಾರತದಲ್ಲಿ LPG ಸಂಗ್ರಹ ಎಷ್ಟು ದಿನಗಳಿಗಿದೆ?

ಮಧ್ಯಪ್ರಾಚ್ಯ ಬಿಕ್ಕಟ್ಟು: ಎಲ್​​ಪಿಜಿ ನಿಂತುಹೋದರೆ ಏನು ಗತಿ? ಭಾರತದಲ್ಲಿ LPG ಸಂಗ್ರಹ ಎಷ್ಟು ದಿನಗಳಿಗಿದೆ?

ನವದೆಹಲಿ, ಜೂನ್ 23: ಭಾರತದಲ್ಲಿ ಅಡುಗೆ ಅನಿಲ (LPG- Cooking gas)) ಬಳಕೆ ತುಂಬಾ ಹೆಚ್ಚಾಗಿದೆ. ದೇಶದ 33 ಕೋಟಿ ಮನೆಗಳಲ್ಲಿ ಜನರು ಅಡುಗೆಗಾಗಿ ಎಲ್‌ಪಿಜಿ ಸಿಲಿಂಡರ್‌ಗಳನ್ನು ಬಳಸುತ್ತಾರೆ. ಆದರೆ ಭಾರತದಲ್ಲಿ ಬಳಸುವ ಎಲ್‌ಪಿಜಿಯ ಹೆಚ್ಚಿನ ಭಾಗವು ವಿದೇಶಗಳಿಂದ ಬರುತ್ತದೆ ಎಂಬುದು ಗಮನಾರ್ಹ. ಭಾರತಕ್ಕೆ ಅಗತ್ಯವಾದ ಎಲ್‌ಪಿಜಿಯಲ್ಲಿ ಶೇ 95 ಅನ್ನು ಸೌದಿ ಅರೇಬಿಯಾ, ಯುಎಇ ಮತ್ತು ಕತಾರ್‌ನಂತಹ ಮಧ್ಯಪ್ರಾಚ್ಯ ದೇಶಗಳು ಪೂರೈಸುತ್ತವೆ. ಅಂದರೆ, ಪ್ರತಿ 3 ಸಿಲಿಂಡರ್‌ಗಳಲ್ಲಿ 2 ಈ ದೇಶಗಳಿಂದ ಬರುತ್ತವೆ. ಇಸ್ರೇಲ್ ಇರಾನ್…

Read More
Ravishankar Guruji: ಗುರುದೇವ ಶ್ರೀ ಶ್ರೀ ರವಿಶಂಕರ್ ಅವರ ಜಾಗತಿಕ ಯೋಗ ಸಂದೇಶ: ಇಂದು ಸಂಜೆ ಬೊಗೋಟಾದಿಂದ ಯೋಗಾಭ್ಯಾಸಿಗಳನ್ನುದ್ದೇಶಿಸಿ ಮಾತು | Gurudev Sri Sri Ravi Shankar Address Millions Of Yogis Worldwide From Bogotas Plaza La Santamaria Tonight Rav

Ravishankar Guruji: ಗುರುದೇವ ಶ್ರೀ ಶ್ರೀ ರವಿಶಂಕರ್ ಅವರ ಜಾಗತಿಕ ಯೋಗ ಸಂದೇಶ: ಇಂದು ಸಂಜೆ ಬೊಗೋಟಾದಿಂದ ಯೋಗಾಭ್ಯಾಸಿಗಳನ್ನುದ್ದೇಶಿಸಿ ಮಾತು | Gurudev Sri Sri Ravi Shankar Address Millions Of Yogis Worldwide From Bogotas Plaza La Santamaria Tonight Rav

ಅಂತಾರಾಷ್ಟ್ರೀಯ ಯೋಗ ದಿನದಂದು ಭಾರತದಾದ್ಯಂತ ಲಕ್ಷಾಂತರ ಜನರು ಯೋಗಾಭ್ಯಾಸದಲ್ಲಿ ಭಾಗವಹಿಸಿದರು. ಶ್ರೀ ಶ್ರೀ ರವಿಶಂಕರ್ ಗುರುಗಳ ಮಾರ್ಗದರ್ಶನದಲ್ಲಿ ಹಲವಾರು ಕಾರ್ಯಕ್ರಮಗಳು ನಡೆದವು. ಯೋಗದ ಮೂಲ ಉದ್ದೇಶ ದೈಹಿಕ ಭಂಗಿಗಳನ್ನು ಮೀರಿದೆ ಎಂದು ಗುರುಗಳು ಒತ್ತಿ ಹೇಳಿದರು. ಬೆಂಗಳೂರು (ಜೂ.21): ವರ್ಷದಲ್ಲಿಯೇ ಅತ್ಯಂತ ದೀರ್ಘವಾದ ಹಗಲಿನ ದಿನವಾದ ಇಂದು ಭಾರತದ ಎಲ್ಲಾ ಜಾಗಗಳಲೂ ಜರುಗಿದ ಯೋಗಾಭ್ಯಾಸವು ಅತ್ಯಂತ ಉತ್ಸಾಹದಿಂದ ಕೂಡಿತ್ತು. ಆಯುಷ್ ಸಚಿವಾಲಯದ ಸಹಯೋಗದೊಂದಿಗೆ, ಆರ್ಟ್ ಆಫ್ ಲಿವಿಂಗ್‌ನ ಶ್ರೀ ಶ್ರೀ ಯೋಗ ಶಿಕ್ಷಕರ ನೇತೃತ್ವದಲ್ಲಿ 1500ಕ್ಕೂ ಹೆಚ್ಚು…

Read More
Yash Starred Films: 16 ರಿಂದ 2ಕ್ಕೆ ಕುಸಿತ! ಕಣ್ಣೀರಲ್ಲಿ ರಾಕಿಂಗ್​ಸ್ಟಾರ್​ ಯಶ್​ ಅಭಿಮಾನಿಗಳು…

Yash Starred Films: 16 ರಿಂದ 2ಕ್ಕೆ ಕುಸಿತ! ಕಣ್ಣೀರಲ್ಲಿ ರಾಕಿಂಗ್​ಸ್ಟಾರ್​ ಯಶ್​ ಅಭಿಮಾನಿಗಳು…

<p>ರಾಕಿಂಗ್​ ಸ್ಟಾರ್​ ಯಶ್​ ಅವರ ಬಹುನಿರೀಕ್ಷಿತ ರಾಮಾಯಣ (Ramayana) ಸಿನಿಮಾದ ಆಕ್ಷನ್ ಸೀಕ್ವೆನ್ಸ್ ಲುಕ್ ಈಚೆಗೆ ರಿವಿಲ್ ಆಗಿದೆ. ಇದರಲ್ಲಿ ನಟ ರಾವಣ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿರುವುದು ಅಭಿಮಾನಿಗಳಿಗೆ ತಿಳಿದೇ ಇದೆ. ನಿತೇಶ್ ತಿವಾರಿ ನಿರ್ದೇಶನ ಹಾಗೂ ಬಹುಕೋಟಿ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ರಾಮಾಯಣ ಸಿನಿಮಾದಲ್ಲಿ ಯಶ್ ನಟನಾಗಿಯೂ ಹಾಗೂ ನಿರ್ಮಾಪಕನಾಗಿಯೂ ಕಾಣಿಸಿಕೊಳ್ಳುತ್ತಿರುವುದು ಬಹು ವಿಶೇಷ. ರಾಮನ ಪಾತ್ರದಲ್ಲಿ ರಣಬೀರ್ ಕಪೂರ್, ಸೀತಾ ಪಾತ್ರದಲ್ಲಿ ಸಾಯಿ ಪಲ್ಲವಿ ಹಾಗೂ ರಾವಣನ ಪಾತ್ರದಲ್ಲಿ ಯಶ್ ಕಾಣಿಸಿಕೊಳ್ಳುತ್ತಿದ್ದಾರೆ ಎನ್ನುವ ಮಾಹಿತಿಯೂ ಇದೆ. ಸಿನಿಮಾ…

Read More