ಹೊಸ ಗೆಳತಿ ಮಹಿಕಾ ಜೊತೆ ಕ್ರಿಕೆಟಿಗ ಹಾರ್ದಿಕ್ ಪಾಂಡ್ಯ ಫೋಟೋ ವೈರಲ್! | Hardik Pandya Shares Romantic And Puja Photos With Mahika Sharma Kvn

ಹೊಸ ಗೆಳತಿ ಮಹಿಕಾ ಜೊತೆ ಕ್ರಿಕೆಟಿಗ ಹಾರ್ದಿಕ್ ಪಾಂಡ್ಯ ಫೋಟೋ ವೈರಲ್! | Hardik Pandya Shares Romantic And Puja Photos With Mahika Sharma Kvn

ಈ ಸಮಯದಲ್ಲಿ, ಹಾರ್ದಿಕ್ ಪಾಂಡ್ಯ ತಮ್ಮ ಮಗ ಅಗಸ್ತ್ಯನೊಂದಿಗೆ ಮೋಜು ಮಾಡುವುದನ್ನು ಕಾಣಬಹುದು. ಕೆಲವೊಮ್ಮೆ ಸ್ವಿಮ್ಮಿಂಗ್ ಪೂಲ್‌ನಲ್ಲಿ, ಕೆಲವೊಮ್ಮೆ ಪ್ರೀತಿಯಿಂದ ಮುತ್ತಿಕ್ಕುವುದನ್ನು ಕಾಣಬಹುದು. Source link

Read More
ತುಮಕೂರಿನಲ್ಲಿ ಉದ್ಯಮಿಗೆ ಲಂಚಕ್ಕೆ ಬೇಡಿಕೆ; ಇಬ್ಬರು ಭ್ರಷ್ಟ ಅಧಿಕಾರಿಗಳು ಲೋಕಾಯುಕ್ತ ಬಲೆಗೆ! | Tumakuru Lokayukta Nab Two Officials Arrested

ತುಮಕೂರಿನಲ್ಲಿ ಉದ್ಯಮಿಗೆ ಲಂಚಕ್ಕೆ ಬೇಡಿಕೆ; ಇಬ್ಬರು ಭ್ರಷ್ಟ ಅಧಿಕಾರಿಗಳು ಲೋಕಾಯುಕ್ತ ಬಲೆಗೆ! | Tumakuru Lokayukta Nab Two Officials Arrested

ಸರ್ಕಾರದ ಸಹಾಯಧನ ಮಂಜೂರು ಮಾಡಲು ಉದ್ಯಮಿಯೊಬ್ಬರಿಂದ ಲಂಚಕ್ಕೆ ಬೇಡಿಕೆಯಿಟ್ಟಿದ್ದ ತುಮಕೂರು ಜಿಲ್ಲಾ ಕೈಗಾರಿಕಾ ಕೇಂದ್ರದ ಇಬ್ಬರು ಅಧಿಕಾರಿಗಳು ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ. ಜಂಟಿ ನಿರ್ದೇಶಕ ಲಿಂಗರಾಜು ಮತ್ತು ಸಹಾಯಕ ಪ್ರಸಾದ್, ಉದ್ಯಮಿಯಿಂದ ₹1.15 ಲಕ್ಷ ಲಂಚ ಸ್ವೀಕರಿಸುವಾಗ ವಶಕ್ಕೆ.. ತುಮಕೂರು (ಡಿ.11): ಸರ್ಕಾರದ ಸಹಾಯಧನ ಮಂಜೂರು ಮಾಡಲು ಉದ್ಯಮಿಯೊಬ್ಬರಿಂದ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಜಿಲ್ಲಾ ಕೈಗಾರಿಕಾ ಕೇಂದ್ರದ ಇಬ್ಬರು ಅಧಿಕಾರಿಗಳನ್ನು ಲೋಕಾಯುಕ್ತ ಪೊಲೀಸರು ಇಂದು ಬಲೆಗೆ ಬೀಳಿಸಿದ್ದಾರೆ. ಜಂಟಿ ನಿರ್ದೇಶಕ ಲಿಂಗರಾಜು ಮತ್ತು ಸಹಾಯಕ ಪ್ರಸಾದ್ ಎನ್‌ಎಸ್…

Read More
ಸೋದರರ ಕಮಾಲ್; ದಿನಸಿ ಅಂಗಡಿ ಬಿಟ್ಟು 300 ಕೋಟಿ ರೂ ‘ಕೂಲ್’ ಸಾಮ್ರಾಜ್ಯ ಕಟ್ಟಿದ ಕಥೆ

ಸೋದರರ ಕಮಾಲ್; ದಿನಸಿ ಅಂಗಡಿ ಬಿಟ್ಟು 300 ಕೋಟಿ ರೂ ‘ಕೂಲ್’ ಸಾಮ್ರಾಜ್ಯ ಕಟ್ಟಿದ ಕಥೆ

ಲಕ್ ಎನ್ನುವುದು ಪಡುವವರಿಗೆ ಹೆಚ್ಚು. ಮನಸ್ಸು ಮಾಡಿದರೆ ಬೇಕಾದರೂ, ಏನು ಬೇಕಾದರೂ ಮಾಡಬಹುದು ಎನ್ನುವುದಕ್ಕೆ ಬುಲಂದಶಹರ್ನ ಗುಪ್ತಾ ಸೋದರರೇ. ಗುಲೋತಿ (ಗುಲೋತಿ) ಎನ್ನುವ ಪುಟ್ಟ ಪಟ್ಟಣದಲ್ಲಿ ಅಪ್ಪ ನಡೆಸುತ್ತಿದ್ದ ದಿನಸಿ ನೋಡಿಕೊಳ್ಳುತ್ತಿದ್ದ ಸಂಜೀವ್ ಮತ್ತು ರಾಜೀವ್ ಗುಪ್ತ ಸೋದರರು ಸೋದರರು 300 ಕೋಟಿ ರೂ ಬ್ಯುಸಿನೆಸ್ ಬ್ಯುಸಿನೆಸ್ ಬ್ಯುಸಿನೆಸ್ ಸಾಮ್ರಾಜ್ಯ ಸಾಮ್ರಾಜ್ಯ ಸಾಮ್ರಾಜ್ಯ ಸಾಮ್ರಾಜ್ಯ ಸಾಮ್ರಾಜ್ಯ (ವ್ಯವಹಾರ). ಶ್ರಮದ ಶ್ರಮದ ಒಂದೊಂದು ಹನಿಯೂ ಸಾಮ್ರಾಜ್ಯ ನಿರ್ಮಾಣಕ್ಕೆ. ಗುಪ್ತಾ ಊರು ಬಿಟ್ಟ ಹೊತ್ತು… ದಿನಸಿ ಅಂಗಡಿಯಲ್ಲಿ ಬರುತ್ತಿದ್ದ ದಿನದ…

Read More
‌ಇಷ್ಟು ಸೀಸನ್‌ ಆದ್ಮೇಲೆ Comedy Khiladigalu ಶೋನಿಂದ ಹೊರಬಿದ್ದ ರಕ್ಷಿತಾ ಪ್ರೇಮ್; ಯಾಕೆ?

‌ಇಷ್ಟು ಸೀಸನ್‌ ಆದ್ಮೇಲೆ Comedy Khiladigalu ಶೋನಿಂದ ಹೊರಬಿದ್ದ ರಕ್ಷಿತಾ ಪ್ರೇಮ್; ಯಾಕೆ?

<p>Comedy Khiladigalu: ಕಾಮಿಡಿ ಕಿಲಾಡಿಗಳು ಸೀಸನ್‌ 4ಕೂಡ ಪ್ರಸಾರವಾಗಿತ್ತು. ಈಗ ಸೀಸನ್‌ 6 ಬರೋಕೆ ರೆಡಿಯಾಗಿದೆ. ಈಗಾಗಲೇ ವಾಹಿನಿಯು ಪ್ರೋಮೋ ಶೂಟ್‌ ಕೂಡ ಮಾಡಿದ್ದು, ಸೋಶಿಯಲ್‌ ಮೀಡಿಯಾದಲ್ಲಿ ಪ್ರೋಮೋ ರಿಲೀಸ್‌ ಮಾಡಿದೆ.</p><p>&nbsp;</p><img><p>ಕಾಮಿಡಿ ಕಿಲಾಡಿಗಳು ಸೀಸನ್‌ 5ರಲ್ಲಿ ಎರಡು ವಿಶೇಷಗಳನ್ನು ಕಾಣಬಹುದು. ಇದು ವೀಕ್ಷಕರಿಗೂ ಅಚ್ಚರಿ ಮೂಡಿಸಿದೆ. ಹಾಗಿದ್ದರೆ ಏನು?</p><img><p>ಇಷ್ಟು ಸೀಸನ್‌ಗಳಿಂದ ರಕ್ಷಿತಾ ಪ್ರೇಮ್‌ ಅವರು ಕೂಡ ಜಡ್ಜ್‌ ಆಗಿದ್ದರು. ಈಗ ಅವರು ಈ ಶೋನಿಂದ ಹೊರಗಡೆ ಬಂದಿದ್ದಾರೆ. ರಕ್ಷಿತಾ ಪ್ರೇಮ್‌ ಬದಲಿಗೆ ನಟಿ ತಾರಾ ಆಗಮನವಾಗಿದೆ.</p><img><p>ರಕ್ಷಿತಾ ಪ್ರೇಮ್‌…

Read More
ಯುಕೆಜಿಯಲ್ಲಿ ಓದುತ್ತಿದ್ದ ಮಗನ ಮಾರ್ಕ್ಸ್​ಕಾರ್ಡ್​ ತರಲು ಹೋಗಿದ್ದ ತಂದೆ ಹೃದಯಾಘಾತದಿಂದ ಸಾವು

ಯುಕೆಜಿಯಲ್ಲಿ ಓದುತ್ತಿದ್ದ ಮಗನ ಮಾರ್ಕ್ಸ್​ಕಾರ್ಡ್​ ತರಲು ಹೋಗಿದ್ದ ತಂದೆ ಹೃದಯಾಘಾತದಿಂದ ಸಾವು

ಅಸ್ಸಾಂ, ಜನವರಿ 19: ಇತ್ತೀಚಿನ ದಿನಗಳಲ್ಲಿ ಯುವಕರಲ್ಲಿ ಹೃದಯಘಾತ(ಹೃದಯಾಘಾತ)ದ ಅಪಾಯವಿದೆ. ತಂದೆಯೊಬ್ಬರು ಯುಕೆಜಿಯಲ್ಲಿ ಓದುತ್ತಿದ್ದ ಮಗನ ಮಾರ್ಕ್ಸ್‌ಕಾರ್ಡ್ ತರಲು ಶಾಲೆಗೆ ಹೋದವರು ಹೃದಯಾಘಾತದಿಂದ ಪ್ರಾಣ ಬಿಟ್ಟಿರುವ ಘಟನೆ ಅಸ್ಸಾಂನಲ್ಲಿ ನಡೆದಿದೆ. ದೀಪಂಕರ್ ಬೋರ್ಡೊಲೊಯ್(35) ಮೃತ ವ್ಯಕ್ತಿ. ಮಗನ ಫಲಿತಾಂಶ ಬರುತ್ತೆ ಮಾರ್ಕ್ಸ್‌ಕಾರ್ಡ್ ತರಲು ಹೋಗಬೇಕು, ಒಂದು ದಿನ ಕೆಲಸಕ್ಕೆ ರಜೆ ಹಾಕಿ ಅಸ್ಸಾನ್ನ ಜೋರ್ಹತ್‌ನ ಸ್ಯಾಮ್‌ಫೋರ್ಡ್ ಶಾಲೆಗೆ ಹೋಗಿದ್ದರು. ಮಾರ್ಕ್ಸ್‌ಕಾರ್ಡ್ ಪಡೆದು ಶಾಲೆಯಿಂದ ಹೊರಗೆ ಬರುವಾಗ ಇದ್ದಕ್ಕಿದ್ದಂತೆ ಕುಸಿದು ಬಿದ್ದಿದ್ದಾರೆ. ಜನವರಿ 15 ರಂದು ಈ ಘಟನೆ…

Read More
NLC Apprenticeship 2025: NLCಯಲ್ಲಿ ಅಪ್ರೆಂಟಿಸ್​ಗಳ ನೇಮಕಾತಿ, ಬಿ.ಟೆಕ್ ಮತ್ತು ಡಿಪ್ಲೊಮಾ ಆದವರು ಅರ್ಹರು!

NLC Apprenticeship 2025: NLCಯಲ್ಲಿ ಅಪ್ರೆಂಟಿಸ್​ಗಳ ನೇಮಕಾತಿ, ಬಿ.ಟೆಕ್ ಮತ್ತು ಡಿಪ್ಲೊಮಾ ಆದವರು ಅರ್ಹರು!

ಅಪ್ರೆಂಟಿಸ್‌ಶಿಪ್‌ಗಳನ್ನು ಹುಡುಕುತ್ತಿರುವ ಎಂಜಿನಿಯರಿಂಗ್ ಮತ್ತು ಡಿಪ್ಲೊಮಾ ಅರ್ಜಿದಾರರಿಗೆ ಗುಡ್ ನ್ಯೂಸ್ ಇಲ್ಲಿದೆ. ನೆಯ್ವೇಲಿ ಲಿಗ್ನೈಟ್ ಕಾರ್ಪೊರೇಷನ್ (NLC) ಅಪ್ರೆಂಟಿಸ್ ಶಿಪ್ ಹುದ್ದೆಗಳಿಗೆ ಅಧಿಸೂಚನೆಯನ್ನು ಬಿಡುಗಡೆ ಮಾಡಲಾಗಿದೆ. ಆಸಕ್ತ ಅಭ್ಯರ್ಥಿಗಳು ಜನವರಿ 2 ರೊಳಗೆ NLC ಯ ಅಧಿಕೃತ ವೆಬ್‌ಸೈಟ್ nlcindia.in ಗೆ ಭೇಟಿ ನೀಡುವ ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಅರ್ಜಿಗಳ ಕಠಿಣ ಪ್ರತಿಗಳನ್ನು ಸಲ್ಲಿಸಲು ಕೊನೆಯ ಜನವರಿ 9 ರಂದು ನಿಗದಿಪಡಿಸಲಾಗಿದೆ. ಕಂಪನಿಯು ಒಟ್ಟು 575 ಅಪ್ರೆಂಟಿಸ್ ಹುದ್ದೆಗಳನ್ನು ಪ್ರಕಟಿಸಲಾಗಿದೆ. ಇದರಲ್ಲಿ ವಿವಿಧ ಪದವೀಧರ ಮತ್ತು…

Read More
ಮಂಡ್ಯ ಜಿಲ್ಲೆ ಸೇರಿದಂತೆ ರಾಜ್ಯದಲ್ಲಿ ಜೆಡಿಎಸ್ ಕಾಲ ಮುಗಿದುಹೋಯಿತು : ಡಿಸಿಎಂ ಡಿ.ಕೆ.ಶಿವಕುಮಾರ್ | Jds Era Is Over In The Karnataka Deputy Cm D K Shivakumar

ಮಂಡ್ಯ ಜಿಲ್ಲೆ ಸೇರಿದಂತೆ ರಾಜ್ಯದಲ್ಲಿ ಜೆಡಿಎಸ್ ಕಾಲ ಮುಗಿದುಹೋಯಿತು : ಡಿಸಿಎಂ ಡಿ.ಕೆ.ಶಿವಕುಮಾರ್ | Jds Era Is Over In The Karnataka Deputy Cm D K Shivakumar

ಮಂಡ್ಯ ಜಿಲ್ಲೆ ಸೇರಿದಂತೆ ರಾಜ್ಯದಲ್ಲಿ ಜೆಡಿಎಸ್ ಕಾಲ ಮುಗಿದುಹೋಯಿತು. ಜೆಡಿಎಸ್ ಕಾರ್ಯಕರ್ತರು ಸಮಯ ವ್ಯರ್ಥ ಮಾಡಬೇಡಿ. ಇನ್ನೇನಿದ್ದರೂ ಕಾಂಗ್ರೆಸ್ ಕಾಲ. ಪಕ್ಷಭೇದ ಮರೆತು ಕಾಂಗ್ರೆಸ್ ಪರ ನಿಲ್ಲುವಂತೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸಲಹೆ ಮದ್ದೂರು : ಮಂಡ್ಯ ಜಿಲ್ಲೆ ಸೇರಿದಂತೆ ರಾಜ್ಯದಲ್ಲಿ ಜೆಡಿಎಸ್ ಕಾಲ ಮುಗಿದುಹೋಯಿತು. ಜೆಡಿಎಸ್ ಕಾರ್ಯಕರ್ತರು ಸಮಯ ವ್ಯರ್ಥ ಮಾಡಬೇಡಿ. ಇನ್ನೇನಿದ್ದರೂ ಕಾಂಗ್ರೆಸ್ ಕಾಲ. ಪಕ್ಷಭೇದ ಮರೆತು ಕಾಂಗ್ರೆಸ್ ಪರ ನಿಲ್ಲುವಂತೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸಲಹೆ ನೀಡಿದರು. ಮದ್ದೂರು ಹೊರವಲಯದ ಕೆಸ್ತೂರು ಸರ್ಕಲ್‌ನಲ್ಲಿ ಮದ್ದೂರು ತಾಲೂಕಿನ…

Read More
ರಾಯಚೂರಿನಲ್ಲಿ ಹಗಲು ದರೋಡೆ: ಶಿಕ್ಷಕಿಯ ಮನೆಯಿಂದ 14 ಲಕ್ಷ ರೂ. ನಗದು, ಚಿನ್ನಾಭರಣ ಕಳವು

ರಾಯಚೂರಿನಲ್ಲಿ ಹಗಲು ದರೋಡೆ: ಶಿಕ್ಷಕಿಯ ಮನೆಯಿಂದ 14 ಲಕ್ಷ ರೂ. ನಗದು, ಚಿನ್ನಾಭರಣ ಕಳವು

ರಾಯಚೂರು, ನ.29: ಜಿಲ್ಲೆಯ ಲಿಂಗಸುಗೂರು ಪಟ್ಟಣದಲ್ಲಿ ಪತ್ರಕರ್ತರೊಬ್ಬರ ಮನೆಯಲ್ಲಿ ಹಗಲು ಹೊತ್ತಿನಲ್ಲಿ ಕಳ್ಳತನ ನಡೆದಿದೆ. ಮನೆಯಿಂದ ಸುಮಾರು 14 ಲಕ್ಷ ರೂಪಾಯಿ ನಗದು, ಮಾಂಗಲ್ಯ ಸರ, ಕಿವಿಯೋಲೆ, ಉಂಗುರ, ಸೇರಿ ಒಟ್ಟು 95 ಗ್ರಾಂ ಚಿನ್ನ, 50 ಗ್ರಾಂ ಬೆಳ್ಳಿ ಆಭರಣ ಕಳ್ಳರು ಕದ್ದೊಯ್ದಿದ್ದಾರೆ. ಪತ್ರಕರ್ತ ಸಿದ್ಧನಗೌಡ ಹಾಗೂ ಅವರ ಪತ್ನಿ ನಾಗಮ್ಮ ಅವರು ಈ ಕೆಲಸಕ್ಕೆ ತೆರಳಿದ ವೇಳೆ ಸುಮಾರು ಬೆಳಗ್ಗೆ 7:30 ರಿಂದ ಸಂಜೆ 5:30ರ ನಡುವೆ ಘಟನೆ ನಡೆದಿದೆ. ಪತ್ರಕರ್ತ ಸಿದ್ಧನಗೌಡ ತಮ್ಮ…

Read More
ನನ್ನನ್ನು ಕರೆದಿಲ್ಲ, ನಾನು ದಿಲ್ಲಿಗೆ ಹೋಗಲ್ಲ – ಅಧಿಕಾರ ಹಂಚಿಕೆ ಬಗ್ಗೆ ಪ್ರತಿಕ್ರಿಯಿಸಲ್ಲ : ಸಿಎಂ | I Wasnt Invited I Wont Go To Delhi Cm Siddaramaiah

ನನ್ನನ್ನು ಕರೆದಿಲ್ಲ, ನಾನು ದಿಲ್ಲಿಗೆ ಹೋಗಲ್ಲ – ಅಧಿಕಾರ ಹಂಚಿಕೆ ಬಗ್ಗೆ ಪ್ರತಿಕ್ರಿಯಿಸಲ್ಲ : ಸಿಎಂ | I Wasnt Invited I Wont Go To Delhi Cm Siddaramaiah

ನನಗೆ ಇಲ್ಲಿ ಕೆಲಸವಿದೆ. ಹೀಗಾಗಿ ನಾನು ದೆಹಲಿಗೆ ಹೋಗುತ್ತಿಲ್ಲ. ನನ್ನನ್ನು ಕರೆಯದೆ ನಾನ್ಯಾಕೆ ಹೋಗಲಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅಧಿಕಾರ ಹಂಚಿಕೆ ಕುರಿತು ನಾನು ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ ಎಂದು ಸ್ಪಷ್ಟಪಡಿಸಿದರು. ಬೆಂಗಳೂರು : ನನಗೆ ಇಲ್ಲಿ ಕೆಲಸವಿದೆ. ಹೀಗಾಗಿ ನಾನು ದೆಹಲಿಗೆ ಹೋಗುತ್ತಿಲ್ಲ. ನನ್ನನ್ನು ಕರೆಯದೆ ನಾನ್ಯಾಕೆ ಹೋಗಲಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ವಿಧಾನಸೌಧದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ, ಅಧಿಕಾರ ಹಂಚಿಕೆ ಕುರಿತು ನಾನು ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ. ಮಾಧ್ಯಮಗಳು ಪದೇ…

Read More
Retired DySP death in Davanagere ದಾವಣಗೆರೆ: ನಿವೃತ್ತ ಡಿವೈಎಸ್‌ಪಿ ಗುಂಡು ಹಾರಿಸಿಕೊಂಡು ಆತ್ಮ೧ಹತ್ಯೆ | Davangere Retired Dysp Ends In Tragedy After Shooting Himself With Rifle

Retired DySP death in Davanagere ದಾವಣಗೆರೆ: ನಿವೃತ್ತ ಡಿವೈಎಸ್‌ಪಿ ಗುಂಡು ಹಾರಿಸಿಕೊಂಡು ಆತ್ಮ೧ಹತ್ಯೆ | Davangere Retired Dysp Ends In Tragedy After Shooting Himself With Rifle

ದಾವಣಗೆರೆಯ ಕೆಟಿಜೆ ನಗರದಲ್ಲಿ, ನಿವೃತ್ತ ಡಿವೈಎಸ್‌ಪಿ ಹೆಚ್.ವೈ. ತುರಾಯಿ (70) ಅವರು ತಮ್ಮ ವೈಯಕ್ತಿಕ ರೈಫಲ್‌ನಿಂದ ಗುಂಡು ಹಾರಿಸಿಕೊಂಡು ಆತ್ಮ೧ಹತ್ಯೆ ಮಾಡಿಕೊಂಡಿದ್ದಾರೆ. 2014ರಲ್ಲಿ ನಿವೃತ್ತರಾಗಿದ್ದ ಅವರ ಈ ದುರಂತ ಅಂತ್ಯಕ್ಕೆ ಕಾರಣ ಇನ್ನೂ ತಿಳಿದುಬಂದಿಲ್ಲ, ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ದಾವಣಗೆರೆ(ನ.29): ಇತ್ತೀಚೆಗೆ ರಾಜ್ಯದಲ್ಲಿ ಸರ್ಕಾರಿ ಅಧಿಕಾರಿಗಳು ಮತ್ತು ಪೊಲೀಸ್ ಅಧಿಕಾರಿಗಳ ಆತ್ಮ೧ಹತ್ಯೆ ಪ್ರಕರಣಗಳು ಹೆಚ್ಚುತ್ತಿರುವ ಆತಂಕಕಾರಿ ಬೆಳವಣಿಗೆಗಳ ನಡುವೆಯೇ, ದಾವಣಗೆರೆಯಲ್ಲಿ ಮತ್ತೊಂದು ಆಘಾತಕಾರಿ ಘಟನೆ ವರದಿಯಾಗಿದೆ. ಗುಂಡು ಹಾರಿಸಿಕೊಂಡು‌ ನಿವೃತ್ತ ಡಿವೈಎಸ್‌ಪಿ ದುರಂತ ಅಂತ್ಯ: ನಗರದ ಕೆಟಿಜೆ…

Read More