Headlines
ತೀವ್ರ ಸ್ವರೂಪ ಪಡೆದ ಹಲ್ಲೆ ಕೇಸ್: ಅನಂತ್ ಕುಮಾರ್  ಹೆಗಡೆ ಬಂಧಿಸುವಂತೆ ಪ್ರತಿಭಟನೆ

ತೀವ್ರ ಸ್ವರೂಪ ಪಡೆದ ಹಲ್ಲೆ ಕೇಸ್: ಅನಂತ್ ಕುಮಾರ್ ಹೆಗಡೆ ಬಂಧಿಸುವಂತೆ ಪ್ರತಿಭಟನೆ

ನೆಲಮಂಗಲ, (ಜೂನ್ 23): ಉತ್ತರ ಕನ್ನಡ ಕ್ಷೇತ್ರದ ಮಾಜಿ ಸಂಸದ ಅನಂತ ಕುಮಾರ್ ಹೆಗಡೆ ಪುತ್ರ, ಗನ್‌ಮ್ಯಾನ್‌, ಚಾಲಕನನ ಹಲ್ಲೆ ಪ್ರಕರಣ ತೋವ್ರ ಸ್ವರೂಪ ಪಡೆದುಕೊಂಡಿದ್ದು, ಈ ಸಂಬಂಧ ದಾಬಸ್ ಪೇಟೆ ಪೊಲೀಸ್ ಠಾಣೆಯಲ್ಲಿ ಎಫ್​ ಐಆರ್ ದಾಖಲಾಗಿದೆ. ಕಾರು ಓವರ್ ಟೇಕ್ ಮಾಡಿದ್ದಕ್ಕೆ ಅನಂತ್ ಕುಮಾರ್ ಹೆಗಡೆ ಚಾಲಕ ಕಾರು ನಿಲ್ಲಿಸಿ, ಮತ್ತೋರ್ವ ಕಾರಿನವರ ಮೇಲೆ ಹಲ್ಲೆ ನಡೆಸಿದ್ದಾರೆ. ಚಾಲಕ ಹಾಗೂ ಗನ್ ಮ್ಯಾನ್ ಸೇರಿಕೊಂಡು ಹೊಡೆದಿದ್ದಾರೆ ಎಂದು ತಿಳಿದುಬಂದಿದೆ. ಈ ಸಂಬಂದ ಅನಂತ್ ಕುಮಾರ್…

Read More
ನಷ್ಟದಲ್ಲಿದ್ದ ದಾವಣಗೆರೆ ರೈತರ ಕೈ ಹಿಡಿದ ಡ್ರ್ಯಾಗನ್ ಫ್ರೂಟ್: ಅನ್ನದಾತ ಸುಖೀಭವ

ನಷ್ಟದಲ್ಲಿದ್ದ ದಾವಣಗೆರೆ ರೈತರ ಕೈ ಹಿಡಿದ ಡ್ರ್ಯಾಗನ್ ಫ್ರೂಟ್: ಅನ್ನದಾತ ಸುಖೀಭವ

ದಾವಣಗೆರೆ ತಾಲೂಕಿನ ಮಾಯಕೊಂಡ ಗ್ರಾಮದ ರೈತ ಹನುಮಂತಪ್ಪ ಮರಡಿ ಅವರ ಪುತ್ರ ಸಾಪ್ಟವೇರ್ ಇಂಜಿನೀಯರ್ ನವೀನ್ ಮರಡಿ ತಮ್ಮ ಒಂದು ಎಕರೆ ಜಮೀನಿನಲ್ಲಿ ಡ್ರ್ಯಾಗನ್ ಫ್ರೂಟ್​ ಬೆಳೆದಿದ್ದಾರೆ. ಪ್ರತಿವರ್ಷ 6 ರಿಂದ 7 ಟನ್‌ ಫಸಲು ಒಂದು ಎಕರೆಯಲ್ಲಿ ಬರುತ್ತದೆ. ಸಾಕಷ್ಟು ನೀರು, ರಸಗೊಬ್ಬರ, ಕೀಟನಾಶಕಗಳನ್ನು ಬಳಕೆ ಮಾಡುವುದರಿಂದ ಉತ್ತಮ ಇಳುವರಿ ಬರುತ್ತಿದೆ. ದಾವಣಗೆರೆ ಜಿಲ್ಲೆಯಲ್ಲಿ ಡ್ರ್ಯಾಗನ್ ಫ್ರೂಟ್​ ಬೆಳೆಯುವ ರೈತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಪ್ರಸ್ತುತ 45 ಹೆಕ್ಟರ್‌ಗಿಂತ ಹೆಚ್ಚಿನ ಪ್ರದೇಶದಲ್ಲಿ ಡ್ರ್ಯಾಗನ್ ಫ್ರೂಟ್…

Read More
IND vs ENG: ರಾಹುಲ್- ಪಂತ್ ಶತಕ; ಇಂಗ್ಲೆಂಡ್​ ಗೆಲುವಿಗೆ 371 ರನ್​ಗಳ ಟಾರ್ಗೆಟ್

IND vs ENG: ರಾಹುಲ್- ಪಂತ್ ಶತಕ; ಇಂಗ್ಲೆಂಡ್​ ಗೆಲುವಿಗೆ 371 ರನ್​ಗಳ ಟಾರ್ಗೆಟ್

ಲೀಡ್ಸ್‌ನಲ್ಲಿ ನಡೆಯುತ್ತಿರುವ ಇಂಗ್ಲೆಂಡ್‌ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ಎರಡನೇ ಇನ್ನಿಂಗ್ಸ್​ನಲ್ಲಿ 364 ರನ್‌ಗಳಿಗೆ ಆಲೌಟ್ ಆಗಿದೆ. ಈ ಮೂಲಕ ಇಂಗ್ಲೆಂಡ್‌ ಗೆಲುವಿಗೆ 371 ರನ್​ಗಳ ಬೃಹತ್ ಟಾರ್ಗೆಟ್ ನೀಡಿದೆ. ತಂಡದ ಪರ ಎರಡನೇ ಇನ್ನಿಂಗ್ಸ್​ನಲ್ಲಿ ಆರಂಭಿಕ ಕೆಎಲ್ ರಾಹುಲ್ ಮತ್ತು ಉಪನಾಯಕ ರಿಷಭ್ ಪಂತ್ ಶತಕ ಬಾರಿಸುವ ಮೂಲಕ ತಂಡವನ್ನು 370 ರನ್‌ಗಳಿಗೆ ಕೊಂಡೊಯ್ದರು. ಭಾರತದ ಪರ ಎರಡನೇ ಇನ್ನಿಂಗ್ಸ್‌ನಲ್ಲಿ, ಪಂತ್ ಮತ್ತು ರಾಹುಲ್ ನಾಲ್ಕನೇ ವಿಕೆಟ್‌ಗೆ 195 ರನ್‌ಗಳ ಪಾಲುದಾರಿಕೆಯನ್ನು ಹಂಚಿಕೊಂಡರು….

Read More
Breaking: ಕತಾರ್‌, ಇರಾಕ್‌ನ ಅಮೆರಿಕ ಸೇನಾ ನೆಲೆ ಮೇಲೆ ಕ್ಷಿಪಣಿ ದಾಳಿ ಮಾಡಿದ ಇರಾನ್‌ | Iran Launches Missile Attack On Us Bases In Qatar And Iraq San

Breaking: ಕತಾರ್‌, ಇರಾಕ್‌ನ ಅಮೆರಿಕ ಸೇನಾ ನೆಲೆ ಮೇಲೆ ಕ್ಷಿಪಣಿ ದಾಳಿ ಮಾಡಿದ ಇರಾನ್‌ | Iran Launches Missile Attack On Us Bases In Qatar And Iraq San

ಇಸ್ರೇಲ್ ಜೊತೆಗಿನ ಯುದ್ಧದಲ್ಲಿ ಅಮೆರಿಕ ಭಾಗಿಯಾಗಿರುವುದಕ್ಕೆ ಪ್ರತೀಕಾರವಾಗಿ ಇರಾನ್, ಕತಾರ್ ಮತ್ತು ಇರಾಕ್‌ನಲ್ಲಿರುವ ಅಮೆರಿಕದ ನೆಲೆಗಳ ಮೇಲೆ ಕ್ಷಿಪಣಿ ದಾಳಿ ನಡೆಸಿದೆ. ದೋಹಾದಲ್ಲಿ ಸ್ಫೋಟದ ಶಬ್ದಗಳು ಕೇಳಿಬಂದಿವೆ. ಅಮೆರಿಕ ತನ್ನ ನೆಲೆಗಳಿಂದ ವಿಮಾನಗಳನ್ನು ತೆಗೆದುಹಾಕಿದೆ. ನವದೆಹಲಿ (ಜೂ.23): ಇಸ್ರೇಲ್‌ ಜೊತೆಗಿನ ಯುದ್ಧದಲ್ಲಿ ಅಮೆರಿಕ ಭಾಗಿಯಾಗಿದ್ದು ಮಾತ್ರವಲ್ಲದೆ, ತನ್ನ ಪರಮಾಣು ಕೇಂದ್ರಗಳ ಮೇಲೆ ದಾಳಿ ಮಾಡಿದ್ದರಿಂದ ಸಿಟ್ಟಾಗಿರುವ ಇರಾನ್‌, ಅಮೆರಿಕದ ವಿರುದ್ಧವೂ ಮುಗಿಬಿದ್ದಿದೆ. ಅಮೆರಿಕದ ದಾಳಿಗೆ ಪ್ರತೀಕಾರವಾಗಿ ಇರಾನ್ ಕತಾರ್‌ನಲ್ಲಿರುವ ನೆಲೆಗಳ ಮೇಲೆ 6 ಕ್ಷಿಪಣಿಗಳನ್ನು ಹಾರಿಸಿದೆ ಎಂದು…

Read More
ಇಸ್ರೇಲ್‌ನಲ್ಲಿ ಇರಾನಿನ ಕ್ಷಿಪಣಿ ದಾಳಿಯ ಭೀಕರ ದೃಶ್ಯ; ಡ್ಯಾಶ್‌ಕ್ಯಾಮ್​​ನಲ್ಲಿ ವಿಡಿಯೋ ಸೆರೆ

ಇಸ್ರೇಲ್‌ನಲ್ಲಿ ಇರಾನಿನ ಕ್ಷಿಪಣಿ ದಾಳಿಯ ಭೀಕರ ದೃಶ್ಯ; ಡ್ಯಾಶ್‌ಕ್ಯಾಮ್​​ನಲ್ಲಿ ವಿಡಿಯೋ ಸೆರೆ

ಟೆಲ್ ಅವಿವ್, ಜನ್ 23: ಇಂದು ಇಸ್ರೇಲ್ ಮತ್ತು ಇರಾನ್ (Israel-Iran War) ಎರಡೂ ರಾಷ್ಟ್ರಗಳು ಪರಸ್ಪರ ಕ್ಷಿಪಣಿ ದಾಳಿಗಳನ್ನು ನಡೆಸಿದ್ದರಿಂದ ಇರಾನ್ ಮತ್ತು ಇಸ್ರೇಲ್ ನಡುವಿನ ಉದ್ವಿಗ್ನತೆ ತೀವ್ರವಾಗಿ ಹೆಚ್ಚಾಯಿತು. ಅಂತಾರಾಷ್ಟ್ರೀಯ ಮಾತುಕತೆಗಾಗಿ ಹೆಚ್ಚುತ್ತಿರುವ ಮನವಿಗಳ ಹೊರತಾಗಿಯೂ ಇದೀಗ ನಡೆಯುತ್ತಿರುವ ಸಂಘರ್ಷವು 11ನೇ ದಿನಕ್ಕೆ ಕಾಲಿಟ್ಟಿದೆ. ಇರಾನಿನ ಕ್ಷಿಪಣಿ ಇಸ್ರೇಲ್‌ನ ಕರಾವಳಿ ನಗರವಾದ ಅಶ್ಡೋಡ್‌ಗೆ ಅಪ್ಪಳಿಸಿದ ಕ್ಷಣವನ್ನು ಸೆರೆಹಿಡಿಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ಕಾಣಿಸಿಕೊಂಡಿದೆ. ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ  Source…

Read More
ಅಲ್ಲಿ ಮೀನಮ್ಮಾ ಮಳೆಯಲ್ಲಿ ನೆನಿತಿದ್ರೆ… ಇಲ್ಲಿ ಎಲ್ಲಾ ಬಿಟ್ಟು ಸನ್ಯಾಸಿ ಆಗ್ಬಿಟ್ರಾ ಸೂರ್ಯ ?

ಅಲ್ಲಿ ಮೀನಮ್ಮಾ ಮಳೆಯಲ್ಲಿ ನೆನಿತಿದ್ರೆ… ಇಲ್ಲಿ ಎಲ್ಲಾ ಬಿಟ್ಟು ಸನ್ಯಾಸಿ ಆಗ್ಬಿಟ್ರಾ ಸೂರ್ಯ ?

<p>ಆಸೆ ಧಾರಾವಾಹಿ ನಟಿ ಪ್ರಿಯಾಂಕಾ ಕಾಡು ಮೇಡು ಅಲೆಯುತ್ತಿದ್ದರೆ, ನಟ ನಿನಾದ್ ಹರಿತ್ಸ ಸೀರಿಯಲ್ ಗೆ ಬ್ರೇಕ್ ಕೊಟ್ಟು ಹೆಂಡ್ತಿ ಜೊತೆ ಶಾಂತಿ ಹರಸಿ ಹೊರಟಂತಿದೆ.</p><p>&nbsp;</p><img><p>ಸ್ಟಾರ್ ಸುವರ್ಣದಲ್ಲಿ (Star Suvarna) ಪ್ರಸಾರವಾಗುತ್ತಿರುವ ಕನ್ನಡಿಗರ ಮನಸನ್ನು ಗೆದ್ದಿರುವ ಸಾಮಾನ್ಯ ಕುಟುಂಬದ ಕಥೆಯನ್ನು ಹೊಂದಿರುವ ಸೀರಿಯಲ್ ಆಸೆ. ಈ ಸೀರಿಯಲ್ ನಾಯಕ ಸೂರ್ಯ ಹಾಗೂ ನಾಯಕಿ ಮೀನಾ ಪಾತ್ರಗಳು ಜನರಿಗೆ ಸಿಕ್ಕಾಪಟ್ಟೆ ಹಿಡಿಸಿದೆ. ಇತ್ತೀಚೆಗೆ ಮೀನಾ ಪಾತ್ರಧಾರಿ ಪ್ರಿಯಾಂಕಾ ಸೀರಿಯಲ್ ನಿಂದ ಬ್ರೇಕ್ ತೆಗೆದುಕೊಂಡು ಕಾಡು ಮೇಡು ಅಲೆದಿದ್ದರು.</p><img><p>ಇದೀಗ ನಟ…

Read More
Sourav Ganguly Biopic: ಸೌರವ್ ಗಂಗೂಲಿ ಬಯೋಪಿಕ್​ಗೆ ನಾಯಕ ಫಿಕ್ಸ್; ಚಿತ್ರೀಕರಣ ಯಾವಾಗ ಆರಂಭ?

Sourav Ganguly Biopic: ಸೌರವ್ ಗಂಗೂಲಿ ಬಯೋಪಿಕ್​ಗೆ ನಾಯಕ ಫಿಕ್ಸ್; ಚಿತ್ರೀಕರಣ ಯಾವಾಗ ಆರಂಭ?

ಟೀಂ ಇಂಡಿಯಾದ ಮಾಜಿ ನಾಯಕ ಸೌರವ್ ಗಂಗೂಲಿ (Sourav Ganguly) ಅವರ ಜೀವನ ಚರಿತ್ರೆಯನ್ನು ಆಧರಿಸಿದ ಸಿನಿಮಾ ಬರಲಿದೆ ಎಂಬ ಸುದ್ದಿ ಬಹಳ ಹಿಂದೆಯೇ ಹೊರಬಿದ್ದಿತ್ತು. ಇದೀಗ ಈ ಬಯೋಪಿಕ್ (biopic)​ ಬಗ್ಗೆ ಸ್ವತಃ ಗಂಗೂಲಿ ಅವರೇ ಮಾಹಿತಿ ಹಂಚಿಕೊಂಡಿದ್ದಾರೆ. ಟೀಂ ಇಂಡಿಯಾದ ಅತ್ಯಂತ ಯಶಸ್ವಿ ನಾಯಕರಲ್ಲಿ ಒಬ್ಬರಾಗಿದ್ದ ಗಂಗೂಲಿಗೆ ಪ್ರಪಂಚದಾದ್ಯಂತ ಸಾಕಷ್ಟು ಅಭಿಮಾನಿಗಳಿದ್ದಾರೆ. ಅವರ ಬಯೋಪಿಕ್​ಗೆ ಸಂಬಂಧಿಸಿದ ಕೆಲಸಗಳು ಶುರುವಾಗಿದ್ದು, ಚಿತ್ರೀಕರಣ 2026 ರಿಂದ ಪ್ರಾರಂಭವಾಗಲಿದೆ ಎಂದು ಗಂಗೂಲಿ ಬಹಿರಂಗಪಡಿಸಿದ್ದಾರೆ. ಅಷ್ಟೇ ಅಲ್ಲ, ಪ್ರಸಿದ್ಧ ಬಾಲಿವುಡ್…

Read More
Sourav Ganguly Biopic: ಸೌರವ್ ಗಂಗೂಲಿ ಬಯೋಪಿಕ್​ಗೆ ನಾಯಕ ಫಿಕ್ಸ್; ಚಿತ್ರೀಕರಣ ಯಾವಾಗ ಆರಂಭ?

Sourav Ganguly Biopic: ಸೌರವ್ ಗಂಗೂಲಿ ಬಯೋಪಿಕ್​ಗೆ ನಾಯಕ ಫಿಕ್ಸ್; ಚಿತ್ರೀಕರಣ ಯಾವಾಗ ಆರಂಭ?

ಟೀಂ ಇಂಡಿಯಾದ ಮಾಜಿ ನಾಯಕ ಸೌರವ್ ಗಂಗೂಲಿ ಅವರ ಜೀವನ ಚರಿತ್ರೆಯನ್ನು ಆಧರಿಸಿದ ಸಿನಿಮಾ ನಿರ್ಮಾಣವಾಗಲಿದೆ. ಇದೀಗ ಈ ವಿಷಯವನ್ನು ಅವರೇ ಬಹಿರಂಗಪಡಿಸಿದ್ದಾರೆ. ಸೌರವ್ ಗಂಗೂಲಿ ಭಾರತದ ಅತ್ಯಂತ ಯಶಸ್ವಿ ನಾಯಕರಲ್ಲಿ ಒಬ್ಬರಾಗಿದ್ದು ಪ್ರಪಂಚದಾದ್ಯಂತ ಸಾಕಷ್ಟು ಅಭಿಮಾನಿಗಳನ್ನು ಹೊಂದಿದ್ದಾರೆ. ಅವರ ಬಯೋಪಿಕ್ ಚಿತ್ರೀಕರಣ 2026 ರಿಂದ ಪ್ರಾರಂಭವಾಗಲಿದೆ ಎಂದು ಗಂಗೂಲಿ ಬಹಿರಂಗಪಡಿಸಿದ್ದಾರೆ. ಅಷ್ಟೇ ಅಲ್ಲ, ಪ್ರಸಿದ್ಧ ಬಾಲಿವುಡ್ ನಟ ರಾಜ್‌ಕುಮಾರ್ ರಾವ್, ಗಂಗೂಲಿ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎಂದು ಸ್ವತಃ ಗಂಗೂಲಿ ಅವರೇ ತಿಳಿಸಿದ್ದಾರೆ. 2026 ರಲ್ಲಿ ಚಿತ್ರೀಕರಣ…

Read More
ಮುಗಿಯತಾ ತೈಲ ಸಂಪತ್ತು, ಮೊದಲ ಬಾರಿಗೆ ಆದಾಯ ತೆರಿಗೆ ವಿಧಿಸಲು ಮುಂದಾದ ಪ್ರಮುಖ ಗಲ್ಫ್‌ ದೇಶ! | Oman First Gulf Nation To Impose Income Tax Signaling End Of Oil Wealth Era San

ಮುಗಿಯತಾ ತೈಲ ಸಂಪತ್ತು, ಮೊದಲ ಬಾರಿಗೆ ಆದಾಯ ತೆರಿಗೆ ವಿಧಿಸಲು ಮುಂದಾದ ಪ್ರಮುಖ ಗಲ್ಫ್‌ ದೇಶ! | Oman First Gulf Nation To Impose Income Tax Signaling End Of Oil Wealth Era San

ಒಮಾನ್ ತನ್ನ ನಾಗರಿಕರ ಮೇಲೆ ಆದಾಯ ತೆರಿಗೆ ವಿಧಿಸುವ ಮೊದಲ ಗಲ್ಫ್ ರಾಷ್ಟ್ರವಾಗುವ ಯೋಜನೆಯನ್ನು ಪ್ರಕಟಿಸಿದೆ. ಜಿಸಿಸಿ ರಾಷ್ಟ್ರವು 42,000 ರಿಯಾಲ್‌ಗಳು ($109,000) ಅಥವಾ ಅದಕ್ಕಿಂತ ಹೆಚ್ಚಿನ ಆದಾಯದ ಮೇಲೆ 5% ತೆರಿಗೆ ವಿಧಿಸಲು ಯೋಜಿಸಿದೆ.  ನವದೆಹಲಿ (ಜೂ.23): ಒಮಾನ್ ತನ್ನ ನಾಗರಿಕರ ಮೇಲೆ ಆದಾಯ ತೆರಿಗೆ ವಿಧಿಸುವ ಮೊದಲ ಗಲ್ಫ್ ರಾಷ್ಟ್ರವಾಗುವ ಯೋಜನೆಯನ್ನು ಪ್ರಕಟಿಸಿದೆ ಎಂದು ಬ್ಲೂಮ್‌ಬರ್ಗ್ ಸೋಮವಾರ ವರದಿ ಮಾಡಿದೆ. ಈ ಕಾರ್ಯತಂತ್ರದ ಕ್ರಮವು ತನ್ನ ಕಚ್ಚಾ ತೈಲ ರಫ್ತಿನಿಂದ ಬರುವ ಗಳಿಕೆಯ ಮೇಲಿನ…

Read More
ಹಂಸಲೇಖ ನಿರ್ದೇಶನದ ‘ಓಕೆ’ ಚಿತ್ರಕ್ಕೆ ರವಿಚಂದ್ರನ್ ಹಾರೈಕೆ; ಮನಸಾರೆ ಮಾತಾಡಿದ ಕ್ರೇಜಿ ಸ್ಟಾರ್

ಹಂಸಲೇಖ ನಿರ್ದೇಶನದ ‘ಓಕೆ’ ಚಿತ್ರಕ್ಕೆ ರವಿಚಂದ್ರನ್ ಹಾರೈಕೆ; ಮನಸಾರೆ ಮಾತಾಡಿದ ಕ್ರೇಜಿ ಸ್ಟಾರ್

ಹಂಸಲೇಖ ಅವರು ‘ಓಕೆ’ (OK Movie) ಸಿನಿಮಾಗೆ ನಿರ್ದೇಶನ ಮಾಡುತ್ತಿದ್ದಾರೆ. ಈ ಚಿತ್ರದ ಸುದ್ದಿಗೋಷ್ಠಿ ಇಂದು (ಜೂನ್ 23) ನಡೆಯಿತು. ನಿರ್ದೇಶಕನಾಗಬೇಕು ಎಂಬುದು ಹಂಸಲೇಖ (Hamsalekha) ಅವರ ಆಸೆ ಆಗಿತ್ತು. ಆದರೆ ಇಷ್ಟು ವರ್ಷಗಳ ಕಾಲ ಅದು ಈಡೇರಿರಲಿಲ್ಲ. ಆ ಬಗ್ಗೆ ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ‘ನಾನು ನಿರ್ದೇಶಕನಾಗಬೇಕು ಅಂತಲೇ ಉದ್ಯಮಕ್ಕೆ ಬಂದೆ. ಆದರೆ ನಿರ್ದೇಶಕ ಆಗುವ ಬದಲು ಬೇರೆಯವರಿಗೆ ಬೆಂಬಲ ನೀಡುತ್ತಾ, ಅವರನ್ನು ಮೇಲೆ ತರುವ ಪ್ರಯತ್ನದಲ್ಲಿ ಮುಳುಗಿದೆ. ನಿರ್ದೇಶಕನಾಗುವ ಕನಸು ಈಡೇರದೆಯೇ ನನ್ನ ಬದುಕು…

Read More