Headlines
ವಂಚನೆ ಪ್ರಕರಣದಲ್ಲಿ ಯಾರೆಲ್ಲ ಭಾಗಿ ಅಂತ ಗೊತ್ತಿಲ್ಲ, ಈಡಿ ಅಧಿಕಾರಿಗಳು ಕೇಳಿದ ಪ್ರಶ್ನೆಗೆ ಉತ್ತರಿಸಿದ್ದೇನೆ: ಡಿಕೆ ಸುರೇಶ್

ವಂಚನೆ ಪ್ರಕರಣದಲ್ಲಿ ಯಾರೆಲ್ಲ ಭಾಗಿ ಅಂತ ಗೊತ್ತಿಲ್ಲ, ಈಡಿ ಅಧಿಕಾರಿಗಳು ಕೇಳಿದ ಪ್ರಶ್ನೆಗೆ ಉತ್ತರಿಸಿದ್ದೇನೆ: ಡಿಕೆ ಸುರೇಶ್

ಬೆಂಗಳೂರು, ಜೂನ್ 23: ಐಶ್ವರ್ಯ ಗೌಡ ವಂಚನೆ ಪ್ರಕರಣದಲ್ಲಿ ಇಂದು ಜಾರಿ ನಿರ್ದೇಶನಾಲಯದ ಅಧಿಕಾರಿಗಳಿಂದ ವಿಚಾರಣೆಗೊಳಗಾದ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಬಮುಲ್ ಅಧ್ಯಕ್ಷ ಡಿಕೆ ಸುರೇಶ್, ಐಶ್ವರ್ಯ ಗೌಡ ವಂಚನೆ (Aishwarya Gowda fraud case) ಪ್ರಕರಣದಲ್ಲಿ ಯಾರೆಲ್ಲ ಭಾಗಿಯಾಗಿದ್ದಾರೋ ಗೊತ್ತಿಲ್ಲ, ಈಡಿಯವರು ಕೇಳಿದ ಪ್ರಶ್ನೆಗಳಿಗೆ ಉತ್ತರ ನೀಡಿದ್ದೇನೆ ಎಂದು ಹೇಳಿದರು. ಐಶ್ವರ್ಯ ಗೌಡ ತಮ್ಮ ಕ್ಷೇತ್ರದವರು ಮತ್ತು ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಅವರು ಭೇಟಿಯಾಗಿದ್ದರು, ಅದರ ನಂತರವೂ ತಾನು ಭಾಗಿಯಾದ ಒಂದೆರಡು ಕಾರ್ಯಕ್ರಮಗಳಲ್ಲಿ ಅವರಿದ್ದರು,…

Read More
ಡಿಸಿಸಿ ಬ್ಯಾಂಕ್ ನೌಕರರಿಗೆ 15 ವರ್ಷದ ಕರಾರು ಕಿರಿಕಿರಿ; 14 ಜನ ರಾಜೀನಾಮೆ, ಸಹಿ ಹಾಕದವರಿಗೆ ಬಾಗಿಲು ಕಾಯೋ ಶಿಕ್ಷೆ!

ಡಿಸಿಸಿ ಬ್ಯಾಂಕ್ ನೌಕರರಿಗೆ 15 ವರ್ಷದ ಕರಾರು ಕಿರಿಕಿರಿ; 14 ಜನ ರಾಜೀನಾಮೆ, ಸಹಿ ಹಾಕದವರಿಗೆ ಬಾಗಿಲು ಕಾಯೋ ಶಿಕ್ಷೆ!

<p><strong>ವರದಿ: ರವಿ.ಎಸ್ ಹಳ್ಳಿ, ಏಷ್ಯಾನೆಟ್ ಸುವರ್ಣ ನ್ಯೂಸ್&nbsp;</strong></p><p><strong>ಕೊಡಗು (ಜೂ.23): </strong>ಕೆಲಸ ಮಾಡಲಿಲ್ಲ ಎಂದರೆ ಅಥವಾ ಕೆಲಸಕ್ಕೆ ನಿರಂತರವಾಗಿ ಗೈರು ಹಾಜರಾದರೆ ಅಂತಹವರರಿಗೆ ಯಾವುದೇ ಸಂಸ್ಥೆಗೆ ನೋಟಿಸ್ ನೀಡುವ ಮುಂದುವರೆದು ಕಾನೂನು ಕ್ರಮ ಕೈಗೊಳ್ಳುವ ಅಧಿಕಾರ ಇರುತ್ತೇ ಅಲ್ವಾ.? ಆದರೆ ಬ್ಯಾಂಕೊಂದು ಮುಂದಿನ 15 ವರ್ಷಗಳ ಕಾಲ ಕೆಲಸ ಬಿಡುವುದಿಲ್ಲ ಎಂದು ಬಾಂಡ್ ಬರೆದುಕೊಡದ ಕಾರಣಕ್ಕೆ ನೌಕರರನ್ನು ಕೆಲಸದಿಂದ ಹೊರ ಹಾಕಿರುವ ಆರೋಪ ಕೇಳಿ ಬಂದಿದೆ.</p><p>ರೈತರಿಗಾಗಿ ಇರುವ ಕೊಡಗು ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕಿಗೆ ರಾಜ್ಯದಲ್ಲಿ ಒಳ್ಳೆಯ ಹೆಸರು…

Read More
ಅಮೆರಿಕದಲ್ಲಿ ‘ಡ್ರೈವರ್‌ಲೆಸ್‌’ ರೋಬೋಟ್ಯಾಕ್ಸಿ ಸೇವೆ ಆರಂಭಿಸಿದ ಎಲೋನ್‌ ಮಸ್ಕ್‌, ಪ್ರತಿ ರೈಡ್‌ಗೆ 364 ರೂಪಾಯಿ! | Elon Musk Launches Robotaxi Service In America Rs 364 Per Ride San

ಅಮೆರಿಕದಲ್ಲಿ ‘ಡ್ರೈವರ್‌ಲೆಸ್‌’ ರೋಬೋಟ್ಯಾಕ್ಸಿ ಸೇವೆ ಆರಂಭಿಸಿದ ಎಲೋನ್‌ ಮಸ್ಕ್‌, ಪ್ರತಿ ರೈಡ್‌ಗೆ 364 ರೂಪಾಯಿ! | Elon Musk Launches Robotaxi Service In America Rs 364 Per Ride San

ಎಲಾನ್ ಮಸ್ಕ್‌ರ ಟೆಸ್ಲಾ, ಚಾಲಕರಿಲ್ಲದ ರೋಬೋಟ್ಯಾಕ್ಸಿ ಸೇವೆಯನ್ನು ಆರಂಭಿಸಿದೆ. ಪ್ರಸ್ತುತ ಆಸ್ಟಿನ್‌ನಲ್ಲಿ ಪ್ರಾಯೋಗಿಕವಾಗಿ ಲಭ್ಯವಿರುವ ಈ ಸೇವೆ, ಭವಿಷ್ಯದ ಸಾರಿಗೆಯನ್ನು ಸೂಚಿಸುತ್ತದೆ. ನವದೆಹಲಿ (ಜೂ.23): ವಿಶ್ವದ ಅತ್ಯಂತ ಶ್ರೀಮಂತ ಉದ್ಯಮಿ ಎಲಾನ್ ಮಸ್ಕ್ ಅವರ ಕಂಪನಿ ಟೆಸ್ಲಾ, ಜೂನ್ 22 ರಂದು ರೋಬೋಟ್ಯಾಕ್ಸಿ ಸೇವೆ ಆರಂಭಿಸಿದೆ ಇದು ಡ್ರೈವರ್‌ಗಳಿಲ್ಲದೆ ಚಲಿಸುವ ಅಟೋನಾಮಸ್‌ ಟ್ಯಾಕ್ಸಿ. ಕಂಪನಿಯು ರೋಬೋಟ್ಯಾಕ್ಸಿಯ ಒಂದು ಸವಾರಿಯ ಬೆಲೆಯನ್ನು $4.20 ಅಂದರೆ ಸುಮಾರು 364 ರೂಪಾಯಿ ಎಂದು ನಿಗದಿಪಡಿಸಿದೆ. ರೋಬೋಟ್ಯಾಕ್ಸಿ ಸೇವೆಯು ಇದೀಗ ಅಮೆರಿಕದ ಆಸ್ಟಿನ್…

Read More
ಇರಾನ್‌ನ ಅಂಡರ್​​ವರ್ಲ್ಡ್ ಫೋರ್ಡೋ ಪರಮಾಣು ಕೇಂದ್ರದ ಮೇಲೆ ಇಸ್ರೇಲ್ ದಾಳಿ

ಇರಾನ್‌ನ ಅಂಡರ್​​ವರ್ಲ್ಡ್ ಫೋರ್ಡೋ ಪರಮಾಣು ಕೇಂದ್ರದ ಮೇಲೆ ಇಸ್ರೇಲ್ ದಾಳಿ

ಜೆರುಸಲೇಂ, ಜೂನ್ 23: ಇಸ್ರೇಲ್ ಮತ್ತು ಇರಾನ್ ನಡುವಿನ ದಾಳಿ (Israel-Iran War) ತೀವ್ರ ಮಟ್ಟಕ್ಕೆ ಹೋಗಿದ್ದು, ಪರಸ್ಪರ ದೇಶಗಳು ವೈಮಾನಿಕ ದಾಳಿಗಳನ್ನು ನಡೆಸುತ್ತಲೇ ಇವೆ. ಈ ನಡುವೆ ಅಮೆರಿಕ ಕೂಡ ಮಧ್ಯಪ್ರವೇಶಿಸಿ ಇರಾನ್ ಮೇಲೆ ಬಾಂಬ್ ದಾಳಿ ನಡೆಸಿದೆ. ಇಸ್ರೇಲ್ ಇಂದು ಟೆಹ್ರಾನ್‌ನ ದಕ್ಷಿಣದಲ್ಲಿರುವ ಇರಾನ್‌ನ ಅಂಡರ್​ವರ್ಲ್​ಡ್ ಫೋರ್ಡೋ ಪರಮಾಣು ಕೇಂದ್ರದ ಮೇಲೆ ಹೊಸದಾಗಿ ದಾಳಿಗಳನ್ನು ನಡೆಸಿದೆ ಎಂದು ಇರಾನಿನ ಮಾಧ್ಯಮಗಳು ವರದಿ ಮಾಡಿವೆ. “ಇಸ್ರೇಲ್ ಫೋರ್ಡೋ ಪರಮಾಣು ತಾಣದ ಮೇಲೆ ಮತ್ತೆ ದಾಳಿ ಮಾಡಿದೆ”…

Read More
ಅನಂತ ಕುಮಾರ್ ಹೆಗಡೆ ಕಾರು ಕಿರಿಕ್: ಹಲ್ಲೆ ಒಪ್ಪಿಕೊಂಡ ಡ್ರೈವರ್, ಗನ್ ಮ್ಯಾನ್..!

ಅನಂತ ಕುಮಾರ್ ಹೆಗಡೆ ಕಾರು ಕಿರಿಕ್: ಹಲ್ಲೆ ಒಪ್ಪಿಕೊಂಡ ಡ್ರೈವರ್, ಗನ್ ಮ್ಯಾನ್..!

ಅನಂತ ಕುಮಾರ್ ಹೆಗಡೆ ಕಾರು ಚಾಲಕನಿಂದ ಹಲ್ಲೆ ನೆಲಮಂಗಲ, ಜೂನ್​ 23: ಉತ್ತರ ಕನ್ನಡ ಕ್ಷೇತ್ರದ ಬಿಜೆಪಿ (BJP) ಮಾಜಿ ಸಂಸದ ಅನಂತ್‌ ಕುಮಾರ್‌ ಹೆಗಡೆ (Ananth Kumar Hegde) ಅವರ ಪುತ್ರ, ಗನ್‌ಮ್ಯಾನ್‌ ಮತ್ತು ಕಾರು ಚಾಲಕ ಹಲ್ಲೆ ಮಾಡಿರುವ ಆರೋಪ ಕೇಳಿಬಂದಿದೆ. ಹಳೇ ನಿಜಗಲ್ ಬಳಿಯ ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 4ರಲ್ಲಿ (National Highway 4) ಘಟನೆ ನಡೆದಿದೆ. ಮಾಜಿ ಸಂಸದ ಅನಂತ್​ ಕುಮಾರ್ ಹೆಗಡೆ ಕಾರಿನಲ್ಲಿ ಬೆಂಗಳೂರಿಗೆ ಬರುತ್ತಿದ್ದರು ಎಂದು ತಿಳಿದುಬಂದಿದೆ. ಈ…

Read More
ಖ್ಯಾತ ಸಾಹಿತಿ ಡಾ.ದೊಡ್ಡರಂಗೇಗೌಡರ ಆರೋಗ್ಯದಲ್ಲಿ ಏರುಪೇರು, ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ | Renowned Writer Dr Doddarange Gowda Hospitalized Gow

ಖ್ಯಾತ ಸಾಹಿತಿ ಡಾ.ದೊಡ್ಡರಂಗೇಗೌಡರ ಆರೋಗ್ಯದಲ್ಲಿ ಏರುಪೇರು, ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ | Renowned Writer Dr Doddarange Gowda Hospitalized Gow

ಪದ್ಮಶ್ರೀ ಪುರಸ್ಕೃತ ಡಾ. ದೊಡ್ಡರಂಗೇಗೌಡರ ಆರೋಗ್ಯದಲ್ಲಿ ಏರುಪೇರಾಗಿದ್ದು, ಬಿಜಿಎಸ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕವಿ, ಸಾಹಿತಿ ಹಾಗೂ ಚಲನಚಿತ್ರ ಗೀತರಚನೆಕಾರರಾಗಿ ಪ್ರಸಿದ್ಧರಾಗಿರುವ ಅವರು ಹಲವಾರು ಕೃತಿಗಳನ್ನು ರಚಿಸಿದ್ದಾರೆ. ಖ್ಯಾತ ಸಾಹಿತಿ ಹಾಗೂ ಪದ್ಮಶ್ರೀ ಪುರಸ್ಕೃತ ಡಾ. ದೊಡ್ಡರಂಗೇಗೌಡ ಅವರ ಆರೋಗ್ಯದಲ್ಲಿ ಏರುಪೇರಾಗಿರುವ ಹಿನ್ನೆಲೆ, ಅವರನ್ನು ತಕ್ಷಣವಾಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂಬ ಮಾಹಿತಿ ಲಭಿಸಿದೆ.  ಸದ್ಯ ಅವರಿಗೆ ಬಿಜಿಎಸ್‌ ಕೆಂಗೇರಿ ಬಳಿಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.  79 ವರ್ಷದ ಖ್ಯಾತ ಸಾಹಿತಿ ಕಳೆದ ಒಂದು ವರ್ಷದಿಂದ…

Read More
ಮಾಜಿ ಸಂಸದ ಅನಂತ್‌ ಕುಮಾರ್‌ ಹೆಗಡೆ ಕಾರು ಅಪಘಾತ, ಬೆಂಬಲಿಗರಿಂದ ವ್ಯಕ್ತಿಯ ಮೇಲೆ ಹಲ್ಲೆ! | Former Mp Anant Kumar Hegde Car Accident Supporter Attacks Person San

ಮಾಜಿ ಸಂಸದ ಅನಂತ್‌ ಕುಮಾರ್‌ ಹೆಗಡೆ ಕಾರು ಅಪಘಾತ, ಬೆಂಬಲಿಗರಿಂದ ವ್ಯಕ್ತಿಯ ಮೇಲೆ ಹಲ್ಲೆ! | Former Mp Anant Kumar Hegde Car Accident Supporter Attacks Person San

ಮಾಜಿ ಸಂಸದ ಅನಂತ್ ಕುಮಾರ್ ಹೆಗಡೆ ಕಾರು ಅಪಘಾತಕ್ಕೀಡಾಗಿದ್ದು, ಓವರ್‌ಟೇಕ್ ವಿಚಾರದಲ್ಲಿ ಗಲಾಟೆ ನಡೆದಿದೆ. ಹೆಗಡೆ ಅವರ ಗನ್‌ಮ್ಯಾನ್ ಮತ್ತು ಚಾಲಕ ಇನ್ನೊಬ್ಬ ವ್ಯಕ್ತಿಯ ಮೇಲೆ ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಘಟನೆ ನೆಲಮಂಗಲದಲ್ಲಿ ನಡೆದಿದ್ದು, ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಬೆಂಗಳೂರು (ಜೂ.23): ಉತ್ತರ ಕನ್ನಡ ಜಿಲ್ಲೆಯ ಮಾಜಿ ಬಿಜೆಪಿ ಸಂಸದ ಅನಂತ್‌ ಕುಮಾರ್‌ ಹೆಗಡೆ ಕಾರು ಅಪಘಾತಕ್ಕೆ ಈಡಾಗಿದೆ. ಕಾರವಾರದಿಂದ ಬೆಂಗಳೂರಿಗೆ ಬರುವ ಹಾದಿಯಲ್ಲಿ ನೆಲಮಂಗಲದ ನಿಜಗಲ್‌ ತಾಲೂಕಿನಲ್ಲಿ ಘಟನೆ ನಡೆದಿದೆ. ಕಾರು ಓವರ್‌ಟೇಕ್‌…

Read More
22 ಲಕ್ಷ ರೂ. ವಂಚನೆ: ನಿರ್ದೇಶಕ ನಂದ ಕಿಶೋರ್ ವಿರುದ್ಧ ದೂರು ನೀಡಿದ ನಟ ಶಬರೀಶ್

22 ಲಕ್ಷ ರೂ. ವಂಚನೆ: ನಿರ್ದೇಶಕ ನಂದ ಕಿಶೋರ್ ವಿರುದ್ಧ ದೂರು ನೀಡಿದ ನಟ ಶಬರೀಶ್

ನಟ ಶಬರೀಶ್ ಶೆಟ್ಟಿ ಅವರಿಗೆ ನಿರ್ದೇಶಕ ನಂದ ಕಿಶೋರ್ (Nanda Kishore) 22 ಲಕ್ಷ ರೂಪಾಯಿ ವಂಚನೆ ಮಾಡಿದ್ದಾರೆ ಎಂಬ ಆರೋಪ ಎದುರಾಗಿದೆ. ಈ ಬಗ್ಗೆ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಗೆ ಶಬರೀಶ್ ಶೆಟ್ಟಿ ದೂರು ನೀಡಿದ್ದಾರೆ. ಪೊಲೀಸ್ ಠಾಣೆಯಲ್ಲಿ ದೂರು ನೀಡುವ ಬದಲು ವಾಣಿಜ್ಯ ಮಂಡಳಿಗೆ (Karnataka Film Chamber Of Commerce) ಬಂದಿರುವುದು ಯಾಕೆ ಎಂಬದನ್ನು ಶಬರೀಶ್ ಶೆಟ್ಟಿ ವಿವರಿಸಿದ್ದಾರೆ. ‘ಸಿನಿಮಾದಲ್ಲಿ ಅವಕಾಶ ಕೊಡಿಸುವುದಾಗಿ ನಂದ ಕಿಶೋರ್ ನನ್ನ ಬಳಿ ಹಣ ಪಡೆದರು. ಆದರೆ…

Read More
ಎಲ್ಲಾ ತಲೆನೋವು ಮೈಗ್ರೇನ್‌ ಅಲ್ಲ, ನಿಮಗೆ ತಿಳಿದಿರಲಿ ಈ ವಿಚಾರ : ಡಾ. ರೋಹಿತ್‌ ಪೈ

ಎಲ್ಲಾ ತಲೆನೋವು ಮೈಗ್ರೇನ್‌ ಅಲ್ಲ, ನಿಮಗೆ ತಿಳಿದಿರಲಿ ಈ ವಿಚಾರ : ಡಾ. ರೋಹಿತ್‌ ಪೈ

ಮೈಗ್ರೇನ್‌ (Migraine) ಇತ್ತೀಚೆಗೆ ಸಾಕಷ್ಟು ಜನರನ್ನು ಬಾಧಿಸುತ್ತಿರುವ ಸಮಸ್ಯೆ. ಯುವಕರಿಂದ ಮಧ್ಯವಯಸ್ಕರವರೆಗೆ ಸಾಕಷ್ಟು ಜನರು ಈ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಇನ್ನೂ ಹಲವರು ಸಾಮಾನ್ಯ ತಲೆನೋವನ್ನೂ ಮೈಗ್ರೇನ್‌ ಎಂದು ತಪ್ಪಾಗಿ ತಿಳಿದುಕೊಂಡಿದ್ದಾರೆ. ಹೀಗಾಗಿ ಈ ಮೈಗ್ರೇನ್‌ ಸಮಸ್ಯೆ ಹಾಗೂ ಚಿಕಿತ್ಸೆಯಲ್ಲಿ ಇರುವ ಆಯ್ಕೆಗಳ ಬಗ್ಗೆ ತಿಳಿದುಕೊಳ್ಳುವುದು ಬಹಳ ಮುಖ್ಯ. ಈ ಬಗ್ಗೆ ಮಂಗಳೂರಿನ ಅಂಬೇಡ್ಕರ್‍‌ ವೃತ್ತದ ಬಳಿಯ ಕೆಎಂಸಿ ಆಸ್ಪತ್ರೆಯ ವೈದ್ಯರಾದ ಕನ್ಸಲ್ಟೆಂಟ್‌ ನ್ಯೂರೊಲಾಜಿಸ್ಟ್‌ ಡಾ. ರೋಹಿತ್‌ ಪೈ (Dr. Rohit Pai, Consultant Neurologist, KMC Hospital)…

Read More
Shradhanjali Scheme: ಅಸ್ಸಾಮಿಗಳು ರಾಜ್ಯದ ಹೊರಗೆ ಮೃತಪಟ್ಟರೆ ಶವವನ್ನು ಮನೆಗೆ ತಲುಪಿಸುವ ಯೋಜನೆ ‘ಶ್ರದ್ಧಾಂಜಲಿ’

Shradhanjali Scheme: ಅಸ್ಸಾಮಿಗಳು ರಾಜ್ಯದ ಹೊರಗೆ ಮೃತಪಟ್ಟರೆ ಶವವನ್ನು ಮನೆಗೆ ತಲುಪಿಸುವ ಯೋಜನೆ ‘ಶ್ರದ್ಧಾಂಜಲಿ’

ಗುವಾಹಟಿ, ಜೂನ್ 23: ಅಸ್ಸಾಂ(Assam) ಸರ್ಕಾರವು ವಿಶೇಷ ಯೋಜನೆಯೊಂದಕ್ಕೆ ಅನುಮೋದನೆ ನೀಡಿದೆ. ಅದುವೇ ‘ಶ್ರದ್ಧಾಂಜಲಿ’. ಈ ಯೋಜನೆಯು ಕಡಿಮೆ ಸಂಬಳಕ್ಕೆ ರಾಜ್ಯದ ಹೊರಗೆ ದುಡಿಯುತ್ತಿರುವ ಕಾರ್ಮಿಕ, ಅಕಾಲಿಕವಾಗಿ ಮರಣಹೊಂದಿದರೆ ಅವರ ಶವವನ್ನು ಉಚಿತವಾಗಿ ಅವರ ಮನೆಗೆ ಕಳುಹಿಸುವ ಯೋಜನೆ ಇದಾಗಿದೆ. ರಾಜ್ಯದ ಹೊರಗೆ ಚಿಕಿತ್ಸೆ ಪಡೆಯುತ್ತಿರುವವರು ಚಿಕಿತ್ಸೆ ಸಮಯದಲ್ಲಿ ಸಾವನ್ನಪ್ಪಿದ್ದರೆ ಈ ಯೋಜನೆಯು ಅವರಿಗೆ ಅನ್ವಯವಾಗುವುದಿಲ್ಲ ಎಂದು ಸರ್ಕಾರ ಸ್ಪಷ್ಟಪಡಿಸಿದೆ. ಅಚಾನಕ್ಕಾಗಿ ಸಾವು ಸಂಭವಿಸಿದರೆ ಮಾತ್ರ ವಿಮೆ ಅನ್ವಯವಾಗುತ್ತದೆ. ಈ ನಿಟ್ಟಿನಲ್ಲಿ ಅಸ್ಸಾಂ ಪೊಲೀಸರ ವಿಶೇಷ ತಂಡವು…

Read More