Sourav Ganguly Biopic: ಸೌರವ್ ಗಂಗೂಲಿ ಬಯೋಪಿಕ್​ಗೆ ನಾಯಕ ಫಿಕ್ಸ್; ಚಿತ್ರೀಕರಣ ಯಾವಾಗ ಆರಂಭ?

Sourav Ganguly Biopic: ಸೌರವ್ ಗಂಗೂಲಿ ಬಯೋಪಿಕ್​ಗೆ ನಾಯಕ ಫಿಕ್ಸ್; ಚಿತ್ರೀಕರಣ ಯಾವಾಗ ಆರಂಭ?

ಟೀಂ ಇಂಡಿಯಾದ ಮಾಜಿ ನಾಯಕ ಸೌರವ್ ಗಂಗೂಲಿ (Sourav Ganguly) ಅವರ ಜೀವನ ಚರಿತ್ರೆಯನ್ನು ಆಧರಿಸಿದ ಸಿನಿಮಾ ಬರಲಿದೆ ಎಂಬ ಸುದ್ದಿ ಬಹಳ ಹಿಂದೆಯೇ ಹೊರಬಿದ್ದಿತ್ತು. ಇದೀಗ ಈ ಬಯೋಪಿಕ್ (biopic)​ ಬಗ್ಗೆ ಸ್ವತಃ ಗಂಗೂಲಿ ಅವರೇ ಮಾಹಿತಿ ಹಂಚಿಕೊಂಡಿದ್ದಾರೆ. ಟೀಂ ಇಂಡಿಯಾದ ಅತ್ಯಂತ ಯಶಸ್ವಿ ನಾಯಕರಲ್ಲಿ ಒಬ್ಬರಾಗಿದ್ದ ಗಂಗೂಲಿಗೆ ಪ್ರಪಂಚದಾದ್ಯಂತ ಸಾಕಷ್ಟು ಅಭಿಮಾನಿಗಳಿದ್ದಾರೆ. ಅವರ ಬಯೋಪಿಕ್​ಗೆ ಸಂಬಂಧಿಸಿದ ಕೆಲಸಗಳು ಶುರುವಾಗಿದ್ದು, ಚಿತ್ರೀಕರಣ 2026 ರಿಂದ ಪ್ರಾರಂಭವಾಗಲಿದೆ ಎಂದು ಗಂಗೂಲಿ ಬಹಿರಂಗಪಡಿಸಿದ್ದಾರೆ. ಅಷ್ಟೇ ಅಲ್ಲ, ಪ್ರಸಿದ್ಧ ಬಾಲಿವುಡ್…

Read More
Sourav Ganguly Biopic: ಸೌರವ್ ಗಂಗೂಲಿ ಬಯೋಪಿಕ್​ಗೆ ನಾಯಕ ಫಿಕ್ಸ್; ಚಿತ್ರೀಕರಣ ಯಾವಾಗ ಆರಂಭ?

Sourav Ganguly Biopic: ಸೌರವ್ ಗಂಗೂಲಿ ಬಯೋಪಿಕ್​ಗೆ ನಾಯಕ ಫಿಕ್ಸ್; ಚಿತ್ರೀಕರಣ ಯಾವಾಗ ಆರಂಭ?

ಟೀಂ ಇಂಡಿಯಾದ ಮಾಜಿ ನಾಯಕ ಸೌರವ್ ಗಂಗೂಲಿ ಅವರ ಜೀವನ ಚರಿತ್ರೆಯನ್ನು ಆಧರಿಸಿದ ಸಿನಿಮಾ ನಿರ್ಮಾಣವಾಗಲಿದೆ. ಇದೀಗ ಈ ವಿಷಯವನ್ನು ಅವರೇ ಬಹಿರಂಗಪಡಿಸಿದ್ದಾರೆ. ಸೌರವ್ ಗಂಗೂಲಿ ಭಾರತದ ಅತ್ಯಂತ ಯಶಸ್ವಿ ನಾಯಕರಲ್ಲಿ ಒಬ್ಬರಾಗಿದ್ದು ಪ್ರಪಂಚದಾದ್ಯಂತ ಸಾಕಷ್ಟು ಅಭಿಮಾನಿಗಳನ್ನು ಹೊಂದಿದ್ದಾರೆ. ಅವರ ಬಯೋಪಿಕ್ ಚಿತ್ರೀಕರಣ 2026 ರಿಂದ ಪ್ರಾರಂಭವಾಗಲಿದೆ ಎಂದು ಗಂಗೂಲಿ ಬಹಿರಂಗಪಡಿಸಿದ್ದಾರೆ. ಅಷ್ಟೇ ಅಲ್ಲ, ಪ್ರಸಿದ್ಧ ಬಾಲಿವುಡ್ ನಟ ರಾಜ್‌ಕುಮಾರ್ ರಾವ್, ಗಂಗೂಲಿ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎಂದು ಸ್ವತಃ ಗಂಗೂಲಿ ಅವರೇ ತಿಳಿಸಿದ್ದಾರೆ. 2026 ರಲ್ಲಿ ಚಿತ್ರೀಕರಣ…

Read More
ಮುಗಿಯತಾ ತೈಲ ಸಂಪತ್ತು, ಮೊದಲ ಬಾರಿಗೆ ಆದಾಯ ತೆರಿಗೆ ವಿಧಿಸಲು ಮುಂದಾದ ಪ್ರಮುಖ ಗಲ್ಫ್‌ ದೇಶ! | Oman First Gulf Nation To Impose Income Tax Signaling End Of Oil Wealth Era San

ಮುಗಿಯತಾ ತೈಲ ಸಂಪತ್ತು, ಮೊದಲ ಬಾರಿಗೆ ಆದಾಯ ತೆರಿಗೆ ವಿಧಿಸಲು ಮುಂದಾದ ಪ್ರಮುಖ ಗಲ್ಫ್‌ ದೇಶ! | Oman First Gulf Nation To Impose Income Tax Signaling End Of Oil Wealth Era San

ಒಮಾನ್ ತನ್ನ ನಾಗರಿಕರ ಮೇಲೆ ಆದಾಯ ತೆರಿಗೆ ವಿಧಿಸುವ ಮೊದಲ ಗಲ್ಫ್ ರಾಷ್ಟ್ರವಾಗುವ ಯೋಜನೆಯನ್ನು ಪ್ರಕಟಿಸಿದೆ. ಜಿಸಿಸಿ ರಾಷ್ಟ್ರವು 42,000 ರಿಯಾಲ್‌ಗಳು ($109,000) ಅಥವಾ ಅದಕ್ಕಿಂತ ಹೆಚ್ಚಿನ ಆದಾಯದ ಮೇಲೆ 5% ತೆರಿಗೆ ವಿಧಿಸಲು ಯೋಜಿಸಿದೆ.  ನವದೆಹಲಿ (ಜೂ.23): ಒಮಾನ್ ತನ್ನ ನಾಗರಿಕರ ಮೇಲೆ ಆದಾಯ ತೆರಿಗೆ ವಿಧಿಸುವ ಮೊದಲ ಗಲ್ಫ್ ರಾಷ್ಟ್ರವಾಗುವ ಯೋಜನೆಯನ್ನು ಪ್ರಕಟಿಸಿದೆ ಎಂದು ಬ್ಲೂಮ್‌ಬರ್ಗ್ ಸೋಮವಾರ ವರದಿ ಮಾಡಿದೆ. ಈ ಕಾರ್ಯತಂತ್ರದ ಕ್ರಮವು ತನ್ನ ಕಚ್ಚಾ ತೈಲ ರಫ್ತಿನಿಂದ ಬರುವ ಗಳಿಕೆಯ ಮೇಲಿನ…

Read More
ಹಂಸಲೇಖ ನಿರ್ದೇಶನದ ‘ಓಕೆ’ ಚಿತ್ರಕ್ಕೆ ರವಿಚಂದ್ರನ್ ಹಾರೈಕೆ; ಮನಸಾರೆ ಮಾತಾಡಿದ ಕ್ರೇಜಿ ಸ್ಟಾರ್

ಹಂಸಲೇಖ ನಿರ್ದೇಶನದ ‘ಓಕೆ’ ಚಿತ್ರಕ್ಕೆ ರವಿಚಂದ್ರನ್ ಹಾರೈಕೆ; ಮನಸಾರೆ ಮಾತಾಡಿದ ಕ್ರೇಜಿ ಸ್ಟಾರ್

ಹಂಸಲೇಖ ಅವರು ‘ಓಕೆ’ (OK Movie) ಸಿನಿಮಾಗೆ ನಿರ್ದೇಶನ ಮಾಡುತ್ತಿದ್ದಾರೆ. ಈ ಚಿತ್ರದ ಸುದ್ದಿಗೋಷ್ಠಿ ಇಂದು (ಜೂನ್ 23) ನಡೆಯಿತು. ನಿರ್ದೇಶಕನಾಗಬೇಕು ಎಂಬುದು ಹಂಸಲೇಖ (Hamsalekha) ಅವರ ಆಸೆ ಆಗಿತ್ತು. ಆದರೆ ಇಷ್ಟು ವರ್ಷಗಳ ಕಾಲ ಅದು ಈಡೇರಿರಲಿಲ್ಲ. ಆ ಬಗ್ಗೆ ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ‘ನಾನು ನಿರ್ದೇಶಕನಾಗಬೇಕು ಅಂತಲೇ ಉದ್ಯಮಕ್ಕೆ ಬಂದೆ. ಆದರೆ ನಿರ್ದೇಶಕ ಆಗುವ ಬದಲು ಬೇರೆಯವರಿಗೆ ಬೆಂಬಲ ನೀಡುತ್ತಾ, ಅವರನ್ನು ಮೇಲೆ ತರುವ ಪ್ರಯತ್ನದಲ್ಲಿ ಮುಳುಗಿದೆ. ನಿರ್ದೇಶಕನಾಗುವ ಕನಸು ಈಡೇರದೆಯೇ ನನ್ನ ಬದುಕು…

Read More
ಮಂಗಳೂರು: ಒಂದೇ ಮನೆಯ 7 ದನ ಕರುಗಳು ನರಳಿ ನರಳಿ‌ ನಿಗೂಢ ಸಾವು

ಮಂಗಳೂರು: ಒಂದೇ ಮನೆಯ 7 ದನ ಕರುಗಳು ನರಳಿ ನರಳಿ‌ ನಿಗೂಢ ಸಾವು

ಮಂಗಳೂರು, ಜೂನ್​ 23: ಮಂಗಳೂರು (Mangaluru) ನಗರ ಹೊರವಲಯದ ನೀರು ಮಾರ್ಗ ಸಮೀಪದ ಕೆಲರಾಯಿ ಎಂಬಲ್ಲಿ ವಿಚಿತ್ರವಾದ ಘಟನೆಯೊಂದು ನಡೆಯುತ್ತಿದೆ. ಕಳೆದ 50 ವರ್ಷಗಳಿಂದ ಹೈನುಗಾರಿಕೆಯನ್ನೇ ಮಾಡಿಕೊಂಡು ಬಂದಿರುವ ಪ್ರಕಾಶ್ ಅವರ ದನಗಳು (Cattle) ನಿಗೂಢವಾಗಿ ಸಾವಿಗೀಡಾಗಿವೆ. ಒಟ್ಟು 37 ದನಗಳಲ್ಲಿ 7 ದನಗಳು ಮೃತಪಟ್ಟಿವೆ. ಕೆಲ ದಿನಗಳ ಹಿಂದೆ ಮನೆ ಸಮೀಪದ ಗುಡ್ಡ ಪ್ರದೇಶಕ್ಕೆ ಮೇಯಲು ಹೋಗಿದ್ದ ದನಗಳು ಅಸ್ವಸ್ಥ ಸ್ಥಿತಿಯಲ್ಲಿ ವಾಪಾಸು ಕೊಟ್ಟಿಗೆಗೆ ಬಂದಿದ್ದವು. ಮೇಯಲು ಹೋಗಿದ್ದ 12 ದನಗಳಲ್ಲಿ ಎರಡು ಗರ್ಭ ಧರಿಸಿದ್ದ…

Read More
ಟೆಲಿಗ್ರಾಮ್​ ಸಂಸ್ಥಾಪಕನಿಗೆ 12 ದೇಶದಲ್ಲಿ 100 ಮಕ್ಕಳು: ಅಪ್ಪನೇ ಗೊತ್ತಿಲ್ಲದರಿಗೂ 13 ಲಕ್ಷ ಕೋಟಿ ಆಸ್ತಿ! | Telegram Founder Plans To Leave 14 Billion Dollar To Over 100 Children He Has Fathered Suc

ಟೆಲಿಗ್ರಾಮ್​ ಸಂಸ್ಥಾಪಕನಿಗೆ 12 ದೇಶದಲ್ಲಿ 100 ಮಕ್ಕಳು: ಅಪ್ಪನೇ ಗೊತ್ತಿಲ್ಲದರಿಗೂ 13 ಲಕ್ಷ ಕೋಟಿ ಆಸ್ತಿ! | Telegram Founder Plans To Leave 14 Billion Dollar To Over 100 Children He Has Fathered Suc

12 ದೇಶಗಳಲ್ಲಿ ನೂರಕ್ಕೂ ಅಧಿಕ ಮಕ್ಕಳನ್ನು ಪಡೆದಿರುವ ಟೆಲಿಗ್ರಾಮ್​ ಸಂಸ್ಥಾಪಕ ಪಾವೆಲ್ ಡುರೋವ್ ಅಷ್ಟೂ ಮಕ್ಕಳಿಗೆ 13 ಲಕ್ಷ ಕೋಟಿ ಆಸ್ತಿ ಹಂಚಲು ನಿರ್ಧರಿಸಿದ್ದಾರೆ. ಏನಿದು ನೋಡಿ!  ಇತ್ತೀಚಿನ ವರ್ಷಗಳಲ್ಲಿ ಅತಿ ವೇಗವಾಗಿ ಬೆಳೆಯುತ್ತಿರುವ ಆ್ಯಪ್​ಗಳಲ್ಲಿ ಒಂದು ಟೆಲಿಗ್ರಾಮ್​. ಪಾವೆಲ್ ಡುರೋವ್ ಅವರು ಟೆಲಿಗ್ರಾಮ್‌ನ ಸಹ-ಸಂಸ್ಥಾಪಕ ಮತ್ತು ಸಿಇಒ. ಅವರು 2013 ರಲ್ಲಿ ತಮ್ಮ ಸಹೋದರ ನಿಕೊಲಾಯ್ ಡುರೊವ್ ಜೊತೆಗೂಡಿ ಟೆಲಿಗ್ರಾಮ್ ಅನ್ನು ಪ್ರಾರಂಭಿಸಿದರು. ಫೋರ್ಬ್ಸ್ ಪ್ರಕಾರ, ಅವರು 2024 ರಲ್ಲಿ ಸುಮಾರು $15.5 ಬಿಲಿಯನ್ ನಿವ್ವಳ…

Read More
Ishan Kishan: 12 ಬೌಂಡರಿ,1 ಸಿಕ್ಸ್; ಇಂಗ್ಲೆಂಡ್‌ನಲ್ಲಿ ಅಬ್ಬರಿಸಿದ ಇಶಾನ್ ಕಿಶನ್

Ishan Kishan: 12 ಬೌಂಡರಿ,1 ಸಿಕ್ಸ್; ಇಂಗ್ಲೆಂಡ್‌ನಲ್ಲಿ ಅಬ್ಬರಿಸಿದ ಇಶಾನ್ ಕಿಶನ್

ಭಾರತದ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ಇಶಾನ್ ಕಿಶನ್ (Ishan Kishan) ಬಹಳ ಸಮಯದಿಂದ ಟೀಂ ಇಂಡಿಯಾ ಪರ ಆಡಿಲ್ಲ. 2023 ರಲ್ಲಿ ತಮ್ಮ ಕೊನೆಯ ಅಂತರರಾಷ್ಟ್ರೀಯ ಪಂದ್ಯವನ್ನು ಆಡಿದ್ದ ಕಿಶನ್​ಗೆ, ಭಾರತ ಎ ತಂಡದ ಇತ್ತೀಚಿನ ಇಂಗ್ಲೆಂಡ್ ಪ್ರವಾಸದಲ್ಲೂ ಆಡುವ 11 ರ ಬಳಗದಲ್ಲಿ ಸ್ಥಾನ ಪಡೆಯಲು ಸಾಧ್ಯವಾಗಲಿಲ್ಲ. ಇದರಿಂದಾಗಿ ಅವರು ಇಂಗ್ಲೆಂಡ್‌ನಲ್ಲಿ ನಡೆಯುತ್ತಿರುವ ಕೌಂಟಿ ಚಾಂಪಿಯನ್‌ಶಿಪ್‌ನಲ್ಲಿ ನಾಟಿಂಗ್‌ಹ್ಯಾಮ್‌ಶೈರ್‌ ತಂಡದ ಪರ ಆಡುತ್ತಿದ್ದು, ಎರಡು ಪಂದ್ಯಗಳನ್ನು ಆಡುವ ಒಪ್ಪಂದಕ್ಕೆ ಸಹಿ ಹಾಕಿದ್ದಾರೆ. ಅದರಂತೆ ಯಾರ್ಕ್‌ಷೈರ್ ವಿರುದ್ಧ ಟ್ರೆಂಟ್…

Read More
ವಿವೋ Y400 Pro vs ಒಪ್ಪೋ F29 Pro: 30 ಸಾವಿರಕ್ಕಿಂತ ಕಡಿಮೆ ಬೆಲೆಯ ಫೋನ್‌ನಲ್ಲಿ ಯಾವುದು ಬೆಸ್ಟ್‌?

ವಿವೋ Y400 Pro vs ಒಪ್ಪೋ F29 Pro: 30 ಸಾವಿರಕ್ಕಿಂತ ಕಡಿಮೆ ಬೆಲೆಯ ಫೋನ್‌ನಲ್ಲಿ ಯಾವುದು ಬೆಸ್ಟ್‌?

ವಿವೊ Y400 ಪ್ರೊ vs ಒಪ್ಪೊ F29 ಪ್ರೊ: ಬ್ಯಾಟರಿ ವಿವೊ Y400 ಪ್ರೊದ 5,500 mAh ಬ್ಯಾಟರಿ 90W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ. ಹೆಚ್ಚುವರಿಯಾಗಿ, ರಿವರ್ಸ್ ವೈರ್ಡ್ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ. ಮತ್ತೊಂದೆಡೆ, ಒಪ್ಪೊ F29 ಪ್ರೊ ದೊಡ್ಡದಾದ 6,000 mAh ಬ್ಯಾಟರಿಯನ್ನು ಹೊಂದಿದೆ, ಅದು 80W ನಲ್ಲಿ ಚಾರ್ಜ್ ಆಗುತ್ತದೆ. ಈ ಬೆಲೆ ಶ್ರೇಣಿಯಲ್ಲಿರುವ ಸ್ಮಾರ್ಟ್‌ಫೋನ್‌ಗಳಿಗೆ ವಿಶಿಷ್ಟವಾಗಿ, ಯಾವುದೇ ಸ್ಮಾರ್ಟ್‌ಫೋನ್ ವೈರ್‌ಲೆಸ್ ಚಾರ್ಜಿಂಗ್ ಅನ್ನು ಬೆಂಬಲಿಸುವುದಿಲ್ಲ. ವಿವೊ Y400 ಪ್ರೊ vs ಒಪ್ಪೊ…

Read More
ಅಪಘಾತ ತಡೆಯಲು ಮಹತ್ವದ ಕ್ರಮ: ಚೆನ್ನೈ ಬೆಂಗಳೂರು‌ ಎಕ್ಸ್​​​ಪ್ರೆಸ್​ ವೇನಲ್ಲಿ ದಂಡಂ ದಶಗುಣಂ

ಅಪಘಾತ ತಡೆಯಲು ಮಹತ್ವದ ಕ್ರಮ: ಚೆನ್ನೈ ಬೆಂಗಳೂರು‌ ಎಕ್ಸ್​​​ಪ್ರೆಸ್​ ವೇನಲ್ಲಿ ದಂಡಂ ದಶಗುಣಂ

ಕೋಲಾರ, (ಜೂನ್ 23): ಉದ್ಟಾಟನೆಗೆ ಸಿದ್ದವಾಗಿರುವ ಚೆನೈ-ಬೆಂಗಳೂರು ಎಕ್ಸ್​ ಪ್ರೆಸ್​ ವೇನಲ್ಲಿ (Bengaluru- Chennai expressway) ದಿನೇ ದಿನೇ ಅಪಘಾತಗಳು ಸಂಭವಿಸುತ್ತಲೇ ಇವೆ. ಜನರು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ವಾಹನ ಸಂಚಾರಕ್ಕೆ ಅನುವು ಮಾಡಿಕೊಟ್ಟ 3 ತಿಂಗಳಲ್ಲಿ ಹತ್ತಕ್ಕೂ ಹೆಚ್ಚು ಭೀಕರ ರಸ್ತೆ ಅಪಘಾತದಲ್ಲಿ ಸುಮಾರು 15ಕ್ಕೂ ಹೆಚ್ಚು ಜನರು ಪ್ರಾಣ ಕಳೆದುಕೊಂಡಿದ್ದಾರೆ. ಇದರಿಂದ ಉದ್ಘಾಟನೆಗೂ ಮುನ್ನವೆ ನೂತನ ಚೆನೈ-ಬೆಂಗಳೂರು ಎಕ್ಸ್​ಪ್ರೆಕ್ಸ್​ ಹೈವೇಯಲ್ಲಿ ಸಾವಿನ ಹೆದ್ದಾರಿಯಾಗಿ ಪರಿಣಮಿಸಿದೆ. ಪರಿಣಾಮ ಎಚ್ಚೆತ್ತ ಪೊಲೀಸ್ ಇಲಾಖೆ ಕೆಲವು ನಿರ್ಬಂಧಗಳ ಜೊತೆಗೆ ಅತಿವೇಗ…

Read More
ಯುವತಿ ಮೈಕೈ ಮುಟ್ಟಿ ಎಳೆದಾಡಿದ್ದ ಕಾಮುಕ ಅರೆಸ್ಟ್: ಇಲ್ಲಿದೆ ಪ್ರಕರಣದ ಆಳ ಅಗಲ

ಯುವತಿ ಮೈಕೈ ಮುಟ್ಟಿ ಎಳೆದಾಡಿದ್ದ ಕಾಮುಕ ಅರೆಸ್ಟ್: ಇಲ್ಲಿದೆ ಪ್ರಕರಣದ ಆಳ ಅಗಲ

ಯುವತಿ ಮೇಲೆ ಹಲ್ಲೆ, ಬನ್ನೇರುಘಟ್ಟ ಪೊಲೀಸ್​ ಠಾಣೆ ಆನೆಕಲ್​, ಜೂನ್​ 23: ಆನೇಕಲ್​ನ (Anekal) ರೇಣುಕಾ ಬಡವಾಣೆ ನಿವಾಸಿ ಯುವತಿ ಶಾಂತಿ ಮೇಲೆ ಲೈಂಗಿಕ ದೌರ್ಜನ್ಯ ಮತ್ತು ಹಲ್ಲೆ ಮಾಡಿದ ಪ್ರಮುಖ ಆರೋಪಿ ಜಾನ್ ರಿಚರ್ಡ್​ನನ್ನು (26) ಪೊಲೀಸರು ಬಂಧಿಸಿ, ಬನ್ನೇರುಘಟ್ಟ ಠಾಣೆಗೆ (Bannerghatta Police) ಕರೆತಂದಿದ್ದಾರೆ. ಪ್ರಕರಣ ಸಂಬಂಧ ಯುವತಿ ಶಾಂತಿ ಮಾತನಾಡಿ, “ನನ್ನ, ಸ್ನೇಹಿತ ಮಂಜುನಾಥ್​ ಅವರ ಮೇಲೆ ಕೌಂಟರ್ ಕೇಸ್ ಆಗಿರುವ ಬಗ್ಗೆ ಗೊತ್ತಿಲ್ಲ. ಮಂಜುನಾಥ್ ಸ್ನೇಹಿತನಾಗಿ ನನ್ನ ನೆರವಿಗೆ ಬಂದಿದ್ದರು ಅಷ್ಟೇ….

Read More