Video: ಪ್ಲೀಸ್ ನನ್ನ ಶಾಲೆಗೆ ಸೇರಿಸ್ತೀರಾ, ಸಿಎಂ ಯೋಗಿ ಬಳಿ ಪುಟ್ಟ ಪೋರಿಯ ಮನವಿ

Video: ಪ್ಲೀಸ್ ನನ್ನ ಶಾಲೆಗೆ ಸೇರಿಸ್ತೀರಾ, ಸಿಎಂ ಯೋಗಿ ಬಳಿ ಪುಟ್ಟ ಪೋರಿಯ ಮನವಿ

ಲಕ್ನೋ, ಜೂನ್ 24: ಪ್ಲೀಸ್ ನನ್ನನ್ನು ಶಾಲೆಗೆ ಸೇರಿಸ್ತೀರಾ? ಇದು ಪುಟ್ಟ ಪೋರಿ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಬಳಿ ಮಾಡಿರುವ ಮನವಿ. ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಜನ ಸಾಮಾನ್ಯರ ಸಮಸ್ಯೆಗಳನ್ನು ಆಲಿಸಿ, ಪರಿಹಾರ ಸೂಚಿಸಲು ಜನತಾ ದರ್ಬಾರ್ ಎಂಬ ಕಾರ್ಯಕ್ರಮವನ್ನು ಆಯೋಜಿಸಿದ್ದರು. ಅಲ್ಲಿಗೆ ಬಂದಿದ್ದ ಐದು ವರ್ಷದ ಪೋರಿಯೊಂದು ಯೋಗಿ ಬಳಿ ತನ್ನನ್ನು ಶಾಲೆಗೆ ಸೇರಿಸುವಂತೆ ಮನವಿ ಮಾಡಿದ್ದಳು. ಸಾಕಷ್ಟು ಮಂದಿ ತಮ್ಮ ಸಮಸ್ಯೆಗಳನ್ನು ಹೊತ್ತು ಸಿಎಂ ಬಗ್ಗೆ ಭರವಸೆ…

Read More
RCB ಕೋಚ್​ನ ವಿಶ್ವ ದಾಖಲೆ ಸರಿಗಟ್ಟಿದ ರಿಷಭ್ ಪಂತ್

RCB ಕೋಚ್​ನ ವಿಶ್ವ ದಾಖಲೆ ಸರಿಗಟ್ಟಿದ ರಿಷಭ್ ಪಂತ್

ಇದೀಗ ಬರೋಬ್ಬರಿ 24 ವರ್ಷಗಳ ಬಳಿಕ ಈ ವಿಶ್ವ ದಾಖಲೆಯನ್ನು ಸರಿಗಟ್ಟುವಲ್ಲಿ ರಿಷಭ್ ಪಂತ್ ಯಶಸ್ವಿಯಾಗಿದ್ದಾರೆ. ಇಂಗ್ಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್ ನಲ್ಲಿ 134 ರನ್ ಬಾರಿಸಿದ್ದ ಪಂತ್, ದ್ವಿತೀಯ ಇನಿಂಗ್ಸ್ ನಲ್ಲಿ 118 ರನ್ ಕಲೆಹಾಕಿದ್ದಾರೆ. Source link

Read More
ನೆಲಮಂಗಲ: ಗಲಾಟೆ-ಹಲ್ಲೆ ಆರೋಪ, ಮಾಜಿ ಸಂಸದ ಅನಂತ್ ಕುಮಾರ್ ಹೆಗಡೆ, ಗನ್​ಮ್ಯಾನ್, ಚಾಲಕನ ವಿರುದ್ಧ ಎಫ್​ಐಆರ್

ನೆಲಮಂಗಲ: ಗಲಾಟೆ-ಹಲ್ಲೆ ಆರೋಪ, ಮಾಜಿ ಸಂಸದ ಅನಂತ್ ಕುಮಾರ್ ಹೆಗಡೆ, ಗನ್​ಮ್ಯಾನ್, ಚಾಲಕನ ವಿರುದ್ಧ ಎಫ್​ಐಆರ್

ದಾಬಸ್​​ಪೇಟೆ ಠಾಣೆಯಲ್ಲಿ ಅನಂತ್ ಕುಮಾರ್ ಹೆಗಡೆ ನೆಲಮಂಗಲ, ಜೂನ್ 24: ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ (Nelamangala) ತಾಲೂಕಿನ ಹಳೇ ನಿಜಗಲ್ ಬಳಿ ಇನ್ನೋವಾ ಕಾರಿನಲ್ಲಿದ್ದ ನಾಲ್ವರ ಮೇಲೆ ಹಲ್ಲೆ, ಗೂಂಡಾಗಿರಿ ನಡೆಸಿದ ಆರೋಪದಲ್ಲಿ ಕೇಂದ್ರದ ಮಾಜಿ ಸಚಿವ, ಉತ್ತರ ಕನ್ನಡ ಕ್ಷೇತ್ರದ ಮಾಜಿ ಸಂಸದ ಅನಂತ ಕುಮಾರ್ ಹೆಗಡೆ (Anantkumar Hegde), ಅವರ ಕಾರು ಚಾಲಕ ಹಾಗೂ ಗನ್​ಮ್ಯಾನ್ ಮೇಲೆ ಎಫ್​ಐಆರ್ ದಾಖಲಾಗಿದೆ. ಅನಂತ ಕುಮಾರ್ ಹೆಗಡೆ ಪುತ್ರ ಅಶುತೋಷ್, ಗನ್‌ಮ್ಯಾನ್‌ ಶ್ರೀಧರ್, ಚಾಲಕ ಮಹೇಶ್…

Read More
ರೋಚಕ ಹಂತ ತಲುಪಿದ ಹೆಡಿಂಗ್ಲಿ ಟೆಸ್ಟ್‌; ಕ್ಲೈಮ್ಯಾಕ್ಸ್ ಕದನ ಗೆಲ್ಲೋರು ಯಾರು?

ರೋಚಕ ಹಂತ ತಲುಪಿದ ಹೆಡಿಂಗ್ಲಿ ಟೆಸ್ಟ್‌; ಕ್ಲೈಮ್ಯಾಕ್ಸ್ ಕದನ ಗೆಲ್ಲೋರು ಯಾರು?

<p>ಲೀಡ್ಸ್: 2025-27ರ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಅನ್ನು ಗೆಲುವಿನೊಂದಿಗೆ ಆರಂಭಿಸಬೇಕು ಎನ್ನುವ ಭಾರತದ ನಿರೀಕ್ಷೆ ಈಡೇರಬಹುದು. ಇಂಗ್ಲೆಂಡ್ ವಿರುದ್ಧ ಇಲ್ಲಿನ ಹೆಡಿಂಗ್ಲಿ ಮೈದಾನದಲ್ಲಿ ನಡೆಯುತ್ತಿರುವ ಮೊದಲ ಟೆಸ್ಟ್‌ನ 2ನೇ ಇನ್ನಿಂಗ್ಸ್ ನಲ್ಲೂ ಉತ್ತಮ ಬ್ಯಾಟಿಂಗ್ ಪ್ರದರ್ಶನ ತೋರಿರುವ ಭಾರತ, 364 ರನ್ ಕಲೆಹಾಕಿ ಆತಿಥೇಯ ತಂಡದ ಗೆಲುವಿಗೆ 371 ರನ್ ಗುರಿ ನೀಡಿದೆ.</p><p>ಸಾಮಾನ್ಯವಾಗಿ ಪಂದ್ಯದಲ್ಲಿ ಒಂದು ದಿನ ಬಾಕಿ ಇರುವಾಗ ಈ ಮೊತ್ತ ದೊಡ್ಡದೆನಿಸಬಹುದು. ಆದರೆ, ಇಂಗ್ಲೆಂಡ್ ತನ್ನ ‘ಬಾಜ್ ಬಾಲ್’ ಶೈಲಿಯ ಆಟದಿಂದ ಯಾವುದೇ…

Read More
ಸಿನಿಮಾ ಮಾಡಿದ ಕೇಂದ್ರ ಸಚಿವನಿಗೆ ಸಂಕಷ್ಟ; ಸೆನ್ಸಾರ್ ಮಂಡಳಿಯಲ್ಲಿ ಅರ್ಧಕ್ಕೆ ನಿಂತ ಚಿತ್ರ

ಸಿನಿಮಾ ಮಾಡಿದ ಕೇಂದ್ರ ಸಚಿವನಿಗೆ ಸಂಕಷ್ಟ; ಸೆನ್ಸಾರ್ ಮಂಡಳಿಯಲ್ಲಿ ಅರ್ಧಕ್ಕೆ ನಿಂತ ಚಿತ್ರ

ಮಲಯಾಳಂ ನಟ, ಹಾಗೂ ಕೇಂದ್ರ ಸಚಿವ ಸುರೇಶ್ ಗೋಪಿ ಅವರು ಈಗ ಸುದ್ದಿಯಲ್ಲಿ ಇದ್ದಾರೆ. ಅವರ ನಟನೆಯ ‘ಜಾನಕಿ vs ಸ್ಟೇಟ್ ಆಫ್ ಕೇರಳ’ ಚಿತ್ರಕ್ಕೆ ಸೆನ್ಸಾರ್ ಮಂಡಳಿ (Sensor Board) ತಡೆ ಒಡ್ಡಿದೆ. ಸಿನಿಮಾದ ಟೈಟಲ್ ಬದಲಿಸುವಂತೆ ಸೂಚಿಸುತ್ತಿದೆ. ಆದರೆ, ಇದಕ್ಕೆ ಅವರು ಸಿದ್ಧರಿಲ್ಲ. ಜೂನ್ 27ರಂದು ಸಿನಿಮಾ ರಿಲೀಸ್ ಆಗಬೇಕಿತ್ತು. ಆದರೆ, ಸೆನ್ಸಾರ್ ಪ್ರಕ್ರಿಯೆ ಪೂರ್ಣಗೊಳ್ಳದ ಕಾರಣ ಸಿನಿಮಾ ಇನ್ನೂ ಹಾಗೆಯೇ ಇದೆ. ಮುಂದೇನಾಗುತ್ತದೆ ಎಂಬ ಕುತೂಹಲ ಮೂಡಿದೆ. ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ…

Read More
18 ತಿಂಗಳು ಜೈಲಲ್ಲಿಟ್ಟರು ಯಾಕೆ ಅಂತಾ ಹೇಳಲೇ ಇಲ್ಲ!

18 ತಿಂಗಳು ಜೈಲಲ್ಲಿಟ್ಟರು ಯಾಕೆ ಅಂತಾ ಹೇಳಲೇ ಇಲ್ಲ!

<p><strong>-ಡಿ.ಎಚ್. ಶಂಕರಮೂರ್ತಿ, ಮಾಜಿ ಸಭಾಪತಿಗಳು.</strong></p><p>ತುರ್ತು ಪರಿಸ್ಥಿತಿ ಬಂದು ಹೋಗಿ 50 ವರ್ಷ ಆಯ್ತು. ಇದನ್ನು ಇವತ್ತಿನ ಯುವ ಜನಾಂಗ ಅರ್ಥ ಮಾಡಿಕೊಳ್ಳಬೇಕು. ಇದು ಎಂದೂ ಈ ದೇಶಕ್ಕೆ ಮತ್ತೆ ಬರಬಾರದು. ಅವತ್ತಿನ ಘಟನೆಗಳನ್ನು ಯುವ ಜನತೆಗೆ ತಿಳಿಸೋಣ. ಇದರ ಅರಿವು ಇದ್ದಂತೆ ಇಲ್ಲ. ಇದರ ಅರಿವು ಅಗತ್ಯವಾಗಿ ಇರಲೇಬೇಕು. ಇದರ ಜೊತೆಗೆ ತುರ್ತು ಪರಿಸ್ಥಿತಿಗೆ ಕಾರಣರು ಯಾರು ಎಂಬ ಬಗ್ಗೆ ಚರ್ಚೆ ಅಗತ್ಯ. ತಪ್ಪು ಮಾಡಿದವರು ಯಾರು? ಯಾಕಾಯ್ತು ಈ ಬಗ್ಗೆ ಚರ್ಚೆ ಅಗತ್ಯ. ಇದರ ಹಿಂದೆ…

Read More
6,6,6,6,6,6,6… IPLನಲ್ಲಿ ಠುಸ್… MLCಯಲ್ಲಿ ಬುಸ್..!

6,6,6,6,6,6,6… IPLನಲ್ಲಿ ಠುಸ್… MLCಯಲ್ಲಿ ಬುಸ್..!

ಅಮೆರಿಕದಲ್ಲಿ ನಡೆಯುತ್ತಿರುವ ಮೇಜರ್ ಲೀಗ್ ಕ್ರಿಕೆಟ್ ಟೂರ್ನಿಯಲ್ಲಿ ಜೇಕ್ ಪ್ರೇಸರ್ ಮೆಕ್​ಗುರ್ಕ್​ ಸಿಡಿಲಬ್ಬರ ಮುಂದುವರೆದಿದೆ. ಈ ಬಾರಿಯ ಟೂರ್ನಿಯಲ್ಲಿ ಸ್ಯಾನ್​ ಫ್ರಾನಿಸ್ಕೋ ಯುನಿಕಾರ್ನ್ಸ್ ಪರ ಕಣಕ್ಕಿಳಿಯುತ್ತಿರುವ ಮೆಕ್​ಗುರ್ಕ್​ ಎಂಐ ನ್ಯೂಯಾರ್ಕ್ ವಿರುದ್ಧ ಸ್ಪೋಟಕ ಬ್ಯಾಟಿಂಗ್ ಪ್ರದರ್ಶಿಸಿದ್ದಾರೆ. ಡಲ್ಲಾಸ್​ನಲ್ಲಿ ನಡೆದ ಈ ಪಂದ್ಯದಲ್ಲಿ ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಯುವ ದಾಂಡಿಗ ಬರೋಬ್ಬರಿ 7 ಸಿಕ್ಸ್ ಸಿಡಿಸಿ ಅಬ್ಬರಿಸಿದ್ದಾರೆ. ಈ ಏಳು ಸಿಕ್ಸ್ ಹಾಗೂ 1 ಫೋರ್​ನೊಂದಿಗೆ ಕೇವಲ 26 ಎಸೆತಗಳಲ್ಲಿ 64 ರನ್ ಚಚ್ಚಿದ್ದಾರೆ. ಇದಕ್ಕೂ ಮುನ್ನ ಲಾಸ್ ಏಂಜಲೀಸ್ ನೈಟ್…

Read More
ಹೆಡಿಂಗ್ಲಿ ಟೆಸ್ಟ್: ಭಾರತದ 4ನೇ ದಿನದ ಪ್ರಮುಖ ಹೈಲೈಟ್ಸ್! ಯಾರಿಗೆ ಸಿಗಲಿದೆ ಗೆಲುವು?

ಹೆಡಿಂಗ್ಲಿ ಟೆಸ್ಟ್: ಭಾರತದ 4ನೇ ದಿನದ ಪ್ರಮುಖ ಹೈಲೈಟ್ಸ್! ಯಾರಿಗೆ ಸಿಗಲಿದೆ ಗೆಲುವು?

<p>ಕೆ.ಎಲ್. ರಾಹುಲ್ ಮತ್ತು ರಿಷಭ್ ಪಂತ್ ಶತಕಗಳ ನೆರವಿನಿಂದ ಹೆಡಿಂಗ್ಲಿ ಟೆಸ್ಟ್‌ನ 4ನೇ ದಿನದಂದು ಭಾರತವು ಪ್ರಬಲ ಸ್ಥಿತಿಯಲ್ಲಿದೆ. ಕೆಳ ಕ್ರಮಾಂಕದ ಕುಸಿತದ ಹೊರತಾಗಿಯೂ, ಭಾರತವು ಇಂಗ್ಲೆಂಡ್‌ಗೆ 371 ರನ್‌ಗಳ ಸವಾಲಿನ ಗುರಿಯನ್ನು ನೀಡಿತು, ಕೊನೆಯ ದಿನದಂದು ಆತಿಥೇಯರಿಗೆ 350 ರನ್‌ಗಳ ಅಗತ್ಯವಿದೆ.</p><img><p>ಇಂಗ್ಲೆಂಡ್ ಮತ್ತು ಭಾರತದ ನಡುವಿನ ಮೊದಲ ಟೆಸ್ಟ್‌ನ 4ನೇ ದಿನವು ಭಾರತ ತಂಡವು ಬಿಗಿಹಿಡಿತ ಸಾಧಿಸುವಲ್ಲಿ ಯಶಸ್ವಿಯಾಗಿದೆ. ಶತಕವೀರರಾದ ಕೆ ಎಲ್ ರಾಹುಲ್ ಮತ್ತು ರಿಷಭ್ ಪಂತ್ ಟೀಂ ಇಂಡಿಯಾಗೆ ಬೃಹತ್ ಮೊತ್ತ ದಾಖಲಿಸಲು…

Read More
ನಿಮ್ಮ ಜಾತಕದಲ್ಲಿ ರಾಹುವಿನ ಸ್ಥಾನ ದುರ್ಬಲವಾಗಿದ್ದರೆ, ಈ ಸರಳ ಪರಿಹಾರಗಳನ್ನು ಮಾಡಿ!

ನಿಮ್ಮ ಜಾತಕದಲ್ಲಿ ರಾಹುವಿನ ಸ್ಥಾನ ದುರ್ಬಲವಾಗಿದ್ದರೆ, ಈ ಸರಳ ಪರಿಹಾರಗಳನ್ನು ಮಾಡಿ!

ನಿಮ್ಮ ಜಾತಕದಲ್ಲಿ ರಾಹುವಿನ ಸ್ಥಾನವು ದುರ್ಬಲವಾಗಿದ್ದರೆ ಅಥವಾ ಅಶುಭವಾಗಿದ್ದರೆ, ಅದು ನಿಮ್ಮ ಜೀವನದಲ್ಲಿ ಗೊಂದಲ, ಆರೋಗ್ಯ ಸಮಸ್ಯೆಗಳು, ನಿದ್ರಾಹೀನತೆ, ಅನಗತ್ಯ ಭಯ, ನಿರ್ಧಾರ ತೆಗೆದುಕೊಳ್ಳುವಲ್ಲಿ ತೊಂದರೆ ಅಥವಾ ಸಂಬಂಧಗಳಲ್ಲಿ ಉದ್ವಿಗ್ನತೆ ಮುಂತಾದ ಅನೇಕ ಸಮಸ್ಯೆಗಳನ್ನು ಉಂಟುಮಾಡಬಹುದು. ಶಾಸ್ತ್ರಗಳ ಪ್ರಕಾರ, ರಾಹುವನ್ನು ನೆರಳು ಗ್ರಹವೆಂದು ಪರಿಗಣಿಸಲಾಗುತ್ತದೆ. ನಿಮ್ಮ ಜಾತಕದಲ್ಲಿ ರಾಹು ದುರ್ಬಲನಾಗಿದ್ದರೆ, ನಿಮ್ಮ ಸಮಸ್ಯೆಗಳನ್ನು ನಿವಾರಿಸಲು ನೀವು ಅಳವಡಿಸಿಕೊಳ್ಳಬಹುದಾದ ಕೆಲವು ಸರಳ ಮತ್ತು ಪರಿಣಾಮಕಾರಿ ಪರಿಹಾರಗಳು ಇಲ್ಲಿವೆ. ಜಾತಕದಲ್ಲಿ ರಾಹುವಿನ ಸ್ಥಾನವನ್ನು ಬಲಪಡಿಸಲು ರಾಹು ಮಂತ್ರಗಳನ್ನು ನಿಯಮಿತವಾಗಿ ಪಠಿಸುವುದು…

Read More
ಒಬಿಸಿ ಏಕ ಪೋಷಕಿಯ ಮಕ್ಕಳನ್ನೂ ಅದೇ ವರ್ಗದಲ್ಲಿ ಪರಿಗಣಿಸಿ: ಸುಪ್ರೀಂ ಕೋರ್ಟ್ | Supreme Court Children Of Single Mothers Eligible For Obc Certificates

ಒಬಿಸಿ ಏಕ ಪೋಷಕಿಯ ಮಕ್ಕಳನ್ನೂ ಅದೇ ವರ್ಗದಲ್ಲಿ ಪರಿಗಣಿಸಿ: ಸುಪ್ರೀಂ ಕೋರ್ಟ್ | Supreme Court Children Of Single Mothers Eligible For Obc Certificates

ಮಗುವೊಂದು ಕೇವಲ ತಾಯಿಯ ಆಶ್ರಯದಲ್ಲಿ ಬೆಳೆಯುತ್ತಿದ್ದು, ಆಕೆ ಒಬಿಸಿ ವರ್ಗಕ್ಕೆ ಸೇರಿದವಳಾಗಿದ್ದರೆ, ಮಗುವನ್ನೂ ಅದೇ ವರ್ಗದಲ್ಲಿ ಪರಿಗಣಿಸಬೇಕು ನವದೆಹಲಿ: ಒಬಿಸಿ ವರ್ಗಕ್ಕೆ ಸೇರಿದ ಏಕ ಪೋಷಕಿಯ ಮಕ್ಕಳನ್ನು ಆಕೆಯ ವರ್ಗದಲ್ಲೇ ಪರಿಗಣಿಸಲು ಕೋರಿ ಸಲ್ಲಿಕೆಯಾಗಿದ್ದ ಅರ್ಜಿಯನ್ನು ‘ಮುಖ್ಯ’ ಎಂದು ಕರೆದಿರುವ ಸುಪ್ರೀಂ ಕೋರ್ಟ್‌, ಅದಕ್ಕೆ ಪೂರಕವಾದ ಮಹತ್ವದ ಆದೇಶ ಹೊರಡಿಸಿದೆ. ದೆಹಲಿಯಲ್ಲಿರುವ ನಿಯಮದ ಪ್ರಕಾರ, ಒಬ್ಬರನ್ನು ಒಬಿಸಿ ವರ್ಗಕ್ಕೆ ಸೇರಿಸಲು, ತಾಯಿ ಒಬಿಸಿ ವರ್ಗಕ್ಕೆ ಸೇರಿದವರಾಗಿದ್ದರೆ ಸಾಲದು. ಅವರ ತಂದೆಯ ಕಡೆಯವರ ಒಬಿಸಿ ಪ್ರಮಾಣಪತ್ರ ಅಗತ್ಯ. ಹೀಗಿರುವಾಗ,…

Read More