ಕೇವಲ 20 ರೂ ಆರೋಪಕ್ಕೆ 30 ವರ್ಷ ಹೋರಾಟ; ಕಳಂಕ ಮುಕ್ತನಾಗ್ತಿದ್ದಂತೆ ದೇವರಪಾದ ಸೇರಿದ ಪ್ರಾಮಾಣಿಕ | Acquitted After 30 Years In 20rs Bribery Case Former Policeman Babubhai Prajapati Dies A Day Later In Ahmedabad

ಕೇವಲ 20 ರೂ ಆರೋಪಕ್ಕೆ 30 ವರ್ಷ ಹೋರಾಟ; ಕಳಂಕ ಮುಕ್ತನಾಗ್ತಿದ್ದಂತೆ ದೇವರಪಾದ ಸೇರಿದ ಪ್ರಾಮಾಣಿಕ | Acquitted After 30 Years In 20rs Bribery Case Former Policeman Babubhai Prajapati Dies A Day Later In Ahmedabad

30 ವರ್ಷಗಳ ಹಿಂದೆ 20 ರೂಪಾಯಿ ಲಂಚ ಪಡೆದ ಆರೋಪ ಹೊತ್ತಿದ್ದ ಪೊಲೀಸ್ ಪೇದೆಯೊಬ್ಬರು, ತಮ್ಮ ಮೇಲಿನ ಕಳಂಕವನ್ನು ತೊಡೆದುಹಾಕಲು ಸುದೀರ್ಘ ಕಾನೂನು ಹೋರಾಟ ನಡೆಸಿದರು. ಅಂತಿಮವಾಗಿ ನ್ಯಾಯಾಲಯದಿಂದ ನಿರಪರಾಧಿ ಎಂದು ಸಾಬೀತಾದ ಮರುದಿನವೇ ಅವರು ನೈಸರ್ಗಿಕವಾಗಿ ಸಾವನ್ನಪ್ಪಿದರು.   ಅವರೊಬ್ಬ ಪ್ರಮಾಣಿಕ ವ್ಯಕ್ತಿ ಪೊಲೀಸ್ ಇಲಾಖೆಯಲ್ಲಿ ಪೇದೆಯಾಗಿ ಕೆಲಸ ಮಾಡುತ್ತಿದ್ದರು. ಆದರೆ ಅವರ ಮೇಲೆ 30ವರ್ಷಗಳ ಹಿಂದೆ 20 ರೂಪಾಯಿ ಲಂಚ ತೆಗೆದುಕೊಂಡ ಆರೋಪ ಹೊರಿಸಲಾಗಿತ್ತು. ಅದು ಕೂಡ ಕೇವಲ 20 ರೂ. ಆಗಿನ 20…

Read More
Toxic Movie ಮತ್ತೊಂದು ವಿವಾದ: ಸಂತ ಮಿಕಯೇಲ್ ಮುಂದೆ ಯಶ್ ಅಶ್ಲೀಲ ದೃಶ್ಯ ತೆಗೆಯದಿದ್ದರೆ ಕಾನೂನು ಹೋರಾಟ! | Pan World Toxic Movie Again Controversy National Christian Federation Complaint Yash Sat

Toxic Movie ಮತ್ತೊಂದು ವಿವಾದ: ಸಂತ ಮಿಕಯೇಲ್ ಮುಂದೆ ಯಶ್ ಅಶ್ಲೀಲ ದೃಶ್ಯ ತೆಗೆಯದಿದ್ದರೆ ಕಾನೂನು ಹೋರಾಟ! | Pan World Toxic Movie Again Controversy National Christian Federation Complaint Yash Sat

ಯಶ್ ಅಭಿನಯದ ‘ಟಾಕ್ಸಿಕ್’ ಸಿನಿಮಾವು ಕ್ರೈಸ್ತ ಧರ್ಮದ ಭಾವನೆಗಳಿಗೆ ಧಕ್ಕೆ ತಂದಿದೆ ಎಂಬ ಆರೋಪದ ಮೇಲೆ ವಿವಾದಕ್ಕೆ ಸಿಲುಕಿದೆ. ಚಿತ್ರದಲ್ಲಿನ ಕೆಲವು ದೃಶ್ಯಗಳು ದೇವದೂತರಿಗೆ ಅಪಮಾನ ಮಾಡಿವೆ ಎಂದು ರಾಷ್ಟ್ರೀಯ ಕ್ರೈಸ್ತ ಒಕ್ಕೂಟ ಆರೋಪಿಸಿದ್ದು, ದೃಶ್ಯಗಳನ್ನು ತೆಗೆದುಹಾಕಲು ಪಟ್ಟು ಹಿಡಿದಿದೆ. ಬೆಂಗಳೂರು (ಫೆ.11): ಸ್ಯಾಂಡಲ್‌ವುಡ್‌ನ ಬಹುನಿರೀಕ್ಷಿತ ಹಾಗೂ ಸ್ಟಾರ್ ನಟ ಯಶ್ ಅಭಿನಯದ ‘ಟಾಕ್ಸಿಕ್’ (Toxic) ಸಿನಿಮಾ ಬಿಡುಗಡೆಗೂ ಮುನ್ನವೇ ದೊಡ್ಡ ವಿವಾದದ ಸುಳಿಗೆ ಸಿಲುಕಿದೆ. ಸಿನಿಮಾದ ದೃಶ್ಯಗಳಲ್ಲಿ ಕ್ರೈಸ್ತ ಧರ್ಮದ ಭಾವನೆಗಳಿಗೆ ಧಕ್ಕೆ ತರಲಾಗಿದೆ ಎಂದು…

Read More
ಡಿಕೆಶಿ ಮನೆಗೆ ಬಂತು 2.8 ಕೋಟಿ ರೂ ಬೆಲೆಯ ಲೆಕ್ಸಸ್ ಕಾರು, ಅಧಿಕಾರ ಬದಲಾವಣೆ ಸೂಚನೆಯೇ?

ಡಿಕೆಶಿ ಮನೆಗೆ ಬಂತು 2.8 ಕೋಟಿ ರೂ ಬೆಲೆಯ ಲೆಕ್ಸಸ್ ಕಾರು, ಅಧಿಕಾರ ಬದಲಾವಣೆ ಸೂಚನೆಯೇ?

<p>ಡಿಕೆ ಶಿವಕುಮಾರ್ ಮನೆಗೆ ಬಂತು 2.8 ಕೋಟಿ ಬೆಲೆಯ ಲೆಕ್ಸಸ್ ಕಾರು, ಅಧಿಕಾರ ಬದಲಾವಣೆ ಸೂಚನೆಯೇ? ಇತ್ತೀಚಿನ ಕೆಲ ವರ್ಷಗಳಲ್ಲಿ ಸಿಎಂ ಹೊಸ ಕಾರು ಖರೀದಿಸುವುದು, ಬಳಕೆ ಮಾಡುವುದು ಸಾಮಾನ್ಯವಾಗಿದೆ. ಈ ಎಲ್ಲಾ ಬೆಳವಣಿಗೆ ರಾಜ್ಯದಲ್ಲಿ ಅಧಿಕಾರ ಬದಲಾವಣೆಗಳ ಸೂಚನೆಯೇ?</p><img><p>ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ರಾಜಕಾರಣಿ ಮಾತ್ರವಲ್ಲ ಯಶಸ್ವಿ ಉದ್ಯಮಿ ಕೂಡ ಹೌದು. ಡಿಕೆ ಶಿವಕುಮಾರ್ ಬಳಿ ಹಲವು ಕಾರುಗಳಿವೆ. ಈ ಪಟ್ಟಿಗೆ ಮತ್ತೊಂದು ಸೇರಿಕೊಂಡಿದೆ. ಈ ಬಾರಿ ಡಿಕೆ ಶಿವಕುಮಾರ್ ಬರೋಬ್ಬರಿ 2.8 ಕೋಟಿ ರೂಪಾಯಿ ಬೆಲೆಯ…

Read More
ಸ್ವಪ್ನಶಾಸ್ತ್ರದ ಪ್ರಕಾರ ಕನಸಿನಲ್ಲಿ ಹೂವು, ಹಣ್ಣು ಕಂಡರೆ ಏನರ್ಥ? ಈ ಕನಸುಗಳ ಬಗ್ಗೆ ಜಾಗೃತೆಯಿರಲಿ

ಸ್ವಪ್ನಶಾಸ್ತ್ರದ ಪ್ರಕಾರ ಕನಸಿನಲ್ಲಿ ಹೂವು, ಹಣ್ಣು ಕಂಡರೆ ಏನರ್ಥ? ಈ ಕನಸುಗಳ ಬಗ್ಗೆ ಜಾಗೃತೆಯಿರಲಿ

ನಮಗೆ ಕನಸಿನಲ್ಲಿ ನಾನಾ ರೀತಿಯ ವಸ್ತುಗಳು, ಸ್ಥಳಗಳು ಕಾಣಿಸುತ್ತವೆ. ಆದರೆ, ಸ್ವಪ್ನ ಶಾಸ್ತ್ರದ ಪ್ರಕಾರ ಪ್ರತಿಯೊಂದು ಕನಸಿಗೂ ಒಂದೊಂದು ಅರ್ಥವಿದೆ. ಕನಸಿನಲ್ಲಿ ಹೂವು, ಹಣ್ಣುಗಳು ಕಂಡರೆ ಅದು ಶುಭವೋ ಅಥವಾ ಅಶುಭವೋ? ಈ ಗೊಂದಲ ಅನೇಕರಲ್ಲಿ ಇರುತ್ತದೆ. ಬನ್ನಿ, ಇದರ ಬಗ್ಗೆ ತಿಳಿದುಕೊಳ್ಳೋಣ.<img>ಹಿಂದೂ ಸಂಪ್ರದಾಯದಲ್ಲಿ ಕನಸುಗಳನ್ನು ಶುಭ ಮತ್ತು ಅಶುಭ ಫಲಿತಾಂಶಗಳ ಸೂಚಕಗಳೆಂದು ಪರಿಗಣಿಸಲಾಗುತ್ತದೆ. ಅದರಲ್ಲೂ ಕನಸಿನಲ್ಲಿ ಹೂವು, ಹಣ್ಣುಗಳು ಕಾಣಿಸಿಕೊಂಡರೆ ಅನೇಕರು ಚಿಂತೆಗೆ ಬೀಳುತ್ತಾರೆ. ಸ್ವಪ್ನ ಶಾಸ್ತ್ರದ ಪ್ರಕಾರ, ಪ್ರಕೃತಿಗೆ ಸಂಬಂಧಿಸಿದ ದೃಶ್ಯಗಳು ನಮ್ಮ ಜೀವನದಲ್ಲಿನ…

Read More
ಕುಕ್ಕರ್ ಶಿಳ್ಳೆ ಹೊಡೆಯುತ್ತಿದ್ದಂತೆ ನೀರು ಆಚೆ ಬರ್ತಿದ್ರೆ ಈ 4 ಟ್ರಿಕ್ಸ್ ಫಾಲೋ ಮಾಡಿ ಸಾಕು, ಹೊಸದನ್ನ ಕೊಳ್ಳಲ್ಲ

ಕುಕ್ಕರ್ ಶಿಳ್ಳೆ ಹೊಡೆಯುತ್ತಿದ್ದಂತೆ ನೀರು ಆಚೆ ಬರ್ತಿದ್ರೆ ಈ 4 ಟ್ರಿಕ್ಸ್ ಫಾಲೋ ಮಾಡಿ ಸಾಕು, ಹೊಸದನ್ನ ಕೊಳ್ಳಲ್ಲ

<p>Pressure Cooker Whistle Leak: &nbsp;ಕುಕ್ಕರ್ ಹಳೆಯದಾಗುತ್ತಿದ್ದಂತೆ ಬೇಳೆ ಬೇಯಿಸುವಾಗ ನೀರು ಆಚೆ ಬರುತ್ತದೆ. ಇದರಿಂದಾಗಿ ಗ್ಯಾಸ್ ಸ್ಟೌವ್ ಎಲ್ಲಾ ಕೊಳಕಾಗುತ್ತದೆ. ಆಹಾರವೂ ವೇಸ್ಟ್ ಆಗುತ್ತೆ . ನಿಮಗೂ ಇದೇ ರೀತಿ ಆಗುತ್ತಿದ್ದರೆ ಈ ಸಮಸ್ಯೆಯನ್ನು ತಪ್ಪಿಸಲು ಕೆಲವು ಸುಲಭವಾದ ಟಿಪ್ಸ್ ನಿಮಗಾಗಿ… &nbsp;&nbsp;</p><img><p>ತರಕಾರಿ, ಬೇಳೆ ಮತ್ತು ಅಕ್ಕಿ ಬೇಗನೆ ಬೇಯಬೇಕೆಂದರೆ ಪ್ರತಿ ಮನೆಯಲ್ಲೂ ಪ್ರೆಶರ್ ಕುಕ್ಕರ್ ಬಳಸಲಾಗುತ್ತದೆ. ಇದು ಸಮಯವನ್ನು ಉಳಿಸುತ್ತದೆ ಮತ್ತು ಆಹಾರ ಚೆನ್ನಾಗಿ ಬೇಯಲು ಸಹಾಯ ಮಾಡುತ್ತದೆ. ವಿಶೇಷವಾಗಿ ಕುಕ್ಕರ್ ಹಳೆಯದಾಗುತ್ತಿದ್ದಂತೆ ಬೇಳೆ…

Read More
ಹೊಸ ಐಟಿ ರೂಲ್ಸ್; ಎಐ ಸೃಷ್ಟಿದ ಕಂಟೆಂಟ್​ಗೆ ಲೇಬಲಿಂಗ್ ಕಡ್ಡಾಯ; ಫೇಸ್​ಬುಕ್, ಇನ್ಸ್​ಟಾಗಳಿಗೆ ಕಠಿಣ ನಿಯಮ

ಹೊಸ ಐಟಿ ರೂಲ್ಸ್; ಎಐ ಸೃಷ್ಟಿದ ಕಂಟೆಂಟ್​ಗೆ ಲೇಬಲಿಂಗ್ ಕಡ್ಡಾಯ; ಫೇಸ್​ಬುಕ್, ಇನ್ಸ್​ಟಾಗಳಿಗೆ ಕಠಿಣ ನಿಯಮ

ಡೀಪ್ ಫೇಕ್ ಕಾಂಟೆಂಟ್ ನ ಸಾಂದರ್ಭಿಕ ಚಿತ್ರ ನವದೆಹಲಿ, ಫೆಬ್ರುವರಿ 11: ಐ ಸೃಷ್ಟಿಯ ಫೋಟೋ, ವಿಡಿಯೋಗಳು (AI ಉತ್ಪಾದಿಸುವ ವಿಷಯ) ಥೇಟ್ ನೈಜ ವ್ಯಕ್ತಿ ಮತ್ತು ಸ್ಥಳದ್ದೇ ಎನಿಸುವಂತಿದೆ. ಯಾವುದು ಅಸಲಿ, ಯಾವುದು ಕೃತಕ ಎಂದು ಮೇಲ್ನೋಟಕ್ಕೆ ಕಂಡು ಹಿಡಿಯುವುದು ಕಷ್ಟ. ದುರುಳರು ಈ ಎಐ ಅನ್ನು ದುರುಪಯೋಗಪಡಿಸಿಕೊಳ್ಳುವ ಸಾಧ್ಯತೆಯಿದೆ. ಇದನ್ನು ನಿಯಂತ್ರಿಸಲು ಸರ್ಕಾರವು ಹೊಸ ಮಾಹಿತಿ ತಂತ್ರಜ್ಞಾನದ ನಿಯಮಗಳನ್ನು ರೂಪಿಸಿದೆ. ದೀಪ್‌ಫೇಕ್ ವಿಡಿಯೋ, ಸಿಂಥೆಟಿಕ್ ಆಡಿಯೋ, ತಿರುಚಿದ ದೃಶ್ಯಗಳು ಇತ್ಯಾದಿ ಎಐ ಸೃಷ್ಟಿದ ಕಾಂಟೆಂಟ್…

Read More
20 ದಿನದಲ್ಲಿ ಈಡೇರಿದ ಸುನೀಲ್ ಶೆಟ್ಟಿ ಆಸೆ, ಮಹಾಕಾಳೇಶ್ವರನಿಗೆ ಕೃತಜ್ಞತೆ ಸಲ್ಲಿಸಿದ ನಟ | Suniel Shetty Offers Prayers At Mahakaleshwar Temple After Success Of Border 2

20 ದಿನದಲ್ಲಿ ಈಡೇರಿದ ಸುನೀಲ್ ಶೆಟ್ಟಿ ಆಸೆ, ಮಹಾಕಾಳೇಶ್ವರನಿಗೆ ಕೃತಜ್ಞತೆ ಸಲ್ಲಿಸಿದ ನಟ | Suniel Shetty Offers Prayers At Mahakaleshwar Temple After Success Of Border 2

ಬಾಲಿವುಡ್ ಹಿರಿಯ ನಟ ಸುನೀಲ್ ಶೆಟ್ಟಿ ಪ್ರಾರ್ಥನೆಗೆ ಮಹಾಕಾಳೇಶ್ವರ ವರ ನೀಡಿದ್ದಾನೆ. 20 ದಿನಗಳಲ್ಲಿ ಎರಡನೇ ಬಾರಿ ಉಜ್ಜಯನಿಗೆ ಭೇಟಿ ನೀಡಿದ ಸುನೀಲ್ ಶೆಟ್ಟಿ ದೇವರಲ್ಲಿ ಏನು ಪ್ರಾರ್ಥನೆ ಸಲ್ಲಿಸಿದ್ರು?  ಬಾಲಿವುಡ್ ಹಿರಿಯ ನಟ ಸುನೀಲ್ ಶೆಟ್ಟಿ (Sunil Shetty) ಹೊಸ ವರ್ಷದ ಆರಂಭದಲ್ಲಿ ಎರಡು ಬಾರಿ ಉಜ್ಜೈನಿಯ ಮಹಾಕಾಳೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ. ಜನವರಿ 21 ರಂದು ಮೊದಲ ಬಾರಿ ಭೇಟಿ ನೀಡಿದ್ದ ಸುನೀಲ್ ಶೆಟ್ಟಿ ಕುಟುಂಬದ ಆರೋಗ್ಯ ಹಾಗೂ ಮುಂಬರುವ ಸಿನಿಮಾ ಯಶಸ್ಸು ಕೋರಿ…

Read More
Photos: ಮಹಾಶಿವರಾತ್ರಿ ಹಿನ್ನಲೆ ಮಹದೇಶ್ವರ ಬೆಟ್ಟಕ್ಕೆ ಹರಿದು ಬರುತ್ತಿದೆ ಭಕ್ತ ಸಾಗರ

Photos: ಮಹಾಶಿವರಾತ್ರಿ ಹಿನ್ನಲೆ ಮಹದೇಶ್ವರ ಬೆಟ್ಟಕ್ಕೆ ಹರಿದು ಬರುತ್ತಿದೆ ಭಕ್ತ ಸಾಗರ

<p>ಮಹಾಶಿವರಾತ್ರಿ ಹಿನ್ನೆಲೆಯಲ್ಲಿ ಚಾಮರಾಜನಗರ ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಕೇಂದ್ರವಾದ ಮಲೆ ಮಹದೇಶ್ವರ ಬೆಟ್ಟಕ್ಕೆ ಭಕ್ತ ಸಾಗರವೇ ಹರಿದು ಬರುತ್ತಿದೆ. ಬೆಂಗಳೂರು, ರಾಮನಗರ, ಕನಕಪುರ ಸೇರಿದಂತೆ ವಿವಿಧ ಜಿಲ್ಲೆಗಳ ಸಾವಿರಾರು ಭಕ್ತರು ಕಾಲ್ನಡಿಗೆಯ ಮೂಲಕ ಮಾದಪ್ಪನ ದರ್ಶನಕ್ಕೆ ಆಗಮಿಸುತ್ತಿದ್ದಾರೆ.</p><img><p>ಬೆಂಗಳೂರು, ಮಾಗಡಿ, ರಾಮನಗರ, ಚನ್ನಪಟ್ಟಣ, ಮದ್ದೂರು ಹಾಗೂ ಮಳವಳ್ಳಿಯಿಂದ ಸಾವಿರಾರು ಭಕ್ತರು ಮಾದಪ್ಪನಿಗೆ ಹರಕೆ ತೀರಿಸಲು ಪಾದಯಾತ್ರೆ ಕೈಗೊಂಡಿದ್ದಾರೆ. ಗಡಿಯಂಚಿನ ಕಾವೇರಿ ನದಿ ತೀರವು ಭಕ್ತರಿಂದ ತುಂಬಿ ತುಳುಕುತ್ತಿದೆ.</p><img><p>ಮಹಾಶಿವರಾತ್ರಿ ಉತ್ಸವಕ್ಕಾಗಿ ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳುವ ಭಕ್ತರು ಕನಕಪುರ ತಾಲೂಕಿನ…

Read More
ಮದುವೆಯಾಗಿ ಮಕ್ಕಳಿರುವ ವಿಷಯ ಮುಚ್ಚಿಟ್ಟು ಮತ್ತೊಂದು ವಿವಾಹ: ಮಹಿಳೆಯ ಸ್ಫೋಟಕ ಹೇಳಿಕೆ

ಮದುವೆಯಾಗಿ ಮಕ್ಕಳಿರುವ ವಿಷಯ ಮುಚ್ಚಿಟ್ಟು ಮತ್ತೊಂದು ವಿವಾಹ: ಮಹಿಳೆಯ ಸ್ಫೋಟಕ ಹೇಳಿಕೆ

ಹಾವೇರಿ, ಫೆಬ್ರವರಿ 11: ರಾಣೆಬೆನ್ನೂರಿನಲ್ಲಿ ಮದುವೆ ವಂಚನೆಯ ಪ್ರಕರಣವೊಂದು ವರದಿಯಾಗಿದೆ. ತುಮ್ಕಿನಕಟ್ಟಿ ಗ್ರಾಮದ ರವಿಚಂದ್ರ ಎಂಬುವವರಿಗೆ ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ಮೂಲದ ರೇಖಾ ಎಂಬ ಮಹಿಳೆ ಮೋಸ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ರೇಖಾ ಅವರಿಗೆ ಇಬ್ಬರು ಮಕ್ಕಳಿದ್ದರೂ ರವಿಚಂದ್ರ ಅವರನ್ನು ಮದುವೆಯಾಗಿ 2.5 ಲಕ್ಷ ರೂಪಾಯಿ ವಧು ದಕ್ಷಿಣೆ ಪಡೆದಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಮದುವೆಯಾದ ಕೆಲವೇ ದಿನಗಳಲ್ಲಿ ರೇಖಾ ಅವರ ಮಕ್ಕಳು ಕರೆ ಮಾಡಿದರೆ ಈ ಕೃತ್ಯ ಬಯಲಾಗಿದೆ. ನ್ಯಾಯಕ್ಕಾಗಿ ರವಿಚಂದ್ರ ಅವರು ಹಲಗೇರಿ ಪೊಲೀಸ್…

Read More
ನಂಜನಗೂಡು ಗೋಳೂರು ಜಾತ್ರೇಲಿ ವಿಡಿಯೋ, ರೀಲ್ಸ್ ನಿಷೇಧ; ಡಂಗೂರದ ಮೂಲಕ ₹30 ಸಾವಿರ ದಂಡದ ಎಚ್ಚರಿಕೆ!

ನಂಜನಗೂಡು ಗೋಳೂರು ಜಾತ್ರೇಲಿ ವಿಡಿಯೋ, ರೀಲ್ಸ್ ನಿಷೇಧ; ಡಂಗೂರದ ಮೂಲಕ ₹30 ಸಾವಿರ ದಂಡದ ಎಚ್ಚರಿಕೆ!

<p>ನಂಜನಗೂಡಿನ ಗೋಳೂರು ಗ್ರಾಮದಲ್ಲಿ, ಗ್ರಾಮದೇವತೆಯ ಜಾತ್ರೆಯ ಸಂದರ್ಭದಲ್ಲಿ ಹೆಣ್ಣುಮಕ್ಕಳ ಸುರಕ್ಷತೆಗಾಗಿ ಒಂದು ವಿನೂತನ ಕ್ರಮ ಕೈಗೊಳ್ಳಲಾಗಿದೆ. ಕಿರುಕುಳ ನೀಡುವ ಅಥವಾ ಅನುಮತಿಯಿಲ್ಲದೆ ವಿಡಿಯೋ ಮಾಡುವ ಕಿಡಿಗೇಡಿಗಳಿಗೆ ₹30,000 ದಂಡ ವಿಧಿಸುವುದಾಗಿ ಡಂಗೂರ ಸಾರಿ ಎಚ್ಚರಿಕೆ ನೀಡಲಾಗಿದೆ.</p><img><p><strong>ಮೈಸೂರು (ಫೆ.11): ಹ</strong>ಬ್ಬ ಎಂದರೆ ಸಡಗರ, ಸಂಭ್ರಮ. ಆದರೆ ಇತ್ತೀಚಿನ ದಿನಗಳಲ್ಲಿ ಜಾತ್ರೆ, ಹಬ್ಬಗಳ ಹೆಸರಿನಲ್ಲಿ ಕಿಡಿಗೇಡಿಗಳು ಸಾರ್ವಜನಿಕರಿಗೆ, ಅದರಲ್ಲೂ ವಿಶೇಷವಾಗಿ ಹೆಣ್ಣುಮಕ್ಕಳಿಗೆ ಕಿರುಕುಳ ನೀಡುವುದು ಹೆಚ್ಚಾಗುತ್ತಿದೆ. ಇದನ್ನು ತಡೆಯಲು ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಗೋಳೂರು ಗ್ರಾಮವೊಂದು ವಿನೂತನ ಹಾಗೂ…

Read More