Headlines
ಟಿ20 ಕ್ರಿಕೆಟ್‌ನಲ್ಲಿ ಯಾರಿಂದಲೂ ಸಾಧ್ಯವಾಗದ ವಿಶ್ವ ದಾಖಲೆ ನಿರ್ಮಿಸಿದ ಕೀರನ್ ಪೊಲಾರ್ಡ್

ಟಿ20 ಕ್ರಿಕೆಟ್‌ನಲ್ಲಿ ಯಾರಿಂದಲೂ ಸಾಧ್ಯವಾಗದ ವಿಶ್ವ ದಾಖಲೆ ನಿರ್ಮಿಸಿದ ಕೀರನ್ ಪೊಲಾರ್ಡ್

ಇನ್ನು ಕೀರನ್ ಪೊಲಾರ್ಡ್ ಬಳಿಕ ಟಿ20 ಕ್ರಿಕೆಟ್‌ನಲ್ಲಿ ಅತೀ ಹೆಚ್ಚು ಪಂದ್ಯಗಳನ್ನಾಡಿದ ಆಟಗಾರರೆಂದರೆ ಡ್ವೇನ್ ಬ್ರಾವೊ (582), ಶೊಯೆಬ್ (557), ಆ್ಯಂಡ್ರೆ ರಸೆಲ್ (556), ಸುನಿಲ್ ನರೈನ್ (551), ಡೇವಿಡ್ ಮಿಲ್ಲರ್ (530), ಅಲೆಕ್ಸ್ ಹೇಲ್ಸ್ (500). ಈ ಏಳು ಆಟಗಾರರು ಮಾತ್ರ ಟಿ20 ಕ್ರಿಕೆಟ್ ನಲ್ಲಿ ಐನೂರು ಪಂದ್ಯಗಳ ಮೈಲಿಗಲ್ಲು ಮುಟ್ಟಿದ್ದಾರೆ. Source link

Read More
Daily Devotional: ಜೀವನದಲ್ಲಿ ಪದೇ ಪದೇ ಕಷ್ಟ ಯಾಕೆ ಬರುತ್ತೆ? ಇದಕ್ಕೆ ದೇವರೇ ಕಾರಣನಾ?

Daily Devotional: ಜೀವನದಲ್ಲಿ ಪದೇ ಪದೇ ಕಷ್ಟ ಯಾಕೆ ಬರುತ್ತೆ? ಇದಕ್ಕೆ ದೇವರೇ ಕಾರಣನಾ?

ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ್ ಗುರೂಜಿ ಅವರು ನಿತ್ಯ ಭಕ್ತಿ ಕಾರ್ಯಕ್ರಮದಲ್ಲಿ ಜೀವನದಲ್ಲಿ ನಾವು ಎದುರಿಸುವ ಅನೇಕ ಸವಾಲುಗಳು ಮತ್ತು ಕಷ್ಟಗಳ ಬಗ್ಗೆ ವಿವರಿಸಿದ್ದಾರೆ. ದೇವರನ್ನು ತಂದೆಯ ಸ್ಥಾನದಲ್ಲಿ ಇರಿಸಿ, ತಂದೆ ತನ್ನ ಮಕ್ಕಳಿಗೆ ಯಾವತ್ತೂ ದುಃಖವನ್ನುಂಟು ಮಾಡುವುದಿಲ್ಲ. ಆದ್ದರಿಂದ ನಮ್ಮ ಕಷ್ಟಗಳಿಗೆ ನಾವೇ ಮೂಲ ಕಾರಣ, ಕಷ್ಟ ಬಂದ ತಕ್ಷಣ ದೇವರನ್ನು ದೂಷಿಸುವುದನ್ನು ಬಿಟ್ಟು ಬಿಡಿ ಎಂದು ಗುರೂಜಿ ಸಲಹೆ ನೀಡಿದ್ದಾರೆ. ದುರಾಸೆ, ನಿರ್ಲಕ್ಷ್ಯ, ಮೋಸ, ವಂಚನೆ, ಮತ್ತು ಕಪಟತನ ಮುಂತಾದ…

Read More
ಬೆಂಗಳೂರು ಎರಡು ದಿನ ವಿದ್ಯುತ್ ವ್ಯತ್ಯಯ, ಈ ಏರಿಯಾಗಳಲ್ಲಿ ಇಂದು ನಾಳೆ ಪವರ್ ಕಟ್!

ಬೆಂಗಳೂರು ಎರಡು ದಿನ ವಿದ್ಯುತ್ ವ್ಯತ್ಯಯ, ಈ ಏರಿಯಾಗಳಲ್ಲಿ ಇಂದು ನಾಳೆ ಪವರ್ ಕಟ್!

<p><strong>ಬೆಂಗಳೂರು (ಜೂ.25):</strong> ನಗರದ ಹಲವು ಬಡಾವಣೆಗಳಲ್ಲಿ ಇಂದು (ಜೂನ್ 25) ಮತ್ತು ನಾಳೆ (ಜೂನ್ 26) ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ (ಬೆಸ್ಕಾಂ) ತಿಳಿಸಿದೆ. ವಿದ್ಯುತ್ ನಿರ್ವಹಣಾ ಕಾಮಗಾರಿಯ ಹಿನ್ನೆಲೆಯಲ್ಲಿ ಈ ವ್ಯತ್ಯಯ ಉಂಟಾಗಲಿದ್ದು, ನಿವಾಸಿಗಳು ಮುಂಚಿತವಾಗಿ ತಯಾರಿ ನಡೆಸಿಕೊಳ್ಳಲು ಸೂಚಿಸಲಾಗಿದೆ.</p><p><strong>ಬುಧವಾರ ಎಲ್ಲೆಲ್ಲಿ ವ್ಯತ್ಯಯ?</strong></p><p>ಬುಧವಾರ ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 4 ಗಂಟೆಯವರೆಗೆ, 66/11 ಕೆ.ವಿ ಪೂರ್ವಾಂಕರ ಪಾಮ್ ಬೀಚ್ ಸ್ಟೇಷನ್‌ನಲ್ಲಿ ತುರ್ತು ನಿರ್ವಹಣಾ ಕೆಲಸದಿಂದಾಗಿ ಕೆಲವು ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜು ಕಡಿತಗೊಳ್ಳಲಿದೆ.</p><p>ಹಳೆಹಳ್ಳಿ,…

Read More
ದರ್ಶನ್ ವಿದೇಶಕ್ಕೆ ತೆರಳಿದ್ದು ನಿಜವೇ? ವೈರಲ್ ಆಗ್ತಿರೋ ವಿಡಿಯೋ ಅಸಲಿಯತ್ತೇನು?

ದರ್ಶನ್ ವಿದೇಶಕ್ಕೆ ತೆರಳಿದ್ದು ನಿಜವೇ? ವೈರಲ್ ಆಗ್ತಿರೋ ವಿಡಿಯೋ ಅಸಲಿಯತ್ತೇನು?

ನಟ ದರ್ಶನ್ (Darshan) ಅವರು ಸದ್ಯ ‘ಡೆವಿಲ್’ ಸಿನಿಮಾ ಶೂಟ್​ನಲ್ಲಿ ಬ್ಯುಸಿ ಆಗಿದ್ದಾರೆ. ರೇಣುಕಾ ಸ್ವಾಮಿ ಕೊಲೆ ಕೇಸ್​ನಲ್ಲಿ ಸಂಕಷ್ಟ ಅನುಭವಿಸಿದ್ದ ಅವರು ಈಗ ಹೊರ ಬಂದು ಮತ್ತೆ ಎಂದಿನಂತೆ ಜೀವನ ನಡೆಸುತ್ತಿದ್ದಾರೆ. ದರ್ಶನ್ ಅವರು ಈಗ ವಿದೇಶಕ್ಕೆ ತೆರಳಲು ರೆಡಿ ಆಗಿದ್ದಾರೆ. ‘ಡೆವಿಲ್’ ಸಿನಿಮಾ ಶೂಟ್​​ಗಾಗಿ ದರ್ಶನ್ ವಿದೇಶಕ್ಕೆ ಹೊಗಬೇಕಿದೆ. ಹೀಗಿರುವಾಗಲೇ ಅವರು ವಿಮಾನ ನಿಲ್ದಾಣದಲ್ಲಿ ಕಾಣಿಸಿಕೊಂಡ ವಿಡಿಯೋ ಒಂದು ವೈರಲ್ ಆಗಿದೆ. ದರ್ಶನ್ ಅವರಿಗೆ ಜಾಮೀನು ಸಿಕ್ಕಾಗ ಬೆಂಗಳೂರು ಬಿಟ್ಟು ಹೋಗಲು ಅನುಮತಿ ಇರಲಿಲ್ಲ….

Read More
1.45 ಕೋಟಿ ಸಂಬಳದ ನೌಕರಿ ಗಿಟ್ಟಿಸಿಕೊಂಡ ಬಿ.ಟೆಕ್ ವಿದ್ಯಾರ್ಥಿ ವಿಪುಲ್! | Iiit Prayagraj B Tech Student Vipul Got A Job With A Salary Of More Than Rs 1 Crore Mrq

1.45 ಕೋಟಿ ಸಂಬಳದ ನೌಕರಿ ಗಿಟ್ಟಿಸಿಕೊಂಡ ಬಿ.ಟೆಕ್ ವಿದ್ಯಾರ್ಥಿ ವಿಪುಲ್! | Iiit Prayagraj B Tech Student Vipul Got A Job With A Salary Of More Than Rs 1 Crore Mrq

ಬಿ.ಟೆಕ್ ವಿದ್ಯಾರ್ಥಿ ವಿಪುಲ್ ಜೈನ್ ಅವರು ₹1.45 ಕೋಟಿ ವಾರ್ಷಿಕ ಸಂಬಳದೊಂದಿಗೆ ಅಮೆರಿಕದ ಕಂಪನಿಯೊಂದರಲ್ಲಿ ನೌಕರಿ ಪಡೆದಿದ್ದಾರೆ. ಕ್ಯಾಂಪಸ್ ಸಂದರ್ಶನದಲ್ಲಿ ಈ ಸಾಧನೆ ಮಾಡಿದ ಅವರು, ತಮ್ಮ ತಾಂತ್ರಿಕ ಕೌಶಲ್ಯಗಳಿಂದ ಉದ್ಯೋಗದಾತರನ್ನು ಮೆಚ್ಚಿಸಿದ್ದಾರೆ. ನವದೆಹಲಿ: ಅಂತಿಮ ವರ್ಷದ ಬಿ.ಟೆಕ್ ವಿದ್ಯಾರ್ಥಿ ವಿಪುಲ್ ಜೈನ್, ಬರೋಬ್ಬರಿ 1.45 ಕೋಟಿ ರೂಪಾಯಿ ಸಂಬಳದ ನೌಕರಿಯನ್ನು ಪಡೆದುಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ವಿಪುಲ್ ಜೈನ್, ಪ್ರಯಾಗ್‌ರಾಜ್‌ನಲ್ಲಿರುವ ಐಐಐಟಿಯ ಮಾಹಿತಿ ತಂತ್ರಜ್ಞಾನ ವಿಭಾಗದಲ್ಲಿ ಬಿಟೆಕ್ ಓದುತ್ತಿದ್ದಾರೆ. ಐಐಐಟಿ ಬಿಟೆಕ್‌ ಕ್ಯಾಂಪಸ್‌ ಪ್ಲೇಸ್‌ಮೆಂಟ್‌ನಲ್ಲಿ ವಿಪುಲ್ ಜೈನ್ ಅತಿ…

Read More
IND vs ENG: ಟೀಮ್ ಇಂಡಿಯಾ ಸೋಲಿಗೆ ಇದುವೇ ಕಾರಣ

IND vs ENG: ಟೀಮ್ ಇಂಡಿಯಾ ಸೋಲಿಗೆ ಇದುವೇ ಕಾರಣ

India vs England 1st Test: ಇಂಗ್ಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡ ಸೋಲನುಭವಿಸಿದೆ. ಅಗ್ರ ಕ್ರಮಾಂಕದ ಬ್ಯಾಟರ್​ಗಳ ಭರ್ಜರಿ ಬ್ಯಾಟಿಂಗ್ ಪ್ರದರ್ಶನ ಹೊರತಾಗಿಯೂ ಈ ಪಂದ್ಯದಲ್ಲಿ ಗೆಲುವು ಟೀಮ್ ಇಂಡಿಯಾಗೆ ದಕ್ಕಲಿಲ್ಲ. ಇದಕ್ಕೆ ಒಂದು ಕಾರಣ ಮಧ್ಯಮ ಕ್ರಮಾಂಕದ ಬ್ಯಾಟರ್​ಗಳ ವೈಫಲ್ಯ. ಈ ಪಂದ್ಯದಲ್ಲಿ ಟೀಮ್ ಇಂಡಿಯಾದ ಟಾಪ್ ಆರ್ಡರ್ ಬ್ಯಾಟರ್​ಗಳು ಅತ್ಯುತ್ತಮ ಪ್ರದರ್ಶನ ನೀಡಿದ್ದಾರೆ. ಆದರೆ ಮಧ್ಯಮ ಕ್ರಮಾಂಕದ ಬ್ಯಾಟ್ಸ್‌ಮನ್ ಗಳಿಂದ ನಿರೀಕ್ಷಿತ ಪ್ರದರ್ಶನ ಮೂಡಿಬಂದಿರಲಿಲ್ಲ. ಇಲ್ಲಿ ಟೀಮ್ ಇಂಡಿಯಾದ ಟಾಪ್-5…

Read More
ಹಾವೇರಿ: ಶಿಗ್ಗಾಂವಿ ಗುತ್ತಿಗೆದಾರನ ಕೊಲೆ ಪ್ರಕರಣ, ಆರೋಪಿ ಮನೆಗೆ ಬೆಂಕಿ ಹಚ್ಚಿದ ಸಂಬಂಧಿಕರು

ಹಾವೇರಿ: ಶಿಗ್ಗಾಂವಿ ಗುತ್ತಿಗೆದಾರನ ಕೊಲೆ ಪ್ರಕರಣ, ಆರೋಪಿ ಮನೆಗೆ ಬೆಂಕಿ ಹಚ್ಚಿದ ಸಂಬಂಧಿಕರು

ಹಾವೇರಿ, ಜೂನ್ 25: ಶಿಗ್ಗಾಂವಿ ಪಟ್ಟಣದ ಹೊರವಲಯದಲ್ಲಿ ಪ್ರಥಮ ದರ್ಜೆಯ ಗುತ್ತಿಗೆದಾರ ಶಿವಾನಂದ ಕುನ್ನೂರು (40) ಕೊಲೆ ಪ್ರಕರಣ ಇದೀಗ ಗಂಭೀರ ಸ್ವರೂಪ ಪಡೆದುಕೊಳ್ಳುವ ಸುಳಿವು ದೊರೆತಿದೆ. ಹತ್ಯೆಯ ಪ್ರತೀಕಾರ ತೀರಿಸಿಕೊಳ್ಳಲು ಮುಂದಾದ ಶಿವಾನಂದ ಕುನ್ನೂರು ಸಂಬಂಧಿಕರು ಕೊಲೆ ಆರೋಪಿಗಳ ಪೈಕಿ ಒಬ್ಬನಾದ ನಾಗರಾಜ್ ಸವದತ್ತಿ ಮನೆಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮನೆಯಲ್ಲಿ ಯಾರೂ ಇಲ್ಲದ್ದರಿಂದ ಸಾವು-ನೋವು ಸಂಭವಿಸಿಲ್ಲ. ಇಷ್ಟೇ ಅಲ್ಲದೆ, ಸಂಬಂಧಿಕರು ಉಳಿದ ನಾಲ್ವರು ಆರೋಪಿಗಳ ಮೇಲೂ ಪ್ರತೀಕಾರ ತೀರಿಸಿಕೊಳ್ಳುವ ಶಪಥ…

Read More
ಹಣ ಕೊಟ್ಟವರಿಗೆ ಬೇಕಾಬಿಟ್ಟಿ ಅಂಕ: ಗುಲಬರ್ಗಾ ವಿವಿಯ ಕರ್ಮಕಾಂಡ ಬಯಲು

ಹಣ ಕೊಟ್ಟವರಿಗೆ ಬೇಕಾಬಿಟ್ಟಿ ಅಂಕ: ಗುಲಬರ್ಗಾ ವಿವಿಯ ಕರ್ಮಕಾಂಡ ಬಯಲು

ಕಲಬುರಗಿ, ಜೂನ್​ 25: ಗುಲಬರ್ಗಾ ವಿಶ್ವವಿದ್ಯಾಯಲದಲ್ಲಿ (Gulbarga University) ಹಣ (money)  ಕೊಟ್ಟರೆ ಸಾಕು ನಿಮಗೆ ಬೇಕಾದಷ್ಟು ಅಂಕ ನೀಡಲಾಗುತ್ತಿದೆ. ಅಷ್ಟೋ ಜನ ಹಣ ಕೊಟ್ಟು ರ‍್ಯಾಂಕ್​ ಕೂಡ ಪಡೆದಿದ್ದಾರೆ. ಈ ಬಗ್ಗೆ ಟಿವಿ9 ಸಾಕ್ಷ್ಯ ಸಮೇತ ಅಲ್ಲಿನ ಕರ್ಮಕಾಂಡವನ್ನು ಬಟಾಬಯಲು ಮಾಡಿದೆ. ವರದಿ ಪ್ರಸಾರವಾಗುತ್ತಿದ್ದಂತೆ ಎಚ್ಚೆತ್ತ ಉನ್ನತ ಶಿಕ್ಷಣ ಸಚಿವರು ಸಿಐಡಿ ತನಿಖೆಗೆ ವಹಿಸಲು ರಾಜ್ಯಪಾಲರಿಗೆ ಶಿಫಾರಸ್ಸು ಮಾಡುವುದಾಗಿ ಭರವಸೆ ನೀಡಿದ್ದಾರೆ. ಹೌದು.. ಗುಲಬರ್ಗಾ ವಿಶ್ವವಿದ್ಯಾಲಯದಲ್ಲಿ ಬಿ.ಎಡ್ ಪರೀಕ್ಷೆಯ ಮೌಲ್ಯಮಾಪನದಲ್ಲಿ ಗೋಲ್ಮಾಲ್ ಬಗ್ಗೆ ಎರಡು ದಿನಗಳ…

Read More
ಅಪರಾಧ ಚಟುವಟಿಕೆ ನಿಯಂತ್ರಿಸಲು ‘ಕಾಲು ನಡಿಗೆ’ ಗಸ್ತು ವ್ಯವಸ್ಥೆ ಜಾರಿ: ಸೀಮಂತ್ ಕುಮಾರ್ ಸಿಂಗ್‌ | Bengaluru City Police Commissioner Seemanth Kumar Singh statement | Cops Patrolling On Foot Will Curb Crimes Better Says Bengaluru City Police Commissioner Seemanth Kumar Singh Rav

ಅಪರಾಧ ಚಟುವಟಿಕೆ ನಿಯಂತ್ರಿಸಲು ‘ಕಾಲು ನಡಿಗೆ’ ಗಸ್ತು ವ್ಯವಸ್ಥೆ ಜಾರಿ: ಸೀಮಂತ್ ಕುಮಾರ್ ಸಿಂಗ್‌ | Bengaluru City Police Commissioner Seemanth Kumar Singh statement | Cops Patrolling On Foot Will Curb Crimes Better Says Bengaluru City Police Commissioner Seemanth Kumar Singh Rav

ಅಪರಾಧ ಚಟುವಟಿಕೆಗಳನ್ನು ನಿಯಂತ್ರಿಸಲು ಬೆಂಗಳೂರಿನಲ್ಲಿ ಹೊಸ ಕಾಲು ನಡಿಗೆ ಗಸ್ತು ವ್ಯವಸ್ಥೆಯನ್ನು ಜಾರಿಗೊಳಿಸಲಾಗಿದೆ. ಮಾರುಕಟ್ಟೆ, ಮಾಲ್‌ಗಳು, ಪ್ರಾರ್ಥನಾ ಮಂದಿರಗಳು ಸೇರಿದಂತೆ ಜನನಿಬಿಡ ಪ್ರದೇಶಗಳಲ್ಲಿ ಸಬ್ ಇನ್‌ಸ್ಪೆಕ್ಟರ್‌ಗಳು ಗಸ್ತು ತಿರುಗಲಿದ್ದಾರೆ. 112 ಗೆ ಕರೆ ಮಾಡಿ ಪೊಲೀಸ್ ಸಹಾಯ ಪಡೆಯಬಹುದು. ಬೆಂಗಳೂರು (ಜೂ.25): ಅಪರಾಧ ಚಟುವಟಿಕೆ ನಿಯಂತ್ರಿಸುವ ಸಲುವಾಗಿ ಮಾಲ್‌ಗಳು ಸೇರಿದಂತೆ ಜನಸಂದಣಿ ಪ್ರದೇಶಗಳಲ್ಲಿ ಹೊಸದಾಗಿ ‘ಕಾಲು ನಡಿಗೆ’ ಗಸ್ತು ವ್ಯವಸ್ಥೆಯನ್ನು ಜಾರಿಗೊಳಿಸಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್‌ ತಿಳಿಸಿದ್ದಾರೆ. ಮಂಗಳವಾರ ಸುದ್ದಿಗೋಷ್ಠಿ ಉದ್ದೇಶಿಸಿ…

Read More
Video: ಕಳ್ಳತನ ಆರೋಪ, ಆರೋಪಿಯ ಶರ್ಟ್​ ಬಿಚ್ಚಿ, ಚಪ್ಪಲಿ ಹಾರ ಹಾಕಿ ಪೊಲೀಸ್ ಜೀಪ್​ನಲ್ಲಿ ಮೆರವಣಿಗೆ

Video: ಕಳ್ಳತನ ಆರೋಪ, ಆರೋಪಿಯ ಶರ್ಟ್​ ಬಿಚ್ಚಿ, ಚಪ್ಪಲಿ ಹಾರ ಹಾಕಿ ಪೊಲೀಸ್ ಜೀಪ್​ನಲ್ಲಿ ಮೆರವಣಿಗೆ

ಜಮ್ಮು ಮತ್ತು ಕಾಶ್ಮೀರ, ಜೂನ್ 25: ಕಳ್ಳತನ ಆರೋಪದಲ್ಲಿ ಪೊಲೀಸರು ಆರೋಪಿಯ ಶರ್ಟ್​ ಬಿಚ್ಚಿಸಿ, ಚಪ್ಪಲಿ ಹಾರ ಹಾಕಿ, ಪೊಲೀಸ್​ ಜೀಪ್​ನಲ್ಲಿ ಮೆರವಣಿಗೆ ಮಾಡಿರುವ ಘಟನೆ ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆದಿದೆ. ಈ ಘಟನೆಯು ವಿವಾದಕ್ಕೆ ಸಿಲುಕಿದೆ. ಈ ವ್ಯಕ್ತಿಯನ್ನು ಕಳ್ಳತನದ ಆರೋಪದ ಮೇಲೆ ಬಂಧಿಸಲಾಗಿದ್ದು, ಮೆರಿಕಲ್ ಶಾಪ್​ನಲ್ಲಿ ಔಷಧಿ ತೆಗೆದುಕೊಳ್ಳುವಾಗ ಹಣ ಕದ್ದಿದ್ದಾನೆಂದು ಆರೋಪಿಸಲಾಗಿದೆ. ಪೊಲೀಸರ ಈ ಕ್ರಮದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದ್ದು, ಇದು ಎಲ್ಲೆಡೆ ಟೀಕೆಗೆ ಗುರಿಯಾಗಿದೆ ಮತ್ತು ಪೊಲೀಸರು ತಮ್ಮ…

Read More