ಉತ್ತರಾಖಂಡದಲ್ಲಿ ಭೀಕರ ಬಸ್‌ ದುರಂತ, 1 ಬಲಿ, ನದಿಯಲ್ಲಿ ಕೊಚ್ಚಿ ಹೋದ 10 ಮಂದಿ ಕಾಣೆ! | Passenger Bus Falls Into Alaknanda River In Rudraprayag In Uttarakhand Gow

ಉತ್ತರಾಖಂಡದಲ್ಲಿ ಭೀಕರ ಬಸ್‌ ದುರಂತ, 1 ಬಲಿ, ನದಿಯಲ್ಲಿ ಕೊಚ್ಚಿ ಹೋದ 10 ಮಂದಿ ಕಾಣೆ! | Passenger Bus Falls Into Alaknanda River In Rudraprayag In Uttarakhand Gow

ಉತ್ತರಾಖಂಡದ ಘೋಲ್ತಿರ್ ಬಳಿ ಬಸ್ ಅಲಕನಂದಾ ನದಿಗೆ ಉರುಳಿ ಭೀಕರ ಅಪಘಾತ ಸಂಭವಿಸಿದೆ. 18 ಜನರನ್ನು ಹೊತ್ತೊಯ್ಯುತ್ತಿದ್ದ ಬಸ್ ದುರಂತದಲ್ಲಿ ಒಬ್ಬರು ಸಾವನ್ನಪ್ಪಿದ್ದು, 10 ಮಂದಿ ಕಾಣೆಯಾಗಿದ್ದಾರೆ. ರಕ್ಷಣಾ ಕಾರ್ಯಾಚರಣೆ ಭರದಿಂದ ಸಾಗಿದೆ. ನವದೆಹಲಿ: ಉತ್ತರಾಖಂಡದ ಬದರಿನಾಥ್ ಹೆದ್ದಾರಿಯ ಘೋಲ್ತಿರ್ ಬಳಿ 18 ಜನರನ್ನು ಹೊತ್ತೊಯ್ಯುತ್ತಿದ್ದ ಪ್ರಯಾಣಿಕರ ಬಸ್ ಗುರುವಾರ ಅಲಕನಂದಾ ನದಿಗೆ ಉರುಳಿ ಭೀಕರ ದುರಂತ ಸಂಭವಿಸಿದ್ದು, ಒಂದು ಸಾವಾಗಿದೆ. 10 ಮಂದಿ ಕಾಣೆಯಾಗಿದ್ದು, ಸಾವಿನ ಸಂಖ್ಯೆ ಹೆಚ್ಚುವ ಸಾಧ್ಯತೆ ಇದೆ ಎಂದು ರಾಷ್ಟ್ರೀಯ ಮಾಧ್ಯಮಗಳು…

Read More
ಪ್ರಗತಿ ಸಭೆ: ರಕ್ಷಣೆ, ರೈಲ್ವೆ, ಆರೋಗ್ಯ ಕ್ಷೇತ್ರಗಳ ಅಭಿವೃದ್ಧಿ ಪರಿಶೀಲಿಸಿದ ಪ್ರಧಾನಿ ಮೋದಿ

ಪ್ರಗತಿ ಸಭೆ: ರಕ್ಷಣೆ, ರೈಲ್ವೆ, ಆರೋಗ್ಯ ಕ್ಷೇತ್ರಗಳ ಅಭಿವೃದ್ಧಿ ಪರಿಶೀಲಿಸಿದ ಪ್ರಧಾನಿ ಮೋದಿ

ನವದೆಹಲಿ, ಜೂನ್ 26: ಪ್ರಧಾನಿ ನರೇಂದ್ರ ಮೋದಿ(Narendra Modi) ಸೌತ್ ಬ್ಲಾಕ್​ನಲ್ಲಿ ನಡೆದ 48ನೇ ಪ್ರಗತಿ ಸಭೆಯ ಅಧ್ಯಕ್ಷತೆವಹಿಸಿದ್ದರು. ಈ ಸಂದರ್ಭದಲ್ಲಿ, ಗಣಿ, ರೈಲ್ವೆ ಮತ್ತು ಜಲಸಂಪನ್ಮೂಲ ವಲಯಗಳಲ್ಲಿನ ಪ್ರಮುಖ ಯೋಜನೆಗಳನ್ನು ಪ್ರಧಾನಿ ಮೋದಿ ಪರಿಶೀಲಿಸಿದರು. ಆರೋಗ್ಯ ಸಮಾನತೆಯ ಮೇಲೆ ಕೇಂದ್ರೀಕರಿಸುವ ಬಗ್ಗೆ ಹಾಗೂ ರಕ್ಷಣಾ ಸ್ವಾವಲಂಬನೆಯ ಕಾರ್ಯತಂತ್ರದ ಪಾತ್ರದ ಬಗ್ಗೆ ಮಾತನಾಡಿದರು. ವಾಸ್ತವವಾಗಿ, ಪ್ರಗತಿ ಬಹು-ಮಾದರಿ ವೇದಿಕೆಯಾಗಿದ್ದು, ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಪ್ರಯತ್ನಗಳನ್ನು ಸಂಯೋಜಿಸುವ ಮೂಲಕ ಪೂರ್ವಭಾವಿ ಆಡಳಿತ ಮತ್ತು ಸಕಾಲಿಕ ಅನುಷ್ಠಾನವನ್ನು ಉತ್ತೇಜಿಸುವ…

Read More
ಕೆನಡಾಕ್ಕೆ ₹65.9 ಕೋಟಿ ವರ್ಗಾಯಿಸುಂತೆ ಭಾರತದ 2 ಬ್ಯಾಂಕ್‌ಗಳಿಗೆ ದೆಹಲಿ ಹೈಕೋರ್ಟ್ ಆದೇಶ | Delhi High Court Orders 2 Indian Private Banks To Transfer Rs 65 Crore To Canada Mrq

ಕೆನಡಾಕ್ಕೆ ₹65.9 ಕೋಟಿ ವರ್ಗಾಯಿಸುಂತೆ ಭಾರತದ 2 ಬ್ಯಾಂಕ್‌ಗಳಿಗೆ ದೆಹಲಿ ಹೈಕೋರ್ಟ್ ಆದೇಶ | Delhi High Court Orders 2 Indian Private Banks To Transfer Rs 65 Crore To Canada Mrq

ಸಂಜಯ್ ಮದನ್ ವಂಚನೆ ಪ್ರಕರಣದಲ್ಲಿ ದೆಹಲಿ ಹೈಕೋರ್ಟ್ ಮಹತ್ವದ ಆದೇಶ ನೀಡಿದೆ. ಭಾರತದ ಎರಡು ಖಾಸಗಿ ಬ್ಯಾಂಕ್‌ಗಳಲ್ಲಿರುವ 65.9 ಕೋಟಿ ರೂ.ಗಳನ್ನು ಕೆನಡಾ ಸರ್ಕಾರಕ್ಕೆ ವರ್ಗಾಯಿಸುವಂತೆ ನ್ಯಾಯಾಲಯ ನಿರ್ದೇಶಿಸಿದೆ. ನವದೆಹಲಿ: ಕೆನಡಾ ಸರ್ಕಾರದ ಬ್ಯಾಂಕ್ ಖಾತೆಗೆ 65.9 ಕೋಟಿ ರೂ. ವರ್ಗಾಯಿಸುವಂತೆ ಭಾರತದ ಎರಡು ಖಾಸಗಿ ಬ್ಯಾಂಕ್‌ಗಳಿಗೆ ದೈಹಲಿ ಹೈಕೋರ್ಟ್ ನಿರ್ದೇಶನ ನೀಡಿದೆ. ದೈಹಲಿ ಹೈಕೋರ್ಟ್ ನಿರ್ದೇಶನದ ಮೇರೆಗೆ ಇಂಡಸ್‌ಇಂಡ್‌ ಬ್ಯಾಂಕ್ ಮತ್ತು ಆರ್‌ಬಿಎಲ್‌ ಬ್ಯಾಂಕ್‌ಗಳು 65.9 ಕೋಟಿ ರೂಪಾಯಿ ಹಣವನ್ನು ವರ್ಗಾಯಿಸಬೇಕಿದೆ. ಸಂಜಯ್ ಮದನ್ ವಂಚನೆ…

Read More
Daily Devotional: ಹಿಂದೂ ಧರ್ಮದಲ್ಲಿ ಯಾವ ದಿನ ಉಪವಾಸಕ್ಕೆ ಶ್ರೇಷ್ಠ?

Daily Devotional: ಹಿಂದೂ ಧರ್ಮದಲ್ಲಿ ಯಾವ ದಿನ ಉಪವಾಸಕ್ಕೆ ಶ್ರೇಷ್ಠ?

ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ್ ಗುರೂಜಿ ಅವರು ನಿತ್ಯ ಭಕ್ತಿ ಕಾರ್ಯಕ್ರಮದಲ್ಲಿ ಮಹಿಳೆಯರು ಯಾವ ದಿನಗಳಲ್ಲಿ ಉಪವಾಸ ಮಾಡುವುದು ಶ್ರೇಷ್ಠ ಎಂಬುದರ ಬಗ್ಗೆ ವಿವರಿಸಿದ್ದಾರೆ. ಅನೇಕ ರೀತಿಯ ಉಪವಾಸಗಳಿವೆ, ಆದರೆ ವಾರದಲ್ಲಿ ಪ್ರತಿ ದಿನವೂ ಉಪವಾಸ ಮಾಡುವ ಅಗತ್ಯವಿಲ್ಲ. ನಿರ್ಜಲ ಉಪವಾಸ, ಲಘು ಆಹಾರ ಉಪವಾಸ, ಹಣ್ಣಿನ ಉಪವಾಸ ಮತ್ತು ಹಾಲಿನ ಉಪವಾಸ. ಆದರೆ, ಯಾವ ದಿನ ಉಪವಾಸ ಮಾಡುವುದು ಶ್ರೇಷ್ಠ ಎಂಬುದು ಪ್ರಮುಖ ಪ್ರಶ್ನೆ. ಸೋಮವಾರ, ಶುಕ್ರವಾರ ಮತ್ತು ಶನಿವಾರ ಈ…

Read More
Video: ಉತ್ತರಾಖಂಡ: ಅಲಕನಂದಾ ನದಿಗೆ ಉರುಳಿದ ಬಸ್

Video: ಉತ್ತರಾಖಂಡ: ಅಲಕನಂದಾ ನದಿಗೆ ಉರುಳಿದ ಬಸ್

ರುದ್ರಪ್ರಯಾಗ, ಜೂನ್ 26: ಉತ್ತರಾಖಂಡದ ರುದ್ರಪ್ರಯಾಗ ಜಿಲ್ಲೆಯ ಘೋಲ್ತಿರ್​​ನಲ್ಲಿ ಗುರುವಾರ ಬೆಳಗ್ಗೆ ಅಪಘಾತವೊಂದು ಸಂಭವಿಸಿದೆ. ಉಕ್ಕಿ ಹರಿಯುತ್ತಿದ್ದ ಅಲಕನಂದಾ ನದಿಗೆ ಬಸ್ ಉರುಳಿಬಿದ್ದಿದೆ. ಬಸ್​ನಿಂದ ಸುಮಾರು ಐದು ಜನ ಹೊರಗೆ ಬಿದ್ದಿದ್ದಾರೆ.ಇಡೀ ಬಸ್ ನದಿಯಲ್ಲಿ ಮುಳುಗಿದೆ ಎನ್ನಲಾಗುತ್ತಿದೆ. ಅಪಘಾತದ ನಂತರ ಸ್ಥಳದಲ್ಲಿ ಅವ್ಯವಸ್ಥೆ ಉಂಟಾಗಿದೆ. ಅಪಘಾತದ ಬಗ್ಗೆ ಮಾಹಿತಿ ಪಡೆದ ನಂತರ ಭದ್ರತಾ ಸಂಸ್ಥೆಗಳು ಸ್ಥಳಕ್ಕೆ ತಲುಪಿವೆ. ಮಾಹಿತಿಯ ಪ್ರಕಾರ, ಈ ಅಪಘಾತ ಬದ್ರಿನಾಥ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದೆ.   ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ …

Read More
ಶಿರಾಡಿ ಘಾಟ್ ಭೂಕುಸಿತ: ಸಕಲೇಶಪುರದಲ್ಲಿ ಸವಾರರಿಗೆ ನರಕ ದರ್ಶನ! ಅಸಲಿಗೆ ಆಗಿದ್ದೇನು ನೋಡಿ

ಶಿರಾಡಿ ಘಾಟ್ ಭೂಕುಸಿತ: ಸಕಲೇಶಪುರದಲ್ಲಿ ಸವಾರರಿಗೆ ನರಕ ದರ್ಶನ! ಅಸಲಿಗೆ ಆಗಿದ್ದೇನು ನೋಡಿ

ಹಾಸನ, ಜೂನ್ 26: ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಸುರಿದ ಭಾರಿ ಮಳೆಯ ಪರಿಣಾಮ ಸಕಲೇಶಪುರ ತಾಲೂಕಿನ ಹೆಗ್ಗದ್ದೆ ಮಾರನಹಳ್ಳಿ ಬಳಿ ಭೂ ಕುಸಿತ ಸಂಭವಿಸಿ ಶಿರಾಡಿ ಘಾಟ್​ ಮಾರ್ಗದಲ್ಲಿ ವಾಹನ ಸಂಚಾರ ಬಂದ್​​ ಆಗಿದೆ. ಪರಿಣಾಮವಾಗಿ ಸಕಲೇಶಪುರ ಬೈಪಾಸ್ ರಸ್ತೆ ಹಾಗೂ ಶಿರಾಡಿ ಘಾಟ್ ರಸ್ತೆಯಲ್ಲಿ ಸಾವಿರಾರು ವಾಹನಗಳು ಸಿಲುಕಿವೆ. ಸಾಲು ಸಾಲು ನಿಂತಿರುವ ವಾಹನಗಳು ಮತ್ತು ಅಸಲಿಗೆ ಅಲ್ಲೇನಾಯ್ತು ಎಂಬುದರ ವಿಡಿಯೋ ವರದಿ ಇಲ್ಲಿದೆ ನೋಡಿ. ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ Source link

Read More
Bagalwad incident: ಕುಡಿಯುವ ನೀರಿನ ಬಗ್ಗೆ ಪ್ರಶ್ನಿಸಿದ ವ್ಯಕ್ತಿ ಮೇಲೆ ಪಂಚಾಯ್ತಿ ಅಧ್ಯಕ್ಷನಿಂದ ಹಲ್ಲೆ; ನೋಡುತ್ತಾ ನಿಂತ ಗ್ರಾಮಸ್ಥರು! | Raichur Bagalwad Village Meeting Clash Gram Panchayat President Assaults Resident Over Water Crisis Issue Rav

Bagalwad incident: ಕುಡಿಯುವ ನೀರಿನ ಬಗ್ಗೆ ಪ್ರಶ್ನಿಸಿದ ವ್ಯಕ್ತಿ ಮೇಲೆ ಪಂಚಾಯ್ತಿ ಅಧ್ಯಕ್ಷನಿಂದ ಹಲ್ಲೆ; ನೋಡುತ್ತಾ ನಿಂತ ಗ್ರಾಮಸ್ಥರು! | Raichur Bagalwad Village Meeting Clash Gram Panchayat President Assaults Resident Over Water Crisis Issue Rav

ರಾಯಚೂರು ಜಿಲ್ಲೆಯ ಬಾಗಲವಾಡ ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ಕುರಿತು ಪ್ರಶ್ನಿಸಿದ ಗ್ರಾಮಸ್ಥನ ಮೇಲೆ ಗ್ರಾಮ ಪಂಚಾಯತ್ ಅಧ್ಯಕ್ಷ ಹಲ್ಲೆ ನಡೆಸಿದ ಘಟನೆ ನಡೆದಿದೆ. ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಗ್ರಾಮಸ್ಥರ ಮೌನಕ್ಕೆ ವ್ಯಾಪಕ ಟೀಕೆ ವ್ಯಕ್ತವಾಗಿದೆ. ರಾಯಚೂರು(ಜೂ.26): ಜಿಲ್ಲೆಯ ಮಾನ್ವಿ ತಾಲೂಕಿನ ಬಾಗಲವಾಡ ಗ್ರಾಮದಲ್ಲಿ ಗ್ರಾಮಸಭೆ ವೇಳೆ ಗಂಭೀರ ಘಟನೆಯೊಂದು ನಡೆದಿದ್ದು, ಕುಡಿಯುವ ನೀರಿನ ತೀವ್ರ ಸಮಸ್ಯೆಯನ್ನು ಪ್ರಶ್ನಿಸಿದ ಗ್ರಾಮಸ್ಥ ಬಸಪ್ಪನ ಮೇಲೆ ಗ್ರಾಮ ಪಂಚಾಯತ್ ಅಧ್ಯಕ್ಷ ಪಿ. ತಿಪ್ಪಣ್ಣ ಆಕ್ರೋಶಗೊಂಡು…

Read More
ಬೆಂಗಳೂರಿಗೆ ಬಂತು ಗಾಂಜಾ ಮಿಶ್ರಿತ ಜೆಲ್ಲಿ ಚಾಕೊಲೇಟ್: ಪಾರ್ಸಲ್ ಸ್ವೀಕರಿಸುವಾಗಲೇ ಲಾಕ್​​

ಬೆಂಗಳೂರಿಗೆ ಬಂತು ಗಾಂಜಾ ಮಿಶ್ರಿತ ಜೆಲ್ಲಿ ಚಾಕೊಲೇಟ್: ಪಾರ್ಸಲ್ ಸ್ವೀಕರಿಸುವಾಗಲೇ ಲಾಕ್​​

ಬೆಂಗಳೂರು, ಜೂನ್​ 26: ನಗರಕ್ಕೆ ಹೊಸ ಮಾದರಿಯ ಜೆಲ್ಲಿ ಗಾಂಜಾ (ganja) ಎಂಟ್ರಿ ಕೊಟ್ಟಿದೆ. ಜೆಲ್ಲಿ ಚಾಕೊಲೇಟ್​​ನಲ್ಲಿ ಗಾಂಜಾ ಮಿಕ್ಸ್ ಮಾಡಿ ಮಾರಾಟ ಮಾಡಲಾಗುತ್ತಿದ್ದು, ಮೆಡಿಕಲ್ ಹಾಗೂ ಇಂಜಿನಿಯರಿಂಗ್​​ ವಿದ್ಯಾರ್ಥಿಗಳನ್ನು ಟಾರ್ಗೆಟ್​ ಮಾಡಲಾಗುತ್ತಿದೆ. ಈ ಬಗ್ಗೆ ಬ್ಯಾಟರಾಯನಪುರ ಪೊಲೀಸರಿಗೆ ಬಂದ ಮಾಹಿತಿ ಮೇರೆಗೆ ಇದೀಗ ಜೆಲ್ಲಿ ಗಾಂಜಾ ಗ್ಯಾಂಗ್​​ ಅನ್ನು ಬಂಧಿಸಿದ್ದಾರೆ (Arrested). ಮೊಹಮದ್ ಜಾಹೀದ್ ಹಾಗೂ ಇಸ್ಮಾಯಿಲ್ ಅದ್ನಾನ್ ಬಂಧಿತ ಆರೋಪಿಗಳು. ತಲೆಮರೆಸಿಕೊಂಡ ಮತ್ತೊಬ್ಬ ಆರೋಪಿಗಾಗಿ ಪೊಲೀಸರು ಶೋಧ ನಡೆಸಿದ್ದಾರೆ. ಮೂರು ಲಕ್ಷ ಮೌಲ್ಯದ 1440…

Read More
ICC Test Ranking: ಟೆಸ್ಟ್​ ರ‍್ಯಾಂಕಿಂಗ್ ಪ್ರಕಟ: ಅಗ್ರ ಹತ್ತರಲ್ಲಿ 4 ಭಾರತೀಯರು

ICC Test Ranking: ಟೆಸ್ಟ್​ ರ‍್ಯಾಂಕಿಂಗ್ ಪ್ರಕಟ: ಅಗ್ರ ಹತ್ತರಲ್ಲಿ 4 ಭಾರತೀಯರು

ಐಸಿಸಿ ಟೆಸ್ಟ್ ಆಟಗಾರರ ನೂತನ ಶ್ರೇಯಾಂಕ ಪಟ್ಟಿಯನ್ನು ಪ್ರಕಟಿಸಿದೆ. ಈ ಬಾರಿ ಟೀಮ್ ಇಂಡಿಯಾದ ನಾಲ್ವರು ಆಟಗಾರರು ಟಾಪ್-10 ನಲ್ಲಿ ಸ್ಥಾನ ಪಡೆದಿದ್ದಾರೆ. ಇಲ್ಲಿ ಬ್ಯಾಟರ್​ಗಳ ಪಟ್ಟಿಯಲ್ಲಿ ಇಬ್ಬರು ಕಾಣಿಸಿಕೊಂಡರೆ, ಬೌಲರ್​ಗಳ ಪಟ್ಟಿಯಲ್ಲಿ ಓರ್ವ ಸ್ಥಾನ ಪಡೆದಿದ್ದಾರೆ. ಇನ್ನು ಆಲ್​ರೌಂಡರ್​ಗಳ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿ ಟೀಮ್ ಇಂಡಿಯಾ ಆಟಗಾರನಿರುವುದು ವಿಶೇಷ. ಹಾಗಿದ್ರೆ ಯಾರು ಯಾವ ಸ್ಥಾನದಲ್ಲಿದ್ದಾರೆ ಎಂದು ನೋಡೋಣ… ಐಸಿಸಿ ಟೆಸ್ಟ್ ಬ್ಯಾಟರ್​ಗಳ ಪಟ್ಟಿಯಲ್ಲಿ ಟೀಮ್ ಇಂಡಿಯಾದ ಯುವ ದಾಂಡಿಗ ಯಶಸ್ವಿ ಜೈಸ್ವಾಲ್ 4ನೇ ಸ್ಥಾನದಲ್ಲಿದ್ದಾರೆ. ಇಂಗ್ಲೆಂಡ್ ವಿರುದ್ಧದ…

Read More
ಭೂಮಿ ಭಾರತದ್ದು, ಕಟ್ಟಡ ಜಪಾನ್‌ದ್ದು, ಕಂಪನಿ ಅಮೆರಿಕದ್ದು; 1,000 ಕೋಟಿ ಬಾಡಿಗೆ, ಎಲ್ಲಿದೆ ಈ ದುಬಾರಿ ಕಚೇರಿ? | America S Finance Company Jp Morgan Leases Building In Mumbai For Rs 1000 Crore Mrq

ಭೂಮಿ ಭಾರತದ್ದು, ಕಟ್ಟಡ ಜಪಾನ್‌ದ್ದು, ಕಂಪನಿ ಅಮೆರಿಕದ್ದು; 1,000 ಕೋಟಿ ಬಾಡಿಗೆ, ಎಲ್ಲಿದೆ ಈ ದುಬಾರಿ ಕಚೇರಿ? | America S Finance Company Jp Morgan Leases Building In Mumbai For Rs 1000 Crore Mrq

ರಾಜಧಾನಿಯಲ್ಲಿ ಅಮೆರಿಕ ಕಂಪನಿ 1,16,210 ಚದರ ಅಡಿ ಜಾಗವನ್ನು 10 ವರ್ಷಗಳ ಕಾಲ ಬಾಡಿಗೆಗೆ ಪಡೆದಿದ್ದು, ಒಪ್ಪಂದದ ಮೌಲ್ಯ ಸುಮಾರು 1,000 ಕೋಟಿ ರೂ. ಒಟ್ಟು 25 ವರ್ಷಗಳ ಒಪ್ಪಂದ ಮುಂದುವರಿದರೆ ಬಾಡಿಗೆ ಮೊತ್ತ 2,500 ಕೋಟಿ ರೂ. ತಲುಪಲಿದೆ. ಮುಂಬೈ: ವಾಣಿಜ್ಯ ನಗರಿ ಎಂದೇ ಹೆಸರುವಾಸಿಯಾಗಿರುವ ಮುಂಬೈನಲ್ಲಿ ತಮ್ಮ ಪ್ರಧಾನ ಕಚೇರಿಯನ್ನು ತೆರೆಯಲು ಖಾಸಗಿ ಕಂಪನಿಗಳು ಮುಂದಾಗುತ್ತಿವೆ. ಈ ಹಿನ್ನೆಲೆ ಕಂಪನಿಗಳು ಮುಂಬೈನ ಪ್ರತಿಷ್ಠಿತ ಬಡವಾಣೆಯಲ್ಲಿರುವ ಕಟ್ಟಡಗಳನ್ನು ದೀರ್ಘಾವಧಿಗೆ ಬಾಡಿಗೆಗೆ ಪಡೆದುಕೊಳ್ಳುತ್ತಿವೆ. ಇದೀಗ ಹಣಕಾಸು ಕಂಪನಿಯಾಗಿರುವ…

Read More