ಸಾಕ್ಷಾಧಾರಗಳಿದ್ದರೂ ನಿರ್ದೋಷಿಗಳಂತೆ ಜಾಮೀನು ನೀಡಿದ ಹೈಕೋರ್ಟ್?; ಸುಪ್ರೀಂ ಕೋರ್ಟ್ ಆಕ್ಷೇಪ! | Darshan Bail Case Supreme Court Criticizes High Court Decision Seeks Review Sat
ನಟ ದರ್ಶನ್ ಸೇರಿ ಏಳು ಆರೋಪಿಗಳಿಗೆ ಹೈಕೋರ್ಟ್ ನೀಡಿದ್ದ ಜಾಮೀನು ಆದೇಶವನ್ನು ಸುಪ್ರೀಂ ಕೋರ್ಟ್ ಪ್ರಶ್ನಿಸಿದೆ. ಸಾಕ್ಷ್ಯಾಧಾರಗಳನ್ನು ಸರಿಯಾಗಿ ಪರಿಗಣಿಸದೆ ಜಾಮೀನು ನೀಡಲಾಗಿದೆ ಎಂದು ಸುಪ್ರೀಂ ಕೋರ್ಟ್ ಅಭಿಪ್ರಾಯಪಟ್ಟಿದೆ. ಒಂದು ವಾರದೊಳಗೆ ಅಂತಿಮ ತೀರ್ಪು ನಿರೀಕ್ಷಿಸಲಾಗಿದೆ. ನವದೆಹಲಿ (ಜು.24): ನಟ ದರ್ಶನ್ ಸೇರಿ ಏಳು ಆರೋಪಿಗಳಿಗೆ ಹೈಕೋರ್ಟ್ ನೀಡಿದ ಜಾಮೀನು ಆದೇಶದ ಕುರಿತು ಸುಪ್ರೀಂ ಕೋರ್ಟ್ ಗಂಭೀರ ಆಕ್ಷೇಪ ವ್ಯಕ್ತಪಡಿಸಿದೆ. ಸಾಕ್ಷ್ಯಾಧಾರಗಳಿಗಿಂತ ಹೆಚ್ಚು ವಿಮರ್ಶೆ ಇಲ್ಲದೆ ಜಾಮೀನು ನೀಡಿರುವ ಹೈಕೋರ್ಟ್ ತೀರ್ಪು ಸರಿಯಲ್ಲ ಎಂದು ಸುಪ್ರೀಂ ಕೋರ್ಟ್ನ…