ಸೊಮಾಲಿಯಾ: ರನ್​​ವೇಯಿಂದ ಜಾರಿ ಬೀಚ್​​ಗೆ ಬಿದ್ದ 55 ಜನರಿದ್ದ ವಿಮಾನ

ಸೊಮಾಲಿಯಾ: ರನ್​​ವೇಯಿಂದ ಜಾರಿ ಬೀಚ್​​ಗೆ ಬಿದ್ದ 55 ಜನರಿದ್ದ ವಿಮಾನ

ಸೊಮಾಲಿಯಾ, ಫೆಬ್ರವರಿ 11: ಸೊಮಾಲಿಯಾ ಪ್ರಮುಖ ವಿಮಾನ ನಿಲ್ದಾಣದಲ್ಲಿ 55 ಜನರನ್ನು ಹೊತ್ತೊಯ್ಯುತ್ತಿದ್ದ ಪ್ರಯಾಣಿಕ(ಫ್ಲೈಟ್)ವೊಂದು ರನ್‌ವೇಯಿಂದ ಜಾರಿ ಬೀಚ್‌ಗೆ ಬಿದ್ದ ಘಟನೆ ವರದಿಯಾಗಿದೆ. ಮೊಗಾದಿಶುವಿನ ಅಡೆನ್ ಅಬ್ದುಲ್ಲೆಯ ವಿಮಾನ ನಿಲ್ದಾಣದಲ್ಲಿ ತುರ್ತು ಲ್ಯಾಂಡಿಂಗ್ ಸಮಯದಲ್ಲಿ ವಿಮಾನ ಟೇಕ್ ಆಫ್ ಆದ ಸ್ವಲ್ಪ ಸಮಯದ ನಂತರ ತಾಂತ್ರಿಕ ಸಮಸ್ಯೆ ಕಾಣಿಸಿಕೊಂಡ ನಂತರ ಈ ಘಟನೆ ಸಂಭವಿಸಿದೆ. ಯಾರಿಗೂ ಗಾಯಗಳಾಗಿಲ್ಲ.ಸ್ಟಾರ್ಸ್ಕಿ ಏವಿಯೇಷನ್ ​​​​ನಿರ್ವಹಿಸುತ್ತಿದ್ದ ಈ ವಿಮಾನದಲ್ಲಿ 50 ಪ್ರಯಾಣಿಕರು ಮತ್ತು ಐದು ಸಿಬ್ಬಂದಿ ಇದ್ದಾರೆ. ಎಲ್ಲರನ್ನೂ ಸುರಕ್ಷಿತವಾಗಿ ಸ್ಥಳಾಂತರಿಸಲಾಗಿದೆ ಎಂದು…

Read More
ಚಿರತೆಗಳ ಜೊತೆ ಕಾದಾಡಿ ಜೀವ ಉಳಿಸಿಕೊಂಡ ಕಾಡುಹಂದಿ: ವಿಡಿಯೋ ವೈರಲ್​​

ಚಿರತೆಗಳ ಜೊತೆ ಕಾದಾಡಿ ಜೀವ ಉಳಿಸಿಕೊಂಡ ಕಾಡುಹಂದಿ: ವಿಡಿಯೋ ವೈರಲ್​​

ಚಿಕ್ಕಮಗಳೂರು, ಫೆಬ್ರವರಿ 11: ಬೇಟೆಗೆ ಹೊಂಚು ಹಾಕಿದ್ದ ಚಿರತೆಗಳಿಗೆ ಚಳ್ಳೆಹಣ್ಣು ತಿನ್ನಿಸಿ ಕಾಡುಹಂದಿ ಎಸ್ಕೇಪ್ ಆಗಿರುವ ಪ್ರಸಂಗ ಭದ್ರಾ ಅಭಯಾರಣ್ಯ ವ್ಯಾಪ್ತಿಯ ಲಕ್ಕವಳ್ಳಿ ವಿಭಾಗದಲ್ಲಿ ನಡೆದಿದ್ದು, ಘಟನೆಯ ದೃಶ್ಯ ಸಫಾರಿಗೆ ತೆರಳಿದ್ದ ಮೊಬೈಲ್ ಕ್ಯಾಮರಾದಲ್ಲಿ ಸೆರೆಯಾಗಿದೆ. ಕಾಡು ಹಂದಿ ಬೇಟೆಗೆ ಎರಡು ಚಿರತೆಗಳು ಹೊಂಚುಹಾಕಿ ಕುಳಿತಿದ್ದವು. ಒಂದು ಚಿರತೆ ಮರವೇರಿದ್ದರೆ ಮತ್ತೊಂದು ಪಕ್ಕದಿಂದಲೇ ಅಟ್ಯಾಕ್‌ಗೆ ರೆಡಿ ಆಗುತ್ತಿದೆ. ಆದರೆ ಚಿರತೆಗೆ ಗುದ್ದಿ ಕಾಡುಹಂದಿ ಎಸ್ಕೇಪ್ ಆಗಿದೆ. ಹಂದಿ ಮತ್ತು ಚಿರತೆ ಕಾದಾಟದ ದೃಶ್ಯವೀಗ ವೈರಲ್ ಆಗಿದೆ. ಮತ್ತಷ್ಟು…

Read More
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರ ಕುರ್ಚಿ ಮೇಲೆ ಮಲಗಿ ಗಾಢ ನಿದ್ದೆಗೆ ಜಾರಿದ ನಾಯಿ: ವೀಡಿಯೋ ವೈರಲ್ ಆಗ್ತಿದ್ದಂತೆ ಆಕ್ರೋಶ

ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರ ಕುರ್ಚಿ ಮೇಲೆ ಮಲಗಿ ಗಾಢ ನಿದ್ದೆಗೆ ಜಾರಿದ ನಾಯಿ: ವೀಡಿಯೋ ವೈರಲ್ ಆಗ್ತಿದ್ದಂತೆ ಆಕ್ರೋಶ

ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರ ಕುರ್ಚಿಯ ಮೇಲೆ ಬೀದಿನಾಯಿಯೊಂದು ಮಲಗಿರುವ ವೀಡಿಯೋ ವೈರಲ್ ಆಗಿದೆ. ಈ ಘಟನೆಯು ಸ್ವಚ್ಛತೆ ಮತ್ತು ಸುರಕ್ಷತೆಯ ಬಗ್ಗೆ ತೀವ್ರ ಚರ್ಚೆಯನ್ನು ಹುಟ್ಟುಹಾಕಿದ್ದು, ವಿಮಾನ ನಿಲ್ದಾಣದ ಅಧಿಕಾರಿಗಳು ಈ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ.<img><p>ಬೀದಿನಾಯಿಯೊಂದು ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರಿಗೆ ಕುಳಿತುಕೊಳ್ಳುವುದಕ್ಕಾಗಿ ಇರಿಸಿರುವ ಚೇರ್‌ಗಳ ಮೇಲೆ ಮಲಗಿ ಗಾಢ ನಿದ್ದೆಗೆ ಜಾರಿದೆ. ಈ ವೀಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಅನೇಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹರ್ಷಿತ್…

Read More
Rajanahalli Valmiki Jatra 2026 ರಾಮನಿಗಿಂತ ವಾಲ್ಮೀಕಿ ಶ್ರೇಷ್ಠ: ಸಮಾಜ ಕಲ್ಯಾಣ ಸಚಿವ ಮಹದೇವಪ್ಪ | Life Is Greater Than Religion Minister Hc Mahadevappa S Bold Speech At Rajanahalli Valmiki Jatra

Rajanahalli Valmiki Jatra 2026 ರಾಮನಿಗಿಂತ ವಾಲ್ಮೀಕಿ ಶ್ರೇಷ್ಠ: ಸಮಾಜ ಕಲ್ಯಾಣ ಸಚಿವ ಮಹದೇವಪ್ಪ | Life Is Greater Than Religion Minister Hc Mahadevappa S Bold Speech At Rajanahalli Valmiki Jatra

ರಾಜನಹಳ್ಳಿ ವಾಲ್ಮೀಕಿ ಗುರುಪೀಠದ ಜಾತ್ರಾ ಮಹೋತ್ಸವದಲ್ಲಿ ಮಾತನಾಡಿದ ಸಚಿವ ಡಾ. ಎಚ್.ಸಿ. ಮಹದೇವಪ್ಪ, ಧರ್ಮಕ್ಕಿಂತ ಬದುಕು ಶ್ರೇಷ್ಠವಾಗಿದ್ದು, ರಾಮಾಯಣದ ಸೃಷ್ಟಿಕರ್ತ ವಾಲ್ಮೀಕಿಯನ್ನೇ ಕಡೆಗಣಿಸಲಾಗುತ್ತಿದೆ ಎಂದು ಹೇಳಿದರು. ವಾಲ್ಮೀಕಿ ಮತ್ತು ಅಂಬೇಡ್ಕರ್ ಅವರ ವೈಚಾರಿಕ ಚಿಂತನೆಗಳನ್ನು ಪಾಲಿಸಬೇಕೆಂದರು. ಹರಿಹರ (ಫೆ.11): ಬದುಕಿಗಿಂತ ಧರ್ಮ ಶ್ರೇಷ್ಠವಲ್ಲ, ಧರ್ಮಕ್ಕಿಂತ ನಮ್ಮ ಬದುಕು ಮತ್ತು ಬದುಕಿಗೆ ಪ್ರೇರಣೆಯಾಗುವ ಸಾಂಸ್ಕೃತಿಕ ನಡೆಗಳೇ ಶ್ರೇಷ್ಠ. ವಾಲ್ಮೀಕಿ ಮತ್ತು ಅಂಬೇಡ್ಕರ್ ಅವರ ವೈಚಾರಿಕ ಚಿಂತನೆಗಳು ಒಂದೇ ಆಗಿವೆ. ಅವರ ಆದರ್ಶದಂತೆ ನಾವೆಲ್ಲರೂ ವೈಚಾರಿಕ ಬದುಕು ಕಟ್ಟಿಕೊಳ್ಳಬೇಕಿದೆ ಎಂದು…

Read More
ಡೀಪ್ ಫ್ರೈ ಮಾಡ್ತೀರಾ?, ಈ 10 Smart ಟಿಪ್ಸ್ ಫಾಲೋ ಮಾಡಿ.. ಎಷ್ಟೇ ತಿಂದ್ರೂ ಸಮಸ್ಯೆಯಾಗಲ್ಲ! | Chef Sanjeev Kapoors 10 Smart Deep Frying Tips

ಡೀಪ್ ಫ್ರೈ ಮಾಡ್ತೀರಾ?, ಈ 10 Smart ಟಿಪ್ಸ್ ಫಾಲೋ ಮಾಡಿ.. ಎಷ್ಟೇ ತಿಂದ್ರೂ ಸಮಸ್ಯೆಯಾಗಲ್ಲ! | Chef Sanjeev Kapoors 10 Smart Deep Frying Tips

kitchen tips and tricks: ಕೆಲವು ಸ್ಮಾರ್ಟ್ ಟಿಪ್ಸ್ ಮತ್ತು ಟೆಕ್ನಿಕ್ ಫಾಲೋ ಮಾಡುವುದರಿಂದ ಕರಿದ ಎಣ್ಣೆಯೂ ನಮಗೆ ಯಾವುದೇ ತೊಂದರೆ ಉಂಟು ಮಾಡಲ್ಲ. ಸೆಲೆಬ್ರಿಟಿ ಬಾಣಸಿಗ ಸಂಜೀವ್ ಕಪೂರ್ ಡೀಪ್ ಫ್ರೈ ಮಾಡಲು 10 ಸ್ಮಾರ್ಟ್ ಟಿಪ್ಸ್ ಮತ್ತು ಟೆಕ್ನಿಕ್ಸ್ ಶೇರ್ ಮಾಡಿದ್ದಾರೆ.  ಕರಿದ ಆಹಾರವೆಂದರೆ ಯಾರಿಗೆ ತಾನೇ ಪ್ರೀತಿಯಿಲ್ಲ ಹೇಳಿ. ಸಮೋಸಾ, ಕಚೋರಿಯಿಂದ ಹಿಡಿದು ಪಕೋಡ ಮತ್ತು ಗುಲಾಬ್ ಜಾಮೂನ್‌ವರೆಗೆ ಪ್ರತಿಯೊಂದು ಅಡುಗೆಗೂ ಎಣ್ಣೆ ಬೇಕೆ ಬೇಕು. ಸಾಮಾನ್ಯವಾಗಿ ಇವುಗಳನ್ನು ಗರಿಗರಿಯಾಗಿ ಮತ್ತು ಚಿನ್ನದ…

Read More
ಅಮೃತಧಾರೆ ಭೂಮಿ ಗೆಟಪ್‌ ಮತ್ತೆ ಚೇಂಜ್‌ ಆಯ್ತು, ದಿ ಗ್ರೇಟ್‌ ಗೌತಮ್‌ ದಿವಾನ್‌ ಮತ್ತೆ ಬಿಲಿಯನೇರ್‌ ಆಗೋ ಟೈಮ್‌ ಬಂತು! | Amruthadhaare Serial Bhumika Character Getup Changed Again Bni

ಅಮೃತಧಾರೆ ಭೂಮಿ ಗೆಟಪ್‌ ಮತ್ತೆ ಚೇಂಜ್‌ ಆಯ್ತು, ದಿ ಗ್ರೇಟ್‌ ಗೌತಮ್‌ ದಿವಾನ್‌ ಮತ್ತೆ ಬಿಲಿಯನೇರ್‌ ಆಗೋ ಟೈಮ್‌ ಬಂತು! | Amruthadhaare Serial Bhumika Character Getup Changed Again Bni

ಅಮೃತಧಾರೆ ಸೀರಿಯಲ್‌ನಲ್ಲಿ ಏಕ್‌ದಂ ಚಿಕ್ಕ ಹುಡುಗಿ ಥರ ಬದಲಾಗಿದ್ದ ಭೂಮಿಕಾ ಮತ್ತೆ ಗೆಟಪ್‌ ಚೇಂಜ್‌ ಮಾಡ್ಕೊಂಡಿದ್ದಾಳೆ. ಹಳೇ ಟೀಚರಮ್ಮನ ಲುಕ್‌ನಲ್ಲಿ ಹೊಸ ಗೇಮ್‌ ಶುರು ಮಾಡಿದ್ದಾಳೆ. ಇನ್ನೊಂದು ಕಡೆ ಹತ್ತು ಪಟ್ಟು ದೊಡ್ಡ ಸಾಮ್ರಾಜ್ಯ ಕಟ್ಟುವ ಪ್ರತಿಜ್ಞೆ ಗೌತಮ್‌ ದಿವಾನ್‌ ಬಾಯಿಂದ ಹೊರಬಿದ್ದಿದೆ. ಅಮೃತಧಾರೆ ಸೀರಿಯಲ್‌ನಲ್ಲಿ ಬದಲಾವಣೆ ಪರ್ವ ಶುರುವಾಗಿದೆ. ಬರೀ ಕತೆಯಲ್ಲಿ ಮಾತ್ರ ಅಲ್ಲ, ಲುಕ್‌ನಲ್ಲೂ ಗೆಟಪ್‌ನಲ್ಲೂ ಚೇಂಜ್‌ ಮೇಲೆ ಚೇಂಜ್‌ ಶುರುವಾಗಿದೆ. ಇನ್ನೊಂದು ಕಡೆ ಕಥೆಯಲ್ಲೂ ದೊಡ್ಡದೊಂದು ಪಾಸಿಟಿವ್‌ ತಿರುವು ಎದುರಾಗಿದೆ. ಇಷ್ಟು ದಿನ…

Read More
ಲೈವ್​ಗೆ ಬಂದು ಫ್ಯಾನ್ಸ್​ಗೆ ಗುಡ್​​​ನ್ಯೂಸ್​ ಕೊಟ್ಟ Bigg Boss ರಿಷಾ ಗೌಡ: ಅಭಿಮಾನಿಗಳು ಫುಲ್​ ಖುಷ್​

ಲೈವ್​ಗೆ ಬಂದು ಫ್ಯಾನ್ಸ್​ಗೆ ಗುಡ್​​​ನ್ಯೂಸ್​ ಕೊಟ್ಟ Bigg Boss ರಿಷಾ ಗೌಡ: ಅಭಿಮಾನಿಗಳು ಫುಲ್​ ಖುಷ್​

<p>ಬಿಗ್​ಬಾಸ್​ 12ರ ಸ್ಪರ್ಧಿಯಾಗಿದ್ದ ನಟಿ, ಮಾಡೆಲ್ ರಿಷಾ ಗೌಡ ಅವರು ಇನ್​ಸ್ಟಾಗ್ರಾಮ್​ ಲೈವ್​ ಮೂಲಕ ಅಭಿಮಾನಿಗಳಿಗೆ ಸಿಹಿ ಸುದ್ದಿಯೊಂದನ್ನು ನೀಡಿದ್ದಾರೆ. ಬಿಗ್​ಬಾಸ್​ ಸ್ಪರ್ಧಿಗಳನ್ನು ಕಣ್ತುಂಬಿಸಿಕೊಳ್ಳುವ ಅವಕಾಶ ಮತ್ತೊಮ್ಮೆ ಸಿಕ್ಕಿದ್ದಕ್ಕೆ ಅಭಿಮಾನಿಗಳು ಫುಲ್​​ ಖುಷ್ ಆಗಿದ್ದಾರೆ. ನಟಿ ಹೇಳಿದ್ದೇನು?</p><img><p>ಬಿಗ್​ಬಾಸ್​ 12 (Bigg Boss 12)ರ ಟಫೆಸ್ಟ್​ ಸ್ಪರ್ಧಿ ಎನ್ನಿಸಿಕೊಂಡಿದ್ದ ರಿಷಾ ಗೌಡ ಅವರು, ‘ಬಿಗ್‌ ಬಾಸ್’ಗೆ ಎಂಟ್ರಿ ಕೊಟ್ಟ 5ನೇ ವಾರದಲ್ಲಿ ದೊಡ್ಮನೆಯಿಂದ ಔಟ್‌ ಆಗಿ ಹೊರ ಬಂದವರು. ನಟಿ, ಮಾಡೆಲ್, ರಂಗಭೂಮಿ ಕಲಾವಿದೆ, ರಾಷ್ಟ್ರೀಯ ಕ್ರೀಡಾಸ್ಪರ್ಧಿಯಾಗಿರುವ ರಿಷಾ…

Read More
ಹಿಟಾಚಿ ಕೆಟ್ಟೋಗಿದ್ದಕ್ಕೆ ಶೋರೂಮ್​ಗೆ ಬೀಗ ಹಾಕಿದ ಗ್ರಾಹಕ ಅಷ್ಟಕ್ಕೇ ಸುಮ್ಮನಾಗದೆ ಏನು ಮಾಡಿದ್ರು ನೋಡಿ!

ಹಿಟಾಚಿ ಕೆಟ್ಟೋಗಿದ್ದಕ್ಕೆ ಶೋರೂಮ್​ಗೆ ಬೀಗ ಹಾಕಿದ ಗ್ರಾಹಕ ಅಷ್ಟಕ್ಕೇ ಸುಮ್ಮನಾಗದೆ ಏನು ಮಾಡಿದ್ರು ನೋಡಿ!

ಹಿಟಾಚಿ ಶೋರೂಮ್ ಎದುರು ಗ್ರಾಹಕನ ವಿಭಿನ್ನ ಪ್ರತಿಭಟನೆಚಿತ್ರದ ಕ್ರೆಡಿಟ್ ಮೂಲ: tv9 ತುಮಕೂರು, ಫೆಬ್ರವರಿ 11: ಹೊಸದಾಗಿ ಖರೀದಿಸಿದ ಹಿಟಾಚಿ ಯಂತ್ರವು ಮೂರೇ ತಿಂಗಳಲ್ಲಿ ಕೆಟ್ಟು ನಿಂತಂತೆ ಬೇಸತ್ತ ಗ್ರಾಹಕ ಶೋರೂಂಗೆ ಬೀಗ ಹಾಕಿ ಪ್ರತಿಭಟನೆ ನಡೆಸುತ್ತಿರುವ ಘಟನೆ ತುಮಕೂರಿನಲ್ಲಿ (ತುಮಕೂರು) ನಡೆದಿದೆ. ಇಷ್ಟಾದರೂ ಕಂಪನಿಯ ಕಾರಣ ಅಂತರಸನಹಳ್ಳಿ ಬಳಿಯಿರುವ ಟಾಟಾ ಹಿಟಾಚಿ (ಟಾಟಾ ಹಿಟಾಚಿ) ಶೋರೂಂ ಮುಂದೆ ಗ್ರಾಹಕ ಪ್ರತಿಭಟನೆ ನಡೆಸುತ್ತಿದ್ದಾರೆ. ಕಳೆದ ಮೂರು ದಿನಗಳಿಂದ ಶೋರೂಂ ಮುಂದೆ ಶಾಮಿಯಾನ ಹಾಕಿ ಕುಳಿತು ಪ್ರತಿಭಟನೆ ನಡೆಸುತ್ತಿದ್ದರು….

Read More
ರಾಮ್ ಚರಣ್-ಉಪಾಸನಾ ಮಕ್ಕಳ ಜನನಕ್ಕೂ ಮುಹೂರ್ತ ಫಿಕ್ಸ್ ಮಾಡಿದ ಸೆಲೆಬ್ರಿಟಿ ಜ್ಯೋತಿಷಿ ಇವರೇ!

ರಾಮ್ ಚರಣ್-ಉಪಾಸನಾ ಮಕ್ಕಳ ಜನನಕ್ಕೂ ಮುಹೂರ್ತ ಫಿಕ್ಸ್ ಮಾಡಿದ ಸೆಲೆಬ್ರಿಟಿ ಜ್ಯೋತಿಷಿ ಇವರೇ!

<p>Ram Charan and Upasanas ರಾಮ್ ಚರಣ್ ಮತ್ತು ಉಪಾಸನಾ ದಂಪತಿಗೆ ಅವಳಿ ಮಕ್ಕಳು ಜನಿಸಿರೋದು ಎಲ್ಲರಿಗೂ ಗೊತ್ತೇ ಇದೆ. ಜನವರಿ 31ರ ರಾತ್ರಿ 11:30ರ ಸುಮಾರಿಗೆ ಮಕ್ಕಳು ಹುಟ್ಟಿದ್ದಾರೆ. ಆದರೆ, ಈ ಹೆರಿಗೆಗೆ ಮುಹೂರ್ತ ನಿಗದಿಪಡಿಸಿದ ವ್ಯಕ್ತಿಯೇ ಈ ಜ್ಯೋತಿಷಿ.</p><img>ರಾಮ್ ಚರಣ್ ಪತ್ನಿ ಉಪಾಸನಾ ಅವರು ಜನವರಿ 31ರ ರಾತ್ರಿ ಅಪೋಲೋ ಆಸ್ಪತ್ರೆಯಲ್ಲಿ ಅವಳಿ ಮಕ್ಕಳಿಗೆ ಜನ್ಮ ನೀಡಿದರು. ಈ ಬಗ್ಗೆ ಉಪಾಸನಾ ತಮ್ಮ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ವಿಡಿಯೋವೊಂದನ್ನು ಹಂಚಿಕೊಂಡಿದ್ದಾರೆ. ಈ ವಿಡಿಯೋದಲ್ಲಿ, ವೈದ್ಯರು, ನರ್ಸ್‌ಗಳ…

Read More
ಮನೆ ಮುಂದೆ ಕೆಮ್ಮಿದ್ದಕ್ಕೆ ಮಾರಣಾಂತಿಕ ಹಲ್ಲೆ! ಚಿಕಿತ್ಸೆ ಫಲಿಸದೆ ವ್ಯಕ್ತಿ ಸಾವು

ಮನೆ ಮುಂದೆ ಕೆಮ್ಮಿದ್ದಕ್ಕೆ ಮಾರಣಾಂತಿಕ ಹಲ್ಲೆ! ಚಿಕಿತ್ಸೆ ಫಲಿಸದೆ ವ್ಯಕ್ತಿ ಸಾವು

ಮನೆ ಮುಂದೆ ಕೆಮ್ಮಿದ್ದಕ್ಕೆ ಮಾರಣಾಂತಿಕ ಹಲ್ಲೆ! ಚಿಕಿತ್ಸೆ ಫಲಿಸದೆ ವ್ಯಕ್ತಿ ಸಾವು ರಾಮನಗರ, ಫೆಬ್ರವರಿ 11: ಸಮಾಜದಲ್ಲಿ ಯಾವ್ಯಾವುದೋ ವಿಚಾರಕ್ಕೆ ಗಲಾಟೆ, ಹಲ್ಲಗಳು ನಡೆಯುತ್ತವೆ. ಆದರೆ ಒಬ್ಬ ವ್ಯಕ್ತಿಯ ಮನೆ ಮುಂದೆ ಬಂದು ಕೆಮ್ಮಿದ ಎನ್ನವ ಕ್ಷುಲ್ಲಕ ಕಾರಣಕ್ಕೆ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ರಾಮನಗರ (ರಾಮನಗರ) ತಾಲೂಕಿನ ಬಿಡದಿಯಲ್ಲಿ ನಡೆದಿದೆ. ರಾಜಸ್ಥಾನ ಮೂಲದ ವ್ಯಕ್ತಿಯೊಬ್ಬ ಕೆಮ್ಮಿದ ವಿಚಾರಕ್ಕೆ ಶುರುವಾದ ಜಗಳ ವಿಕೋಪಕ್ಕೆ ತಿರುಗಿದೆ. ಸಣ್ಣದಾಗಿ ಶುರುವಾದ ಮಾತಿನ ಚಕಮಕಿ ವಿಕೋಪಕ್ಕೆ ತಿರುಗಿತು ರಾಜಸ್ಥಾನ ಮೂಲದ ವಿನೋದ್…

Read More