Headlines
ದೆಹಲಿ ಪೊಲೀಸರ ಕಾರ್ಯಾಚರಣೆ: ಶಾಲೆಗಳು, ಕೋರ್ಟ್​ಗಳಿಗೆ ಬಾಂಬ್ ಬೆದರಿಕೆ ಹಾಕುತ್ತಿದ್ದ ಆರೋಪಿ ಮೈಸೂರಿನಲ್ಲಿ ಅರೆಸ್ಟ್

ದೆಹಲಿ ಪೊಲೀಸರ ಕಾರ್ಯಾಚರಣೆ: ಶಾಲೆಗಳು, ಕೋರ್ಟ್​ಗಳಿಗೆ ಬಾಂಬ್ ಬೆದರಿಕೆ ಹಾಕುತ್ತಿದ್ದ ಆರೋಪಿ ಮೈಸೂರಿನಲ್ಲಿ ಅರೆಸ್ಟ್

ಮೈಸೂರು, ಮಾರ್ಚ್ 28: ಸರ್ಕಾರಿ ಕಚೇರಿಗಳು, ಶಾಲೆಗಳು ಮತ್ತು ನ್ಯಾಯಾಲಯಗಳಲ್ಲಿ ಬಾಂಬ್ ಸ್ಫೋಟಿಸುವುದಾಗಿ ಇಮೇಲ್ ಮೂಲಕ ಕಳೆದ ಕೆಲವು ದಿನಗಳಿಂದ ಬೆದರಿಕೆ (ಬಾಂಬ್ ಬೆದರಿಕೆ) ಸಂದೇಶ ಕಳುಹಿಸುತ್ತಿದ್ದ ಆರೋಪಿಯನ್ನು ದೆಹಲಿ ಪೊಲೀಸರು (ದೆಹಲಿ ಪೊಲೀಸ್) ವಿಶೇಷ ತಂಡ ಮೈಸೂರಿನಲ್ಲಿ ಬಂಧಿಸಿದೆ. ಮೈಸೂರು (ಮೈಸೂರು) ಅವರು ಅಡಗಿ ಕುಳಿತಿದ್ದ ಶ್ರೀನಿವಾಸ್ ಎಂಬಾತನನ್ನು ಬಂಧಿಸಲಾಗಿದೆ, ದೆಹಲಿ ಪೊಲೀಸರು ಆತನನ್ನು ಹೆಚ್ಚಿನ ವಿಚಾರಣೆಗಾಗಿ ದೆಹಲಿಗೆ ಕಳುಹಿಸಿದ್ದಾರೆ. ಆರೋಪಿಯು ಒಂದೇ ತಿಂಗಳಲ್ಲಿ ಅನೇಕ ಬಾರಿ ಬಾಂಬ್ ಬೆದರಿಕೆ ಸಂದೇಶ ರವಾನೆ ಮಾಡಿ ಸಾರ್ವಜನಿಕರಲ್ಲಿ…

Read More
ದೆಹಲಿ ಪೊಲೀಸರ ಕಾರ್ಯಾಚರಣೆ: ಶಾಲೆಗಳು, ಕೋರ್ಟ್​ಗಳಿಗೆ ಬಾಂಬ್ ಬೆದರಿಕೆ ಹಾಕುತ್ತಿದ್ದ ಆರೋಪಿ ಮೈಸೂರಿನಲ್ಲಿ ಅರೆಸ್ಟ್

ವಿಕ್ಟೋರಿಯಾ ಆಸ್ಪತ್ರೆ ಮೇಲೆ ಲೋಕಾ ದಿಢೀರ್ ದಾಳಿ! ಐಸಿಯು ಅವ್ಯವಸ್ಥೆ ಬಯಲು

ಬೆಂಗಳೂರು, ಮಾರ್ಚ್ 28: ಕರ್ನಾಟಕ ಲೋಕಾಯುಕ್ತ ತಂಡ ಏಕಾಏಕಿ ಭೇಟಿ ವೇಳೆ ಶಾಂತವೇರಿ ಗೋಪಾಲ ಗೌಡ ಆಸ್ಪತ್ರೆ (ವಿಕ್ಟೋರಿಯಾ ಆಸ್ಪತ್ರೆ) ಟ್ರಾಮಾ ಕೇರ್ ಸೆಂಟರ್‌ನಲ್ಲಿ ಗಂಭೀರ ಅವ್ಯವಸ್ಥೆಗಳು ಬೆಳಕಿಗೆ ಬಂದಿವೆ. ಐಸಿಯುನಲ್ಲಿ ಅವಧಿ ಮೀರಿದ ಚಿಕಿತ್ಸೆಗಳು ಇದ್ದಿದ್ದು, ಖಾಲಿ ಹಾಸಿಗೆಗಳಿದ್ದರೂ ತುರ್ತು ರೋಗಿಗೆ ದಾಖಲಾತಿ ನಿರಾಕರಿಸಿರುವುದು ಗಮನಕ್ಕೆ ಬಂದಿದೆ. ಹಾಸಿಗೆಗಳಿದ್ದರೂ ರೋಗಿಗಳಿಗೆ ದಾಖಲಾತಿ ಇಲ್ಲ! ಲೋಕಾಯುಕ್ತ ನ್ಯಾಯಮೂರ್ತಿ ಬಿ ಎಸ್ ಪಾಟೀಲ್ , ವೆಂಟಿಲೇಟರ್ ದೋಷದಿಂದ ಹಾಸಿಗೆಗಳನ್ನು ಬಳಸಲಾಗುವುದಿಲ್ಲ ಎಂದು ಆಸ್ಪತ್ರೆಯ ನಿರ್ಲಕ್ಷ್ಯವನ್ನು ತೋರಿಸಲಾಗಿದೆ. ಪ್ರಕರಣದ ಮುಖ್ಯ…

Read More
‘ಎಣ್ಣೆ ಕೊಡಿಸ್ತಿನಂದ್ರೆ ಕೆಳಗಿಳ್ತೀನಿ..’ ಕುಡಿಯಲು ಹಣವಿಲ್ಲದ್ದಕ್ಕೆ ಮೊಬೈಲ್ ಟವರ್ ಏರಿ ಕುಳಿತ ಕುಡುಕ! | High Drama In Vijayapura Drunk Man Climbs Mobile Tower Demanding Money For Liquor

‘ಎಣ್ಣೆ ಕೊಡಿಸ್ತಿನಂದ್ರೆ ಕೆಳಗಿಳ್ತೀನಿ..’ ಕುಡಿಯಲು ಹಣವಿಲ್ಲದ್ದಕ್ಕೆ ಮೊಬೈಲ್ ಟವರ್ ಏರಿ ಕುಳಿತ ಕುಡುಕ! | High Drama In Vijayapura Drunk Man Climbs Mobile Tower Demanding Money For Liquor

ವಿಜಯಪುರ ಜಿಲ್ಲೆಯ ಕೋಟ್ಯಾಳ ಗ್ರಾಮದಲ್ಲಿ ಶ್ರೀಶೈಲ್ ಎಂಬ ಮದ್ಯವ್ಯಸನಿಯೊಬ್ಬ ಕುಡಿಯಲು ಹಣಕ್ಕಾಗಿ ಪದೇ ಪದೇ ಮೊಬೈಲ್ ಟವರ್ ಏರಿ ಹುಚ್ಚಾಟ ಮೆರೆದಿದ್ದಾನೆ. ಟವರ್ ಮೇಲಿಂದ ಮದ್ಯ ಕೊಡಿಸುವಂತೆ ಬೇಡಿಕೆಯಿಟ್ಟು, ಕೆಳಗಿಳಿಸಲು ಬಂದ ಪೊಲೀಸರು ಮತ್ತು ಸಾರ್ವಜನಿಕರನ್ನು ಹೈರಾಣಾಗಿಸಿದ್ದಾನೆ. ವಿಜಯಪುರ (ಮಾ.28): ವಿಜಯಪುರ (ಮಾ.28): ಕುಡುಕನೊಬ್ಬ ಬೃಹತ್ ಮೊಬೈಲ್ ಟವರ್ ಏರಿ ಹುಚ್ಚಾಟ ಮೆರೆದ ಘಟನೆ ವಿಜಯಪುರ ಜಿಲ್ಲೆಯ ತಿಕೋಟ ತಾಲೂಕಿನ ಕೋಟ್ಯಾಳ ಗ್ರಾಮದಲ್ಲಿ ನಡೆದಿದೆ. ಮದ್ಯ ವ್ಯಸನಿಯ ಹುಚ್ಚಾಟ ಸಾರ್ವಜನಿಕರನ್ನು ಹೈರಾಣಾಗಿಸಿದೆ. ಕೋಟ್ಯಾಳ ಗ್ರಾಮದವನೇ ಶ್ರೀಶೈಲ್ ಎಂಬಾತ…

Read More
ದೆಹಲಿ ಪೊಲೀಸರ ಕಾರ್ಯಾಚರಣೆ: ಶಾಲೆಗಳು, ಕೋರ್ಟ್​ಗಳಿಗೆ ಬಾಂಬ್ ಬೆದರಿಕೆ ಹಾಕುತ್ತಿದ್ದ ಆರೋಪಿ ಮೈಸೂರಿನಲ್ಲಿ ಅರೆಸ್ಟ್

Girl Child as Lakshmi: ಹೆಣ್ಣು ಮಗು ಜನಿಸಿದರೆ ಮನೆಯ ಅದೃಷ್ಟವೇ ಬದಲಾಗುತ್ತದೆಯೇ? ಶಾಸ್ತ್ರಗಳು ಹೇಳುವುದೇನು?

ಭಾರತೀಯ ಪರಂಪರೆಯಲ್ಲಿ ಹೆಣ್ಣು ಮಗುವಿನ ಜನನವು ಕೇವಲ ಒಂದು ಕುಟುಂಬದ ವಿಸ್ತರಣೆಯಲ್ಲ, ಅದು ಸಾಕ್ಷಾತ್ ಲಕ್ಷ್ಮಿ ದೇವಿಯ ಆಗಮನವೆಂದೇ ಶತಶತಮಾನಗಳಿಂದ ನಂಬಿಕೊಂಡು ಬರಲಾಗಿದೆ. ಮನೆಯ ಅಂಗಗಳಲ್ಲಿ ಹೆಣ್ಣು ಮಗುವಿನ ನಗು ಕೇಳಿದರೆ ಅಲ್ಲಿ ದಾರಿದ್ರ್ಯ ಸುಳಿಯುವುದಿಲ್ಲ ಎಂಬ ಮಾತು ಕೇವಲ ಭಾವನಾತ್ಮಕ ನುಡಿಯಲ್ಲ, ಅದರ ಹಿಂದೆ ಆಳವಾದ ಆಧ್ಯಾತ್ಮಿಕ ಮತ್ತು ಜ್ಯೋತಿಷ್ಯ ಶಾಸ್ತ್ರದ ಕಾರಣಗಳಿವೆ. ಹೆಣ್ಣು ಮಗು ಜನಿಸಿದ ಆಕೆ ಜಾತಕದಲ್ಲಿರುವ ಗ್ರಹಗತಿಗಳು ಇಡೀ ಕುಟುಂಬದ ಅದೃಷ್ಟವನ್ನೇ ಬದಲಿಸುವ ಶಕ್ತಿ ಎಂದು ಶಾಸ್ತ್ರಗಳು ಉಲ್ಲೇಖಿಸುತ್ತವೆ. ಜ್ಯೋತಿಷ್ಯ ಶಾಸ್ತ್ರದ,…

Read More
ತುಂಡುಡುಗೆಯಲ್ಲಿ ನರ್ಸ್‌ಗಳಿಂದ ಕೆಲಸ; ಬಿಹಾರ ಖಾಸಗಿ ಆಸ್ಪತ್ರೆಯ ವಿಡಿಯೋ ಅಸಲಿ ಸತ್ಯ ಇಲ್ಲಿದೆ! | Nurses Working In Skimpy Clothes Here Is The Real Truth Behind The Video From A Private Hospital In Bihar Mrq

ತುಂಡುಡುಗೆಯಲ್ಲಿ ನರ್ಸ್‌ಗಳಿಂದ ಕೆಲಸ; ಬಿಹಾರ ಖಾಸಗಿ ಆಸ್ಪತ್ರೆಯ ವಿಡಿಯೋ ಅಸಲಿ ಸತ್ಯ ಇಲ್ಲಿದೆ! | Nurses Working In Skimpy Clothes Here Is The Real Truth Behind The Video From A Private Hospital In Bihar Mrq

ಬಿಹಾರದ ಖಾಸಗಿ ಆಸ್ಪತ್ರೆಯಲ್ಲಿ ನರ್ಸ್‌ಗಳು ತುಂಡುಡುಗೆ ಧರಿಸಿದ್ದಾರೆ ಎನ್ನಲಾದ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ವಿಡಿಯೋ ಶೀರ್ಷಿಕೆಯನ್ನು ಸತ್ಯವೆಂದು ನಂಬಿ, ಆಕ್ರೋಶದಿಂದ ಕಮೆಂಟ್ ಮಾಡುತ್ತಿದ್ದಾರೆ. ಆದ್ರೆ ಈ ವಿಡಿಯೋಗಳ ಅಸಲಿ ಸತ್ಯವೇ ಬೇರೆಯಾಗಿದೆ. ನವದೆಹಲಿ: ಕಳೆದ ಮೂರು ದಿನಗಳಿಂದ ಬಿಹಾರದ ಖಾಸಗಿ ಆಸ್ಪತ್ರೆಯದ್ದು ಎನ್ನಲಾದ ವಿಡಿಯೋವೊಂದು ವೈರಲ್ ಆಗುತ್ತಿದ್ದು, ರೋಗಿಗಳನ್ನು ಹೆಚ್ಚು ದಿನ ಉಳಿಸಿಕೊಳ್ಳಲು ಮತ್ತು ಆಕರ್ಷಿಸಲು ಈ ರೀತಿಯ ಸಮವಸ್ತ್ರ ಮಾಡಿಸಲಾಗಿದೆ ಎಂಬ ಮಾತುಗಳು ಕೇಳಿ ಬರುತ್ತಿವೆ. ಮಿನಿ ಸ್ಕರ್ಟ್, ಸ್ಲೀವ್‌ಲೆಸ್ ಟಾಪ್ ಧರಿಸಿರುವ…

Read More
ಮಂಗಳೂರು ರೌಡಿಶೀಟರ್ ಹತ್ಯೆ ಪ್ರಕರಣ, ಹಂತಕರಿಗೆ ಅರ್ಧದಾರಿಯಲ್ಲಿ ಕೈಕೊಟ್ಟ ಕಾರು, ರಿಕ್ಷಾ ಹತ್ತಿ ಬೆಂಗಳೂರಿಗೆ ಪರಾರಿ! | Rowdy Sheeter Fish Trader Areef Hussain Hacked To Death On Nh 66 Flyover In Ullal Mangaluru Gdp

ಮಂಗಳೂರು ರೌಡಿಶೀಟರ್ ಹತ್ಯೆ ಪ್ರಕರಣ, ಹಂತಕರಿಗೆ ಅರ್ಧದಾರಿಯಲ್ಲಿ ಕೈಕೊಟ್ಟ ಕಾರು, ರಿಕ್ಷಾ ಹತ್ತಿ ಬೆಂಗಳೂರಿಗೆ ಪರಾರಿ! | Rowdy Sheeter Fish Trader Areef Hussain Hacked To Death On Nh 66 Flyover In Ullal Mangaluru Gdp

ತೊಕ್ಕೊಟ್ಟು ರಾಷ್ಟ್ರೀಯ ಹೆದ್ದಾರಿ 66ರ ಫ್ಲೈಓವರ್‌ನಲ್ಲಿ ರೌಡಿಶೀಟರ್ ಆಗಿದ್ದ ಮೀನು ವ್ಯಾಪಾರಿ ಆರೀಫ್ ಹುಸೇನ್‌ನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಬುಲೆಟ್ ಬೈಕ್‌ನಲ್ಲಿ ತೆರಳುತ್ತಿದ್ದಾಗ ಇನೋವಾ ಕಾರಿನಿಂದ ಡಿಕ್ಕಿ ಹೊಡೆದು, ಬಳಿಕ ತಲವಾರಿನಿಂದ ಕೊಚ್ಚಿ ಕೊಲೆಗೈಯಲಾಗಿದೆ. ಈ ಕೃತ್ಯವು 2022ರಲ್ಲಿ ನಡೆದಿದ್ದ ಕೊಲೆ ಯತ್ನದ ಮುಂದುವರಿದ ಭಾಗವಾಗಿರಬಹುದು ಎಂದು ಶಂಕಿಸಲಾಗಿದೆ. ಉಳ್ಳಾಲ: ರೌಡಿಶೀಟರ್‌ ಆಗಿದ್ದ ಮೀನಿನ ವ್ಯಾಪಾರಿಯನ್ನು ತಲವಾರಿನಿಂದ ಬರ್ಬರವಾಗಿ ಕಡಿದು ಹತ್ಯೆ ನಡೆಸಿರುವ ಘಟನೆ ತೊಕ್ಕೊಟ್ಟು ರಾಷ್ಟ್ರೀಯ ಹೆದ್ದಾರಿಯ 66ರ ಫ್ಲೈಓವರ್‌ ನಲ್ಲಿ ಮಾರ್ಚ್ 27 ನಸುಕಿನ…

Read More
ಎನರ್ಜಿ ಕಿಂಗ್ ರಣವೀರ್ ಸಿಂಗ್ ಯಶಸ್ಸಿನ ಹಿಂದಿದೆ ಆ 'ಮೂಲಾಂಕ', ನಿಮ್ಮ ಸಂಖ್ಯೆಯೂ ಅದೇನಾ?

ಎನರ್ಜಿ ಕಿಂಗ್ ರಣವೀರ್ ಸಿಂಗ್ ಯಶಸ್ಸಿನ ಹಿಂದಿದೆ ಆ 'ಮೂಲಾಂಕ', ನಿಮ್ಮ ಸಂಖ್ಯೆಯೂ ಅದೇನಾ?

<p>Ranveer Singh Success Secret: ‘ಧುರಂಧರ್ 2’ ಚಿತ್ರದ ಅಬ್ಬರದ ನಡುವೆಯೇ, ನಟ ರಣವೀರ್ ಸಿಂಗ್ ಅವರ ಆಕರ್ಷಕ ವ್ಯಕ್ತಿತ್ವದ ರಹಸ್ಯ ರಿವೀಲ್ ಆಗಿದೆ. ಹಾಗಾದರೆ ಅವರ ಯಶಸ್ಸಿಗೆ ಕಾರಣವಾದ ಆ ವಿಶೇಷ ಮೂಲಾಂಕ ಯಾವುದು ಮತ್ತು ಅದರ ಶಕ್ತಿ ಏನು ಎಂಬುದರ ವಿವರ ಇಲ್ಲಿದೆ. &nbsp;</p><img><p>ಬಾಲಿವುಡ್‌ನ ‘ಎನರ್ಜಿ ಕಿಂಗ್’ ಎಂದೇ ಖ್ಯಾತರಾಗಿರುವ ನಟ ರಣವೀರ್ ಸಿಂಗ್ ಅವರ ಆಕರ್ಷಕ ವ್ಯಕ್ತಿತ್ವ ಮತ್ತು ಸತತ ಯಶಸ್ಸಿನ ಹಿಂದೆ ಅವರ ಹುಟ್ಟಿದ ದಿನಾಂಕದ ಪ್ರಭಾವ ಅಡಗಿದೆ ಎನ್ನಲಾಗುತ್ತದೆ. ಇತ್ತೀಚೆಗೆ…

Read More
ದೆಹಲಿ ಪೊಲೀಸರ ಕಾರ್ಯಾಚರಣೆ: ಶಾಲೆಗಳು, ಕೋರ್ಟ್​ಗಳಿಗೆ ಬಾಂಬ್ ಬೆದರಿಕೆ ಹಾಕುತ್ತಿದ್ದ ಆರೋಪಿ ಮೈಸೂರಿನಲ್ಲಿ ಅರೆಸ್ಟ್

ರಿಲೀಸ್ ಆಗಿ ಕೆಲವೇ ವಾರಕ್ಕೆ ಒಟಿಟಿಗೆ ಬರ್ತಿದೆ ‘ಉಸ್ತಾದ್ ಭಗತ್ ಸಿಂಗ್’ ಸಿನಿಮಾ

ಉಸ್ತಾದ್ ಭಗತ್ ಸಿಂಗ್’ ಸಿನಿಮಾ ಇತ್ತೀಚೆಗೆ ಥಿಯೇಟರ್ ಅಲ್ಲಿ ಬಿಡುಗಡೆ ಕಂಡಿತು. ಮಾರ್ಚ್ 19 ರಂದ ಸಿನಿಮಾ ‘ಧುರಂಧರ 2’ ಎದುರು ರಿವೀಸ್ ಆಗಿ, 100 ಕೋಟಿ ರೂಪಾಯಿ ಗಳಿಸಲು ಒದ್ದಾಡುತ್ತಿದೆ. ಮಾಸ್ ಆ್ಯಕ್ಷನ್ ಎಂಟರ್ಟೈನರ್ ಆಗಿರುವ ಈ ಚಿತ್ರದಲ್ಲಿ ಶ್ರೀಲೀಲಾ ನಾಯಕಿ. ರಾಶಿ ಖನ್ನಾ ಕೂಡ ಮತ್ತೊಂದು ಪ್ರಮುಖ ಪಾತ್ರದಲ್ಲಿ ಮಿಂಚಿದ್ದಾರೆ. ಕಾಳಿವುಡ್ ನಟ ಪಾರ್ಥಿಬನ್ ಈ ಚಿತ್ರದಲ್ಲಿ ಖಳನಾಯಕಿಯಾಗಿ ನಟಿಸಿದ್ದಾರೆ. ಈ ಚಿತ್ರ ರಿಲೀಸ್ ಆದ ಕೆಲವೇ ವಾರಗಳಲ್ಲಿ ಒಟಿಟಿಗೆ ಬರುತ್ತಿದೆ. ಪವನ್ ಕಲ್ಯಾಣ್…

Read More
ದೆಹಲಿ ಪೊಲೀಸರ ಕಾರ್ಯಾಚರಣೆ: ಶಾಲೆಗಳು, ಕೋರ್ಟ್​ಗಳಿಗೆ ಬಾಂಬ್ ಬೆದರಿಕೆ ಹಾಕುತ್ತಿದ್ದ ಆರೋಪಿ ಮೈಸೂರಿನಲ್ಲಿ ಅರೆಸ್ಟ್

IPL 2026: CSK ಅಭಿಮಾನಿಗಳಿಗೆ ಬಿಗ್ ಶಾಕ್: ಎಂಎಸ್​ ಧೋನಿ ಅಲಭ್ಯ..!

IPL 2026: ಇಂಡಿಯನ್ ಪ್ರೀಮಿಯರ್ ಲೀಗ್ ಆರಂಭಕ್ಕೂ ಮುನ್ನವೇ ಚೆನೈ ಸೂಪರ್ ಕಿಂಗ್ಸ್ ತಂಡಕ್ಕೆ ಎದುರಾಗಿದೆ. ತಂಡದ ಪ್ರಮುಖ ಆಟಗಾರ ಮಹೇಂದ್ರ ಸಿಂಗ್ ಧೋನಿ (ಎಂಎಸ್ ಧೋನಿ) ಐಪಿಎಲ್‌ನ ಆರಂಭಿಕ ಪಂದ್ಯಗಳಿಂದ ಹೊರಗುಳಿಯುವುದು ಖಚಿತವಾಗಿದೆ. ಎಂ.ಎಸ್. ಧೋನಿ ಅವರು ಸ್ನಾಯು ಸೆಳೆತದ ಸಮಸ್ಯೆಯಿಂದ ಬಳಲುತ್ತಿದ್ದಾರೆ, ಈ ಕಾರಣದಿಂದ ಐಪಿಎಲ್ನ ಮೊದಲ ಎರಡು ವಾರಗಳ ಪಂದ್ಯಗಳಿಂದ ಹೊರಗುಳಿಯಲಿದ್ದಾರೆ ಎಂದು ವರದಿಯಾಗಿದೆ. ಅಂದರೆ ರಾಜಸ್ಥಾನ ರಾಯಲ್ಸ್, ಪಂಜಾಬ್ ಕಿಂಗ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧದ ಪಂದ್ಯಗಳಿಗೆ ಧೋನಿ ಅಲಭ್ಯರಾಗುವುದು…

Read More
ಧಾರವಾಡ ವಿದ್ಯಾರ್ಥಿಗಳ ಪ್ರತಿಭಟನೆ ರೀತಿ ಕಲಬುರಗಿಯಲ್ಲೂ ಉದ್ಯೋಗ ಆಕಾಂಕ್ಷಿಗಳ ಹೋರಾಟ | Job Aspirants Protest Spreads Kalaburagi Joins Dharwad Style Stir Over Recruitment Rav

ಧಾರವಾಡ ವಿದ್ಯಾರ್ಥಿಗಳ ಪ್ರತಿಭಟನೆ ರೀತಿ ಕಲಬುರಗಿಯಲ್ಲೂ ಉದ್ಯೋಗ ಆಕಾಂಕ್ಷಿಗಳ ಹೋರಾಟ | Job Aspirants Protest Spreads Kalaburagi Joins Dharwad Style Stir Over Recruitment Rav

ಅಖಿಲ ಕರ್ನಾಟಕ ವಿದ್ಯಾರ್ಥಿಗಳ ಸಂಘಟನೆ (ಅಕ್ಸಾ) ನೇತೃತ್ವದಲ್ಲಿ, ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ 2.80 ಲಕ್ಷ ಹುದ್ದೆಗಳನ್ನು ಭರ್ತಿ ಮಾಡುವಂತೆ ಆಗ್ರಹಿಸಿ ಕಲಬುರಗಿಯಲ್ಲಿ ಉದ್ಯೋಗಾಕಾಂಕ್ಷಿಗಳು ಬೃಹತ್ ಪ್ರತಿಭಟನೆ ನಡೆಸಿದರು.  ಧಾರವಾಡದ ರೀತಿಯಲ್ಲೇ ವಿದ್ಯಾರ್ಥಿಗಳ ಬೃಹತ್ ಧರಣಿ । ಖಾಲಿ ಹುದ್ದೆ ಭರ್ತಿಗೆ ಆಗ್ರಹಿಸಿ ಪ್ರತಿಭಟನೆ ಕಲಬುರಗಿ (ಮಾ.28): ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ನಿಗದಿತ ಕಾಲಮಿತಿಯಲ್ಲಿ ಭರ್ತಿ ಮಾಡುವಂತೆ ಆಗ್ರಹಿಸಿ ಧಾರವಾಡದ ಮಾದರಿಯಲ್ಲಿಯೇ ಶುಕ್ರವಾರ ಕಲಬುರಗಿಯಲ್ಲಿಯೂ ಅಖಿಲ ಕರ್ನಾಟಕ ವಿದ್ಯಾರ್ಥಿಗಳ…

Read More