Headlines
Tea for weight loss: ಶೀಘ್ರದಲ್ಲಿ ತೂಕ ಇಳಿಯಬೇಕೆ? ಹಾಗಿದ್ರೆ ಈ ಚಹಾ ಮಾಡಿ ಕುಡಿಯಿರಿ | Best Tea For Weight Loss Which Give Result In Week

Tea for weight loss: ಶೀಘ್ರದಲ್ಲಿ ತೂಕ ಇಳಿಯಬೇಕೆ? ಹಾಗಿದ್ರೆ ಈ ಚಹಾ ಮಾಡಿ ಕುಡಿಯಿರಿ | Best Tea For Weight Loss Which Give Result In Week

Pavna Das ಮೂಲತಃ ಮಂಗಳೂರಿನವಳು. ಮಂಗಳೂರು ವಿಶ್ವವಿದ್ಯಾನಿಲಯದ ಪತ್ರಿಕೋದ್ಯಮದ ಸ್ನಾತಕೋತ್ತರ ಪದವಿ . ಕಳೆದ 12 ವರ್ಷಗಳಿಂದ ಪತ್ರಿಕೆ ಹಾಗೂ ಡಿಜಿಟಲ್ ಮಾಧ್ಯಮಗಳಲ್ಲಿ ಕೆಲಸ . ಸುದ್ದಿ ಬಿಡುಗಡೆ, ಗಲ್ಫ್ ಕನ್ನಡಿಗ, ಈ ಟಿವಿ ಭಾರತ್, ಕನ್ನಡ ನ್ಯೂಸ್ ನೌ, ವಿಜಯಕರ್ನಾಟಕದಲ್ಲಿ ಕೆಲಸ ಮಾಡಿದ ಅನುಭವ. ಈಗ ಏಷ್ಯಾನೆಟ್ ಸುವರ್ಣದಲ್ಲಿ ಫ್ರೀಲಾನ್ಸರ್ . ಮನೋರಂಜನೆ, ಲೈಫ್ ಸ್ಟೈಲ್, ಟ್ರಾವೆಲ್ ಬರವಣಿಗೆ ಇಷ್ಟ. Source link

Read More
ಪಾಕಿಸ್ತಾನ ಸೂಪರ್ ಲೀಗ್‌ನಲ್ಲಿ ಬಣ್ಣ ಬದಲಿಸಿದ ಚೆಂಡು! ಕಳಪೆ ಜೆರ್ಸಿ ಕ್ವಾಲಿಟಿ ಬಗ್ಗೆ ಜೋರಾಯ್ತು ಚರ್ಚೆ! | Ball Turns Red Mid Match In Psl 2026 Poor Jersey Quality Sparks Controversy Kvn

ಪಾಕಿಸ್ತಾನ ಸೂಪರ್ ಲೀಗ್‌ನಲ್ಲಿ ಬಣ್ಣ ಬದಲಿಸಿದ ಚೆಂಡು! ಕಳಪೆ ಜೆರ್ಸಿ ಕ್ವಾಲಿಟಿ ಬಗ್ಗೆ ಜೋರಾಯ್ತು ಚರ್ಚೆ! | Ball Turns Red Mid Match In Psl 2026 Poor Jersey Quality Sparks Controversy Kvn

ಪಾಕಿಸ್ತಾನ ಸೂಪರ್ ಲೀಗ್‌ನ ಮೊದಲ ಪಂದ್ಯದಲ್ಲಿ, ಬಿಳಿ ಚೆಂಡು ಕೆಂಪು ಬಣ್ಣಕ್ಕೆ ತಿರುಗಿದ ವಿಚಿತ್ರ ಘಟನೆ ನಡೆದಿದೆ. ಆಟಗಾರರು ಧರಿಸಿದ್ದ ಕಳಪೆ ಗುಣಮಟ್ಟದ ಜೆರ್ಸಿಯ ಬಣ್ಣವೇ ಚೆಂಡಿಗೆ ಅಂಟಿಕೊಂಡಿದ್ದು ಇದಕ್ಕೆ ಕಾರಣವಾಗಿತ್ತು. ಇದರೊಂದಿಗೆ, ಇಬ್ಬನಿಯ ಪರಿಣಾಮವನ್ನು ತಗ್ಗಿಸಲು ಜಾರಿಗೆ ತಂದಿರುವ ಹೊಸ ನಿಯಮವೂ ಚರ್ಚೆಗೆ ಗ್ರಾಸವಾಗಿದೆ. ಲಾಹೋರ್: ಪಾಕಿಸ್ತಾನ ಸೂಪರ್ ಲೀಗ್ (PSL) ಶುರುವಾದ ಮೊದಲ ದಿನವೇ ವಿಚಿತ್ರ ಘಟನೆಯೊಂದು ನಡೆದಿದೆ. ಪಂದ್ಯದಲ್ಲಿ ಬಳಸಿದ ಜೆರ್ಸಿ ಮತ್ತು ಚೆಂಡಿನ ಕಳಪೆ ಗುಣಮಟ್ಟದ ಬಗ್ಗೆ ಅಭಿಮಾನಿಗಳು ಈಗ ಚರ್ಚೆ…

Read More
ಅಪ್ಸರೆಗೂ ಠಕ್ಕರ್ ಕೊಡುವ ಸುಂದರಿಯರು ಈ ದಿನ ಜನಿಸಿದ ಹುಡುಗಿಯರು

ಅಪ್ಸರೆಗೂ ಠಕ್ಕರ್ ಕೊಡುವ ಸುಂದರಿಯರು ಈ ದಿನ ಜನಿಸಿದ ಹುಡುಗಿಯರು

<p>Girls with mulank 6: ಕೆಲವು ಹುಡುಗಿಯರ ಸೌಂದರ್ಯವು ಎಷ್ಟು ಆಕರ್ಷಕವಾಗಿರುತ್ತೆ ಅಂದ್ರೆ, ಅವರನ್ನ ನೋಡಿದ್ರೆ ಮತ್ತೆ ಮತ್ತೆ ನೋಡಬೇಕು ಅನಿಸುತ್ತೆ. ಹಾಗಂತ ಅವರು ಮೇಕಪ್ ಹಾಕಿ, ಕೃತಕ ನಡವಳಿಕೆಯನ್ನು ತೋರಿಸುವುದಿಲ್ಲ, ಆದರೂ ಗುಂಪಿನಲ್ಲಿ ಅವರು ಆಕರ್ಷಕವಾಗಿ ಕಾಣುತ್ತಾರೆ. ಇದಕ್ಕೆ ಕಾರಣ ಏನು ನೋಡೋಣ.</p><p>&nbsp;</p><p>&nbsp;</p><img><p>ಕೆಲವು ಹುಡುಗಿಯರು ಗುಂಪಿನಲ್ಲಿದ್ದರೂ ಸಹ ಆಕರ್ಷಕವಾಗಿ ಕಾಣುವುದನ್ನು ನೀವು ಎಂದಾದರೂ ಗಮನಿಸಿದ್ದೀರಾ? ಅವರ ನಡಿಗೆ, ಅವರ ಮುಖಚಹರೆಗಳು, ಅವರ ಕಣ್ಣುಗಳಲ್ಲಿನ ಹೊಳಪು, ಅವರ ಬಗ್ಗೆ ಎಲ್ಲವೂ ವಿಶೇಷವಾಗಿ ಕಾಣುತ್ತದೆ. ಸಂಖ್ಯಾಶಾಸ್ತ್ರದ ಪ್ರಕಾರ, ಇದು…

Read More
ರಿಪ್ಪನ್‌ಪೇಟೆಯಲ್ಲಿ ಆಕಸ್ಮಿಕವಾಗಿ ಕೆರೆಗೆ ಕಾಲುಜಾರಿ ಬಿದ್ದು SSLC ವಿದ್ಯಾರ್ಥಿ ಸಾವು

ರಿಪ್ಪನ್‌ಪೇಟೆಯಲ್ಲಿ ಆಕಸ್ಮಿಕವಾಗಿ ಕೆರೆಗೆ ಕಾಲುಜಾರಿ ಬಿದ್ದು SSLC ವಿದ್ಯಾರ್ಥಿ ಸಾವು

<p><strong>ರಿಪ್ಪನ್‍ಪೇಟೆ:</strong> ಈಜಲು ಹೋಗಿ ಕೃಷಿ ಹೊಂಡಕ್ಕೆ ಬಿದ್ದು ವಿದ್ಯಾರ್ಥಿ ಸಾವನ್ನಪ್ಪಿರುವ ಘಟನೆ ಶುಕ್ರವಾರ ಮಧ್ಯಾಹ್ನ ನಡೆದಿದೆ. ಇಲ್ಲಿನ ಮದೀನಾ ಕಾಲೋನಿಯ ನಿವಾಸಿ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿ ಮಹಮ್ಮದ್ ತಮಿಮ್ (16) ಕೃಷಿ ಹೊಂಡದಲ್ಲಿ ಈಜು ಹೊಡೆಯಲು ಹೋಗಿ ನೀರು ಪಾಲಾಗಿರುವುದಾಗಿ ಹೇಳಲಾಗಿದೆ.</p><h2>ಮೂರು ಪಬ್ಲಿಕ್ ಪರೀಕ್ಷೆ ಬರೆದಿದ್ದ</h2><p>ಹೊಸನಗರ ತಾಲೂಕಿನ ಬರುವೆ ಗ್ರಾಮದಲ್ಲಿ ಘಟನೆ ಸಂಭವಿಸಿದೆ. ಚೌಡೇಶ್ವರಿ ಬೀದಿಯಲ್ಲಿ ಟ್ಯೂಷನ್‌ಗೆ ತೆರಳಿದ್ದ ಆತ, ಬಳಿಕ ಸ್ನೇಹಿತರೊಂದಿಗೆ ಬರುವೆ ಗ್ರಾಮದ ದಿಬ್ಬದತ್ತ ತೆರಳಿದ್ದಾನೆ. ಈ ವೇಳೆ ಗದ್ದೆಯೊಳಗಿನ ಕೆರೆಯ ಮೇಲೆ ನಡೆಯುತ್ತಿದ್ದಾಗ ಕಾಲುಜಾರಿ…

Read More
IPL 2026: ಐಪಿಎಲ್​ನಲ್ಲಿ ‘ಬಾಡಿ ಕಂಟ್ರೋಲ್’ ನಿಯಮ ಜಾರಿ

IPL 2026: ಐಪಿಎಲ್​ನಲ್ಲಿ ‘ಬಾಡಿ ಕಂಟ್ರೋಲ್’ ನಿಯಮ ಜಾರಿ

IPL 2026: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-19ರ ಮೊದಲ ಪಂದ್ಯದ ಮೂಲಕ ‘ಬಾಡಿ ಕಂಟ್ರೋಲ್’ ನಿಯಮವನ್ನು ಪರಿಚಯಿಸಲಾಗಿದೆ. ಇಂದು ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲಿರುವ RCB ಮತ್ತು SRH ನಡುವಣ ಪಂದ್ಯದ ಮೂಲಕ ಈ ನಿಯಮವನ್ನು ಜಾರಿಗೊಳಿಸಲಾಗಿಲ್ಲ. ಈ ನಿಯಮವು ಫೀಲ್ಡರ್ಗಳ ಮೇಲೆ ನೇರ ಪರಿಣಾಮ ಬೀರಲಿದೆ. ಏನಿದು ಬಾಡಿ ನಿಯಂತ್ರಣ ನಿಯಮ? ಬಾಡಿ ಕಂಟ್ರೋಲ್ ಎಂಬುದು ದೇಹದ ಮೇಲಿನ ನಿಯಂತ್ರಣ. ಅಂದರೆ ಇಲ್ಲಿ ಈ ನಿಯಮವನ್ನು ಫೀಲ್ಡರ್ಗಳಿಗಾಗಿ ಪರಿಚಯಿಸಲಾಗುತ್ತಿದೆ. ಅದರಲ್ಲೂ ಮುಖ್ಯವಾಗಿ ಕ್ಯಾಚ್ ಹಿಡಿದಾಗ ಈ…

Read More
Karnataka Bypolls: ಮುಸ್ಲಿಮರ ಪರ ಮಾತನಾಡಿದ್ರೆ ಕೋಮುವಾದವಲ್ಲವೇ?: ಕೆ.ಎಸ್.ಈಶ್ವರಪ್ಪ | Is It Not Communalism To Speak Only For Muslims Ks Eshwarappa Questions Opponents Rav

Karnataka Bypolls: ಮುಸ್ಲಿಮರ ಪರ ಮಾತನಾಡಿದ್ರೆ ಕೋಮುವಾದವಲ್ಲವೇ?: ಕೆ.ಎಸ್.ಈಶ್ವರಪ್ಪ | Is It Not Communalism To Speak Only For Muslims Ks Eshwarappa Questions Opponents Rav

ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಅವರು, ಹಿಂದೂಗಳ ಪರ ಮಾತನಾಡಿದರೆ ಕೋಮುವಾದ ಎನ್ನುವುದಾದರೆ, ಮುಸ್ಲಿಮರ ಪರ ಮಾತನಾಡುವುದು ಕೋಮುವಾದವಲ್ಲವೇ ಎಂದು ಪ್ರಶ್ನಿಸಿದ್ದಾರೆ. ದಾವಣಗೆರೆ ಉಪಚುನಾವಣೆಯಲ್ಲಿ ಕಾಂಗ್ರೆಸ್ ಧರ್ಮದ ಆಧಾರದ ಮೇಲೆ ಮತ ವಿಭಜನೆ ಮಾಡುತ್ತಿದೆ ಎಂದು ಆರೋಪಿಸಿದರು. ಶಿವಮೊಗ್ಗ (ಮಾ.28): ಹಿಂದೂಗಳ ಪರವಾಗಿ ಮಾತನಾಡಿದರೆ ಕೋಮುವಾದ, ಮುಸ್ಲಿಮರ ಪರವಾಗಿ ಮಾತನಾಡಿದರೆ ಕೋಮುವಾದವಲ್ಲವೇ ಎಂದು ರಾಷ್ಟ್ರಭಕ್ತ ಬಳಗದ ಸಂಚಾಲಕ, ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ತೀವ್ರವಾಗಿ ಪ್ರಶ್ನೆ ಮಾಡಿದರು. ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಹಿಂದೂಗಳು ತಮ್ಮ ಒಗ್ಗಟ್ಟು ಪ್ರದರ್ಶಿಸಿದರೆ ಅದು…

Read More
IPL 2026: ಐಪಿಎಲ್​ನಲ್ಲಿ ‘ಬಾಡಿ ಕಂಟ್ರೋಲ್’ ನಿಯಮ ಜಾರಿ

Vaidurya Gemstone: ಕೇತು ದೋಷದಿಂದ ಮುಕ್ತಿ ಮತ್ತು ಹಠಾತ್ ಸಂಪತ್ತು ಪಡೆಯಲು ಈ ರತ್ನ ಧರಿಸಿ

ಜ್ಯೋತಿಷ್ಯ ಶಾಸ್ತ್ರದಲ್ಲಿ ಕೇತುವನ್ನು ಮೋಕ್ಷ ಕಾರಕ, ಆಧ್ಯಾತ್ಮಿಕತೆಯ ಅಧಿಪತಿ ಮತ್ತು ಹಠಾತ್ ಘಟನೆಗಳ ಪ್ರೇರಕ ಎಂದು ಕರೆಯಲಾಗುತ್ತದೆ. ಜಾತಕದಲ್ಲಿ ಕೇತು ದುರ್ಬಲನಾಗಿದ್ದಾಗ ಅಥವಾ ಕೇತು ಮಹಾದಶೆ ನಡೆಯುತ್ತಿರುವಾಗ ಜೀವನದಲ್ಲಿ ಅನಿರೀಕ್ಷಿತ ಏರಿಳಿತಗಳು ಎದುರಾಗುವುದು ಸಹಜ. ಇಂತಹ ಸಂದರ್ಭದಲ್ಲಿ ವೈಡೂರ್ಯ ಅಥವಾ ‘ಬೆಕ್ಕಿನ ಕಣ್ಣಿನ ರತ್ನ’ವು ಕೇವಲ ಒಂದು ಆಭರಣವಾಗಿ ಉಳಿಯುತ್ತದೆ, ಧರಿಸಿದವರ ಪಾಲಿಗೆ ರಕ್ಷಣಾತ್ಮಕ ಗುರಾಣಿಯಾಗಿ ಕಾರ್ಯನಿರ್ವಹಿಸುತ್ತದೆ. ಇದು ವ್ಯಕ್ತಿಯನ್ನು ದುಷ್ಟ ಶಕ್ತಿಗಳಿಂದ ಕಾಪಾಡುವುದಲ್ಲದೆ, ಆರ್ಥಿಕ ಸ್ಥಿರತೆಯನ್ನು ತಂದುಕೊಡುವಲ್ಲಿ ಪ್ರಮುಖ ಪಾತ್ರವನ್ನು ವಹಿಸುತ್ತದೆ. ವೈಡೂರ್ಯ ರತ್ನದಿಂದ ಲಭಿಸುವ…

Read More
IPL 2026: ಐಪಿಎಲ್​ನಲ್ಲಿ ‘ಬಾಡಿ ಕಂಟ್ರೋಲ್’ ನಿಯಮ ಜಾರಿ

ರಸ್ತೆ ಇಲ್ಲ, ವಿದ್ಯುತ್ ಸಂಪರ್ಕವಿಲ್ಲ! ಮೂಲಭೂತ ಸೌಕರ್ಯವಿಲ್ಲದೆ ಕಾಡಂಚಿನ ಜನರು ಕಂಗಾಲು

ಚಾಮರಾಜನಗರ, ಮಾರ್ಚ್ 28: ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬರಗಿ ಗ್ರಾಮ ಮೂಲಭೂತ ಸೌಕರ್ಯಗಳ ಕೊರತೆಯಿಂದ ನರಕಯಾತನೆ ಅನುಭವಿಸುತ್ತಿದೆ. ಗ್ರಾಮಕ್ಕೆ ವಿದ್ಯುತ್ ಸಂಪರ್ಕವಿಲ್ಲದೆ ಕತ್ತಲಲ್ಲಿ ಜೀವನ ಸಾಗುತ್ತಿದೆ. ರಸ್ತೆ ಇಲ್ಲದ ಕಾರಣ ಅನಾರೋಗ್ಯದ ಸಂದರ್ಭದಲ್ಲಿ ರೋಗಿಗಳನ್ನು ಡೋಲಿಯಲ್ಲಿ ಸಾಗಿಸಲು 8 ಕಿಮೀ ದೂರದಲ್ಲಿ ಗ್ರಾಮಸ್ಥರು ಸಂಕಷ್ಟ ಅನುಭವಿಸುತ್ತಿದ್ದಾರೆ. ಆಂಬ್ಯುಲೆನ್ಸ್ ಸೇವೆ ಸಿಗದಿರುವುದು ಗರ್ಭಿಣಿಯರ ಪರಿಸ್ಥಿತಿಯನ್ನು ಮತ್ತಷ್ಟು ಗಂಭೀರಗೊಳಿಸಿದೆ. ಸಾರಿಗೆ ಬಸ್ ಇಲ್ಲದೆ ವಿದ್ಯಾರ್ಥಿಗಳು ಶಾಲೆ, ಕಾಲೇಜಿಗೆ ಹೋಗಲು 5 ​​ನೇ ತರಗತಿಯವರೆಗೆ ಮಾತ್ರ ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ಚುನಾವಣೆಯ ಸಮಯದಲ್ಲಿ…

Read More
ಗೆಳತಿ ಜೊತೆ ಹಾಸಿಗೆಯಲ್ಲಿ ಮಜಾ ಮಾಡ್ತಿದ್ದ ಗಂಡನಿಗೆ ಶಾಕ್ ಕೊಟ್ಟ ಹೆಂಡ್ತಿ; ವಿಡಿಯೋ ವೈರಲ್

ಗೆಳತಿ ಜೊತೆ ಹಾಸಿಗೆಯಲ್ಲಿ ಮಜಾ ಮಾಡ್ತಿದ್ದ ಗಂಡನಿಗೆ ಶಾಕ್ ಕೊಟ್ಟ ಹೆಂಡ್ತಿ; ವಿಡಿಯೋ ವೈರಲ್

<p>ಪರಸ್ತ್ರೀಯೊಂದಿಗೆ ಖಾಸಗಿ ಸಮಯ ಕಳೆಯುತ್ತಿದ್ದ ಪತಿಯನ್ನು ಪತ್ನಿ ರೆಡ್ ಹ್ಯಾಂಡಾಗಿ ಹಿಡಿದಿದ್ದಾಳೆ. ಈ ವೇಳೆ ಪತಿ, ಪತ್ನಿ ಹಾಗೂ ಪ್ರೇಯಸಿ ನಡುವೆ ನಡೆದ ಗಲಾಟೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.&nbsp;</p><img><p>ಅಕ್ರಮ ಸಂಬಂಧದಲ್ಲಿದ್ದ ಗಂಡನನ್ನು ರೆಡ್ ಹ್ಯಾಂಡ್‌ ಹಿಡಿದು ಪತ್ನಿ ಗೂಸಾ ಕೊಟ್ಟಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ವೈರಲ್ ವಿಡಿಯೋದಲ್ಲಿದ್ದ ಗಂಡನ ಪ್ರೇಯಸಿ ಮುಖಕ್ಕೆ ಬಟ್ಟೆ ಸುತ್ತಿಕೊಂಡಿರೋದನ್ನು ಗಮನಿಸಬಹುದು.</p><img><p>ಫೇಸ್‌ಬುಕ್, ಇನ್‌ಸ್ಟಾಗ್ರಾಂ ಸೇರಿದಂತೆ ವಿವಿಧ ಫ್ಲಾಟ್‌ಫಾರಂಗಳಲ್ಲಿ ಮೂವರ ನಡುವಿನ ಕಾದಾಟದ ವಿಡಿಯೋ ಹರಿದಾಡುತ್ತಿದ್ದು, ಲಕ್ಷಾಂತರ ವ್ಯೂವ್…

Read More
Viagra History: ವಯಾಗ್ರಾವನ್ನು ಕಂಡುಹಿಡಿದಿದ್ದು ಯಾವುದಕ್ಕೆ ಗೊತ್ತಾ? ಅಸಲಿ ಕಥೆ ಬೇರೇನೇ ಇದೆ!

Viagra History: ವಯಾಗ್ರಾವನ್ನು ಕಂಡುಹಿಡಿದಿದ್ದು ಯಾವುದಕ್ಕೆ ಗೊತ್ತಾ? ಅಸಲಿ ಕಥೆ ಬೇರೇನೇ ಇದೆ!

ವಯಾಗ್ರಾ ಬಗ್ಗೆ ಯಾರಿಗೆ ತಾನೇ ಗೊತ್ತಿಲ್ಲ ಹೇಳಿ? ಪುರುಷರಲ್ಲಿ ಲೈಂಗಿಕ ಸಾಮರ್ಥ್ಯ ಹೆಚ್ಚಿಸಲು ಇದನ್ನು ಬಳಸುತ್ತಾರೆ. ಇದೇ ಕಾರಣಕ್ಕೆ ಇದು ಜಗತ್ತಿನಲ್ಲೇ ಅತಿ ಹೆಚ್ಚು ಮಾರಾಟವಾಗುವ ಮಾತ್ರೆಗಳಲ್ಲಿ ಒಂದು. ಆದರೆ, ಈ ವಯಾಗ್ರಾವನ್ನು ಮೂಲತಃ ಯಾವ ಉದ್ದೇಶಕ್ಕಾಗಿ ಕಂಡುಹಿಡಿಯಲಾಗಿತ್ತು ಗೊತ್ತಾ?<img>ಅಂದುಕೊಂಡಿದ್ದು ಒಂದು, ಆಗಿದ್ದೇ ಇನ್ನೊಂದು. ವಯಾಗ್ರಾ ಮಾತ್ರೆಯನ್ನು ಮೊದಲು ಬೇರೆಯೇ ಉದ್ದೇಶಕ್ಕೆ ತಯಾರಿಸಲಾಗಿತ್ತು, ಆದರೆ ಈಗ ಅದು ಪುರುಷರ ಲೈಂಗಿಕ ಸಾಮರ್ಥ್ಯಕ್ಕಾಗಿ ಬಳಕೆಯಾಗುತ್ತಿದೆ. ಇದರ ಹೆಸರು ಹೇಳಲು ಅನೇಕರು ನಾಚಿಕೆಪಡುತ್ತಾರೆ. ಆದರೆ, ದೊಡ್ಡ ಅಡ್ಡಪರಿಣಾಮಗಳು ಇಲ್ಲದ ಕಾರಣ…

Read More