Rajanahalli Valmiki Jatra 2026 ರಾಮನಿಗಿಂತ ವಾಲ್ಮೀಕಿ ಶ್ರೇಷ್ಠ: ಸಮಾಜ ಕಲ್ಯಾಣ ಸಚಿವ ಮಹದೇವಪ್ಪ | Life Is Greater Than Religion Minister Hc Mahadevappa S Bold Speech At Rajanahalli Valmiki Jatra
ರಾಜನಹಳ್ಳಿ ವಾಲ್ಮೀಕಿ ಗುರುಪೀಠದ ಜಾತ್ರಾ ಮಹೋತ್ಸವದಲ್ಲಿ ಮಾತನಾಡಿದ ಸಚಿವ ಡಾ. ಎಚ್.ಸಿ. ಮಹದೇವಪ್ಪ, ಧರ್ಮಕ್ಕಿಂತ ಬದುಕು ಶ್ರೇಷ್ಠವಾಗಿದ್ದು, ರಾಮಾಯಣದ ಸೃಷ್ಟಿಕರ್ತ ವಾಲ್ಮೀಕಿಯನ್ನೇ ಕಡೆಗಣಿಸಲಾಗುತ್ತಿದೆ ಎಂದು ಹೇಳಿದರು. ವಾಲ್ಮೀಕಿ ಮತ್ತು ಅಂಬೇಡ್ಕರ್ ಅವರ ವೈಚಾರಿಕ ಚಿಂತನೆಗಳನ್ನು ಪಾಲಿಸಬೇಕೆಂದರು. ಹರಿಹರ (ಫೆ.11): ಬದುಕಿಗಿಂತ ಧರ್ಮ ಶ್ರೇಷ್ಠವಲ್ಲ, ಧರ್ಮಕ್ಕಿಂತ ನಮ್ಮ ಬದುಕು ಮತ್ತು ಬದುಕಿಗೆ ಪ್ರೇರಣೆಯಾಗುವ ಸಾಂಸ್ಕೃತಿಕ ನಡೆಗಳೇ ಶ್ರೇಷ್ಠ. ವಾಲ್ಮೀಕಿ ಮತ್ತು ಅಂಬೇಡ್ಕರ್ ಅವರ ವೈಚಾರಿಕ ಚಿಂತನೆಗಳು ಒಂದೇ ಆಗಿವೆ. ಅವರ ಆದರ್ಶದಂತೆ ನಾವೆಲ್ಲರೂ ವೈಚಾರಿಕ ಬದುಕು ಕಟ್ಟಿಕೊಳ್ಳಬೇಕಿದೆ ಎಂದು…