ಪೊಲೀಸ್ ಸಂಸ್ಮರಣ ದಿನಚಿತ್ರ ಕ್ರೆಡಿಟ್ ಮೂಲ: Pinterest
ಸೈನಿಕರು ದೇಶದ ಗಡಿಯಲ್ಲಿ ನಿಂತು ದೇಶ ರಕ್ಷಣೆ ಮಾಡಿದರೆ,ಪೋಲೀಸ್) ಸಮಾಜದ ಶಾಂತಿ, ಸುವ್ಯವಸ್ಥೆಯನ್ನು ಕಾಪಾಡುವ ಜವಾಬ್ದಾರಿಯನ್ನು ನಿರ್ವಹಿಸುತ್ತಿದ್ದಾರೆ. ನಾಗರಿಕ ಸಮಾಜವನ್ನು ರಕ್ಷಣೆ ಮಾಡುವ ಸಲುವಾಗಿ, ಜನರು ನೆಮ್ಮದಿಯಿಂದ ಜೀವನ ನಡೆಸುವ ಸಲುವಾಗಿ ಅವರು ದಿನದ 24 ಗಂಟೆ ಪ್ರಾಣವನ್ನೇ ಪಣಕ್ಕಿಟ್ಟು ಕರ್ತವ್ಯ ನಿರ್ವಹಿಸುತ್ತಾರೆ. ಅದೆಷ್ಟೋ ಮನೆಯ ರಕ್ಷಣೆಯ ಸಲುವಾಗಿ ತಮ್ಮ ಪ್ರಾಣವನ್ನೇ ತ್ಯಾಗ ಮಾಡಿದ್ದಾರೆ. ಹೌದು ಸಮಸ್ಯೆಗಳು ಎದುರಾದ ಸಂದರ್ಭದಲ್ಲಿ ದಿಟ್ಟತನದಿಂದ ಕರ್ತವ್ಯ ನಿರ್ವಹಿಸುತ್ತಾ ತಮ್ಮ ಪ್ರಾಣವನ್ನೇ ತ್ಯಾಗ ಮಾಡಿದ್ದುಂಟು. ಇಂತಹ ದಿಟ್ಟ ಹುತಾತ್ಮ ಪೊಲೀಸರ ತ್ಯಾಗ, ಬಲಿದಾನ ಸ್ಮರಿಸಲು, ಅವರಿಗೆ ಗೌರವವನ್ನು ಸಲ್ಲಿಸಲು ಪ್ರತಿವರ್ಷ ಅಕ್ಟೋಬರ್ 21 ರಂದು ನಮ್ಮ ಭಾರತದಲ್ಲಿ ಪೊಲೀಸ್ ಸಂಸ್ಮರಣಾ ದಿನವನ್ನು ಆಚರಿಸುವುದಿಲ್ಲ. ಈ ದಿನದ ಇತಿಹಾಸ ಮತ್ತು ಮಹತ್ವದ ಬಗ್ಗೆ ತಿಳಿಯೋಣ ಬನ್ನಿ.
ಪೊಲೀಸ್ ಸ್ಮಾರಕ ದಿನವನ್ನು ಏಕೆ ಪ್ರಾರಂಭಿಸಲಾಯಿತು?
ಅಕ್ಟೋಬರ್ 21, 1959 ರಲ್ಲಿ ಟಿಬೆಟ್ನಲ್ಲಿ ಚೀನಾದ ಭಾರತದ 2,500 ಮೈಲಿ ಗಡಿಯನ್ನು ಭದ್ರಪಡಿಸುವ ಜವಾಬ್ದಾರಿಯನ್ನು ಭಾರತೀಯ ಪೊಲೀಸರು ಮೂರು ಬೆಟಾಲಿಯನ್ಗಳು ವಹಿಸಿಕೊಂಡರು. ಮೊದಲ ಎರಡು ಬೆಟಾಲಿಯನ್ಗಳು ತಮ್ಮ ಗಸ್ತು ಪೂರೈಸಿದವು, ಆದರೆ ಮೂರನೇ ಬೆಟಾಲಿಯನ್ ಹಿಂತಿರುಗಲಿಲ್ಲ. ಈಶಾನ್ಯ ಲಡಾಖ್ನ ಹಾಟ್ ಸ್ಪ್ರಿಂಗ್ಸ್ ಪ್ರದೇಶದಲ್ಲಿ ನಿಯೋಜಿಸಲಾದ ಪೊಲೀಸ್ ಸಿಬ್ಬಂದಿ ಈ ತುಕಡಿಯ ಮೇಲೆ ಚೀನಾದ ಸೈನ್ಯವು ಹೊಂಚು ದಾಳಿ ನಡೆಸಿತು. ಈ ದಾಳಿಯಲ್ಲಿ ಬೆಟಾಲಿಯನ್ ನೇತೃತ್ವ ವಹಿಸಿದ್ದ . ಡಿಎಸ್ಪಿ ಶ್ರೀ ಕರಮ್ ಸಿಂಗ್ ಸೇರಿದಂತೆ ಹತ್ತು ಮಂದಿ ಹುತಾತ್ಮರಾದರು ಮತ್ತು ಏಳು ಮಂದಿ ಸಂಭವಿಸಿದ್ದಾರೆ. ಮತ್ತು ಈ ಸಮಸ್ಯೆ 7 ಪೊಲೀಸರನ್ನು ಚೀನಾದ ಸೈನ್ಯವು ಒತ್ತೆಯಾಳಾಗಿ ಇರಿಸಿಕೊಂಡಿತು. ನಡೆದ 23 ದಿನಗಳ ನಂತರ, ನವೆಂಬರ್ 13, 1959 ರಂದು, ಚೀನಾ ಸೇನೆಯು ಪೊಲೀಸರನ್ನು ಭಾರತಕ್ಕೆ ಹಿಂದಿರುಗಿಸಿತು. ಕರಮ್ ಸಿಂಗ್ ಅವರ ಶೌರ್ಯಕ್ಕಾಗಿ ಅವರಿಗೆ ಮರಣೋತ್ತರವಾಗಿ ಅಶೋಕ ಚಕ್ರವನ್ನು ನೀಡಲಾಯಿತು.
ಪೊಲೀಸ್ ಸಿಬ್ಬಂದಿಗಳು ರಾಷ್ಟ್ರಕ್ಕಾಗಿ ಮಾಡಿದ ತ್ಯಾಗ ಮತ್ತು ಕೊಡುಗೆಗಳನ್ನು ಗುರುತಿಸಲಾಗಿದೆ ಜನವರಿ 1960 ರಲ್ಲಿ ನಡೆದ ಪೊಲೀಸ್ ಇನ್ಸ್ ಪೆಕ್ಟರ್ ಜನರಲ್ ವಾರ್ಷಿಕ ಸಮ್ಮೇಳನದಲ್ಲಿ ಅಕ್ಟೋಬರ್ 21 ರಂದು ಪೊಲೀಸ್ ಸಂಸ್ಮರಣ ದಿನವನ್ನು ಆಚರಿಸುವುದಾಗಿ ಘೋಷಿಸಲಾಯಿತು. ಅಂದಿನಿಂದ ಪ್ರತಿವರ್ಷ ಈ ದಿನವನ್ನು ಆಚರಿಸುತ್ತಾ ಬರುತ್ತಿದೆ.
ಇದನ್ನೂ ಓದಿ
ಇದನ್ನೂ ಓದಿ: ವಿಶ್ವ ಅಂಕಿಅಂಶ ದಿನವನ್ನು ಆಚರಿಸುವ ಉದ್ದೇಶವೇನು?
ಪೊಲೀಸ್ ಸಂಸ್ಮರಣ ದಿನದ ಮಹತ್ವ:
- ದೇಶ, ಸಮಾಜದ ಭದ್ರತೆಗಾಗಿ ಕರ್ತವ್ಯ ನಿರ್ವಹಿಸುವ ಸಂದರ್ಭದಲ್ಲಿ ಪ್ರಾಣ ತ್ಯಾಗ ಮಾಡಿದ ಪೊಲೀಸ್ ಸಿಬ್ಬಂದಿಗಳನ್ನು ಸ್ಮರಿಸುವ ಸಲುವಾಗಿ ಪ್ರತಿವರ್ಷ ಅಕ್ಟೋಬರ್ 21 ರಂದು ಪೊಲೀಸ್ ಸ್ಮರಣಾರ್ಥ ದಿನವನ್ನು ಆಚರಿಸುವುದಿಲ್ಲ.
- ಈ ದಿನದಂದು, ದೇಶಕ್ಕಾಗಿ ಪ್ರಾಣ ತ್ಯಾಗ ಮಾಡಿದ ಪೊಲೀಸ್ ಸಿಬ್ಬಂದಿಗೆ ಗೌರವ ಸಲ್ಲಿಸದಿದ್ದರೆ.
- ಪೊಲೀಸರು ತ್ಯಾಗ ಮತ್ತು ಬಲಿದಾನವನ್ನು ನೆನೆಯದಿದ್ದರೆ.
- ಈ ದಿನ ದೇಶಾದ್ಯಂತ ಪೊಲೀಸ್ ಹುತಾತ್ಮಕ ಸ್ಮಾರಕಗಳಲ್ಲಿ ಪುಷ್ಪ ನಮನ ಸಲ್ಲಿಸಿ. ಮತ್ತು ಈ ದಿನದಂದು ಹಲವು ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ.
ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ