Headlines

ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಎಸ್ಪಿ​

ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಎಸ್ಪಿ​


ರಾಯಚೂರು, ಜನವರಿ 29: ಜಿಲ್ಲೆಯ ಸಿರವಾರ ತಾಲೂಕಿನ ಚಿಕ್ಕಹಣಗಿ ಗ್ರಾಮದಲ್ಲಿ ಬುಧವಾರ ಗರ್ಭಿಣಿ ಸೊಸೆಯನ್ನು ಮಾವ ಕತ್ತು ಸೀಳಿ ಕೊಲೆಗೈದಿದ್ದ ಘಟನೆ ನಡೆದಿದೆ. ಸದ್ಯ ಆರೋಪಿ ಸಿದ್ದಪ್ಪನನ್ನು ಕವಿತಾಳ ಪೊಲೀಸರು ಬಂಧಿಸಿದ್ದಾರೆ. ಈ ಬಗ್ಗೆ ರಾಯಚೂರು ಎಸ್ ಪಿ ಮಾತನಾಡಿದ್ದು, ಸೊಸೆ ರೇಖಾ ಮತ್ತು ಸಿದ್ದಪ್ಪ ನಡುವೆ ಹಿಂದಿನಿಂದಲೂ ಇಬ್ಬರ ಮಧ್ಯೆ ಆಗಾಗ ಜಗಳ ನಡೆಯುತ್ತಿತ್ತು. ಗರ್ಭಿಣಿ ಹಿನ್ನೆಲೆ ರೇಖಾ ತಮ್ಮ ಪೋಷಕರ ಮನೆಗೆ ಬಂದಿದ್ದರು. ನಿನ್ನೆ ಸಿದ್ದಪ್ಪ, ರೇಖಾರ ಮನೆಗೆ ಬಂದು ಚಾಕುವಿನಿಂದ ಇರಿದು ರೇಖಾ ಅವರನ್ನು ಕೊಲೆ ಮಾಡಿರುವುದಾಗಿ ಹೇಳಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.



Source link

Leave a Reply

Your email address will not be published. Required fields are marked *