Headlines

ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ

ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ


ಚಿಕ್ಕಬಳ್ಳಾಪುರ, ಡಿಸೆಂಬರ್ 20: ಚಿಕ್ಕಬಳ್ಳಾಪುರದಲ್ಲಿ ಕಾರು ಹಾಗೂ ಸ್ಕೂಟಿ ನಡುವೆ ಭೀಕರ ಅಪಘಾತ (ರಸ್ತೆ ಅಪಘಾತ) ಸಂಭವಿಸಿದೆ. ಇಬ್ಬರು ಮಕ್ಕಳ ಸಮೇತ ದಂಪತಿ ಪ್ರಯಾಣ ಮಾಡುತ್ತಿರುವಾಗ ಈ ಘಟನೆ ನಡೆದಿದೆ. ತ್ರಿಚಕ್ರ ಬೈಕ್ ನಲ್ಲಿ ವಿಶೇಷಚೇತನ ವ್ಯಕ್ತಿ ತನ್ನ ಪತ್ನಿ ಹಾಗೂ ಅವರನ್ನು ಕರೆದುಕೊಂಡು ಹೋಗಿದ್ದಾರೆ. ಚಿಕ್ಕಬಳ್ಳಾಪುರದ ಬೈಪಾಸ್‌ನಲ್ಲಿ ಕಾರು ಬೈಕ್‌ಗೆ ಡಿಕ್ಕಿ ಹೊಡೆದಿದೆ. ಈ ವೇಳೆ ಅಪಘಾತದ ರಭಸಕ್ಕೆ ವಿಶೇಷ ಚೇತನ ಸ್ಕೂಟಿ ಸವಾರನಾದ ಮುನಿಕೃಷ್ಣ ಅವರ ಸ್ಥಿತಿ ಗಂಭೀರವಾಗಿದೆ. ಹೆಂಡತಿ ಮುನಿರತ್ನಮ್ಮನವರ ಪುಸ್ತಕ ತಪ್ಪಿದ್ದು, ಇಬ್ಬರು ಮಕ್ಕಳಿಗೆ ಗಾಯನ.

ಕಾರಿನಲ್ಲಿದ್ದ ಯುವಕರು ಕುಡಿದು ಕಾರು ಚಲಾಯಿಸಿದ ಆರೋಪ ಕೇಳಿಬಂದಿದೆ. ಮದ್ಯ ಸೇವಿಸಿದ ಅಮಲಿನಲ್ಲಿ ಮುಂದೆ ಹೋಗುತ್ತಿದ್ದ ಸ್ಕೂಟಿಗೆ ಡಿಕ್ಕಿ ಹೊಡೆದಿದ್ದಾರೆ. ಕಾರಿನ ಚಾಲಕ ಸೇರಿ ಕಾರಿನಲ್ಲಿದ್ದವರನ್ನು ವಶಕ್ಕೆ ಪಡೆದಿದ್ದಾರೆ. ಈ ಸ್ಥಳಕ್ಕೆ ಸಂಚಾರಿ ಠಾಣಾ ಪೊಲೀಸರು ಭೇಟಿ ನೀಡಿ, ಪರಿಶೀಲನೆ. ಗಾಯಾಳುಗಳನ್ನು ಚಿಕ್ಕಬಳ್ಳಾಪುರ ಜಿಲ್ಲಾಸ್ಪತ್ರೆಗೆ ರವಾನೆ ಮಾಡಲಾಗಿದೆ.

ಕರ್ನಾಟಕದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ



Source link

Leave a Reply

Your email address will not be published. Required fields are marked *