ಬೆಂಗಳೂರು, ಅಕ್ಟೋಬರ್ 30: ಬೈಕ್ ಟಚ್ ಆಗಿದೆ ಎಂಬ ಕಾರಣಕ್ಕೆ ಕಚೇರಿಗೆ ತೆರಳುತ್ತಿದ್ದ ಘಟನೆ ಬೆಂಗಳೂರಿನಲ್ಲೇ ಮಾರಣಾಂತಿಕ ಹಲ್ಲೆ ನಡೆಸಿದೆ (ಬೆಂಗಳೂರು) ಪುಟ್ಟೇನಹಳ್ಳಿಯಲ್ಲಿ ನಡೆದಿದೆ. ಸ್ವಾಫ್ಟ್ವೇರ್ ಉದ್ಯೋಗಿ ಪ್ರತೀಕ್ ಎಂಬಾತ ನಿನ್ನೆ ಕಚೇರಿಗೆ ತೆರಳುತ್ತಿದ್ದ ವೇಳೆ ಇವರ ಬೈಕ್ ಮತ್ತೊಂದು ಬೈಕ್ಗೆ ಟಚ್ ಆಗಿದೆ. ಇದೇ ಕಾರಣಕ್ಕೆ ಪ್ರತೀಕ್ ಬೈಕ್ ಕೀ ಕಿತ್ತುಕೊಳ್ಳುವುದಾದರೆ, ತಲೆಗೆ ಹೊಡೆದು ಮಾರಣಾಂತಿಕವಾಗಿ ಹಲ್ಲೆ ನಡೆಸಲಾಗಿದೆ. ಗಾಯಾಳು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಈ ಬಗ್ಗೆ ದೂರು ನೀಡಿದಾಗ ಕಂಪ್ಲೇಂಟ್ ಪಡೆಯಲು ಪುಟ್ಟೇನಹಳ್ಳಿ ಪೊಲೀಸರು 2 ಗಂಟೆಗಳ ಕಾಲ ಕಾಯುತ್ತಿರುವ ಆರೋಪವೂ ಕೇಳಿಬಂದಿದೆ. ಘಟನೆ ಸಂಬಂಧ ಇಬ್ಬರು ಆರೋಪಿಗಳ ವಿರುದ್ಧ ಪ್ರಕರಣ ದಾಖಲಾಗಿದೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.