Headlines

ಸರ್ಕಾರಿ ನ್ಯಾಯಬೆಲೆ ಅಂಗಡಿಯಲ್ಲಿ ರಾಗಿಣಿ: ಅನ್ಯಾಯದ ವಿರುದ್ಧ ಸಿಡಿದೆದ್ದ ತುಪ್ಪದ ಬೆಡಗಿ!

ಸರ್ಕಾರಿ ನ್ಯಾಯಬೆಲೆ ಅಂಗಡಿಯಲ್ಲಿ ರಾಗಿಣಿ: ಅನ್ಯಾಯದ ವಿರುದ್ಧ ಸಿಡಿದೆದ್ದ ತುಪ್ಪದ ಬೆಡಗಿ!



ಸರ್ಕಾರಿ ನ್ಯಾಯಬೆಲೆ ಅಂಗಡಿಯಲ್ಲಿ ರಾಗಿಣಿ: ಅನ್ಯಾಯದ ವಿರುದ್ಧ ಸಿಡಿದೆದ್ದ ತುಪ್ಪದ ಬೆಡಗಿ!
<p>ನಾನು ಮೊದಲ ಬಾರಿಗೆ ಗ್ರಾಮೀಣ ಭಾಗದ ಹುಡುಗಿಯ ಪಾತ್ರದಲ್ಲಿ ನಟಿಸಿದ್ದೇನೆ. ಮಂಡ್ಯದ ಹಳ್ಳಿ ಪರಿಸರದಲ್ಲಿ ಇಡೀ ಸಿನಿಮಾ ಮೂಡಿಬರುತ್ತಿದೆ. ಹೀಗೆ ಹೇಳಿದ್ದು ರಾಗಿಣಿ ದ್ವಿವೇದಿ.</p><img><p>ಸರ್ಕಾರಿ ನ್ಯಾಯಬೆಲೆ ಅಂಗಡಿಯಲ್ಲಿ ಉಂಟಾಗುವ ಅನ್ಯಾಯವನ್ನು ಕಂಡು ಸಿಡಿದೇಳುವ ಹುಡುಗಿಯ ಪಾತ್ರ ನನ್ನದು. ಅಪ್ಪಟ ಗ್ರಾಮೀಣ ಸೊಗಡಿನ ಸಿನಿಮಾ.</p><img><p>ನಾನು ಮೊದಲ ಬಾರಿಗೆ ಗ್ರಾಮೀಣ ಭಾಗದ ಹುಡುಗಿಯ ಪಾತ್ರದಲ್ಲಿ ನಟಿಸಿದ್ದೇನೆ. ಮಂಡ್ಯದ ಹಳ್ಳಿ ಪರಿಸರದಲ್ಲಿ ಇಡೀ ಸಿನಿಮಾ ಮೂಡಿಬರುತ್ತಿದೆ. ಹೀಗೆ ಹೇಳಿದ್ದು ರಾಗಿಣಿ ದ್ವಿವೇದಿ.</p><img><p>ರಾಗಿಣಿ ಮತ್ತು ಕುಮಾರ್ ಬಂಗಾರಪ್ಪ ಪ್ರಮುಖ ಪಾತ್ರದಲ್ಲಿ ನಟಿಸುತ್ತಿರುವ ‘ಸರ್ಕಾರಿ ನ್ಯಾಯ ಬೆಲೆ ಅಂಗಡಿ’ ಸಿನಿಮಾ ಕುರಿತು ಅವರು ಮಾತನಾಡಿದರು. ಇತ್ತೀಚೆಗೆ ಚಿತ್ರದ ಮೇಕಿಂಗ್ ವೀಡಿಯೋ ಬಿಡುಗಡೆ ಮಾಡಲಾಯಿತು.</p><img><p>‘ತಾಯವ್ವ’ ಖ್ಯಾತಿಯ ಸಾತ್ವಿಕ ಪವನ ಕುಮಾರ್ ಈ ಚಿತ್ರದ ಛಾಯಾಗ್ರಹಣ ಮತ್ತು ನಿರ್ದೇಶನ ಮಾಡುತ್ತಿದ್ದಾರೆ. ತೇಜು ಮೂರ್ತಿ ಮತ್ತು ಎಸ್. ಪದ್ಮಾವತಿ ನಿರ್ಮಾಣ ಮಾಡುತ್ತಿದ್ದಾರೆ.</p><img><p>ಕುಮಾರ ಬಂಗಾರಪ್ಪ, ‘ಪಡಿತರ ವ್ಯವಸ್ಥೆಯ ಲೋಪದೋಷಗಳನ್ನು ತಿಳಿಸುವ ಸಿನಿಮಾ ಇದು. ಬಹಳ ಸಮಯದ ನಂತರ ನಾನು ಈ ಸಿನಿಮಾದಲ್ಲಿ ಹಳ್ಳಿ ವ್ಯಕ್ತಿಯ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದೇನೆ’ ಎಂದರು.</p><img><p>ದೊಡ್ಡಣ್ಣ, ಹಿರಿಯ ರಾಜಕಾರಣಿ ಶಿವರಾಮೇಗೌಡ ನಟಿಸುತ್ತಿದ್ದಾರೆ. ಸುದ್ದಿಗೋಷ್ಠಿಯಲ್ಲಿ ನಿರ್ಮಾಪಕ ಭಾ. ಮ. ಹರೀಶ್, ಭಾ. ಮ. ಗಿರೀಶ್ ಇದ್ದರು.</p>



Source link

Leave a Reply

Your email address will not be published. Required fields are marked *