ಗ್ರಾಮೀಣ ಭಾಗಕ್ಕೆ ಶ್ರೀಗಳ ಆರೋಗ್ಯ ಸೇವೆ ಶ್ಲಾಘನೀಯ ; ಮುರಳೀಧರ ಹಾಲಪ್ಪ

ಗ್ರಾಮೀಣ ಭಾಗಕ್ಕೆ ಶ್ರೀಗಳ ಆರೋಗ್ಯ ಸೇವೆ ಶ್ಲಾಘನೀಯ ; ಮುರಳೀಧರ ಹಾಲಪ್ಪ

ಮಧುಗಿರಿ 3 : ಗ್ರಾಮೀಣ ಭಾಗದ ಬಡಜನರಿಗೆ ಆರೋಗ್ಯ ಸೇವೆ ನೀಡುತ್ತಿರುವ ಜಪಾನಂದ ಶ್ರೀಗಳ ಕಾರ್ಯ ಶ್ಲಾಘನೀಯ ಎಂದು ರಾಜ್ಯ ಕೌಶಲ್ಯ ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷ ಮುರುಳಿದರ ಹಾಲಪ್ಪ ಅಭಿಪ್ರಾಯ ಪಟ್ಟರು. ಪಟ್ಟಣದ ಆಸ್ಪತ್ರೆ ರಸ್ತೆಯಲ್ಲಿರುವ ಶ್ರೀ ಸಿದ್ದಗಂಗಾ ಡಯಾಲಿಸಿಸ್ ಕೇಂದ್ರ ಮತ್ತು ಶ್ರೀ ಶಾರದಾದೇವಿ ಕಣ್ಣಿನ ಆಸ್ಪತ್ರೆ ಶಾಖೆಯಲ್ಲಿ ಆಯೋಜಿಸಿದ್ದ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದ ಅವರು ಪಾವಗಡ ದಂತಹ ಗಡಿಭಾಗದಲ್ಲಿ ಸಾವಿರಾರು ಕುಷ್ಟರೋಗಿಗಳ ಆರೈಕೆ ಮಾಡುವ ಮೂಲಕ ಮಾನವ ಸೇವೆಯೇ…

Read More
ಗ್ರಾಮೀಣ ಭಾಗಕ್ಕೆ ಶ್ರೀಗಳ ಆರೋಗ್ಯ ಸೇವೆ ಶ್ಲಾಘನೀಯ ; ಮುರಳೀಧರ ಹಾಲಪ್ಪ

*ಹಿಂದೂ ಧರ್ಮ ತಡೆಯಲು ಸಾಧ್ಯವಿಲ್ಲ: ಚಂದ್ರಶೇಖರ್*

ಮಧುಗಿರಿ 30:* ದೇಶ ಹಾಗೂ ರಾಜ್ಯದಲ್ಲಿ ಹಿಂದೂ ಧರ್ಮವನ್ನು ತಡೆಯುವ ಶಕ್ತಿಗೆ ಎಂದಿಗೂ ಯಶಸ್ಸು ಸಿಗಲ್ಲವೆಂದು ರಾಜ್ಯ ಬಿಜೆಪಿ ವಕ್ತಾರ ಚಂದ್ರಶೇಖ‌ರ್ ತಿಳಿಸಿದರು. ಪಟ್ಟಣದಲ್ಲಿ ಬಿಜೆಪಿ ಹಾಗೂ ಧರ್ಮಸ್ಥಳ ಸಂಘದ ಮಹಿಳಾ ಸದಸ್ಯರೊಂದಿಗೆ ನಡೆಸಲಾದ ಧರ್ಮ ಉಳಿಸಿ ಪ್ರತಿಭಟನಾ ಮೆರವಣಿಗೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಧರ್ಮಸ್ಥಳ ಗ್ರಾಮಣಾಭಿವೃದ್ಧಿ ಯೋಜನೆಯಿಂದ ಹಿಂದೂಗಳು ಸಂಘಟನೆಯಾಗುತ್ತಿದ್ದು ಇದು ಮುಂದುವರೆದರೆ ಕಾಂಗ್ರೆಸ್‌ಗೆ ಉಳಿಗಾಲವಿಲ್ಲ ಎಂದು ಕಾಂಗ್ರೆಸ್ ಅರಿತಿದೆ. ಪೂಜ್ಯ ವಿರೇಂದ್ರ ಹೆಗ್ಗಡೆಯವರ ಮಾರ್ಗದರ್ಶನದಿಂದ ಗ್ರಾಮೀಣ ಭಾಗದ ಕಟ್ಟ ಕಡೆಯ ಎಲ್ಲ ಸಮಾಜದ ಹಿಂದೂ…

Read More
ಗ್ರಾಮೀಣ ಭಾಗಕ್ಕೆ ಶ್ರೀಗಳ ಆರೋಗ್ಯ ಸೇವೆ ಶ್ಲಾಘನೀಯ ; ಮುರಳೀಧರ ಹಾಲಪ್ಪ

ಅಕ್ರಮವಾಗಿ ಗಾಂಜಾ ಸಾಗಾಣಿಕೆ: ಆರೋಪಿ ಬಂಧನ

 ಮಧುಗಿರಿ : ಅ 28 ರ ರಾತ್ರಿ 10 ಸಮಯದಲ್ಲಿ ಮಾನ್ಯ ಅಬಕಾರಿ ಜಂಟಿ ಆಯುಕ್ತರು ಹಾಗೂ ಅಬಕಾರಿ ಉಪ ಆಯುಕ್ತರು, ತುಮಕೂರು ಜಿಲ್ಲೆ, ತುಮಕೂರು ಇವರ ನಿರ್ದೇಶನದ ಮೇರೆಗೆ ಹಾಗೂ ಅಬಕಾರಿ ಉಪ ಅಧೀಕ್ಷಕರು, ಮಧುಗಿರಿ ಉಪ ವಿಭಾಗ ಇವರ ಮಾರ್ಗದರ್ಶನದಲ್ಲಿ ಅಬಕಾರಿ ನಿರೀಕ್ಷಕರು ಹಾಗೂ ಸಿಬ್ಬಂದಿ ಯೊಂದಿಗೆ ಮಧುಗಿರಿ ತಾಲ್ಲೂಕ್, ಕೊಡಿಗೇನಹಳ್ಳಿ ಹೋಬಳಿ, ಹೊಸಹಳ್ಳಿ-ಕಾಳೇನಹಳ್ಳಿ ರಸ್ತೆಯಲ್ಲಿನ ಸಂಜೀವಪ್ಪ ರವರ ಮನೆಯಿಂದ ಸುಮಾರು 100 ಮೀಟರ್ ದೂರದಲ್ಲಿ ಹೊಸಹಳ್ಳಿ ಗ್ರಾಮದ ವಾಸಿಯಾದ ಜಗದೀಶ್ ಬಿನ್ ಲೇಟ್…

Read More