Headlines

ಚುನಾವಣೆ ರಾಜಕೀಯಕ್ಕೆ ಮರಳುವ ವಿಶ್ವಾಸ, ಮುಂದಿನ ಚುನಾವಣೆಯಲ್ಲಿ ಸ್ಪರ್ಧೆಗೆ ವಿರೋಧವಿಲ್ಲ ಎಂದ ಮಾಜಿ ಸಂಸದೆ | Sumalatha Ambareesh Signals Return To Active Politics Awaits Bjp High Command

ಚುನಾವಣೆ ರಾಜಕೀಯಕ್ಕೆ ಮರಳುವ ವಿಶ್ವಾಸ, ಮುಂದಿನ ಚುನಾವಣೆಯಲ್ಲಿ ಸ್ಪರ್ಧೆಗೆ ವಿರೋಧವಿಲ್ಲ ಎಂದ ಮಾಜಿ ಸಂಸದೆ | Sumalatha Ambareesh Signals Return To Active Politics Awaits Bjp High Command



ಚುನಾವಣೆ ರಾಜಕೀಯಕ್ಕೆ ಮರಳುವ ವಿಶ್ವಾಸ, ಮುಂದಿನ ಚುನಾವಣೆಯಲ್ಲಿ ಸ್ಪರ್ಧೆಗೆ ವಿರೋಧವಿಲ್ಲ ಎಂದ ಮಾಜಿ ಸಂಸದೆ | Sumalatha Ambareesh Signals Return To Active Politics Awaits Bjp High Command

ಈ ನಡುವೆ ಬಿಜೆಪಿ ಕಚೇರಿಯಲ್ಲಿ ಮಾತನಾಡಿದ ಮಾಜಿ ಸಚಿವ ನಾರಾಯಣ ಗೌಡ, ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡರ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ರಾಜ್ಯಾಧ್ಯಕ್ಷರು ನಮ್ಮನ್ನು ಸಭೆಗೆ ಕರೆಸಿದ್ದರು. ಸ್ಥಳೀಯ ಚುನಾವಣೆ ಸಂಬಂಧ ದೇವೇಗೌಡರು ಹೇಳಿಕೆ ನೀಡಿದರು. ನಾವು ನಮ್ಮ ಹಕ್ಕನ್ನು ಬಿಟ್ಟುಕೊಟ್ಟೆವು, ನಮ್ಮ ಎಂಪಿ ಸ್ಥಾನವನ್ನೂ ತ್ಯಾಗ ಮಾಡಿದೆವು. ಅವರು ಗೆದ್ದರು, ಕುಮಾರಸ್ವಾಮಿ ಕೇಂದ್ರದಲ್ಲಿ ಸಚಿವರಾದರು. ಆದರೆ ಈಗ ಅವರಿಗೆ ನಾವು ಬೇಡವಾಗಿದ್ದೇವೆ ಎಂದು ಆರೋಪಿಸಿದರು.

ಕುಮಾರಸ್ವಾಮಿ ಅವರಿಗೆ ಟಿಕೆಟ್ ಕೊಟ್ಟಾಗ, ಸುಮಲತಾ ಮೇಡಂ ಮನೆಗೆ ಹೋಗಿ ನಾವು ಮನವಿ ಮಾಡಿಕೊಂಡಿದ್ದೆವು. ಆಗ ನಾವು ಬೇಕಾಗಿದ್ದೆವು, ಈಗ ನಮ್ಮ ಶಕ್ತಿ ಅವರಿಗೆ ಅಗತ್ಯವಿಲ್ಲ. ಆದರೆ ನಮಗೆ ಪಕ್ಷ ಕಟ್ಟುವ ಶಕ್ತಿ ಇದೆ. ಹಿರಿಯರು ಹೇಳಿದಂತೆ ನಾವು ಇದುವರೆಗೆ ನಡೆದುಕೊಂಡು ಬಂದಿದ್ದೇವೆ. ಮುಂದಿನ ದಿನಗಳಲ್ಲಿ ಮಂಡ್ಯ ಜಿಲ್ಲೆಯಲ್ಲಿ ಬಿಜೆಪಿ ಪಕ್ಷವನ್ನು ಗಟ್ಟಿಯಾಗಿ ಕಟ್ಟುತ್ತೇವೆ, ಅದನ್ನು ಭದ್ರಕೋಟೆಯಾಗಿ ರೂಪಿಸುತ್ತೇವೆ ಎಂದು ನಾರಾಯಣ ಗೌಡ ಹೇಳಿದರು.



Source link

Leave a Reply

Your email address will not be published. Required fields are marked *