Skip to content
February 26, 2026
  • ಎಐನಿಂದ ಕರ್ನಾಟಕ ಐಟಿ ಕಂಪನಿಗಳಿಗೆ ಭಾರೀ ಕುತ್ತು-ಇನ್ಫೋಸಿಸ್, ವಿಪ್ರೋ, ಟಿಸಿಎಸ್‌ಗೆ ಅಪಾಯ: ವರದಿ | Ai Deals Major Blow To Karnataka It Companies
  • ಬಿಎಸ್ಸೆನ್ನೆಲ್‌ ನಿರ್ದೇಶಕನ ಪ್ರಯಾಗ್‌ರಾಜ್‌ಗೆ ‘ಐಷಾರಾಮಿ ಭೇಟಿ’ ವಿವಾದ!
  • ಉಗ್ರನಿಗ್ರಹ ವಿಚಾರದಲ್ಲಿ ಇಸ್ರೇಲ್‌ಗೆ ಸಾಥ್–ಉಗ್ರವಾದಕ್ಕೆ ಇಸ್ರೇಲ್‌ನಂತೆಯೇ ಶೂನ್ಯ ಸಹಿಷ್ಣುತೆ : ಮೋದಿ | India Backs Israel On Counter Terrorism Narendra Modi
  • ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 1, 2, 3ರ ಫೆಬ್ರವರಿ 26ರ ದಿನಭವಿಷ್ಯ

kannadaprajavani.in

Newsletter
Random News
  • ಮುಖಪುಟ
  • ರಾಜ್ಯ
  • ರಾಷ್ಟ್ರೀಯ
  • ಅಂತರ್ ರಾಷ್ಟ್ರೀಯ
  • ರಾಜಕೀಯ
  • ಸಿನಿಮಾ
  • ಅಡುಗೆ
  • ಆರೋಗ್ಯ
  • ಈಗ ಕನ್ನಡ
  • ಅಂಕಣArticle, Storys, Novels, Poetrys
Headlines
  • ಎಐನಿಂದ ಕರ್ನಾಟಕ ಐಟಿ ಕಂಪನಿಗಳಿಗೆ ಭಾರೀ ಕುತ್ತು-ಇನ್ಫೋಸಿಸ್, ವಿಪ್ರೋ, ಟಿಸಿಎಸ್‌ಗೆ ಅಪಾಯ: ವರದಿ | Ai Deals Major Blow To Karnataka It Companies

    ಎಐನಿಂದ ಕರ್ನಾಟಕ ಐಟಿ ಕಂಪನಿಗಳಿಗೆ ಭಾರೀ ಕುತ್ತು-ಇನ್ಫೋಸಿಸ್, ವಿಪ್ರೋ, ಟಿಸಿಎಸ್‌ಗೆ ಅಪಾಯ: ವರದಿ | Ai Deals Major Blow To Karnataka It Companies

    11 minutes ago
  • ಬಿಎಸ್ಸೆನ್ನೆಲ್‌ ನಿರ್ದೇಶಕನ ಪ್ರಯಾಗ್‌ರಾಜ್‌ಗೆ ‘ಐಷಾರಾಮಿ ಭೇಟಿ’ ವಿವಾದ!

    ಬಿಎಸ್ಸೆನ್ನೆಲ್‌ ನಿರ್ದೇಶಕನ ಪ್ರಯಾಗ್‌ರಾಜ್‌ಗೆ ‘ಐಷಾರಾಮಿ ಭೇಟಿ’ ವಿವಾದ!

    20 minutes ago
  • ಉಗ್ರನಿಗ್ರಹ ವಿಚಾರದಲ್ಲಿ ಇಸ್ರೇಲ್‌ಗೆ ಸಾಥ್–ಉಗ್ರವಾದಕ್ಕೆ ಇಸ್ರೇಲ್‌ನಂತೆಯೇ ಶೂನ್ಯ ಸಹಿಷ್ಣುತೆ : ಮೋದಿ | India Backs Israel On Counter Terrorism Narendra Modi

    ಉಗ್ರನಿಗ್ರಹ ವಿಚಾರದಲ್ಲಿ ಇಸ್ರೇಲ್‌ಗೆ ಸಾಥ್–ಉಗ್ರವಾದಕ್ಕೆ ಇಸ್ರೇಲ್‌ನಂತೆಯೇ ಶೂನ್ಯ ಸಹಿಷ್ಣುತೆ : ಮೋದಿ | India Backs Israel On Counter Terrorism Narendra Modi

    38 minutes ago
  • ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 1, 2, 3ರ ಫೆಬ್ರವರಿ 26ರ ದಿನಭವಿಷ್ಯ

    ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 1, 2, 3ರ ಫೆಬ್ರವರಿ 26ರ ದಿನಭವಿಷ್ಯ

    4 hours ago
  • ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 4, 5, 6ರ ಫೆಬ್ರವರಿ 26ರ ದಿನಭವಿಷ್ಯ

    ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 4, 5, 6ರ ಫೆಬ್ರವರಿ 26ರ ದಿನಭವಿಷ್ಯ

    4 hours ago
  • ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 7, 8, 9ರ ಫೆಬ್ರವರಿ 26ರ ದಿನಭವಿಷ್ಯ

    ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 7, 8, 9ರ ಫೆಬ್ರವರಿ 26ರ ದಿನಭವಿಷ್ಯ

    5 hours ago
  • Home
  • ಈಗ ಕನ್ನಡ
  • Newly Wed Couple Death ಅಳಿಯ ಸೂರಜ್ ಸಾವು: ಗಾನವಿ ತಾಯಿ ರುಕ್ಮಿಣಿ ಬಿಚ್ಚಿಟ್ಟ ಬೀಗ್ತಿ ಜಯಂತಿ ರಹಸ್ಯ! | Suraj Case Update Ganavi Mother Rukmini Reveals Son In Law Mother Secret Mrq
  • ಈಗ ಕನ್ನಡ

Newly Wed Couple Death ಅಳಿಯ ಸೂರಜ್ ಸಾವು: ಗಾನವಿ ತಾಯಿ ರುಕ್ಮಿಣಿ ಬಿಚ್ಚಿಟ್ಟ ಬೀಗ್ತಿ ಜಯಂತಿ ರಹಸ್ಯ! | Suraj Case Update Ganavi Mother Rukmini Reveals Son In Law Mother Secret Mrq

anil2 months ago01 mins
Newly Wed Couple Death ಅಳಿಯ ಸೂರಜ್ ಸಾವು: ಗಾನವಿ ತಾಯಿ ರುಕ್ಮಿಣಿ ಬಿಚ್ಚಿಟ್ಟ ಬೀಗ್ತಿ ಜಯಂತಿ ರಹಸ್ಯ! | Suraj Case Update Ganavi Mother Rukmini Reveals Son In Law Mother Secret Mrq


ಬೆಂಗಳೂರಿನ ಗಾನವಿ ನಿಧನದ ನಂತರ ಪತಿ ಸೂರಜ್ ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ, ಗಾನವಿ ತಾಯಿ ರುಕ್ಮಿಣಿ ಪ್ರತಿಕ್ರಿಯಿಸಿದ್ದಾರೆ. ಅಳಿಯನ ಸಾವಿಗೆ ತಪ್ಪಿತಸ್ಥ ಭಾವನೆಯೇ ಕಾರಣ ಎಂದಿರುವ ಅವರು, ಸೂರಜ್ ತಾಯಿಯ ಧನದಾಹವೇ ಈ ದುರಂತಕ್ಕೆ ಕಾರಣವೆಂದು ಆರೋಪಿಸಿದ್ದಾರೆ.

2 Min read

Published : Dec 27 2025, 11:24 AM IST

15

ಗಾನವಿ ತಾಯಿ ರುಕ್ಮಿಣಿ ಪ್ರತಿಕ್ರಿಯೆ

Image Credit : Asianet News

ಗಾನವಿ ತಾಯಿ ರುಕ್ಮಿಣಿ ಪ್ರತಿಕ್ರಿಯೆ

ಬೆಂಗಳೂರಿನ ಗಾನವಿ ನಿಧನದ ಬೆನ್ನಲ್ಲೇ ಗಂಡ ಸೂರಜ್ ಮಹಾರಾಷ್ಟ್ರದ ನಾಗ್ಪುರದಲ್ಲಿ ಆತ್ಮ*ಹತ್ಯೆ ಮಾಡಿಕೊಂಡಿದ್ದಾನೆ. ಸೂರಜ್ ತಾಯಿ ಜಯಂತಿ ಆತ್ಮ*ಹತ್ಯೆಗೆ ಯತ್ನಿಸಿದ್ದು, ನಾಗ್ಪುರದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಅಳಿಯ ಸೂರಜ್ ಆತ್ಮ*ಹತ್ಯೆ ಬಗ್ಗೆ ಗಾನವಿ ತಾಯಿ ರುಕ್ಮಿಣಿ ಪ್ರತಿಕ್ರಿಯಿಸಿದ್ದಾರೆ. ತಪ್ಪು ಅರಿವು ಅಗಿದ್ದು, ಹೀಗಾಗಿ ಸೂಸೈ*ಡ್ ಮಾಡಿಕೊಂಡಿದ್ದಾರೆ ಎಂದು ಹೇಳಿದ್ದಾರೆ.

25

ಮಗಳ ಮೇಲೆ ಕಪ್ಪು ಚುಕ್ಕೆ ಇರಲಿಲ್ಲ

Image Credit : Asianet News

ಮಗಳ ಮೇಲೆ ಕಪ್ಪು ಚುಕ್ಕೆ ಇರಲಿಲ್ಲ

ನಮ್ಮ ಮಗಳ ಮೇಲೆ ಒಂದು ಕಪ್ಪು ಚುಕ್ಕೆ ಇರಲಿಲ್ಲ. ಆ ರೀತಿ ಇದ್ದಿದ್ದರೆ ಪೊಲೀಸರಿಗೆ ಬಂದು ಹೇಳಬಹುದಿತ್ತು. ಅವರ ಅಮ್ಮ ಮಾಡಿರೋ ತಪ್ಪಿಗೆ ಮಕ್ಕಳಿಗೆ ಶಿಕ್ಷೆಯಾಗಿದೆ. ಅವರು ಸೂಸೈ*ಡ್ ಮಾಡಿಕೊಳ್ಳಬೇಕೆಂದು ಅಂದುಕೊಂಡರಲಿಲ್ಲ. ಧನದಾಹಿ ಅಮ್ಮನಿಂದ ಈ ರೀತಿ ಆಗಿದೆ. ಸೂರಜ್ ಅಮ್ಮ ಬದುಕಬೇಕು ನನಗಾದ ನೋವು ಆಗಬೇಕು. ಮಗಳಿಗೆ ಗಂಡನ ಜೊತೆ ಬದುಕುಬೇಕೆಂಬ ಆಸೆ ಇತ್ತು ಎಂದು ರುಕ್ಮಿಣಿ ಹೇಳಿದ್ದಾರೆ.

35

ಪ್ರೀತಿ ಕೊಡುವಂತೆ ಮಗಳು ಕೇಳಿಕೊಂಡಿದ್ಳು!

Image Credit : Asianet News

ಪ್ರೀತಿ ಕೊಡುವಂತೆ ಮಗಳು ಕೇಳಿಕೊಂಡಿದ್ಳು!

ಮಗಳ ಬಗ್ಗೆ ಆರೋಪ ಇದ್ದಿದ್ರೆ ಪೊಲೀಸರ ಹತ್ತಿರ ಬರಬಹುದಿತ್ತು. ಮಗಳ ಮೇಲೆ ಒಂದು ಕಪ್ಪು ಚುಕ್ಕೆ ಕೂಡ ಇಲ್ಲ. ಫ್ರೆಂಡ್ಸ್ ಜೊತೆನೂ ಮಾತಾಡ್ತಿರಲ್ಲಿಲ್ಲ. ಅಪವಾದಗಳು ಸುಳ್ಳು. ಆಕೆ ಬೇರೆಯವರನ್ನು ಲವ್ ಮಾಡಿದ್ರೆ ಅವರಿ ಜೊತೆಯಲ್ಲಿಯೇ ಮದುವೆ ಮಾಡ್ತಿದ್ದೆ. ಮಗಳನ್ನು ತುಂಬಾ ಇನೋಸೆಂಟ್ ಆಗಿ ಬೆಳೆಸಿದ್ದೀವಿ. ಮರ್ಯಾದೆ ಹೋಗುತ್ತೆ ಅಂತ ಭಯಪಡುತ್ತಿದ್ದಳು. ಸೂರಜ್ ಕಾಲಿಗೆ ಬಿದ್ದು ಪ್ರೀತಿ ಕೊಡಿ ಎಂದು ಮಗಳು ಕೇಳಿಕೊಂಡಿದ್ದಳು ಎಂದು ತಿಳಿಸಿದರು.

45

ಎರಡು ಮುಖದ ಕ್ರಿಮಿನಲ್ ಜನರು

Image Credit : Asianet News

ಎರಡು ಮುಖದ ಕ್ರಿಮಿನಲ್ ಜನರು

55

ಕಾನೂನು ಹೋರಾಟ ಮಾಡಬೇಕಿತ್ತು!

Image Credit : Asianet News

ಕಾನೂನು ಹೋರಾಟ ಮಾಡಬೇಕಿತ್ತು!

© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved



Source link

Post navigation

Previous: ಕೆಂಪೇಗೌಡ ಏರ್ಪೋರ್ಟ್: ಹಳದಿ ಬೋರ್ಡ್ ಕ್ಯಾಬ್ ನಿಯಮ, ದಂಡ ಪರಿಷ್ಕರಣೆ, ಚಾಲಕರಿಗೆ ರಿಲೀಫ್
Next: ರಣಚಂಡಿ ರಶ್ಮಿಕಾ ಮಂದಣ್ಣ: ರಗಡ್‌ ಲುಕ್‌ನಲ್ಲಿ ಎಂಟ್ರಿಕೊಟ್ಟ ನ್ಯಾಷನಲ್‌ ಕ್ರಶ್‌!

Leave a Reply Cancel reply

Your email address will not be published. Required fields are marked *

Related News

ಎಐನಿಂದ ಕರ್ನಾಟಕ ಐಟಿ ಕಂಪನಿಗಳಿಗೆ ಭಾರೀ ಕುತ್ತು-ಇನ್ಫೋಸಿಸ್, ವಿಪ್ರೋ, ಟಿಸಿಎಸ್‌ಗೆ ಅಪಾಯ: ವರದಿ | Ai Deals Major Blow To Karnataka It Companies

ಎಐನಿಂದ ಕರ್ನಾಟಕ ಐಟಿ ಕಂಪನಿಗಳಿಗೆ ಭಾರೀ ಕುತ್ತು-ಇನ್ಫೋಸಿಸ್, ವಿಪ್ರೋ, ಟಿಸಿಎಸ್‌ಗೆ ಅಪಾಯ: ವರದಿ | Ai Deals Major Blow To Karnataka It Companies

anil11 minutes ago 0
ಬಿಎಸ್ಸೆನ್ನೆಲ್‌ ನಿರ್ದೇಶಕನ ಪ್ರಯಾಗ್‌ರಾಜ್‌ಗೆ ‘ಐಷಾರಾಮಿ ಭೇಟಿ’ ವಿವಾದ!

ಬಿಎಸ್ಸೆನ್ನೆಲ್‌ ನಿರ್ದೇಶಕನ ಪ್ರಯಾಗ್‌ರಾಜ್‌ಗೆ ‘ಐಷಾರಾಮಿ ಭೇಟಿ’ ವಿವಾದ!

anil20 minutes ago 0
ಉಗ್ರನಿಗ್ರಹ ವಿಚಾರದಲ್ಲಿ ಇಸ್ರೇಲ್‌ಗೆ ಸಾಥ್–ಉಗ್ರವಾದಕ್ಕೆ ಇಸ್ರೇಲ್‌ನಂತೆಯೇ ಶೂನ್ಯ ಸಹಿಷ್ಣುತೆ : ಮೋದಿ | India Backs Israel On Counter Terrorism Narendra Modi

ಉಗ್ರನಿಗ್ರಹ ವಿಚಾರದಲ್ಲಿ ಇಸ್ರೇಲ್‌ಗೆ ಸಾಥ್–ಉಗ್ರವಾದಕ್ಕೆ ಇಸ್ರೇಲ್‌ನಂತೆಯೇ ಶೂನ್ಯ ಸಹಿಷ್ಣುತೆ : ಮೋದಿ | India Backs Israel On Counter Terrorism Narendra Modi

anil38 minutes ago 0
ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 1, 2, 3ರ ಫೆಬ್ರವರಿ 26ರ ದಿನಭವಿಷ್ಯ

ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 1, 2, 3ರ ಫೆಬ್ರವರಿ 26ರ ದಿನಭವಿಷ್ಯ

anil4 hours ago 0
all rights reserved kannadaprajavani.in@2025 Powered By BlazeThemes.