ಚೆನ್ನೈ, ಸೆಪ್ಟೆಂಬರ್ 11: (ಹೆಂಡತಿ) ಮತ್ತವಳ ಪ್ರಿಯಕರನನ್ನು ಕೊಂದು, ರುಂಡಗಳೊಂದಿಗೆ ಪೊಲೀಸ್ ಠಾಣೆಗೆ ಬಂದು ವ್ಯಕ್ತಿಯೊಬ್ಬ ಶರಣಾಗಿರುವ ಘಟನೆ ತಮಿಳುನಾಡಿನ ಕಲ್ಲಕುರಿಚಿಯಲ್ಲಿ ನಡೆದಿದೆ. ಮರ ಕಡಿಯುವ ಕೆಲಸ ಮಾಡುವ ಕೊಲಂಜಿ ಎಂಬಾತ ತನ್ನ ಪತ್ನಿ ಲಕ್ಷ್ಮಿಗೆ ತಂಗರಸು ಜೊತೆ ಸಂಬಂಧವಿದೆ ಎಂದು ಶಂಕಿಸಿ ಹತ್ಯೆ ಮಾಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಏನೋ ಕೆಲಸವಿದೆ ಹೋಗ್ತಿದ್ದೀನಿ, ಬರೋದು ತುಂಬಾ ತಡವಾಗುತ್ತೆ ಎಂದು ಪತ್ನಿ ಬಳಿ ಹೇಳಿ ಹೊರಟಿದ್ದ ಕೊಲಂಜಿ, ಸ್ವಲ್ಪ ಸಮಯದಲ್ಲೇ ಹಿಂದಿರುಗಿ ಬಂದಿದ್ದಾನೆ. ಮನೆಯ ತಾರಸಿಯಲ್ಲಿ ಇಬ್ಬರೂ ಜತೆಗಿರುವುದನ್ನು ಕಂಡಿದ್ದಾನೆ.ಆಗ ತನಿಗಿದ್ದ ಅನುಮಾನ ಖಾತ್ರಿಯಾದಾಗ ಇಬ್ಬರನ್ನೂ ಕುಡುಗೋಲಿನಿಂದ ಕೊಚ್ಚಿ ಕೊಂದು, ಬಳಿಕ ರುಂಡವನ್ನು ದೇಹದಿಂದ ಬೇರೆ ಮಾಡಿದ್ದಾನೆ. ಅನದ್ನು ಹಿಡಿದು ಪೊಲೀಸ್ ಠಾಣೆಗೆ ಹೋಗಿ ಪೊಲೀಸರ ಮುಂದೆ ಶರಣಾಗಿದ್ದಾನೆ.
ಆತ ತನ್ನ ದ್ವಿಚಕ್ರ ವಾಹನಕ್ಕೆ ಎರಡೂ ತಲೆಗಳನ್ನು ಕಟ್ಟಿ ವೆಲ್ಲೂರು ಜೈಲಿಗೆ ಹೋಗಿ ಶರಣಾಗಿದ್ದಾನೆ. ವಂಜಾರಂ ಪೊಲೀಸರು ಮನೆಯಿಂದ ಇಲ್ಲದ ಶವಗಳನ್ನು ವಶಪಡಿಸಿಕೊಂಡು ಆತನನ್ನು ಬಂಧಿಸಿದ್ದಾರೆ. ಸ್ಥಳದ ದೃಶ್ಯಗಳಲ್ಲಿ ತಲೆಯಿಲ್ಲದ ರಕ್ತದ ಮಡುವಿನಲ್ಲಿ ಬಿದ್ದಿರುವುದು ಕಂಡುಬಂದಿದೆ. ಪೊಲೀಸರು ಬಂದಾಗ ಗ್ರಾಮಸ್ಥರು ಬಳಿ ಜಮಾಯಿಸಿದ್ದರು ವಂಜಾರಂ ಪೊಲೀಸರು ಶವಗಳನ್ನು.
ಮತ್ತಷ್ಟು: ಮಲಗಿದ್ದಾಗ ಗಂಡನನ್ನು ಪತ್ನಿ ಯತ್ನ: ಪತಿ ಬಚಾವ್ ಆಗಿದ್ದೇ ಆಗಿದ್ದೇ
ನ್ಯಾಯಾಂಗ ನ್ಯಾಯಾಂಗ ಬಂಧನದಲ್ಲಿರುವುದರಿಂದ ಮೂವರು ಹೆಣ್ಣುಮಕ್ಕಳನ್ನು ಸಂಬಂಧಿಕರ ಆರೈಕೆಯಲ್ಲಿ.
ಜೂನ್ನಲ್ಲಿ, ಬೆಂಗಳೂರು ಬಳಿ ವ್ಯಕ್ತಿ ತನ್ನ ಕೊಂದು ಕೊಂದು ಪೊಲೀಸ್ ಠಾಣೆಯಲ್ಲಿ ಕತ್ತರಿಸಿದ ರುಂಡದೊಂದಿಗೆ ಶರಣಾದ ಆರೋಪದ ಮೇಲೆ ಮೇಲೆ ಮೇಲೆ ಆರೋಪದ ಆರೋಪದ, ಆರೋಪಿಯನ್ನು ಹೆನ್ನಾಗರ ನಿವಾಸಿ (28) ಎಂದು.
ಶಂಕರ್ ತನ್ನ ಹೆಂಡತಿಯನ್ನು ಇಚ್ಛೆಗೆ ಮದುವೆಯಾಗಿದ್ದ ಮತ್ತು ದಂಪತಿ ಇತ್ತೀಚೆಗೆ ಬಾಡಿಗೆ ಮನೆಗೆ. ಜೂನ್ 3 ರಂದು ಕೆಲಸದಿಂದ ತಡವಾಗಿ ಮನೆಗೆ, ತನ್ನ ಹೆಂಡತಿಯನ್ನು ವ್ಯಕ್ತಿಯೊಂದಿಗೆ. ಅವರ ಮೇಲೆ ಹಲ್ಲೆ ನಂತರ ತನ್ನ ಹೆಂಡತಿಯ ಶಿರಚ್ಛೇದ ಮಾಡಿದ್ದ.
ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್
ಪ್ರಕಟಿಸಲಾಗಿದೆ – ಮಧ್ಯಾಹ್ನ 2:10, ಥು, 11 ಸೆಪ್ಟೆಂಬರ್ 25