Headlines
ಜಿಲ್ಲಾ ಉತ್ತಮ ಶಿಕ್ಷಕ ಪ್ರಶಸ್ತಿಗೆ ಪುರಸ್ಕೃತರಾದ ಶಿರಾ ತಾಲ್ಲೂಕಿನ ಮೂವರು ಶಿಕ್ಷಕರು

ಜಿಲ್ಲಾ ಉತ್ತಮ ಶಿಕ್ಷಕ ಪ್ರಶಸ್ತಿಗೆ ಪುರಸ್ಕೃತರಾದ ಶಿರಾ ತಾಲ್ಲೂಕಿನ ಮೂವರು ಶಿಕ್ಷಕರು

ಶಿರಾ : ಸಾರ್ವಜನಿಕ ಶಿಕ್ಷಣ ಇಲಾಖೆವತಿಯಿಂದ ಪ್ರತಿವರ್ಷ ಪ್ರಧಾನ ಮಾಡುವ ಉತ್ತಮ ಜಿಲ್ಲಾ ಶಿಕ್ಷಕ ಪ್ರಶಸ್ತಿಯನ್ನು ಶಿರಾ ತಾಲ್ಲೂಕಿನ ಸರ್ಕಾರಿ ಶಾಲೆಯ ಮೂವರು ಶಿಕ್ಷಕರು ಮೂಡಿಗೇರಿಸಿಕೊಂಡಿದ್ದಾರೆ. ತಾಲ್ಲೂಕಿನ ಕಸಬಾ ಹೋಬಳಿಯ ನ್ಯಾಯಗೆರೆ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಪಾಠ ಶಾಲೆ ಶಿಕ್ಷಕ  ಕುಮಾರಸ್ವಾಮಿ ಎಚ್. ಎಸ್., ಹುಲಿಕುಂಟೆ ಹೋಬಳಿಯ ದೊಡ್ಡಬಾಣಗೆರೆ ಗ್ರಾಮದ ಸರ್ಕಾರಿ ಪ್ರೌಢಶಾಲೆ ಶಿಕ್ಷಕ ಉಮೇಶ್ ಡಿ. ಬಿ., ಗೌಡಗೆರೆ ಹೋಬಳಿಯ ಮೇಲಕುಂಟೆ ಗೊಲ್ಲಹಳ್ಳಿ  ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆ, ಶಿಕ್ಷಕ ತಿಪ್ಪೇಸ್ವಾಮಿ….

Read More
ಚಿಣ್ಣರ ಚಿತ್ತ ಅಂಗನವಾಡಿ ಕೇಂದ್ರಗಳತ್ತ

ಚಿಣ್ಣರ ಚಿತ್ತ ಅಂಗನವಾಡಿ ಕೇಂದ್ರಗಳತ್ತ

ಶಿರಾ : ತಾಲ್ಲೂಕಿನ ಬಹುತೇಕ ಸರ್ಕಾರಿ ಶಾಲೆ, ಅಂಗನವಾಡಿ ಕೇಂದ್ರಗಳ ಅಭಿವೃದ್ಧಿ ಹಾಗೂ ಕಟ್ಟಡಗಳಿಗೆ ಸುಣ್ಣ-ಬಣ್ಣದ  ಜೊತೆ ಗೋಡೆಗಳ ಮೇಲೆ ಚಿತ್ರಗಳನ್ನು ಬಿಡಿಸುವ ಚಿಣ್ಣರ ಚಿತ್ತಾರ ಎನ್ನುವ ಅದ್ಭುತ ಕಾರ್ಯವನ್ನು ಮಾಡುತ್ತ ಬರುತ್ತಿರುವ ಜೀನಿ ಸಂಸ್ಥೆಯ ಈ ಸಮಾಜಮುಖಿ ಕಾರ್ಯ ಜನಮೆಚ್ಚುವಂತದ್ದು ಎಂದು ಯಲಿಯೂರು ಗ್ರಾ. ಪಂ. ಕಾರ್ಯದರ್ಶಿ ನಾಗರಾಜು ಹೇಳಿದರು. ಯಲಿಯೂರು ಗ್ರಾಮದ ಅಂಗನವಾಡಿ ಕೇಂದ್ರಕ್ಕೆ ಭೇಟಿ ನೀಡಿ ಸುಣ್ಣ – ಬಣ್ಣದ ಜೊತೆ ಗೋಡೆಗಳ ಮೇಲೆ ಮೂಡಿರುವ ಬಗೆ ಬಗೆಯ ಚಿತ್ರಗಳು ವೀಕ್ಷಣೆ ಮಾಡಿ…

Read More

ಹಾಡುಹಗಲೇ ಬ್ಯಾಂಕ್‌ನಲ್ಲಿ ಗ್ರಾಹಕರೊಬ್ಬರ ಹಣ ಕಳವು

ಮಧುಗಿರಿ: ಪಟ್ಟಣದಲ್ಲಿನ ಹೈಸ್ಕೂಲ್ ರಸ್ತೆಯ ಎಸ್ ಬಿ ಐ ಶಾಖೆಯಲ್ಲಿ ಹಾಡುಹಗಲೇ ನಿವೃತ್ತ ಶಿಕ್ಷಕರೊಬ್ಬರ 1.75ಲಕ್ಷ ರೂ  ಹಣವನ್ನು ದುಷ್ಕರ್ಮಿಗಳು ಕದ್ದಿರುವ ಘಟನೆ ಬುಧವಾರ ಮದ್ಯಾನ್ಹ ನಡೆದಿದೆ. ಕಸಬಾ ಹೋಬಳಿಯ ಬಂದ್ರೇಹಳ್ಳಿಯ ನಿವೃತ್ತ ಶಿಕ್ಷಕ ಗಂಗಪ್ಪ ಪಟ್ಟಣದ ಕೆ .ಆರ್. ಬಡಾವಣೆಯಲ್ಲಿ ವಾಸ ಮಾಡುತ್ತಿದ್ದು, ಮಗನ ಮದುವೆಗೆಂದು ಮನೆಯಲ್ಲಿ ಇಟ್ಟಿದ್ದ ಹಣವನ್ನು ತಮ್ಮ ಖಾತೆಗೆ ತುಂಬಲು ಪ್ಲಾಸ್ಟಿಕ್ ಕವರ್‌ನಲ್ಲಿ 1.75 ಲಕ್ಷ  ರೂಗಳನ್ನು ತಂದಿದ್ದರು. ಹಣ ಕಟ್ಟಲು ನಿಂತಿದ್ದ ಸಂದರ್ಭದಲ್ಲಿ ಅವರ ಗಮನವನ್ನು ಬೇರೆಡೆಗೆ ಸೆಳೆದು ಬ್ಲೇಡ್…

Read More
ಸುಳ್ಳು ಸುದ್ದಿ ಹರಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು: ಕೆ.ಎನ್. ರಾಜಣ್ಣ

ಸುಳ್ಳು ಸುದ್ದಿ ಹರಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು: ಕೆ.ಎನ್. ರಾಜಣ್ಣ

ಮಧುಗಿರಿ: ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ನಡೆಯುತ್ತಿರುವ ಅಪಪ್ರಚಾರ ಖಂಡಿಸಿ ಶ್ರೀ ಕ್ಷೇತ್ರ ಧರ್ಮಸ್ಥಳ ಭಕ್ತಾಭಿಮಾನಿಗಳ ವೇದಿಕೆಯ ವತಿಯಿಂದ ಪಟ್ಟಣದಲ್ಲಿ ಶುಕ್ರವಾರ ಪ್ರತಿಭಟನಾ ಮೆರವಣಿಗೆ ನಡೆಯಿತು.ಶ್ರೀ ಕ್ಷೇತ್ರ ಧರ್ಮಸ್ಥಳ ಭಕ್ತಾಭಿಮಾನಿಗಳ ವೇದಿಕೆಯ ನೇತೃತ್ವದಲ್ಲಿ ಧರ್ಮದ ಉಳಿವಿಗಾಗಿ ಧರ್ಮಯುದ್ಧ ಎಂಬ ಘೋಷವಾಕ್ಯದೊಂದಿಗೆ ಪಟ್ಟಣದ ತುಮಕೂರು ಗೇಟ್ ವೃತ್ತದಿಂದ ಪ್ರತಿಭಟನಾ ಮೆರವಣಿಗೆ ಪ್ರಾರಂಭವಾಗಿ ಟಿ.ವಿ.ವಿ ಪೆಟ್ರೋಲ್ ಬಂಕ್ ಸರ್ಕಲ್-ಡೊಂಲೈಟ್ ಸರ್ಕಲ್- ಮಲ್ಲೇಶ್ವರ ಸ್ವಾಮಿ ದೇವಸ್ಥಾನ-ಸಿವಿಲ್ ಬಸ್ ಸ್ಟಾಂಡ್ ಮುಖಾಂತರ ಉಪ ವಿಭಾಗಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು. ಈ ವೇಳೆ ಮಾತನಾಡಿದ ಮಾಜಿ…

Read More

ಕರ್ನಾಟಕದಲ್ಲಿ ನಾಯಕ ಸಮಾಜವನ್ನು ಕಡೆಗಣಿಸುತ್ತಿರುವ ನಮ್ಮನಾಳುವ ಸರ್ಕಾರಗಳು

ಕೆ ಎನ್. ರಾಜಣ್ಣ ನವರನ್ನು ಸಚಿವ ಸ್ಥಾನದಿಂದ ರಾಜೀನಾಮೆ ಪಡೆದುಕೊಂಡು ನಾಯಕ ಸಮುದಾಯಕ್ಕೆ ಅನ್ಯಾಯ ಮಾಡಿರುವ ಖಂಡನೀಯ ಮಂಜುನಾಥ್ ಪಾಳೇಗಾರ ಪಾವಗಡ ಕಾರ್ಯಧ್ಯಕ್ಷರು ಅಖಿಲ ಕರ್ನಾಟಕ ವಾಲ್ಮೀಕಿ ನಾಯಕ ಮಹಾ ಸಮಿತಿ. 2018 ವಿಧಾನಸಭಾ ಚುನಾವಣೆಯಲ್ಲಿ ಬಿ ಜೆ ಪಿ ಪಕ್ಷ ಬಳ್ಳಾರಿ ಬಿ ಶ್ರೀ ರಾಮುಲು ರವನ್ನು ಉಪಮುಖ್ಯಮಂತ್ರಿ ಮಾಡುತ್ತೇವೆ ಅಂತ ಅಧಿಕಾರಕ್ಕೆ ಬಂದ್ರು. ಬಿ ಜೆ ಪಿ ಪಕ್ಷ ನಾಯಕ ಸಮುದಾಯದಕ್ಕೆ ಮಾಡಿದ ಮೋಸಕ್ಕೆ 2023ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ತರಲು…

Read More

ನಮ್ಮ ಶಾಲೆಯ ಹೆಸರು ಇಂದಿರಗಾoಧಿ ವಸತಿ ಶಾಲೆ

ನಮ್ಮ ಶಾಲೆಯ ಹೆಸರು ಇಂದಿರಗಾoಧಿ ವಸತಿ ಶಾಲೆ ನಮಗೆ ಬರುತ್ತಾರೆ ಕನ್ನಡ ಟೀಚರ್ ಗೋಪಾಲ್ ಸರ್ಪಾಠ ಮಾಡ್ತಾ ನಗಿಸುತ್ತಾರೆ ನಾಟಕ ಕೂಡ ಆಡ್ಸುತ್ತಾರೆ. ನಮಗೆ ಬರುತ್ತಾರೆ ಇಂಗ್ಲೀಷ್ ಟೀಚರ್ ಶಿವ ಕುಮಾರಿ ಮ್ಯಾಮ್ಪಾಠ ಮಾಡ್ತಾರೆ ನಾಟಕ ಕೂಡ ಆಡ್ಸುತ್ತಾರೆ. ನಮಗೆ ಬರುತ್ತಾರೆ ಸೈನ್ಸ್ ಟೀಚರ್ ತೇಜಸ್ವಿನಿ ಮ್ಯಾಮ್ಪಾಠ ಮಾಡ್ತಾ ಸೈನ್ಸ್ ಬಗ್ಗೆ ಇನ್ಫರ್‌ಮೇಷನ್ ಕೊಡುತ್ತಾರೆ. ನಮಗೆ ಬರುತ್ತಾರೆ ಮ್ಯಾಥ್ಸ್ ಟೀಚರ್ ಅನುಷಾ ಮ್ಯಾಮ್ಲೆಕ್ಕಾ ಕೊಟ್ಟು ಪ್ರಾಬ್ಲಂ ಹೇಳಿಕೊಡುತ್ತಾರೆ. ನಮಗೆ ಬರುತ್ತಾರೆ ಸೋಷಿಯಲ್ ಟೀಚರ್ ಭೈರಾಂಜನಯ್ಯ ಸರ್ಕೊಡುತ್ತಾ ಇನ್ಫರ್‌ಮೇಷನ್…

Read More

ಶಾಸಕ ಟಿ.ಬಿ. ಜಯಚಂದ್ರರವರಿಗೆ ಸಂಪುಟ ಪುನರ್ ರಚನೆ ವೇಳೆ ಸಚಿವ ಸ್ಥಾನ ನೀಡುವಂತೆ ಹನುಮಂತನಾಥ ಸ್ವಾಮೀಜಿ ಆಗ್ರಹ

ಶಿರಾ : ನೀರಾವರಿ ಹರಿಕಾರ,ಪ್ರಬುದ್ಧ ರಾಜಕಾರಣಿ, 50 ವರ್ಷಗಳ ಸುದೀರ್ಘ ರಾಜಕಾರಣದಲ್ಲಿ ಅತ್ಯಂತ ಪ್ರಾಮಾಣಿಕ ವ್ಯಕ್ತಿತ್ವ ಹೊಂದಿರುವ, ಅಭಿವೃದ್ಧಿಯಲ್ಲಿ ಯುವ ರಾಜಕಾರಣಿಗಳಿಗೆ ಆದರ್ಶವಾಗಿರುವ ಶಿರಾ ಕ್ಷೇತ್ರದ ಶಾಸಕ ಟಿ.ಬಿ. ಜಯಚಂದ್ರರವರಿಗೆ ಸಂಪುಟ ಪುನರ್ ರಚನೆಯಲ್ಲಿ ಸಚಿವ ಸ್ಥಾನ ನೀಡುವಂತೆ ಎಲೆರಾಂಪುರ ಕುಂಚಿಟಿಗರ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಶ್ರೀ ಹನುಮಂತನಾಥ ಸ್ವಾಮೀಜಿ ಸರ್ಕಾರಕ್ಕೆ ಆಗ್ರಹಿಸಿದರು.ಶಿರಾ ತಾಲೂಕಿನ ಓಜುಗುಂಟೆ ಗ್ರಾಮದಲ್ಲಿ ಶುಕ್ರವಾರ ನಡೆದ ಜೀರಿಗೆ ಅಮ್ಮಾಜಿಗೆ ಸೇರಿದ ಓಜು ಗುಂಟೆ ಅಮಾವಾಸ್ಯೆ ಬುಡಕಟ್ಟಿಗೆ ಸೇರಿದ ಶ್ರೀ ಮಹಾಲಕ್ಷ್ಮಿ ಅಮ್ಮನವರ ನೂತನ…

Read More

ಸರ್ಕಾರದ ವಿವಿಧ ಇಲಾಖೆಗಳ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಂಡರೆ ಗ್ರಾಮೀಣ ಭಾಗದ ಕುಟುಂಬಗಳ ಆರ್ಥಿಕ ಮಟ್ಟವನ್ನು ಸುಧಾರಿಸಬಹುದು : ಡಾ.ಕೆ.ನಾಗಣ್ಣ…

ಕರ್ನಾಟಕ ಸರ್ಕಾರದ ಜವಳಿ ಇಲಾಖೆಯ ಮೂಲಭೂತ ಸೌಲಭ್ಯ ಅಭಿವೃದ್ಧಿ ನಿಗಮದ ವತಿಯಿಂದ ಎಸ್ ಎಲ್ ವಿ ಆದರ್ಶ ಸಿರಿ ಫೌಂಡೇಶನ್ ಸಹಯೋಗದೊಂದಿಗೆ ಗ್ರಾಮೀಣ ಭಾಗದ ಮಹಿಳೆಯ ರಿಗೆ ಏರ್ಪಡಿಸಿದ್ದ ಟೈಲರಿಂಗ್ ತರಬೇತಿ ಮತ್ತು ಟೈಲರಿಂಗ್ ಕಿಟ್ ವಿತರಣಾ ಸಮಾರಂಭವನ್ನು ಕರ್ನಾಟಕ ಸರ್ಕಾರದ ಗೃಹ ಸಚಿವರ ವಿಶೇಷ ಕರ್ತವ್ಯ ಅಧಿಕಾರಿಗಳಾದ ಡಾ. ಕೆ ನಾಗಣ್ಣನವರು ಉದ್ಘಾಟಿಸಿ ಮಾತನಾಡುತ್ತಾ ಗ್ರಾಮೀಣ ಗ್ರಾಮೀಣ ಭಾಗದ ಮಹಿಳೆಯರು ತರಬೇತಿ ಕಾರ್ಯಕ್ರಮವನ್ನು ಯಶಸ್ವಿಯಾಗಿ ಕಲಿಯುವುದರ ಮುಖಾಂತರ ಸ್ವಯಂ ಉದ್ಯೋಗ ಮತ್ತು ಗಾರ್ಮೆಂಟ್ಸ್ ಕಾರ್ಖಾನೆಗಳಲ್ಲಿ ಉದ್ಯೋಗಾವಕಾಶವನ್ನು…

Read More

ರೈತರು ಆರ್ಥಿಕವಾಗಿ ಸದೃಢರಾಗಲು, ಹೈನುಗಾರಿಕೆ ಒಂದೇ ಪರಿಹಾರ – ಎಸ್.ಆರ್.ಗೌಡ

ಶಿರಾ : ಪ್ರಸ್ತುತ ಸಂದರ್ಭದಲ್ಲಿ ರೈತರು ತಾವು ಬೆಳೆದ ಬೆಳೆಗಳಿಗೆ ಸರಿಯಾಗಿ ಬೆಲೆ ಸಿಗದೆ ಬೆಂಗಳೂರಿಗೆ ವಲಸೆ ಹೋಗಿ ಅಲ್ಲಿ ಜೀವನ ನಡೆಸುವ ಪರಿಸ್ಥಿತಿ ಬಂದೊದಗಿದ್ದು, ಇಂತಹ ಪರಿಸ್ಥಿತಿಯಲ್ಲಿ ರೈತರಿಗೆ ಹೈನುಗಾರಿಕೆ ವರವಾಗಿದೆ. ಹೈನುಗಾರಿಕೆಯನ್ನು ಬಲಪಡಿಸಬೇಕಾಗಿರುವುದು ನಮ್ಮೆಲ್ಲರ ಕರ್ತವ್ಯ. ಈ ನಿಟ್ಟಿನಲ್ಲಿ ಬರಡು ರಾಸುಗಳು ಗರ್ಭ ಧರಿಸುವಂತೆ ಮಾಡಲು ಕೃತಕ ಗರ್ಭದಾರಣ ಕಾರ್ಯಕರ್ತರಿಗೆ ತರಬೇತಿ ಹಮ್ಮಿಕೊಳ್ಳಲಾಗಿದೆ ಎಂದು ತುಮಕೂರು ಹಾಲು ಒಕ್ಕೂಟದ ನಿರ್ದೇಶಕ ಎಸ್.ಆರ್.ಗೌಡ ಹೇಳಿದರು. ಅವರು ಬುಧವಾರ ನಗರದ ನಂದಿನಿ ಕ್ಷೀರ ಭವನದಲ್ಲಿ ಕೃತಕ ಗರ್ಭಧಾರಣ…

Read More
ಒಳ ಮೀಸಲಾತಿ ಜಾರಿಗೆ ಮಾದಿಗ ಮುಖಂಡರ ಆಗ್ರಹಸರ್ಕಾರದ ವಿಳಂಬ ಧೋರಣೆ ಖಂಡಿಸಿ ಆ.1ರಂದು ಪ್ರತಿಭಟನೆ…

ಒಳ ಮೀಸಲಾತಿ ಜಾರಿಗೆ ಮಾದಿಗ ಮುಖಂಡರ ಆಗ್ರಹಸರ್ಕಾರದ ವಿಳಂಬ ಧೋರಣೆ ಖಂಡಿಸಿ ಆ.1ರಂದು ಪ್ರತಿಭಟನೆ…

ತುಮಕೂರು: ತಕ್ಷಣವೇ ಆಯೋಗದ ವರದಿ ಪಡೆದು ಬರುವ ಆಗಸ್ಟ್ 15ರೊಳಗೆ ಜನಸಂಖ್ಯೆಗೆ ಅನುಗುಣವಾಗಿ ಪರಿಶಿಷ್ಟ ಜಾತಿಯ ಒಳಮೀಸಲಾತಿ ಜಾರಿಗೊಳಿಸಬೇಕು ಎಂದು ಜಿಲ್ಲೆಯ ಮಾದಿಗ ಸಮುದಾಯದ ಮುಖಂಡರು ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ. ತಪ್ಪಿದಲ್ಲಿ ಆಗಸ್ಟ್ 15ರಿಂದ ಸರ್ಕಾರದ ವಿರುದ್ಧ ಅಸಹಕಾರ ಚಳವಳಿ ನಡೆಸುವುದಾಗಿ ಎಚ್ಚರಿಕೆ ನೀಡಿದ್ದಾರೆ.ಮಾದಿಗ ಸಮುದಾಯದ ಮುಖಂಡರು ಬುಧವಾರ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಜಿಲ್ಲಾ ಪಂಚಾಯ್ತಿ ಮಾಜಿ ಅಧ್ಯಕ್ಷ ವೈ.ಹೆಚ್.ಹುಚ್ಚಯ್ಯ, ರಾಜ್ಯ ಸರ್ಕಾರ ಒಳಮೀಸಲಾತಿ ಜಾರಿಗೆ ವಿಳಂಬ ಮಾಡುತ್ತಿರುವುದು ಪರಿಶಿಷ್ಟ ಜಾತಿಯವರಲ್ಲಿ ಆತಂಕ ಸೃಷ್ಟಿಯಾಗಿದೆ. ಸರ್ಕಾರ ಕೂಡಲೇ…

Read More