ಕೇಂದ್ರ ಕೊಟ್ಟ ಗೊಬ್ಬರ ಕಾಳಸಂತೆಯಲ್ಲಿ ಮಾರಾಟ: ವಿಜಯೇಂದ್ರ

ತುಮಕೂರು: ಕೇಂದ್ರ ಸರ್ಕಾರ ರಾಜ್ಯಕ್ಕೆ ನೀಡಿರುವ ರಸಗೊಬ್ಬರ ರೈತರಿಗೆ ಹಂಚಿಕೆ ಮಾಡದೆ ದಳ್ಳಾಳಿಗಳ ಮೂಲಕ ಕಾಳಸಂತೆಯಲ್ಲಿ ಮಾರಾಟ ಮಾಡಲಾಗಿದೆ. ಗೊಬ್ಬರಕ್ಕಾಗಿ ದಿನಬೆಳಗ್ಗೆ ಸಾಲುಗಟ್ಟಿ ನಿಲ್ಲುವಂತಹ ಪರಿಸ್ಥಿತಿ ನಿರ್ಮಾಣ ಮಾಡಿರುವ ರಾಜ್ಯ ಕಾಂಗ್ರೆಸ್ ಸರ್ಕಾರ ರೈತರನ್ನು ಬೀದಿಪಾಲು ಮಾಡಿದೆ. ರೈತರ ಕಣ್ಣಲ್ಲಿ ನೀರು ತರಿಸುವ ಯಾವುದೇ ಸರ್ಕಾರಕ್ಕೆ ಒಳ್ಳೆಯದಾಗುವುದಿಲ್ಲ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ಬಿಜೆಪಿ ರೈತ ಮೋರ್ಚಾ ನೇತೃತ್ವದ ಪ್ರತಿಭಟನೆ ಅಂಗವಾಗಿ ಮಂಗಳವಾರ ನಗರದ ಬಿಜಿಎಸ್ ವೃತ್ತದಲ್ಲಿ ಅಂಬೇಡ್ಕರ್ ಪುತ್ಥಳಿಗೆ…

Read More

ಮಲ್ಲಿಕಾರ್ಜುನ ಖರ್ಗೆ ಅವರು ರಾಜ್ಯ ರಾಜಕಾರಣಕ್ಕೆ ಬರುವುದರಲ್ಲಿ ತಪ್ಪೇನಿಲ್ಲ: ಗೃಹ ಸಚಿವ ಜಿ.ಪರಮೇಶ್ವರ

-ಯಾರನ್ನು ಮುಖ್ಯಮಂತ್ರಿ ಮಾಡಬೇಕು ಎಂಬ ನಿರ್ಣಾಯಕ ಸ್ಥಾನದಲ್ಲಿದ್ದಾರೆ-ಎಲ್ಲ ಹುದ್ದೆಗಳಿಗೂ ಖರ್ಗೆ ಅವರು ಸಮರ್ಥರು ಬೆಂಗಳೂರು, ಜುಲೈ 29:- ಮುಂದಿನ ಎರಡೂವರೆ ವರ್ಷಗಳಲ್ಲಿ ಕ್ಷೇತ್ರವಾರು ಏನೆಲ್ಲ ಅಭಿವೃದ್ಧಿ ಮಾಡಲು ಸಾಧ್ಯವಿದೆ ಎಂಬುದರ ಕುರಿತು ಮುಖ್ಯಮಂತ್ರಿಯವರು ಕರೆದಿರುವ ಸಭೆಯಲ್ಲಿ ಚರ್ಚೆ ಮಾಡಲಾಗುತ್ತದೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ ಅವರು ಹೇಳಿದರು. ಸದಾಶಿವನಗರದ ತಮ್ಮ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿಯವರು ಇಂದಿನಿಂದ ನಮ್ಮ ಪಕ್ಷದ ಶಾಸಕರುಗಳ ಜೊತೆ ಜಿಲ್ಲಾವಾರು ಕರೆದು ಸಭೆ ನಡೆಸಲಿದ್ದಾರೆ. ಶಾಸಕರುಗಳಿಗೆ 50 ಕೋಟಿ…

Read More

ಸತ್ಯನಾರಾಯಣ ಸ್ವಾಮಿ ಪೂಜೆಯ ಮಹತ್ವ ಮತ್ತು ಪ್ರಯೋಜನಗಳು:

ಸತ್ಯನಾರಾಯಣ ಸ್ವಾಮಿ ಪೂಜೆ, ವಿಷ್ಣುವಿನ ರೂಪವಾದ ಸತ್ಯನಾರಾಯಣನಿಗೆ ಮೀಸಲಾದ ಪೂಜೆಯಾಗಿದೆ. ಇದನ್ನು ಸಾಮಾನ್ಯವಾಗಿ ಮನೆಯಲ್ಲಿ ಸಮೃದ್ಧಿ, ಸಂತೋಷ ಮತ್ತು ಯಶಸ್ಸನ್ನು ತರುವ ಉದ್ದೇಶದಿಂದ ಮಾಡಲಾಗುತ್ತದೆ. ಪೂಜೆಯನ್ನು ಶುದ್ಧ ಮನಸ್ಸು ಮತ್ತು ಭಕ್ತಿಯಿಂದ ಆಚರಿಸಬೇಕು. ಸತ್ಯನಾರಾಯಣ ಸ್ವಾಮಿ ಪೂಜೆಯ ಮಹತ್ವ ಮತ್ತು ಪ್ರಯೋಜನಗಳು: ⭐ಸಮೃದ್ಧಿ ಮತ್ತು ಐಶ್ವರ್ಯ:ಈ ಪೂಜೆಯನ್ನು ಮಾಡುವುದರಿಂದ ಮನೆಯಲ್ಲಿ ಸಮೃದ್ಧಿ, ಐಶ್ವರ್ಯ ಮತ್ತು ಸಂತೋಷ ನೆಲೆಸುತ್ತದೆ ಎಂದು ನಂಬಲಾಗಿದೆ.⭐ಸಂತಾನ ಪ್ರಾಪ್ತಿ:ಸಂತಾನ ಭಾಗ್ಯವಿಲ್ಲದವರು ಈ ಪೂಜೆಯನ್ನು ಮಾಡುವುದರಿಂದ ಸಂತಾನ ಪ್ರಾಪ್ತಿಯಾಗುತ್ತದೆ ಎಂಬ ನಂಬಿಕೆಯೂ ಇದೆ.⭐ವಿವಿಧ ಸಮಸ್ಯೆಗಳ ನಿವಾರಣೆ:ಸತ್ಯನಾರಾಯಣ…

Read More

ಕೃಷಿ ಭೂಮಿಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಭೇಟಿ: ಸಮರ್ಪಕವಾದ ಬೀಜ, ಗೊಬ್ಬರ, ಉಪಕರಣ ವಿತರಣೆಗೆ ಸೂಚನೆ.

ತುಮಕೂರು : ಕೊರಟಗೆರೆ ತಾಲೂಕಿನ ಥರಟಿ ಗ್ರಾಮದ ಸರ್ವೆ ನಂ. ೭೬/೪ ರಲ್ಲಿರುವ ತಿಮ್ಮಕ್ಕ ಅವರ ಜಮೀನಿಗೆ  ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅವರು ಶುಕ್ರವಾರ ಭೇಟಿ ನೀಡಿ ಬೆಳೆಗಳ ಸ್ಥಿತಿ-ಗತಿಯನ್ನು ಪರಿಶೀಲಿಸಿದರು. ನಂತರ ಮಾತನಾಡಿದ ಅವರು  ರೈತರಿಗೆ ಬಿತ್ತನೆ ಬೀಜ, ರಸಗೊಬ್ಬರ ಹಾಗೂ ಇತರ ಕೃಷಿ ಉಪಕರಣಗಳ ವಿತರಣೆಯಲ್ಲಿ ಯಾವುದೇ ಸಮಸ್ಯೆ ಆಗದಂತೆ ಎಚ್ಚರಿಕೆ ವಹಿಸಬೇಕು ಎಂದು ಸಹಾಯಕ ಕೃಷಿ ನಿರ್ದೇಶಕ ರುದ್ರಪ್ಪ ಅವರಿಗೆ ಸೂಚನೆ ನೀಡಿದರು. ಸಹಾಯಕ ಕೃಷಿ ನಿರ್ದೇಶಕ ರುದ್ರಪ್ಪ ಮಾತನಾಡಿ, ೨೦೨೫ನೇ ಸಾಲಿನಲ್ಲಿ…

Read More

ಹಿರಿಯ ನಟಿ ಬಹು ಭಾಷಾ ತಾರೆ ಬಿ.ಸರೋಜದೇವಿ ಅವರ ಸ್ಮರಣಾರ್ಥ ಗಾನ ನಮನ ಹಾಗೂ ಸನ್ಮಾನ ಸಮಾರಂಭ..

ಬೆಂಗಳೂರು ವಿಜಯನಗರ ಚಂದ್ರ ಲೇಔಟ್ ನಲ್ಲಿರುವ ಅಪ್ಪು ಮ್ಯೂಸಿಕ್ ಅಕಾಡೆಮಿಯ ಸಭಾಂಗಣದಲ್ಲಿ ಮಧುರ ಗೆಳೆಯರ ಬಳಗದ ವತಿಯಿಂದ ಕನ್ನಡದ ಹಿರಿಯ ನಟಿ ಬಹು ಭಾಷಾ ತಾರೆ ಬಿ.ಸರೋಜದೇವಿ ಅವರ ಸ್ಮರಣಾರ್ಥ ಗಾನ ನಮನ ಹಾಗೂ ಸನ್ಮಾನ ಸಮಾರಂಭ ಆಯೋಜಿಸಲಾಗಿತ್ತು.ಈ ಸಮಾರಂಭದ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ರಾಮನಗರದ ಜಿಲ್ಲೆಯ ನಿವೃತ್ತ.ಭೂಗೋಳಶಾಸ್ತ್ರ ಉಪನ್ಯಾಸಕರಾದ ಶ್ರೀ ಪೂರ್ಣಚಂದ್ರ ಎಂ.ಎ. ಅವರು ಮಾತನಾಡಿ ಬಹುಬಾಷಾ ತಾರೇ ಸರೋಜದೇವಿ ನಮ್ಮ ಕನ್ನಡದ ಕಣ್ಮಣಿ. ಅಭಿನವ ಸರಸ್ವತಿ ಸುಮಾರು 200ಕ್ಕೂ ಹೆಚ್ಚು ಅಭಿನಯಿಸಿ ಕಣ್ಮರೆಯಾಗಿದ್ದಾರೆ. ನಮ್ಮ…

Read More

ದೆಹಲಿ ವಿಶೇಷ ಪ್ರತಿನಿಧಿ ಟಿ.ಬಿ.ಜಯಚಂದ್ರ, ಹುಟ್ಟು ಹಬ್ಬದ ಪ್ರಯುಕ್ತ ರಕ್ತದಾನ ಶಿಬಿರ.

ಶಿರಾ :- ಕ್ಷೇತ್ರದ ಶಾಸಕ‌ಹಾಗೂ ರಾಜ್ಯ ಸರ್ಕಾರದದೆಹಲಿ ವಿಶೇಷ ಪ್ರತಿನಿಧಿ ಟಿ.ಬಿ.ಜಯಚಂದ್ರ,ಅವರ 76ನೇ ವರ್ಷದ ಹುಟ್ಟು ಹಬ್ಬದ ಪ್ರಯುಕ್ತ ರಕ್ತದಾನ ಶಿಬಿರವನ್ನು ಯುವ ಕಾಂಗ್ರೆಸ್ ನಗರ ಅದ್ಯಕ್ಷ ಅಂಜನ್ ಕುಮಾರ್ ಅವರ ಮಿತ್ರ ವೃಂದ ವತಿಯಿಂದ ನಗರದ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಆವರಣದಲ್ಲಿ ಆಯೋಜಿಸಲಾಗಿತ್ತು,ರಕ್ತದಾನ ಮಾಡುವ ಮೂಲಕ ನೆಚ್ಚಿನ ನಾಯಕನ ಹುಟ್ಟು ಹಬ್ಬವನ್ನು ಆಚರಿಸಿದರು. ಈ ರಕ್ತ ದಾನ ಶಿಬಿರ ಇನ್ನೊಬ್ಬರ ಜೀವ ಉಳಿಸುವ ನಿಟ್ಟಿನಲ್ಲಿ ಮಹಾದಾನ ಕಾರ್ಯಕ್ರಮ ಇದಾಗಿದ್ದು, ಇಂತಹ ಒಳ್ಳೆಯ ಕೆಲಸಗಳು ಶ್ಲಾಘನೀಯ…

Read More

ಚಳವಳಿಯ ಪ್ರಜ್ಞೆ ಮತ್ತು ಸಾಹಿತ್ಯ ಪ್ರಜ್ಞೆ ಪರಸ್ಪರ ಬೇರೆಯಲ್ಲ: ನಾಡೋಜ ಬರಗೂರು ರಾಮಚಂದ್ರಪ್ಪ…

ಸಾಹಿತಿಗಳಿಗೆ ಚಳವಳಿಯ ಸಂಬಂಧ ಇದ್ದರೆ ಅಂತಹ ಸಾಹಿತ್ಯ ಸೃಜನಶೀಲವಾಗಿ ಸೊರಗುತ್ತಾ ಹೋಗುತ್ತದೆ ಎನ್ನುವ ಭಾವನೆ ಇಟ್ಟುಕೊಂಡಿರುವ ಒಂದು ವಿಮರ್ಶಕ ವಲಯ ಇದೆ. ಆದರೆ ಜಗತ್ತಿನಲ್ಲಿ ಚಳವಳಿಯ ಜೊತೆ ಸಂಬಂಧ ಇಟ್ಟುಕೊಂಡ ಅನೇಕರು ಬಹಳ ಅದ್ಬುತವಾದಂತಹ ಕೃತಿಗಳನ್ನು ಕೊಟ್ಟಿದ್ದಾರೆ. ಚಳವಳಿಯ ಪ್ರಜ್ಞೆ ಮತ್ತು ಸಾಹಿತ್ಯ ಪ್ರಜ್ಞೆ ಪರಸ್ಪರ ಬೇರೆಯಲ್ಲ ಎನ್ನುವ ತಿಳುವಳಿಕೆ ನಮಗೆ ಬಹಳ ಅಗತ್ಯವಿದೆ ಎಂದು ನಾಡೋಜ ಬರಗೂರು ರಾಮಚಂದ್ರಪ್ಪ ಅಭಿಪ್ರಾಯಪಟ್ಟಿದ್ದಾರೆ. ಬಂಡಾಯ ಸಂಘಟನೆ ತುಮಕೂರು ಘಟಕದಿಂದ ತುಮಕೂರಿನಲ್ಲಿ ಹಮ್ಮಿಕೊಂಡಿದ್ದ ಚಳವಳಿಯ ಸಂಗಾತಿಯಾಗಿ ಕನ್ನಡ ಸಾಹಿತ್ಯ ಎಂಬ…

Read More

ಗ್ರಾಮೀಣ ಭಾಗದ ಜನರಿಗೆ ವೈದ್ಯಕೀಯ ಸೇವೆ ನೀಡುವ ಸಲುವಾಗಿ 25ಸಾವಿರ ವೈದ್ಯಕೀಯ ಶಿಕ್ಷಣ ಸೀಟುಗಳ ಸೃಜನೆ…

ತುಮಕೂರು:ಗ್ರಾಮೀಣ ಭಾಗದ ಜನರಿಗೆ ಗುಣಮಟ್ಟದ ವೈದ್ಯಕೀಯ ಸೇವೆ ದೊರೆಯಬೇಕೆಂಬ ಮಹತ್ವದ ಉದ್ದೇಶದಿಂದ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರಕಾರ ವೈದ್ಯಕೀಯ ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡುತಿದ್ದು, ಮುಂದಿನ ವರ್ಷದಿಂದ ಪ್ರತಿವರ್ಷ ೭೫ ಸಾವಿರ ವೈದ್ಯಕೀಯ ಶಿಕ್ಷಣ ಸೀಟುಗಳನ್ನು ಸೃಜಿಸಲು ಮುಂದಾಗಿದೆ ಎಂದು ಕೇಂದ್ರದ ಜಲಶಕ್ತಿ ಮತ್ತು ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ತಿಳಿಸಿದ್ದಾರೆ.ನಗರದ ಗ್ರಂಥಾಲಯ ಸಭಾಂಗಣದಲ್ಲಿ ಪಾವಗಡದ ಶ್ರೀರಾಮಕೃಷ್ಣ ಸೇವಾಶ್ರಮದ ಅಡಿಯಲ್ಲಿ ಬರುವ ಸ್ವಾಮಿ ವಿವೇಕಾನಂದ ಇಚಿಟಿಗ್ರೆಟೆಡ್ ರೂರಲ್ ಹೆಲ್ತ್ ಸೆಂಟರ್ , ಶ್ರೀಶಾರದದೇವಿ ಐ…

Read More

ಹುಟ್ಟು ಸಾಧನೆ ಮತ್ತು ಸಾವು

ಶ್ರೀಕೃಷ್ಣನ ಪಾಠ ಶಾಲೆಯ ಬಗ್ಗೆ ಕೃಷ್ಣನು ಭಗವದ್ಗೀತೆಯಲ್ಲಿ ಹೀಗೆ ಹೇಳಿದ್ದಾನೆ…(ಬನ್ನಂಜೆ ಗೋವಿಂದಾಚಾರ್ಯರ ವಿವರಣೆಯಲ್ಲಿ)ಅಧ್ಯಾಯ – 02 : ಶ್ಲೋಕ – 40ನೇಹಾಭಿಕ್ರಮನಾಶೋSಸ್ತಿ ಪ್ರತ್ಯವಾಯೋ ನ ವಿದ್ಯತೇ ।ಸ್ವಲ್ಪಮಪ್ಯಸ್ಯ ಧರ್ಮಸ್ಯ ತ್ರಾಯತೇ ಮಹತೋ ಭಯಾತ್ ॥ನ ಇಹ ಅಭಿಕ್ರಮ ನಾಶಃ ಅಸ್ತಿ ಪ್ರತ್ಯವಾಯುಃ ನ ವಿದ್ಯತೇಸು ಅಲ್ಪಮ್ ಅಪಿ ಅಸ್ಯ ಧರ್ಮಸ್ಯ ತ್ರಾಯತೇ ಮಹತಃ ಭಯಾತ್- -ಇಲ್ಲಿ ತೊದಲು ಹೆಜ್ಜೆ ಕೂಡಾ ಹಾಳಾಗದು. ಇಲ್ಲಿ ತೊಡರುಗಳಿಲ್ಲ; ಈ ಧರ್ಮದ ತುಣುಕು ಕೂಡಾ ದೊಡ್ಡ ಬೆದರಿನಿಂದ ಪಾರುಮಾಡಬಲ್ಲುದು. ಸಾಧನೆಯ ಬಗ್ಗೆ…

Read More

ಹೊಡಿ ಬಡಿ ಕಡಿ ಸಿನಿಮಾಗಳಿಂದ ಬೇಸತ್ತ ನಯನಗಳನ್ನ ತಂಪಾಗಿಸುತ್ತೆ.. ಜೀವನದ ಜಂಜಾಟಗಳಿಂದ ಜಡವಾಗಿರೋ ಮನಸ್ಸುಗಳಿಗೆ ಆಹ್ಲಾದ ನೀಡುತ್ತೆ ”ಸು ಫ್ರಮ್ ಸೋ”

ಪರಭಾಷಾ ಸೂಪರ್ ಸ್ಟಾರ್ ಗಳು ರೆಡ್ ಕಾರ್ಪೆಟ್ ಹಾಸಿ ವೆಲ್ಕಮ್ ಮಾಡ್ತಿದ್ರೂ, ತಾಯಿ ನೆಲ ಮರೆತಿಲ್ಲ ರಾಜ್ ಬಿ ಶೆಟ್ಟಿ. ಕೆರೆಯ ನೀರನ್ನ ಕೆರೆಗೇ ಚೆಲ್ಲಿ ಅನ್ನೋ ಮಾತಿನಂತೆ ಹೊಸ ಪ್ರತಿಭೆಗಳಿಗಾಗಿ ಸು ಫ್ರಮ್ ಸೋ ಅನ್ನೋ ಸಿನಿಮಾ ನಿರ್ಮಿಸಿದ್ದಾರೆ. ರಿಲೀಸ್‌ ಗೂ ಮೊದಲೇ ಪೇಯ್ಡ್ ಪ್ರೀಮಿಯರ್ ಶೋಗಳಿಂದ ಟಾಕ್ ಆಫ್ ದಿ ಟೌನ್ ಆಗಿರೋ ಸೋಮೇಶ್ವರ ಸುಲೋಚನ ಕಥೆ, ನೋಡುಗರನ್ನ ಹೊಟ್ಟೆ ಹುಣ್ಣಾಗಿಸುವಂತೆ ನಕ್ಕು ನಲಿಸುತ್ತಿದೆ. ಕನ್ನಡ ಚಿತ್ರರಂಗದಲ್ಲಿ ಹೊಸ ಅಲೆಯನ್ನ ಎಬ್ಬಿಸಿದ ಬಳಗ ಅಂದ್ರೆ…

Read More