ನೀರು ಭೂಮಿಯ ಮೇಲಿನ ಜೀವ ಸಂಕುಲದ ಅಮೃತಧಾರೆ….!

ಮಧುಗಿರಿ:- ನೀರು ಭೂಮಿಯ ಮೇಲಿನ ಜೀವ ಸಂಕುಲದ ಅಮೃತಧಾರೆ ಎಂದು ಸಾಹಿತಿ ಪ್ರೊ ಮಲನ ಮೂರ್ತಿ ತಿಳಿಸಿದರುಶ್ರೀ ಟಿ ವಿ ವಿ ಪದವಿಪೂರ್ವ ಕಾಲೇಜಿನಲ್ಲಿ ಏರ್ಪಡಿಸಿದ್ದ ವಿಶ್ವ ಜಲ ದಿನದಲ್ಲಿ ಭಾಗವಹಿಸಿ ಕಾರ್ಯಕ್ರಮದಲ್ಲಿ ಮಾತನಾಡಿ ಮಾನವ ಪ್ರಾಣಿ ಪಕ್ಷಿ ಸಸ್ಯ ಸಂಪತ್ತು ಇವುಗಳ ಉಳಿವು ಬೆಳವಣಿಗೆಗೆ ಬಾವಿ ಹಳ್ಳಕೆರೆ ನದಿಯೇ ಆಧಾರ ಭೂಮಿಯ ಮೂರನೇ ಎರಡರಷ್ಟು ಭಾಗ ನೀರಿದ್ದು ಒಂದು ಭಾಗದಷ್ಟು ಮಾತ್ರ ಉಪಯೋಗವಾಗುತ್ತಿದೆ. ಶುದ್ಧ ನೀರಿಲ್ಲದೆ ಮಕ್ಕಳು ಮತ್ತು ರೋಗಿಗಳು ಸಾವಿಗೀಡಾಗುತ್ತಿದ್ದಾರೆ ಅನಗತ್ಯವಾಗಿ ಬಳಸದೆ ಮುಂದಿನ…

Read More

ವಿವಿಧ ಪ್ರಕರಣಗಳಲ್ಲಿ ವಶಪಡಿಸಿಕೊಂಡ 45 ಕೆಜಿ 580 ಗ್ರಾಂ ಗಾಂಜ ಮಾದಕ ವಸ್ತುಗಳ ನಾಶ.

ಮಾದಕ ವಸ್ತುಗಳನ್ನು ಡ್ರಗ್ ಡಿಸ್ಪೋಸಲ್ ಕಮಿಟಿಯ ವತಿಯಿಂದ ನಿಯಮಾನುಸಾರ ನಾಶಪಡಿಸಲಾಗಿರುತ್ತದೆ. ತುಮಕೂರು ಜಿಲ್ಲೆಯಲ್ಲಿ ಎನ್.ಡಿ.ಪಿ.ಎಸ್ ಕಾಯ್ದೆ ಅಡಿಯಲ್ಲಿ ವಿವಿಧ ಪ್ರಕರಣಗಳಲ್ಲಿ 45 ಕೆಜಿ 580 ಗ್ರಾಂ ಗಾಂಜ ಮಾದಕ ವಸ್ತುಗಳನ್ನು ವಶಪಡಿಸಿಕೊಂಡಿದ್ದು, ಈ ಮಾದಕ ವಸ್ತುಗಳನ್ನು ಜಿಲ್ಲಾ ಮಟ್ಟದ ಡ್ರಗ್ ಡಿಸ್ಪೋಸಲ್ ಕಮಿಟಿ ವತಿಯಿಂದ ನಾಶಪಡಿಸಲು ಸಂಬಂಧಪಟ್ಟ ನ್ಯಾಯಾಲಯಗಳಿಂದ ಅನುಮತಿ ಪಡೆದು ದಿನಾಂಕ:15-07-2025 ರಂದು ತುಮಕೂರು ಜಿಲ್ಲೆಯ ಕೋರ ಪೊಲೀಸ್ ಠಾಣಾ ಸರಹದ್ದಿನ “ರಿ ಸಸ್ಟೇನೆಬಿಲಿಟಿ ಇಂಡಿಸ್ಟ್ರೀಯಲ್ ಸಲುಷನ್ಸ್ ಪ್ರವೇಟ್ ಲಿಮಿಟೆಡ್”, ಪ್ಲಾಟ್‌ನಂ 161 ಬಿ &…

Read More

ಹಸಿದವರಿಗೆ ಅನ್ನನೀಡುವ ಕಾಯಕದಲ್ಲಿ ಮುಳಬಾಗಿಲು ಫುಡ್ ಬ್ಯಾಂಕ್: ಹಸಿದ ಹೊಟ್ಟೆಯನ್ನು ತುಂಬಿಸುವ ಕೆಲಸ

ಕೋಲಾರ/ ಮುಳಬಾಗಿಲು : ಹಸಿದವರಿಗೆ ಅನ್ನನೀಡುವ ಕಾಯಕದಲ್ಲಿ ಕಳೆದ 3 ವರ್ಷಗಳಿಂದ ತೊಡಗಿಸಿಕೊಂಡಿರುವ ಮುಳಬಾಗಿಲು ಫುಡ್ ಬ್ಯಾಂಕ್ ಅಧ್ಯಕ್ಷ ಎಂ. ಬಿ. ಕೃಷ್ಣಮೂರ್ತಿ ಇತರರಿಗೆ ಮಾದರಿಯಾಗಿದ್ದಾರೆ. ಮುಳಬಾಗಿಲು ಫುಡ್ ಬ್ಯಾಂಕ್ ಸ್ಥಾಪನೆ ಮಾಡಿ ಮದುವೆಗಳು, ಇನ್ನಿತರೆ ಕಾರ್ಯಕ್ರಮಗಳಲ್ಲಿ, ಹೋಟಲ್ ಗಳಲ್ಲಿ ಹಾಗೂ ಮನೆಗಳಲ್ಲಿ ಉಳಿಯುವ ಆಹಾರವನ್ನು ಪಡೆದು ಆಸ್ಪತ್ರೆ, ಬಸ್ ನಿಲ್ದಾಣಗಳಲ್ಲಿ, ರಸ್ತೆ ಬದಿಗಳಲ್ಲಿ ಇರುವ ನಿಗರ್ತಿಕರಿಗೆ ಹಾಗೂ ಕೊಳಚೆ ಪ್ರದೇಶಗಳಲ್ಲಿ ವಾಸಿಸುವ ಮತ್ತು ದೇವಾಲಯಗಳ ಮುಂಭಾಗ ಕುಳಿತುಕೊಳ್ಳುವ ಭಿಕ್ಷಕರಿಗೆ ನೀಡುವ ಕಾಯಕದಲ್ಲಿ ಕೃಷ್ಣಮೂರ್ತಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ….

Read More

ಹೊರವರ್ತುಲ ರಸ್ತೆ ನಿರ್ಮಾಣಕ್ಕೆ ಸ್ಥಳೀಯ ರೈತರಿಂದ ತೀವ್ರ ವಿರೋಧ : ಎನ್.ಹೆಚ್.ಎ.ಐ. ಅಧಿಕಾರಿಗಳನ್ನು ತಡೆದು ಪ್ರತಿಭಟನೆ

ತುಮಕೂರು : ತುಮಕೂರು ಹೊರವರ್ತುಲ ರಸ್ತೆ ನಿರ್ಮಾಣಕ್ಕೆ ಸ್ಥಳೀಯ ರೈತರಿಂದ ತೀವ್ರ ವಿರೋಧ ವ್ಯಕ್ತವಾಗಿದ್ದು, ರೈತರು ಮತ್ತು ಸ್ಥಳೀಯರ ಮಾತು ಕೇಳದೇ ಸರ್ವೇ ಕಾರ್ಯ ಆರಂಭ ಮಾಡಿದ ಎನ್.ಹೆಚ್.ಎ.ಐ. ಅಧಿಕಾರಿಗಳನ್ನು ತಡೆದು ಪ್ರತಿಭಟನೆಯನ್ನು ಮಾಡಿದ ಘಟನೆ ನಡೆದಿದೆ. ತುಮಕೂರು ಹೊರ ವರ್ತುಲ ೪೪ ಕಿ.ಮೀ. ಉದ್ದದ ಔಟರ್ ರಿಂಗ್ ರಸ್ತೆ ನಿರ್ಮಾಣ ಮಾಡಲು ಎನ್.ಹೆಚ್.ಎ.ಐ. ಮುಂದಾಗಿದ್ದು ಇದು ೨೪ ಹಳ್ಳಿಗಳ ಮೇಲೆ ಹಾದು ಹೋಗುತ್ತದೆ, ಈಗಾಗಲೇ ಕೆಲವು ಗ್ರಾಮಗಳಲ್ಲಿ ಸರ್ವೇ ಕಾರ್ಯ ನೆರವೇರಿಸಿ ಅಧಿಕಾರಿಗಳು ಅಳತೆ ಕಲ್ಲುಗಳನ್ನು…

Read More

ಮಾರುಕಟ್ಟೆಗಳಲ್ಲಿ ಮದ್ಯವರ್ತಿಗಳು, ದಲ್ಲಾಳಿಗಳ ಹಾವಳಿ ತಡೆಗಟ್ಟಿ: ಸಚಿವ ಡಾ.ಜಿ.ಪರಮೇಶ್ವರ್

ತುಮಕೂರು:ಎಪಿಎಂಸಿ ಮಾರುಕಟ್ಟೆಗಳಲ್ಲಿ ಮದ್ಯವರ್ತಿಗಳು, ದಲ್ಲಾಳಿಗಳ ಹಾವಳಿ ತಡೆಗಟ್ಟಿ ರೈತರು ಮತ್ತು ವರ್ತಕರ ಹಿತ ಕಾಪಾಡುವ ನಿಟ್ಟಿನಲ್ಲಿ ಕೃಷಿ ಉತ್ಪನ್ನ ಮಾರುಕಟ್ಟೆ ಇಲಾಖೆಯಿಂದ ಹಲವಾರು ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಗೃಹ ಹಾಗೂ ತುಮಕೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.ನಗರದ ಅಂತರಸನಹಳ್ಳಿಯಲ್ಲಿರುವ ಎಪಿಎಂಪಿ ಪ್ರಾಂಗಣದಲ್ಲಿ ತರಕಾರಿ, ಹೂವು, ಹಣ್ಣು, ವಿಳ್ಯದೆಲೆ ಮಾರಾಟಗಾರರ ಸಂಘ(ರಿ) ದಿಂದ ಆಯೋಜಿಸಿದ್ದ ಅಭಿನಂಧನಾ ಸಮಾರಂಭದಲ್ಲಿ ಅಭಿನಂದನೆ ಸ್ವೀಕರಿಸಿ ಮಾತನಾಡುತಿದ್ದ ಅವರು,ನಮ್ಮದು ಕೃಷಿ ಪ್ರಧಾನ ಸಮಾಜ. ಇದುವರೆಗು ಆಡಳಿತ ನಡೆಸಿರುವ ಯಾವ ಸರಕಾರದಲ್ಲಿಯೂ ರೈತರ ಬೆಳೆಗಳಿಗೆ…

Read More

ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರ ಬಗ್ಗೆ ವಿಶೇಷ ಅರ್ಥ ಕಲ್ಪಿಸುವ ಅಗತ್ಯವಿಲ್ಲ:-ಗೃಹ ಸಚಿವ ಡಾ. ಜಿ. ಪರಮೇಶ್ವರ್

ತುಮಕೂರು- ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರು ವಿಧಾನಸಭಾ ಕ್ಷೇತ್ರಗಳ ಅಭಿವೃದ್ಧಿ ಬಗ್ಗೆ ಶಾಸಕರೊಂದಿಗೆ ಚರ್ಚೆ ನಡೆಸಿದ್ದು, ಏನಾದರೂ ಅನುದಾನ ಕೊರತೆಗಳಿದ್ದರೆ ಆ ಬಗ್ಗೆ ಮುಖ್ಯಮಂತ್ರಿಗಳೊAದಿಗೆ ಚರ್ಚಿಸಲಿದ್ದಾರೆ. ಇದಕ್ಕೆ ವಿಶೇಷ ಅರ್ಥ ಕಲ್ಪಿಸುವ ಅಗತ್ಯವಿಲ್ಲ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಇಂದಿಲ್ಲಿ ತಿಳಿಸಿದರು.ನಗರದಲ್ಲಿ ನವೀಕರಣಗೊಂಡಿರುವ ಜಿಲ್ಲಾ ಮತ್ಸಾಲಯವನ್ನು ಉದ್ಘಾಟಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸ್ವಾಭಾವಿಕವಾಗಿ ರಾಜಕೀಯವಾಗಿ ಎರಡು ಅಭಿಪ್ರಾಯಗಳು ಇದ್ದೇ ಇರುತ್ತವೆ. ಇದು ಎಲ್ಲ ಪಕ್ಷಗಳಲ್ಲೂ ಸರ್ವೇ ಸಾಮಾನ್ಯ ಎಂದರು.ಸುರ್ಜೇವಾಲಾ…

Read More

ಸಾಮಾಜಿಕ ಮಾಧ್ಯಮವು ಸಮಾಜದ ಮೇಲೆ ಬೀರುವ ಪ್ರಭಾವ ಸಂಕೀರ್ಣವಾಗಿದ್ದು,ಇದು ಸಂವಹನದಲ್ಲಿ ಕ್ರಾಂತಿಯನ್ನು0ಟು ಮಾಡಿದೆ.

ತುಮಕೂರು:ಸಾಮಾಜಿಕ ಮಾಧ್ಯಮವು ಸಮಾಜದ ಮೇಲೆ ಬೀರುವ ಪ್ರಭಾವ ಸಂಕೀರ್ಣವಾಗಿದ್ದು,ಇದು ಸಂವಹನದಲ್ಲಿ ಕ್ರಾಂತಿಯನ್ನು0ಟು ಮಾಡಿದೆ. ತ್ವರಿತ ಜಾಗತಿಕ ಸಂಪರ್ಕವನ್ನು ಒದಗಿಸುತ್ತದೆ. ಮಾಹಿತಿ ಹಂಚಿಕೆಯನ್ನು ಸುಗಮಗೊಳಿಸುತ್ತದೆ. ಆದಾಗ್ಯೂ, ಇದು ಗೌಪ್ಯತೆ ಕಾಳಜಿಗಳು, ಸೈಬರ್ ಅಪರಾಧಗಳು ಮತ್ತು ತಪ್ಪು ಮಾಹಿತಿಯ ಹರಡುವಿಕೆಯಂತಹ ಸವಾಲುಗಳನ್ನು ಸಹ ತಂದೊಡ್ಡುತ್ತದೆ. ಆದ್ದರಿಂದ ಈ ಮಾಧ್ಯಮದ ಬಳಕೆಯಲ್ಲಿ ಎಚ್ಚರಿಕೆ ವಹಿಸುವುದ ಅಗತ್ಯ ಎಂದು ಭಾರತ ಸರ್ಕಾರದ ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವಾಲಯದ ಬೆಂಗಳೂರು ಕೇಂದ್ರದ ಸಾಮಾಜಿಕ ಜಾಲತಾಣ ಮಾಧ್ಯಮದ ಮುಖ್ಯ ಕಾರ್ಯನಿರ್ವಾಹಕರಾದ ಪಿ.ಪ್ರಭಾಕರ್ ಅವರು ಅಭಿಪ್ರಾಯಪಟ್ಟರು….

Read More

ಕಾ.ನಿ.ಪ ಸಂಘದಿ0ದ ಉಚಿತ ಆರೋಗ್ಯ ತಪಾಸಣಾ ಶಿಬಿರ

ತುಮಕೂರು ಕಾ.ನಿ.ಪ ಸಂಘದಿ0ದ ಉಚಿತ ಆರೋಗ್ಯ ತಪಾಸಣಾ ಶಿಬಿರ: ಪತ್ರಕರ್ತರು, ನಾಗರಿಕರಿಗೆ ಔಷಧ ವಿತರಣೆ ತುಮಕೂರು: ತುಮಕೂರು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ರೋಟರಿ ತುಮಕೂರು ಪ್ರೇರಣ ಟೀಮ್ ಈಶ್ವರ ಮಲ್ಪೆ, ಸಪ್ತಗಿರಿ ಆಸ್ಪತ್ರೆ ಬೆಂಗಳೂರು ಇವರ ಸಹಯೋಗದೊಂದಿಗೆ ನಗರದ ಕಾರ್ಯನಿರತ ಪತ್ರಕರ್ತರ ಸಂಘದ ಕಚೇರಿ ಪತ್ರಿಕಾ ಭವನದಲ್ಲಿ ಎರಡು ದಿನಗಳ ಕಾಲ ಉಚಿತ ಆರೋಗ್ಯ ತಪಾಸಣೆ ಹಾಗೂ ಉಚಿತ ಕಿವಿಯ ಶ್ರವಣ ತಪಾಸಣೆ ಮತ್ತು ರಿಯಾಯಿತಿ ದರದಲ್ಲಿ ಶ್ರವಣ ಯಂತ್ರಗಳ ವಿತರಣೆ ಮತ್ತು ಸಪ್ತಗಿರಿ ಆಸ್ಪತ್ರೆ…

Read More
ದೂರತರಂಗ ಶಿಕ್ಷಣ ಘಟಕದ ಉದ್ಘಾಟನೆ

ದೂರತರಂಗ ಶಿಕ್ಷಣ ಘಟಕದ ಉದ್ಘಾಟನೆ

ದೂರತರಂಗ ಶಿಕ್ಷಣ ಯೋಜನೆ ದಿನಾಂಕ: 03-07-2025 ರಂದು ಪಾವಗಡದ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನಲ್ಲಿ ಶ್ರೀ ರಾಮಕೃಷ್ಣ ಸೇವಾಶ್ರಮ ಸ್ಥಾಪಿಸಿದ ದೂರತರಂಗ ಶಿಕ್ಷಣ ಘಟಕದ ಉದ್ಘಾಟನೆ ನೆರವೇರಿತು. ಈ ಘಟಕದ ಪ್ರಾಯೋಜಕರು ಇನ್ಫೋಸಿಸ್ ಫೌಂಡೇಷನ್. ಈ ಘಟಕವು ಅತ್ಯಾಧುನಿಕ ಕಂಪ್ಯೂಟರೀಕೃತ ಬೃಹತ್ ಪರದೆಯನ್ನು ಹೊಂದಿರುವ ಘಟಕವಾಗಿ ಅಮೆರಿಕದಿಂದ ಆಮದು ಮಾಡಿಕೊಳ್ಳಲಾಗಿದೆ. ಈ ತೆರನಾದ ಸರಿಸುಮಾರು 33 ದೂರತರಂಗ ಶಿಕ್ಷಣ ಘಟಕಗಳನ್ನು ತುಮಕೂರು ಜಿಲ್ಲೆಯಾದ್ಯಂತ ನೀಡಲಾಗಿದೆ. ಪ್ರತಿಯೊಂದು ಘಟಕವೂ ರೂ.6.00 ಲಕ್ಷ ವೆಚ್ಚದ್ದಾಗಿರುತ್ತದೆ. ಇದರಲ್ಲಿ ವ್ಯೂಸೋನಿಕ್ 75…

Read More
ದೂರತರಂಗ ಶಿಕ್ಷಣ ಘಟಕದ ಉದ್ಘಾಟನೆ

ತುಮಕೂರಿನಲ್ಲಿ ಮಾದಕ ವ್ಯಸನದ ಜಾಗೃತಿ ಜಾಥಾ

ತುಮಕೂರು:  ಇಂದಿನ ಯುವ ಜನತೆಯು ಮೋಜು ಮಸ್ತಿ ತಡರಾತ್ರಿಯ ಪಾರ್ಟಿ ಎಂದು ಜೀವನ ಶೈಲಿಯನ್ನ ಬದಲಾಯಿಸಿಕೊಂಡಿದ್ದಾರೆ ಹದಿಹರೆಯದ ವಯಸ್ಸಿನಲ್ಲಿ ಮಾದಕ ವಸ್ತುಗಳಿಗೆ ದಾಸರಾಗಿ ದೈಹಿಕ ಹಾಗೂ ಮಾನಸಿಕ ಆರೋಗ್ಯವನ್ನು ಹಾಳು ಮಾಡಿಕೊಳ್ಳುತ್ತಿದ್ದಾರೆ  ಸಮಾಜದ ಭವಿಷ್ಯ ರೂಪಿಸುವ ಇಂದಿನ ಯುವ ಜನತೆ ಮಾದಕ ವ್ಯಸನದ ಹಿಂದೆ ಬಿದ್ದು ತಮ್ಮ ಜೀವನವನ್ನು ಹಾಳು ಮಾಡಿಕೊಳ್ಳುತ್ತಿದ್ದು  ಇದರಿಂದ ಈ ಯುವ ಸಮೂಹವನ್ನ ರಕ್ಷಿಸುವ ಹೊಣೆಗಾರಿಕೆ ನಮ್ಮೆಲ್ಲರ ಮೇಲಿದೆ ಎಂದು  ಶ್ರೀ ಸಿದ್ಧಾರ್ಥ ವೈದ್ಯಕೀಯ ಮಹಾವಿದ್ಯಾಲಯದ ಸೈಕಿಯಾಟ್ರಿಕ್ ನರ್ಸಿಂಗ್ ವಿಭಾಗದ ವಿದ್ಯಾರ್ಥಿಗಳು ನಗರದ…

Read More