ಸಿಎಂ, ಡಿಸಿಎಂ ಹಗಲೇ ನಾಟಕ ಮಾಡ್ತಿದ್ದಾರೆ: ಕೇಂದ್ರ ಸಚಿವ ಸೋಮಣ್ಣ ಕಿಡಿ

ಸಿಎಂ, ಡಿಸಿಎಂ ಹಗಲೇ ನಾಟಕ ಮಾಡ್ತಿದ್ದಾರೆ: ಕೇಂದ್ರ ಸಚಿವ ಸೋಮಣ್ಣ ಕಿಡಿ


ದೆಹಲಿ, ಅಕ್ಟೋಬರ್ 21: ರಾಜ್ಯ ಸರ್ಕಾರದ ವಿರುದ್ಧ ಕೇಂದ್ರ ಸಚಿವ ವಿ. ಸೋಮಣ್ಣ (ವಿ. ಸೋಮಣ್ಣ) ವಾಗ್ದಾಳಿ ಪ್ರಮಾಣ. ಆರ್‌ಎಸ್‌ಎಸ್ ವಿರುದ್ಧ ಹುನ್ನಾರ ಮಾಡುತ್ತಿರುವುದು ವಿಪರ್ಯಾಸ, ಎಲ್ಲರೂ ಸಂಜೆ ನಾಟಕ ಆಡಿದ್ರೆ, ಸಿಎಂ ಮತ್ತು ಡಿಸಿಎಂ ಹಗಲೇ ನಾಟಕ ಮಾಡುತ್ತಿದ್ದಾರೆ. ಈಗ ವಿರೋಧ ಮಾಡುವವರು ಮುಂದೆ RSS ಸದಸ್ಯರಾಗಲಿದ್ದಾರೆ. ಸಿದ್ದರಾಮಯ್ಯ ಇಷ್ಟು ಸುಳ್ಳು ಹೇಳುತ್ತಾರೆ ಅಂತಾ ಗೊತ್ತಿರಲಿಲ್ಲ. ಸಿದ್ದರಾಮಯ್ಯ ಅಭಿವೃದ್ಧಿ ಕಡೆ ಗಮನಹರಿಸಬೇಕಿದೆ ಎಂದು ದೆಹಲಿಯಲ್ಲಿ ಸೋಮಣ್ಣ ಹೇಳಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.



Source link

Leave a Reply

Your email address will not be published. Required fields are marked *