ನವೆಂಬರ್ನಲ್ಲಿ ನಿತಿನ್ ಗಡ್ಕರಿ ಪ್ರಧಾನಿಯಾಗುವ ಮೂಲಕ ‘ನವೆಂಬರ್ ಕ್ರಾಂತಿ’ ಆಗಬಹುದು ಎಂದು ಹೊಸ ಚರ್ಚೆ ಹುಟ್ಟುಹಾಕಿದ್ದಾರೆ. ಇದೇ ವೇಳೆ, ಸರ್ದಾರ್ ಪಟೇಲರೇ ಆರ್ಎಸ್ಎಸ್ ಅನ್ನು ಬ್ಯಾನ್ ಮಾಡಿದ್ದನ್ನು ನೆನಪಿಸಿ, ಸಂಪುಟ ಪುನಾರಚನೆ ಚರ್ಚೆನಡೆದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
15

Image Credit : facebook
ನವೆಂಬರ್ ಕ್ರಾಂತಿಯ ಚರ್ಚೆ
ರಾಜ್ಯ ರಾಜಕಾರಣದಲ್ಲಿ ನವೆಂಬರ್ ಕ್ರಾಂತಿಯ ಚರ್ಚೆ ಶುರುವಾಗಿದೆ. ಇಂದು ಬೀದರ್ ನಗರದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಕಾರ್ಮಿಕ ಸಚಿವ ಸಂತೋಷ್ ಲಾಡ್, ನವೆಂಬರ್ ಕ್ರಾಂತಿ ಅಂದ್ರೆ ನಿತಿನ್ ಗಡ್ಕರಿ ಪ್ರಧಾನಿ ಆಗಬಹುದು ಅಲ್ಲಾ ಎಂಬ ಹೊಸ ವ್ಯಾಖ್ಯಾನ ನೀಡಿದ್ದಾರೆ. ನವೆಂಬರ್ನಲ್ಲಿ ನಿತಿನ್ ಗಡ್ಕರಿ ಪ್ರಧಾನಿಯಾಗಿ ಕ್ರಾಂತಿ ಆಗಬಹುದು ಎಂದಿದ್ದಾರೆ.
25
Image Credit : Asianet News
ನಿತಿನ್ ಗಡ್ಕರಿ
ಕೇಂದ್ರ ಸಚಿವರಾಗಿರುವ ನಿತಿನ್ ಗಡ್ಕರಿ ಚೆನ್ನಾಗಿ ಕೆಲಸ ಮಾಡುತ್ತಿದ್ದು, ಅವರೇ ಪ್ರಧಾನಿಯಾಗುವ ಸಾಧ್ಯತೆ ಇದೆ ಎಂದು ಸಂತೋಷ್ ಲಾಡ್ ಹೇಳಿದರು. ಮುಂದುವರಿದು ಸಚಿವ ಪ್ರಿಯಾಂಕ್ ಖರ್ಗೆ ಪತ್ರದ ಬಗ್ಗೆಯೂ ಸಂತೋಷ್ ಲಾಡ್ ಪ್ರತಿಕ್ರಿಯಿಸಿದರು.
35
Image Credit : Social Media
ಆರ್ಎಸ್ಎಸ್ ಬ್ಯಾನ್
ಸರ್ದಾರ ವಲ್ಲಭಭಾಯಿ ಪಟೇಲ್ ಎರಡು ಬಾರಿ ಆರ್ಎಸ್ಎಸ್ ಬ್ಯಾನ್ ಮಾಡಿದ್ದರು. ಬಿಜೆಪಿ ಅವರೇ ಸರ್ದಾರ ವಲ್ಲಭಭಾಯಿ ಪಟೇಲ್ ಪ್ರತಿಮೆಯನ್ನು 3 ಸಾವಿರ ಕೋಟಿ ರೂ. ಖರ್ಚು ಮಾಡಿ ಸ್ಥಾಪನೆ ಮಾಡಿದ್ದಾರೆ. ಸರ್ದಾರ ವಲ್ಲಭಭಾಯಿ ಪಟೇಲ್ ಅವರು ಕಾಂಗ್ರೆಸ್ಸಿಗರು ಮತ್ತು ಗೃಹಸಚಿವರಾಗಿದ್ದವರು ಎಂಬುವುದು ಬಿಜೆಪಿ ಗಮನಕ್ಕಿರಲಿ. ದೇಶ ಪ್ರೇಮ ಅನ್ನೋದು ಪ್ರತಿಯೊಬ್ಬರಲ್ಲಿಯೂ ಇದೆ. ಭಾರತ ದೇಶದಲ್ಲಿದ್ದರೆ ಎಲ್ಲರೂ ದೇಶ ಪ್ರೇಮಿಗಳ. ಹಿಂದೂ, ಸಿಖ್, ಇಸಾಯಿ, ಮುಸ್ಲಿಂ ಎಲ್ಲರೂ ದೇಶ ಪ್ರೇಮಿಗಳು ಎಂದು ಸಂತೋಷ್ ಲಾಡ್ ಹೇಳಿದರು.
45
Image Credit : Asianet News
ಸಂಪುಟ ಪುನಾರಚನೆ
55
Image Credit : our own
ನಮ್ಮ ಗ್ಯಾರಂಟಿ