Skip to content
February 24, 2026
  • ವಿಂಡೀಸ್ ದಾಂಡಿಗರ ಆರ್ಭಟ… 6 ರನ್​ಗಳಿಂದ ವಿಶ್ವ ದಾಖಲೆ ಮಿಸ್
  • ಮತ್ತೆ ಮೆಟ್ರೋ ಟಿಕೆಟ್ ದರ ಏರಿಕೆ ಶಾಕ್ ನಿಶ್ಚಿತ! ಖರ್ಚು ವೆಚ್ಚಗಳ ಆಡಿಟ್ ಮುಕ್ತಾಯ, ಡಿಸಿಎಂಗೆ ವರದಿ ಸಲ್ಲಿಸಿದ ಬಳಿಕ ದರ ನಿಗದಿ
  • Daily Devotional: ಅಡಿಗೆ ಮನೆ ಹೇಗಿರಬೇಕು? ಈ ವಸ್ತುಗಳಿದ್ರೆ ಕಷ್ಟ ತಪ್ಪಿದ್ದಲ್ಲ!
  • ತಾಳಗುಪ್ಪದವರೆಗೆ ಯಶವಂತಪುರ–ಶಿವಮೊಗ್ಗ ರೈಲು ವಿಸ್ತರಣೆ; ಹೆಚ್ಚುವರಿ ಪ್ರಯಾಣಿಕರ ದಟ್ಟಣೆ | Yeshwantpur Shivamogga Rail Extension Up To Talaguppa Station Mrq

kannadaprajavani.in

Newsletter
Random News
  • ಮುಖಪುಟ
  • ರಾಜ್ಯ
  • ರಾಷ್ಟ್ರೀಯ
  • ಅಂತರ್ ರಾಷ್ಟ್ರೀಯ
  • ರಾಜಕೀಯ
  • ಸಿನಿಮಾ
  • ಅಡುಗೆ
  • ಆರೋಗ್ಯ
  • ಈಗ ಕನ್ನಡ
  • ಅಂಕಣArticle, Storys, Novels, Poetrys
Headlines
  • ವಿಂಡೀಸ್ ದಾಂಡಿಗರ ಆರ್ಭಟ… 6 ರನ್​ಗಳಿಂದ ವಿಶ್ವ ದಾಖಲೆ ಮಿಸ್

    ವಿಂಡೀಸ್ ದಾಂಡಿಗರ ಆರ್ಭಟ… 6 ರನ್​ಗಳಿಂದ ವಿಶ್ವ ದಾಖಲೆ ಮಿಸ್

    4 minutes ago
  • ಮತ್ತೆ ಮೆಟ್ರೋ ಟಿಕೆಟ್ ದರ ಏರಿಕೆ ಶಾಕ್ ನಿಶ್ಚಿತ! ಖರ್ಚು ವೆಚ್ಚಗಳ ಆಡಿಟ್ ಮುಕ್ತಾಯ, ಡಿಸಿಎಂಗೆ ವರದಿ ಸಲ್ಲಿಸಿದ ಬಳಿಕ ದರ ನಿಗದಿ

    ಮತ್ತೆ ಮೆಟ್ರೋ ಟಿಕೆಟ್ ದರ ಏರಿಕೆ ಶಾಕ್ ನಿಶ್ಚಿತ! ಖರ್ಚು ವೆಚ್ಚಗಳ ಆಡಿಟ್ ಮುಕ್ತಾಯ, ಡಿಸಿಎಂಗೆ ವರದಿ ಸಲ್ಲಿಸಿದ ಬಳಿಕ ದರ ನಿಗದಿ

    6 minutes ago
  • Daily Devotional: ಅಡಿಗೆ ಮನೆ ಹೇಗಿರಬೇಕು? ಈ ವಸ್ತುಗಳಿದ್ರೆ ಕಷ್ಟ ತಪ್ಪಿದ್ದಲ್ಲ!

    Daily Devotional: ಅಡಿಗೆ ಮನೆ ಹೇಗಿರಬೇಕು? ಈ ವಸ್ತುಗಳಿದ್ರೆ ಕಷ್ಟ ತಪ್ಪಿದ್ದಲ್ಲ!

    9 minutes ago
  • ತಾಳಗುಪ್ಪದವರೆಗೆ ಯಶವಂತಪುರ–ಶಿವಮೊಗ್ಗ ರೈಲು ವಿಸ್ತರಣೆ; ಹೆಚ್ಚುವರಿ ಪ್ರಯಾಣಿಕರ ದಟ್ಟಣೆ | Yeshwantpur Shivamogga Rail Extension Up To Talaguppa Station Mrq

    ತಾಳಗುಪ್ಪದವರೆಗೆ ಯಶವಂತಪುರ–ಶಿವಮೊಗ್ಗ ರೈಲು ವಿಸ್ತರಣೆ; ಹೆಚ್ಚುವರಿ ಪ್ರಯಾಣಿಕರ ದಟ್ಟಣೆ | Yeshwantpur Shivamogga Rail Extension Up To Talaguppa Station Mrq

    10 minutes ago
  • Horoscope Today 24 February​: ಇಂದು ಈ ರಾಶಿಯವರ ವ್ಯಾಪಾರದಲ್ಲಿ ಯಶಸ್ಸು

    Horoscope Today 24 February​: ಇಂದು ಈ ರಾಶಿಯವರ ವ್ಯಾಪಾರದಲ್ಲಿ ಯಶಸ್ಸು

    11 minutes ago
  • ‘ಟಾಕ್ಸಿಕ್’ ಸಿನಿಮಾನ ಯಾವ ರಾಜ್ಯಗಳಲ್ಲಿ ಯಾರು ಹಂಚಿಕೆ ಮಾಡ್ತಾರೆ? ಇಲ್ಲಿದೆ ಸಂಪೂರ್ಣ ಪಟ್ಟಿ

    ‘ಟಾಕ್ಸಿಕ್’ ಸಿನಿಮಾನ ಯಾವ ರಾಜ್ಯಗಳಲ್ಲಿ ಯಾರು ಹಂಚಿಕೆ ಮಾಡ್ತಾರೆ? ಇಲ್ಲಿದೆ ಸಂಪೂರ್ಣ ಪಟ್ಟಿ

    13 minutes ago
  • Home
  • ಈಗ ಕನ್ನಡ
  • ನವೆಂಬರ್ ಕ್ರಾಂತಿ ಅಂದ್ರೆ ನಿತಿನ್ ಗಡ್ಕರಿ ಪ್ರಧಾನಿ ಆಗೋದಾ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ | Will Nitin Gadkari Become The Prime Minister What Did Santosh Lad Say Mrq
  • ಈಗ ಕನ್ನಡ

ನವೆಂಬರ್ ಕ್ರಾಂತಿ ಅಂದ್ರೆ ನಿತಿನ್ ಗಡ್ಕರಿ ಪ್ರಧಾನಿ ಆಗೋದಾ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ | Will Nitin Gadkari Become The Prime Minister What Did Santosh Lad Say Mrq

anil4 months ago01 mins
ನವೆಂಬರ್ ಕ್ರಾಂತಿ ಅಂದ್ರೆ ನಿತಿನ್ ಗಡ್ಕರಿ ಪ್ರಧಾನಿ ಆಗೋದಾ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ | Will Nitin Gadkari Become The Prime Minister What Did Santosh Lad Say Mrq


ನವೆಂಬರ್‌ನಲ್ಲಿ ನಿತಿನ್ ಗಡ್ಕರಿ ಪ್ರಧಾನಿಯಾಗುವ ಮೂಲಕ ‘ನವೆಂಬರ್ ಕ್ರಾಂತಿ’ ಆಗಬಹುದು ಎಂದು ಹೊಸ ಚರ್ಚೆ ಹುಟ್ಟುಹಾಕಿದ್ದಾರೆ. ಇದೇ ವೇಳೆ, ಸರ್ದಾರ್ ಪಟೇಲರೇ ಆರ್‌ಎಸ್‌ಎಸ್ ಅನ್ನು ಬ್ಯಾನ್ ಮಾಡಿದ್ದನ್ನು ನೆನಪಿಸಿ, ಸಂಪುಟ ಪುನಾರಚನೆ ಚರ್ಚೆನಡೆದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

2 Min read

Published : Oct 14 2025, 11:23 AM IST

15

ನವೆಂಬರ್ ಕ್ರಾಂತಿಯ ಚರ್ಚೆ

Image Credit : facebook

ನವೆಂಬರ್ ಕ್ರಾಂತಿಯ ಚರ್ಚೆ

ರಾಜ್ಯ ರಾಜಕಾರಣದಲ್ಲಿ ನವೆಂಬರ್ ಕ್ರಾಂತಿಯ ಚರ್ಚೆ ಶುರುವಾಗಿದೆ. ಇಂದು ಬೀದರ್ ನಗರದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಕಾರ್ಮಿಕ ಸಚಿವ ಸಂತೋಷ್ ಲಾಡ್, ನವೆಂಬರ್ ಕ್ರಾಂತಿ ಅಂದ್ರೆ ನಿತಿನ್ ಗಡ್ಕರಿ ಪ್ರಧಾನಿ ಆಗಬಹುದು ಅಲ್ಲಾ ಎಂಬ ಹೊಸ ವ್ಯಾಖ್ಯಾನ ನೀಡಿದ್ದಾರೆ. ನವೆಂಬರ್‌ನಲ್ಲಿ ನಿತಿನ್ ಗಡ್ಕರಿ ಪ್ರಧಾನಿಯಾಗಿ ಕ್ರಾಂತಿ ಆಗಬಹುದು ಎಂದಿದ್ದಾರೆ.

25

ನಿತಿನ್ ಗಡ್ಕರಿ

Image Credit : Asianet News

ನಿತಿನ್ ಗಡ್ಕರಿ

ಕೇಂದ್ರ ಸಚಿವರಾಗಿರುವ ನಿತಿನ್ ಗಡ್ಕರಿ ಚೆನ್ನಾಗಿ ಕೆಲಸ ಮಾಡುತ್ತಿದ್ದು, ಅವರೇ ಪ್ರಧಾನಿಯಾಗುವ ಸಾಧ್ಯತೆ ಇದೆ ಎಂದು ಸಂತೋಷ್ ಲಾಡ್ ಹೇಳಿದರು. ಮುಂದುವರಿದು ಸಚಿವ ಪ್ರಿಯಾಂಕ್ ಖರ್ಗೆ ಪತ್ರದ ಬಗ್ಗೆಯೂ ಸಂತೋಷ್ ಲಾಡ್ ಪ್ರತಿಕ್ರಿಯಿಸಿದರು.

35

 ಆರ್‌ಎಸ್‌ಎಸ್ ಬ್ಯಾನ್

Image Credit : Social Media

ಆರ್‌ಎಸ್‌ಎಸ್ ಬ್ಯಾನ್

ಸರ್ದಾರ ವಲ್ಲಭಭಾಯಿ ಪಟೇಲ್ ಎರಡು ಬಾರಿ ಆರ್‌ಎಸ್‌ಎಸ್ ಬ್ಯಾನ್ ಮಾಡಿದ್ದರು. ಬಿಜೆಪಿ ಅವರೇ ಸರ್ದಾರ ವಲ್ಲಭಭಾಯಿ ಪಟೇಲ್ ಪ್ರತಿಮೆಯನ್ನು 3 ಸಾವಿರ ಕೋಟಿ ರೂ. ಖರ್ಚು ಮಾಡಿ ಸ್ಥಾಪನೆ ಮಾಡಿದ್ದಾರೆ. ಸರ್ದಾರ ವಲ್ಲಭಭಾಯಿ ಪಟೇಲ್ ಅವರು ಕಾಂಗ್ರೆಸ್ಸಿಗರು ಮತ್ತು ಗೃಹಸಚಿವರಾಗಿದ್ದವರು ಎಂಬುವುದು ಬಿಜೆಪಿ ಗಮನಕ್ಕಿರಲಿ. ದೇಶ ಪ್ರೇಮ ಅನ್ನೋದು ಪ್ರತಿಯೊಬ್ಬರಲ್ಲಿಯೂ ಇದೆ. ಭಾರತ ದೇಶದಲ್ಲಿದ್ದರೆ ಎಲ್ಲರೂ ದೇಶ ಪ್ರೇಮಿಗಳ. ಹಿಂದೂ, ಸಿಖ್, ಇಸಾಯಿ, ಮುಸ್ಲಿಂ ಎಲ್ಲರೂ ದೇಶ ಪ್ರೇಮಿಗಳು ಎಂದು ಸಂತೋಷ್ ಲಾಡ್ ಹೇಳಿದರು.

45

ಸಂಪುಟ ಪುನಾರಚನೆ

Image Credit : Asianet News

ಸಂಪುಟ ಪುನಾರಚನೆ

55

ನಮ್ಮ ಗ್ಯಾರಂಟಿ

Image Credit : our own

ನಮ್ಮ ಗ್ಯಾರಂಟಿ

 

© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved



Source link

Post navigation

Previous: ಅಕ್ರಮ ಆಸ್ತಿ ಗಳಿಕೆ ಆರೋಪ: ಬೆಂಗಳೂರು ಸೇರಿ ಕರ್ನಾಟಕದ ಹಲವೆಡೆ ಲೋಕಾಯುಕ್ತ ದಾಳಿ
Next: ಬಿಜೆಪಿ ನಾಯಕರಿಂದ ‘ಐ ಲವ್‌ ಆರ್‌ಎಸ್‌ಎಸ್‌’ ಅಭಿಯಾನ: ಪ್ರಿಯಾಂಕ್ ಖರ್ಗೆಗೆ ಟಾಂಗ್‌ | I Love Rss Campaign By Bjp Leaders At Kalaburagi Gvd

Leave a Reply Cancel reply

Your email address will not be published. Required fields are marked *

Related News

ವಿಂಡೀಸ್ ದಾಂಡಿಗರ ಆರ್ಭಟ… 6 ರನ್​ಗಳಿಂದ ವಿಶ್ವ ದಾಖಲೆ ಮಿಸ್

ವಿಂಡೀಸ್ ದಾಂಡಿಗರ ಆರ್ಭಟ… 6 ರನ್​ಗಳಿಂದ ವಿಶ್ವ ದಾಖಲೆ ಮಿಸ್

anil4 minutes ago 0
ಮತ್ತೆ ಮೆಟ್ರೋ ಟಿಕೆಟ್ ದರ ಏರಿಕೆ ಶಾಕ್ ನಿಶ್ಚಿತ! ಖರ್ಚು ವೆಚ್ಚಗಳ ಆಡಿಟ್ ಮುಕ್ತಾಯ, ಡಿಸಿಎಂಗೆ ವರದಿ ಸಲ್ಲಿಸಿದ ಬಳಿಕ ದರ ನಿಗದಿ

ಮತ್ತೆ ಮೆಟ್ರೋ ಟಿಕೆಟ್ ದರ ಏರಿಕೆ ಶಾಕ್ ನಿಶ್ಚಿತ! ಖರ್ಚು ವೆಚ್ಚಗಳ ಆಡಿಟ್ ಮುಕ್ತಾಯ, ಡಿಸಿಎಂಗೆ ವರದಿ ಸಲ್ಲಿಸಿದ ಬಳಿಕ ದರ ನಿಗದಿ

anil6 minutes ago 0
Daily Devotional: ಅಡಿಗೆ ಮನೆ ಹೇಗಿರಬೇಕು? ಈ ವಸ್ತುಗಳಿದ್ರೆ ಕಷ್ಟ ತಪ್ಪಿದ್ದಲ್ಲ!

Daily Devotional: ಅಡಿಗೆ ಮನೆ ಹೇಗಿರಬೇಕು? ಈ ವಸ್ತುಗಳಿದ್ರೆ ಕಷ್ಟ ತಪ್ಪಿದ್ದಲ್ಲ!

anil9 minutes ago 0
ತಾಳಗುಪ್ಪದವರೆಗೆ ಯಶವಂತಪುರ–ಶಿವಮೊಗ್ಗ ರೈಲು ವಿಸ್ತರಣೆ; ಹೆಚ್ಚುವರಿ ಪ್ರಯಾಣಿಕರ ದಟ್ಟಣೆ | Yeshwantpur Shivamogga Rail Extension Up To Talaguppa Station Mrq

ತಾಳಗುಪ್ಪದವರೆಗೆ ಯಶವಂತಪುರ–ಶಿವಮೊಗ್ಗ ರೈಲು ವಿಸ್ತರಣೆ; ಹೆಚ್ಚುವರಿ ಪ್ರಯಾಣಿಕರ ದಟ್ಟಣೆ | Yeshwantpur Shivamogga Rail Extension Up To Talaguppa Station Mrq

anil10 minutes ago 0
all rights reserved kannadaprajavani.in@2025 Powered By BlazeThemes.