
ವೀರಭದ್ರನ ಬಂಧನದಲ್ಲಿದ್ದ ಶಾರದಮ್ಮಳನ್ನು ಶಿವು, ಪಾರ್ವತಿ ಮತ್ತು ಮಾದಪ್ಪ ರಕ್ಷಣೆ ಮಾಡಿದ್ದಾರೆ. ಅಲ್ಲಿದ್ದ ಎಲ್ಲಾ ರೌಡಿಗಳು ಎಸ್ಕೇಪ್ ಆಗಿದ್ದು, ಶಿವುಗೆ ತಾಯಿಯ ದರ್ಶನವೇ ಆಗಲಿಲ್ಲ. ಶಾರದಮ್ಮಳನ್ನು ನೋಡಿದ ಮಾದಪ್ಪ, ಯಾವ ವಿಷಯವನ್ನು ಹೇಳದೇ ತನ್ನ ಮನೆಗೆ ಕರೆದುಕೊಂಡು ಹೋಗಿದ್ದಾನೆ.

ವೀರಭದ್ರನ ಬಂಧನದಲ್ಲಿದ್ದ ಶಾರದಮ್ಮಳನ್ನು ಶಿವು, ಪಾರ್ವತಿ ಮತ್ತು ಮಾದಪ್ಪ ರಕ್ಷಣೆ ಮಾಡಿದ್ದಾರೆ. ಅಲ್ಲಿದ್ದ ಎಲ್ಲಾ ರೌಡಿಗಳು ಎಸ್ಕೇಪ್ ಆಗಿದ್ದು, ಶಿವುಗೆ ತಾಯಿಯ ದರ್ಶನವೇ ಆಗಲಿಲ್ಲ. ಶಾರದಮ್ಮಳನ್ನು ನೋಡಿದ ಮಾದಪ್ಪ, ಯಾವ ವಿಷಯವನ್ನು ಹೇಳದೇ ತನ್ನ ಮನೆಗೆ ಕರೆದುಕೊಂಡು ಹೋಗಿದ್ದಾನೆ.