ಮುಂಬೈ ತಂಡ ತೊರೆಯಲು ನಿರ್ಧರಿಸಿದ ಟೀಂ ಇಂಡಿಯಾ ಪ್ರತಿಭಾನ್ವಿತ ಕ್ರಿಕೆಟಿಗ!

ಮುಂಬೈ ತಂಡ ತೊರೆಯಲು ನಿರ್ಧರಿಸಿದ ಟೀಂ ಇಂಡಿಯಾ ಪ್ರತಿಭಾನ್ವಿತ ಕ್ರಿಕೆಟಿಗ!

<p>ಮುಂಬೈ: ಟೀಂ ಇಂಡಿಯಾ ಪ್ರತಿಭಾನ್ವಿತ ಕ್ರಿಕೆಟಿಗ, ಮುಂಬೈ ಮೂಲದ ಅಗ್ರಕ್ರಮಾಂಕದ ಬ್ಯಾಟರ್ ಪೃಥ್ವಿ ಶಾ, ಮುಂಬೈ ತಂಡವನ್ನು ತೊರೆದಿದ್ದಾರೆ. ಈ ಕುರಿತಾದ ಮಹತ್ವದ ಅಪ್‌ಡೇಟ್ ಇಲ್ಲಿದೆ ನೋಡಿ</p><p>&nbsp;</p><img><p>ಯುವ ಕ್ರಿಕೆಟಿಗ ಪೃಥ್ವಿ ಶಾ ಮಹತ್ವದ ನಿರ್ಧಾರವನ್ನು ಕೈಗೊಂಡಿದ್ದು, ಮುಂಬೈ ಕ್ರಿಕೆಟ್‌ನಿಂದ ಹೊರ ಬರುವುದಕ್ಕೆ ನಿರ್ಧರಿಸಿದ್ದಾರೆ.</p><img><p>ನಿರಾಕ್ಷೇಪಣಾ ಪತ್ರ (ಎನ್‌ಒಸಿ)ಕ್ಕೆ ಕೋರಿ ಮುಂಬೈ ಕ್ರಿಕೆಟ್‌ ಸಂಸ್ಥೆಗೆ ಮನವಿ ಮಾಡಿದ್ದಾರೆ. ಪೃಥ್ವಿ ಅವರ ಕೋರಿಕೆಯನ್ನು ಎಂಸಿಎ ಅನುಮೋದಿಸಿದೆ.</p><img><p>ಪೃಥ್ವಿ 2025-26ರ ದೇಶಿಯ ಋತುವಿನಲ್ಲಿ ಮಹಾರಾಷ್ಟ್ರ ಪರ ಆಡುವ ಸಾಧ್ಯತೆಯಿದೆ. ಹೀಗಾದಲ್ಲಿ ಋತುರಾಜ್ ಗಾಯಕ್ವಾಡ್ ನಾಯಕತ್ವದಡಿ…

Read More
ಕೆಂಪು ಗೌನಲ್ಲಿ ಸಖತ್ತಾಗಿ ಮಿಂಚುತ್ತಿದ್ದಾರೆ ಬಿಗ್ ಬಾಸ್ ಚೆಲುವೆ ಐಶ್ವರ್ಯ ಸಿಂಧೋಗಿ | Aishwarya Sindhogi Looks Stunning In Red Gown Pav

ಕೆಂಪು ಗೌನಲ್ಲಿ ಸಖತ್ತಾಗಿ ಮಿಂಚುತ್ತಿದ್ದಾರೆ ಬಿಗ್ ಬಾಸ್ ಚೆಲುವೆ ಐಶ್ವರ್ಯ ಸಿಂಧೋಗಿ | Aishwarya Sindhogi Looks Stunning In Red Gown Pav

ಐಶ್ವರ್ಯ ಕ್ಯಾಪ್ಶನಲ್ಲಿ ಶಕ್ತಿ ಎಂದರೆ ಮುರಿಯಲಾಗದು ಎಂಬುದರ ಬಗ್ಗೆ ಅಲ್ಲ, ಬದಲಾಗಿ ಭೇದಿಸಿ ಮುನ್ನಡೆಯುವುದರ ಬಗ್ಗೆ! ಎಂದು ಬರೆದಿದ್ದಾರೆ. Source link

Read More
ಹಣ ಮಾಡೋದನ್ನ ಕಲಿಸುತ್ತೆ ಈ ಸಿನಿಮಾಗಳು… 25 ವರ್ಷ ಆಗುವ ಮೊದಲು ನೋಡಿ | These Films Teach You Business Lesson Than Any Degree Pav

ಹಣ ಮಾಡೋದನ್ನ ಕಲಿಸುತ್ತೆ ಈ ಸಿನಿಮಾಗಳು… 25 ವರ್ಷ ಆಗುವ ಮೊದಲು ನೋಡಿ | These Films Teach You Business Lesson Than Any Degree Pav

ಬ್ಯುಸಿನೆಸ್ ಮಾಡುವ ದಾರಿಗಳನ್ನು, ಹಣ ಮಾಡೋದನ್ನ ಎಂಬಿಎ ಮಾತ್ರ ಹೇಳಿಕೊಡಲ್ಲ, ಬದಲಾಗಿ ಸಿನಿಮಾಗಳು ಕೂಡ ಹೇಳೀ ಕೊಡುತ್ತೆ, ಅಂತಹ ಸಿನಿಮಾಗಳು ಯಾವುವು ನೋಡೋಣ. cine-world Jul 02 2025 Author: Pavna Das Image Credits:social media Source link

Read More
2026ರ ಟಿ20 ವಿಶ್ವಕಪ್‌ಗೆ ಅರ್ಹತೆ ಪಡೆದ ಕೆನಡಾ ತಂಡ; ಈಗಾಗಲೇ ಅರ್ಹತೆ ಪಡೆದಿರೋ ತಂಡಗಳು ಯಾವುವು?

2026ರ ಟಿ20 ವಿಶ್ವಕಪ್‌ಗೆ ಅರ್ಹತೆ ಪಡೆದ ಕೆನಡಾ ತಂಡ; ಈಗಾಗಲೇ ಅರ್ಹತೆ ಪಡೆದಿರೋ ತಂಡಗಳು ಯಾವುವು?

ಈಗಾಗಲೇ ಹಾಲಿ ಚಾಂಪಿಯನ್‌ ಭಾರತ, ಶ್ರೀಲಂಕಾ, ಆಸ್ಟ್ರೇಲಿಯಾ, ಅಫ್ಘಾನಿಸ್ತಾನ, ಬಾಂಗ್ಲಾದೇಶ, ಇಂಗ್ಲೆಂಡ್‌, ದ.ಆಫ್ರಿಕಾ, ಅಮೆರಿಕ, ವೆಸ್ಟ್‌ಇಂಡೀಸ್‌, ಐರ್ಲೆಂಡ್‌, ನ್ಯೂಜಿಲೆಂಡ್‌, ಪಾಕಿಸ್ತಾನ ತಂಡಗಳು ಟೂರ್ನಿಗೆ ಅರ್ಹತೆ ಪಡೆದಿವೆ. ಉಳಿದ 7 ತಂಡಗಳು ವಿವಿಧ ಖಂಡಗಳ ಅರ್ಹತಾ ಸುತ್ತಿನಲ್ಲಿ ಗೆದ್ದು ಟೂರ್ನಿಗೆ ಪ್ರವೇಶಿಸಲಿವೆ. Source link

Read More
ಅಂಡರ್‌ವೇರ್‌ಗೂ ಇದ್ಯಾ ಎಕ್ಸ್‌ಪೈರಿ ಡೇಟ್?‌ ಒಂದು ಒಳ ಉಡುಪನ್ನು ಎಷ್ಟು ಬಾರಿ ಧರಿಸಬಹುದು

ಅಂಡರ್‌ವೇರ್‌ಗೂ ಇದ್ಯಾ ಎಕ್ಸ್‌ಪೈರಿ ಡೇಟ್?‌ ಒಂದು ಒಳ ಉಡುಪನ್ನು ಎಷ್ಟು ಬಾರಿ ಧರಿಸಬಹುದು

ಒಳ ಉಡುಪು (Undergarment) ದೇಹವನ್ನು ಮುಚ್ಚುವುದು ಮಾತ್ರವಲ್ಲದೆ ಖಾಸಗಿ ಅಂಗಗಳ ಆರೋಗ್ಯವನ್ನು ಕಾಯ್ದುಕೊಳ್ಳುವ ವಸ್ತ್ರವೂ ಆಗಿದೆ. ಆದರೆ ಅನೇಕರು ಒಳ ಉಡುಪುಗಳ ಬಗ್ಗೆ ಅಷ್ಟಾಗಿ ತಲೆ ಕೆಡಿಸಿಕೊಳ್ಳುವುದಿಲ್ಲ. ಹೌದು ಹೆಚ್ಚಿನವರು ಇದರ ಗುಣಮಟ್ಟದ ಬಗ್ಗೆ ಗಮನ ಹರಿಸುವುದಿಲ್ಲ, ಸ್ವಚ್ಛಗೊಳಿಸದೇ ಒಂದೇ ಅಂಡರ್‌ವೇರನ್ನು ಪದೇ ಪದೇ ಹಾಕಿಕೊಳ್ಳುತ್ತಾರೆ. ಹೀಗೆ ಒಂದಷ್ಟು ಬೇಜವಾಬ್ದಾರಿ ತೋರುತ್ತಾರೆ. ಈ ರೀತಿ ಮಾಡುವುದರಿಂದ ಆರೋಗ್ಯ ಸಮಸ್ಯೆ ಕಾಡುವ ಸಾಧ್ಯತೆ ಇರುತ್ತದೆ. ಹಾಗಾಗಿ ಒಳಉಡುಪಿನ ಸರಿಯಾದ ಆಯ್ಕೆ ಮತ್ತು ಸ್ವಚ್ಛತೆಯ ಬಗ್ಗೆ ಗಮನ ಹರಿಸುವಂತೆ, ಒಂದು…

Read More
ಬನ್ನೇರುಘಟ್ಟ ಅರಣ್ಯ ವಲಯದಲ್ಲಿ ಜಿಂಕೆ ಮಾಂಸ ಕಟ್​ ಮಾಡುತ್ತಿದ್ದವ ಅರೆಸ್ಟ್

ಬನ್ನೇರುಘಟ್ಟ ಅರಣ್ಯ ವಲಯದಲ್ಲಿ ಜಿಂಕೆ ಮಾಂಸ ಕಟ್​ ಮಾಡುತ್ತಿದ್ದವ ಅರೆಸ್ಟ್

ನೆಲಮಂಗಲ, ಜೂನ್​ 29: ಕಾಡುಪ್ರಾಣಿಗಳನ್ನು ಕೊಂದು ಮಾರಾಟ ಮಾಡುತ್ತಿದ್ದ ಜಾಲ ಬೆಂಗಳೂರಿನಲ್ಲಿ (Bengaluru) ಪತ್ತೆಯಾಗಿದೆ. ಬನ್ನೇರುಘಟ್ಟ ಅರಣ್ಯ ವಲಯದಲ್ಲಿ (Bannerghatta Forest Zone) ಜಿಂಕೆ ಮಾಂಸ ಕತ್ತರಿಸುತ್ತಿದ್ದಾಗ ಕಗ್ಗಲೀಪುರ ಅರಣ್ಯಾಧಿಕಾರಿಗಳು ದಾಳಿ ಮಾಡಿದ್ದು ಓರ್ವ ಆರೋಪಿಯನ್ನು ಬಂಧಿಸಿದ್ದಾರೆ. ಪ್ರತಾಪ್ (31) ಬಂಧಿತ ಆರೋಪಿ. ಬನ್ನೇರುಘಟ್ಟ ಅರಣ್ಯ ವಲಯದಲ್ಲಿ ಶೆಡ್​ ನಿರ್ಮಿಸಿಕೊಂಡು ಆರೋಪಿ ಪ್ರತಾಪ್​ ಸೇರಿದಂತೆ ನಾಲ್ವರು ಪ್ರಾಣಿಗಳ ಮಾಂಸ ಕತ್ತರಿಸುತ್ತಿದ್ದರು. ಈ ಬಗ್ಗೆ ಮಾಹಿತಿ ತಿಳಿದ ಕಗ್ಗಲಿಪುರ ಅರಣ್ಯಾಧಿಕಾರಿಗಳು ದಾಳಿ ಮಾಡಿದ್ದಾರೆ. ಈ ವೇಳೆ ಮೂವರು ಆರೋಪಿಗಳು…

Read More
ಟಾಯ್ಲೆಟ್‌ನಲ್ಲಿ ಮಹಿಳಾ ಸಹದ್ಯೋಗಿಗಳ ವೀಡಿಯೊ ರೆಕಾರ್ಡ್: ಸಿಕ್ಕಿಬಿದ್ದ ಇನ್ಫೋಸಿಸ್ ಟೆಕ್ಕಿ..

ಟಾಯ್ಲೆಟ್‌ನಲ್ಲಿ ಮಹಿಳಾ ಸಹದ್ಯೋಗಿಗಳ ವೀಡಿಯೊ ರೆಕಾರ್ಡ್: ಸಿಕ್ಕಿಬಿದ್ದ ಇನ್ಫೋಸಿಸ್ ಟೆಕ್ಕಿ..

ಬೆಂಗಳೂರು, (ಜುಲೈ 02): ಟಾಯ್ಲೆಟ್ ನಲ್ಲಿ ಮಹಿಳೆಯರ ವಿಡಿಯೋ ರೆಕಾರ್ಡ್ (ಮಹಿಳಾ ಸಹೋದ್ಯೋಗಿ ಚಿತ್ರೀಕರಣ) ಇನ್ಫೋಸಿಸ್ ಉದ್ಯೋಗಿಯೋರ್ವ (ಇನ್ಫೋಸಿಸ್ ಉದ್ಯೋಗಿ) . ಆಂಧ್ರಪ್ರದೇಶ ಮೂಲದ ಸ್ವಪ್ನಿಲ್ ಮಲಿ (28) ಬಂಧಿತ. ಬೆಂಗಳೂರಿನ (ಬೆಂಗಳೂರು) ಕ್ಯಾಂಪಸ್ ನಲ್ಲಿ ಹೀಲೆಕ್ಸ್ ನಲ್ಲಿ ಸೀನಿಯರ್. ಕೊಟ್ಟ ಕೊಟ್ಟ ಮೇರೆಗೆ ಸದ್ಯ ಪೊಲೀಸರು ನನ್ಜು ನನ್ಜು ಬಂಧಿಸಿದ್ದು, ತನಿಖೆ ವೇಳೆ ಮೊಬೈಲ್ ನಲ್ಲಿ 30 ಕ್ಕೂ ಮಹಿಳೆಯರ ವಿಡಿಯೋಗಳು. 30 ಹೆಚ್ಚು ವಿಡಿಯೋಗಳು ಪತ್ತೆ ಜೂನ್ 30 ರಂದು ಬೆಳಗ್ಗೆ 11 ಗಂಟೆ…

Read More
ಈ ಇಬ್ಬರಿಂದಲೇ ನನ್ನ ಕ್ರಿಕೆಟ್ ಜೀವನ ಬೇಗ ಮುಗಿಯಿತು: ಹೊಸ ಬಾಂಬ್ ಸಿಡಿಸಿದ ಶಿಖರ್ ಧವನ್ | Shikhar Dhawan Reveals 2 Players Behind His Exit From International Cricket Kvn

ಈ ಇಬ್ಬರಿಂದಲೇ ನನ್ನ ಕ್ರಿಕೆಟ್ ಜೀವನ ಬೇಗ ಮುಗಿಯಿತು: ಹೊಸ ಬಾಂಬ್ ಸಿಡಿಸಿದ ಶಿಖರ್ ಧವನ್ | Shikhar Dhawan Reveals 2 Players Behind His Exit From International Cricket Kvn

ಶಿಖರ್ ಧವನ್ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ ಹೇಳಿ ಒಂದು ವರ್ಷ ಕಳೆದಿದೆ. ತಮ್ಮ ವೃತ್ತಿಜೀವನ ಅಂತ್ಯಗೊಳ್ಳಲು ಕಾರಣರಾದ ಇಬ್ಬರು ಆಟಗಾರರ ಬಗ್ಗೆ ಧವನ್ ಬಹಿರಂಗಪಡಿಸಿದ್ದಾರೆ. ಬೆಂಗಳೂರು: ಗಬ್ಬರ್ ಸಿಂಗ್ ಖ್ಯಾತಿಯ ಶಿಖರ್ ಧವನ್ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ ಘೋಷಿಸಿ ಒಂದು ವರ್ಷವೇ ಕಳೆದಿದೆ. ಇಷ್ಟು ಬೇಗ ಶಿಖರ್ ಅವರ ಅಂತಾರಾಷ್ಟ್ರೀಯ ಕ್ರಿಕೆಟ್ ವೃತ್ತಿಬದುಕು ಕೊನೆಯಾಗಲಿದೆ ಎನ್ನುವುದು ಸ್ವತಃ ಎಡಗೈ ಬ್ಯಾಟರ್‌ ಕೂಡಾ ಊಹಿಸಿರಲಿಲ್ಲ. ಇನ್ನು ಶಿಖರ್ ಧವನ್ ಅವರ ಅಂತಾರಾಷ್ಟ್ರೀಯ ವೃತ್ತಿಜೀವನದ ಆರಂಭ ಅಷ್ಟೇನೂ ಗಮನಾರ್ಹವಾಗಿರಲಿಲ್ಲ. ಆದರೆ…

Read More
18 ತಿಂಗಳು ಜೈಲಲ್ಲಿಟ್ಟರು ಯಾಕೆ ಅಂತಾ ಹೇಳಲೇ ಇಲ್ಲ!

18 ತಿಂಗಳು ಜೈಲಲ್ಲಿಟ್ಟರು ಯಾಕೆ ಅಂತಾ ಹೇಳಲೇ ಇಲ್ಲ!

<p><strong>-ಡಿ.ಎಚ್. ಶಂಕರಮೂರ್ತಿ, ಮಾಜಿ ಸಭಾಪತಿಗಳು.</strong></p><p>ತುರ್ತು ಪರಿಸ್ಥಿತಿ ಬಂದು ಹೋಗಿ 50 ವರ್ಷ ಆಯ್ತು. ಇದನ್ನು ಇವತ್ತಿನ ಯುವ ಜನಾಂಗ ಅರ್ಥ ಮಾಡಿಕೊಳ್ಳಬೇಕು. ಇದು ಎಂದೂ ಈ ದೇಶಕ್ಕೆ ಮತ್ತೆ ಬರಬಾರದು. ಅವತ್ತಿನ ಘಟನೆಗಳನ್ನು ಯುವ ಜನತೆಗೆ ತಿಳಿಸೋಣ. ಇದರ ಅರಿವು ಇದ್ದಂತೆ ಇಲ್ಲ. ಇದರ ಅರಿವು ಅಗತ್ಯವಾಗಿ ಇರಲೇಬೇಕು. ಇದರ ಜೊತೆಗೆ ತುರ್ತು ಪರಿಸ್ಥಿತಿಗೆ ಕಾರಣರು ಯಾರು ಎಂಬ ಬಗ್ಗೆ ಚರ್ಚೆ ಅಗತ್ಯ. ತಪ್ಪು ಮಾಡಿದವರು ಯಾರು? ಯಾಕಾಯ್ತು ಈ ಬಗ್ಗೆ ಚರ್ಚೆ ಅಗತ್ಯ. ಇದರ ಹಿಂದೆ…

Read More
ಈ ವಾರ ಒಟಿಟಿಗೆ ಬಂದಿವೆ 2 ಕನ್ನಡ ಸಿನಿಮಾ, ಅದರ ಜೊತೆಗೆ ಇನ್ನೊಂದಿಷ್ಟು

ಈ ವಾರ ಒಟಿಟಿಗೆ ಬಂದಿವೆ 2 ಕನ್ನಡ ಸಿನಿಮಾ, ಅದರ ಜೊತೆಗೆ ಇನ್ನೊಂದಿಷ್ಟು

‘ಆಪ್ ಕೈಸೆ ಹೋ’ ಹೆಸರು ನೋಡಿ ಹಿಂದಿ ಸಿನಿಮಾ ಎಂದುಕೊಂಡರೆ ತಪ್ಪು. ಇದೊಂದು ಮಲಯಾಳಂ ಸಿನಿಮಾ. ಹಾಸ್ಯಪ್ರಧಾನ ಕೌಟುಂಬಿಕ ಕತೆ ಹೊಂದಿರುವ ಈ ಸಿನಿಮಾ ಚಿತ್ರಮಂದಿರಗಳಲ್ಲಿ ಬಿಡುಗಡೆ ಆಗಿ ಹಿಟ್ ಆಗಿದೆ. ಇದೀಗ ಸನ್​ನೆಕ್ಸ್ಟ್​​ನಲ್ಲಿ ವೀಕ್ಷಣೆಗೆ ಲಭ್ಯವಿದೆ. ಹಾಲಿವುಡ್​ನ ಕಾಮಿಡಿ-ಥ್ರಿಲ್ಲರ್ ವೆಬ್ ಸರಣಿ ‘ಮಾಂಕ್’ನ ರೀಮೇಕ್ ಆಗಿರುವ ‘ಮಿಸ್ತ್ರಿ’ ವೆಬ್ ಸರಣಿ ಜಿಯೋ ಹಾಟ್​ಸ್ಟಾರ್​​ನಲ್ಲಿ ಸ್ಟ್ರೀಮಿಂಗ್ ಆರಂಭಿಸಿದೆ. ಓಸಿಡಿ ಇರುವ ಪತ್ತೆಧಾರನೊಬ್ಬ ಹೇಗೆ ಕೇಸುಗಳನ್ನು ತನ್ನ ಚಾಕಚಕ್ಯತೆಯಿಂದ ಪತ್ತೆ ಹಚ್ಚುತ್ತಾನೆ ಎಂಬುದೇ ಕತೆ. ಅಂಥಾಲಜಿ ಕ್ರೈಂ ಥ್ರಿಲ್ಲರ್…

Read More